Browsing: ರಾಜ್ಯ

ರಾಜ್ಯ

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ

ತುಮಕೂರು ಏ19-ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ…

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತೆ ಮುನ್ನಲೆಗೆ ಬಂದ ಚರ್ಚೆ

ಬೆಂಗಳೂರು,ಏ,೧೯- ಈಗ ಮತ್ತೆ ದಿಡೀರ್ ಅಂತ ಕೆಪೆಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ವಿಷಯಕ್ಕೆ ಚಾಲನೆ ಸಿಕ್ಕಿದೆ.ಇಬ್ಬರು ನಾಯಕರ ಎರಡು ಗಂಟೆಯ ಭೇಟೆ ಇದಕ್ಕೆ ಮುನ್ನುಡಿ ಬರೆದಂತೆ ಕಾಣುತ್ತಿದೆ. ಹೌದು ಶುಕ್ರವಾರ ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಸಂಜಯನಗರ ನಿವಾಸಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಪರಸ್ಪರ ನಡೆಸಿದ ಚರ್ಚೆ ಈಗ ಮತ್ತೆ ಕೆಪಿಸಿಸಿ ಗಾದಿಯ ಚರ್ಚೆಗೆ ಮುನ್ನಡುಗಿ ಬರೆದಂತಾಗಿದೆ, ಹಿಂದುಳಿವ ಸಮುದಾಯದ ಈ ನಾಯಕರು…

ಅಖಿಲಭಾರತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ಆಯ್ಕೆ

ಹುಬ್ಬಳ್ಳಿ, ಏ,18-ಮಹತ್ವದ ಬೆಳವಣಿಗೆಯಲ್ಲಿ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಆಯ್ಕೆಯಾಗಿದ್ದಾರೆ. ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಶಪ್ಪನವರ್ ಪೀಠದಿಂದ ಕೆಳಗಿಳಿಸಿ ಬೇರೆಯವರನ್ನು ನೇಮಿಸುವ ಬಗ್ಗೆಯೂ ಕಿಡಿಕಾರಿದ್ದರು.. ಬಿಜೆಪಿಯಿಂದ ಉಚ್ಚಾಟಿತ ಬಸವನಗೌಡ ಪಾಟೀಲ್ ಯತ್ನಾಳ್ ಪರ ನಿಂತಿದ್ದ ಜಯಮೃತ್ಯಂಜಯ ಸ್ವಾಮೀಜಿ ಬಗ್ಗೆ ಎಚ್ಚರಿಕೆಯೂ ನೀಡಿದ್ದರು ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಹುಬ್ಬಳ್ಳಿಯಲ್ಲಿ ಅಧ್ಯಕ್ಷರ ಆಯ್ಕೆ ಕುರಿತಾಗಿ ನಡೆದ ಸಭೆಯಲ್ಲಿ ಟ್ರಸ್ಟ್​ ಪದಾಧಿಕಾರಿಗಳಿಂದ ಕಾಶಪ್ಪನವರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯು…

ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಏ.18-“ಮಡಿವಾಳ ಸಮುದಾಯ ಸದಾ ನಮ್ಮ ಬೆಂಬಲಕ್ಕೆ ನಿಂತಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಗೇರಿಯಲ್ಲಿ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ವತಿಯಿಂದ ಹೊಸದಾಗಿ ನಿರ್ಮಿಸಿರುವ ಕಲ್ಯಾಣ ಮಂಟಪ ‘ಕಲಿದೇವ ಕನ್ವೆನ್ಷನ್ ಹಾಲ್’ ಉದ್ಘಾಟನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಈ ಸಮಾಜದ ಜತೆಗಿನ ಒಡನಾಟದಲ್ಲಿ ನಿಮ್ಮ ಸಮಸ್ಯೆ, ಹೋರಾಟವನ್ನು ನಾನು ನೋಡಿದ್ದೇನೆ. ನಮ್ಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕೂಡ ಗಮನಿಸಿದ್ದೇನೆ. ಈ…

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಘೋಷಣೆ

ಬೆಂಗಳೂರು ಏ 18-ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ…

ಇನ್ನು 3 ವರ್ಷ ಹೋರಾಟದ ಪರ್ವ: ವಿಜಯೇಂದ್ರ

ಕಲಬುರ್ಗಿ,ಏ,18- ಇನ್ನು 3 ವರ್ಷಗಳ ಕಾಲ ಹೋರಾಟದ ಪರ್ವ ಎಂಬುದನ್ನು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ನೆನಪಿನಲ್ಲಿ ಇಟ್ಟುಕೊಳ್ಳಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಪೂರ್ವಕ ಮನವಿ ಮಾಡಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿ ನಮ್ಮ ಕಾರ್ಯಕರ್ತರಿಗೆ ನೋವು, ಅವಮಾನ ಆಗುತ್ತದೋ, ಹಿಂದೂ ಕಾರ್ಯಕರ್ತರಿಗೆ ಅಪಮಾನ ಆದಾಗ ನೀವೆಲ್ಲರೂ ಒಗ್ಗಟ್ಟಿನಿಂದ, ಒಂದಾಗಿ ಹೋಗಿ ಅವರಿಗೆ ರಕ್ಷಣೆ ಕೊಡಬೇಕು ಎಂದು ಸೂಚಿಸಿದರು. ಕಾಂಗ್ರೆಸ್ಸಿನಲ್ಲಿ ರಾಜಕಾರಣ ಮಾಡಲು ಯಾವ…

ಕೇತಗಾನಹಳ್ಳಿ ಭೂ ಒತ್ತುವರಿ-ಎಚ್‌ಡಿಕೆ ಯನ್ನು ಆರೋಪಿಯನ್ನಾಗಿಸಲು ಹೈಕೋರ್ಟ್ ಆದೇಶ

ಬೆಂಗಳೂರು,ಏ,೧೮-ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರ್‌ಸ್ವಾಮಿಗೆ ಈಗ ಸಂಕಷ್ಟ ಕಾಲ ಎದುರಾದಂತೆ ಕಾಣುತ್ತಿದೆ, ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂ ಒತ್ತುವರಿ ಗೆ ಸಂಬಂಧಿಸಿದಂತೆ ಕುಮಾರಸೌಆಮಿಯನ್ನುಆರೋಪಿಯನ್ನಾಗಿಸಿ ಅರ್ಜಿಗೆ ಸೂಕ್ತ ತಿದ್ದುಪಡಿ ಮಾಡುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಭೂ ಒತ್ತುವರಿಗೆ ಸಂಬಂಧಿಸಿದಂತೆ ಸಮಾಜ ಪರಿವರ್ತನಾ ಸಮುದಾಯ ನಿಂದನೆ ಅರ್ಜಿಯನ್ನು ದಾಖಲಿಸಿದ್ದು ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಕೆ ವೆಂಕಟೇಶ್ ನಾಯ್ಕ್ ಅವರ ವಿಭಾಗೀಯ ಪೀಠವು…

ಯಾವುದೇ ನಿರ್ಣಯ ಕೈಗೊಳ್ಳದ ವಿಶೇಷ ಸಚಿವ ಸಂಪುಟ ಸಭೆ-ಜಾತಿ ಗಣತಿ ಸಭೆ ಅಪೂರ್ಣ

ಬೆಂಗಳೂರು,ಏ.೧೮- ಗುರುವಾರ ನಡೆದ ಜಾತಿಗಣತಿ ವರದಿ ಅಭಿಪ್ರಾಯ ಸಂಗ್ರಹಣೆಯ ಸಚಿವ ಸಂಪುಟ ಸಭೆಯಲ್ಲಿ ನಡೆದ ಅಸಮಾಧಾನ ಮತ್ತು ಭಾವುಕ ನುಡಿಗಳಿಂದ ಸಭೆ ಅಪೂರ್ಣವಾಗಿದ್ದು ಯಾವುದೇ ನಿರ್ಧಾರ ಕೈಗೊಳ್ಳದೆ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಇದರಿಂದ ಸದ್ಯಕ್ಕೆ ಜಾತಿ ಗಣತಿಯ ಈ ವರದಿಯು ಮಂಡನೆ ಅಷ್ಟು ಸುಲಭ ಅಲ್ಲ ಎನ್ನುವುದು ಗೊತ್ತಾಗಿದ್ದು ಇದು ಮುಂದೆ ಪಕ್ಷಕ್ಕೆ ದೊಡ್ಡ ಅಘಾತವಾಗಲಿದೆ ಎನ್ನುವ ಮಾತುಗಳು ಕೂಡ ಈ ಸಭೆಯಲ್ಲಿ ಚರ್ಚೆಯಾಗಿದ್ದು ಕೆಲವ ನಡುವೆ ಮಾತಿನ ಚಕಮುಕಿಯೂ ಆದ ಪ್ರಸಂಗ ನಡೆದಿದೆಯಂತೆ ಹಾಗಾಗಿ ಬಹುತೇಕ…

ಜನಾಕ್ರೋಶ ಯಾತ್ರೆ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರಿಂದ ಕೇಂದ್ರದ ವಿರುದ್ಧ ಹೋರಾಟ: ವಿಜಯೇಂದ್ರ

ಬೆಳಗಾವಿ,ಏ,16- ನಮ್ಮ ಜನಾಕ್ರೋಶ ಯಾತ್ರೆಯ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರು ನಾಳೆ ಕೇಂದ್ರ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ 3 ಹಂತದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಮೊದಲ ಹಂತದ ಯಾತ್ರೆಯು ಮೈಸೂರಿನಿಂದ ಪ್ರಾರಂಭವಾಗಿ ಮಂಡ್ಯ, ಹಾಸನ, ಮಡಿಕೇರಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಉತ್ತರ ಕನ್ನಡ, ನಿಪ್ಪಾಣಿ ಮೂಲಕ ಇವತ್ತು ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಪ್ರಾರಂಭವಾಗಿದೆ. ಮೊದಲ ಹಂತದ…

ಬೀದರ್’ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

ಬೀದರ್, ಏ, 16-ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ ಪುನರಾರಂಭ ಕಾರ್ಯಕ್ರಮ ದಲ್ಲಿ ಭಾಗವಹಿಸಿ* ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಪಕ್ಷಗಳು ಗ್ಯಾರಂಟಿ ಯೋಜನೆ ಜಾರಿ ಮಾಡಿ ಅಭಿವೃದ್ಧಿ ಕೆಲಸಗಳಿಗೆ ತಿಲಾಂಜಲಿ ಇಟ್ಟಿದ್ದಾರೆ ಎಂದು ಆರೋಪಿಸುತ್ತಾರೆ.…

ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು  ಕಣ್ಣಿಗೆ ಮಾತ್ರ ಕಾಣುತ್ತಿಲ್ಲ: ಸಿ.ಎಂ ವ್ಯಂಗ್ಯ

ಕಲ್ಬುರ್ಗಿ ಏ 16-ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ಜನರ ಕಣ್ಣಿಗೆ ಕಾಣುತ್ತಿದೆ, ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕಲ್ಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ 216.53 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ 6.20 ಕೋಟಿ ವೆಚ್ಚದ ಬ್ರಾಕಿಥೆರಪಿ ವಿಕೀರಣ ಚಿಕಿತ್ಸೆ ಘಟಕವನ್ನು ಉದ್ಘಾಟಿಸಿ ಹಾಗೂ 12 ಬೃಹತ್ ಮೊತ್ತದ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಕಿ ಮಾತನಾಡಿದರು. ಪ್ರತೀ…

ಸಂಧಾನ ವಿಫಲ-ಎರಡನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ

ಬೆಂಗಳೂರು, ಏ,16- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರ ಜೊತೆ ಲಾರಿ ಮಾಲೀಕರು ನಡೆಸಿದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಲಾರಿಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. 14 ಸೋಮವಾರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದು ನಿನ್ನೆಗಿಂತ ಇಂದು ಮುಷ್ಕರ ತೀವ್ರ ಸ್ವರೂಪ ಪಡೆದಿದೆ. ರಾಜ್ಯದಲ್ಲಿ ಲಾರಿಗಳ ಸಂಚಾರ ಬಂದ್ ಆಗಿದೆ. ಬೆಂಗಳೂರಿನ ಯಶವಂತಪುರ ಎಪಿಎಂಸಿಗೆ ಲಾರಿಗಳ ಬಂದಿಲ್ಲ. ಎಪಿಎಂಸಿಯಲ್ಲಿ ಲಾರಿಗಳು ನಿಂತಲ್ಲೇ ನಿಂತಿವೆ. ನಿನ್ನೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಲಾರಿ ಮಾಲೀಕರ ಜೊತೆ ನಡೆಸಿದ ಮೊದಲ…

ರಾಜ್ಯದ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ- ವಿಜಯೇಂದ್ರ ಟೀಕೆ

ಬೆಂಗಳೂರು,ಏ,14-ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯುಪಿಎ ಸರಕಾರವು 2004ರಿಂದ 2014ರವರೆಗೆ ಅಧಿಕಾರದಲ್ಲಿ ಇದ್ದಾಗ 10 ವರ್ಷದಲ್ಲಿ ಪೆಟ್ರೋಲ್ ದರ ಶೇ 90ರಷ್ಟು ಏರಿಕೆ ಕಂಡಿತ್ತು. ಅದೇರೀತಿ ಡೀಸೆಲ್…

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ, 14-ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಸರ್ಕಾರವತ್ಯಂತ ಗೌರವ,…

ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಏ.13-“ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ನಡೆದ ಭಾರತೀಯ ಸೇವಾದಳದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಮಾಜ ಸೇವೆ ಮಾಡುವವರನ್ನು ಹೆಚ್ಚು ಗುರುತಿಸುತ್ತದೆ. ಹೀಗಾಗಿ ನಮ್ಮ ಸಮಾಜದಲ್ಲಿ ರಾಮನ ತಂದೆ…

ಒಕ್ಕಲಿಗರು, ಲಿಂಗಾಯತರನ್ನು ಒಡೆದಿದ್ದಾರೆ, ಮುಸ್ಲಿಂ ವೋಟ್ ಬ್ಯಾಂಕ್ ಗಾಗಿ ಮಾಡಿದ ವರದಿ- ಅಶೋಕ್ ಆರೋಪ

ಬೆಂಗಳೂರು, ಏ, 13-ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು.…

ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ:ಸಿ.ಎಂ. ಸಿದ್ದರಾಮಯ್ಯ

ಬೆಳಗಾವಿ,ಏ,12-ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್…

ಮುಸಲ್ಮಾನರನ್ನು ಓಲೈಸುವ, ರಾಜ್ಯದ ಹಿಂದೂಗಳಿಗೆ ಅವಮಾನಿಸುವ ರಾಜಕೀಯ: ವಿಜಯೇಂದ್ರ ಟೀಕೆ

ಶಿವಮೊಗ್ಗ,ಏ,12-: ಸುಮಾರು 50ರಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ತೀವ್ರ ಮಳೆಯ ನಡುವೆ ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸಲ್ಮಾನರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸರಕಾರಿ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಿದ್ದಾರೆ. ಇದು ಹಿಂದೂಗಳಿಗೆ ಅವಮಾನ…

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ನಾಟಕ- ಎಚ್.ಡಿ.ಕೆ.ಟೀಕೆ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ನಾಟಕ- ಎಚ್.ಡಿ.ಕೆ.ಟೀಕೆ ಬೆಂಗಳೂರು ,ಏ,12- ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ವರದಿ ನಾಟಕವಾಡಿದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಈಗ ಕುರ್ಚಿ ಉಳಿಸಿಕೊಳ್ಳುವುದು ಅನಿವಾರ್ಯವಾಗಿದ್ದು ಜಾತಿ ಗಣತಿ ಎಂಬ ನಾಟಕ ಶುರುವಚ್ಚಿಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಜಾತಿ ಜಾತಿಯ ಮಧ್ಯ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಕಾಂತರಾಜು ವರದಿ ಸಿದ್ದವಾಗಿ 10 ವರ್ಷ ಆಗಿದೆ. ಇದೇ ಸಿಎಂ ಸಿದ್ದರಾಮಯ್ಯ ಇದ್ದರೂ ಸಹ ಯಾಕೆ…

ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿ.ಕೆ. ಶಿ ವ್ಯಂಗ್ಯ

ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿ.ಕೆ. ಶಿ ವ್ಯಂಗ್ಯ by-ಕೆಂಧೂಳಿ *ಬೆಂಗಳೂರು, ಏ.12-ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ…

1 6 7 8 9 10 44
error: Content is protected !!