Browsing: ರಾಜ್ಯ

ರಾಜ್ಯ

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್ by-ಕೆಂಧೂಳಿ ಬೆಂಗಳೂರು, ಏ, 4-ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ್ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು…

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು, ಏಪ್ರಿಲ್ 04-ಚಿಲಿ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಗೌರವಾನ್ವಿತ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12,30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ…

ಮೈಸೂರು ವಿಮಾನ ನಿಲ್ದಾಣ ರನ್ ವೇ ಯುಟಿಲಿಟಿ ಸ್ಥಳಾಂತರ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಮನವಿ

ಮೈಸೂರು ವಿಮಾನ ನಿಲ್ದಾಣ ರನ್ ವೇ ಯುಟಿಲಿಟಿ ಸ್ಥಳಾಂತರ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಮನವಿ by-ಕೆಂಧೂಳಿ ನವದೆಹಲಿ, ಏ,04-ಮೈಸೂರು  ವಿಮಾನ ನಿಲ್ದಾಣದ ರನ್ ವೇ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ,ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ…

ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ by-ಕೆಂಧೂಳಿ ಬೆಂಗಳೂರು, ಏ,04-ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಮಡಿಕೇರಿ ಬಿಜೆಪಿ ಕಾರ್ಯಕರ್ತ ತಮ್ಮ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಘಟನೆ ಬೆಂಗಳೂರಿನ ನಾಗಾವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ…

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್‌‌

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್‌‌ by-ಕೆಂಧೂಳಿ ಬೆಂಗಳೂರು, ಏ,03-ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕಾ ಸಂಘ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಇಂಡಿಯಾ ಎಂಎಸ್‌ಎಂಇ ಕಾನ್‌ಕ್ಲೇವ್‌ 2025 ರ ಲೋಗೋವನ್ನು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಬಿಡುಗಡೆ ಮಾಡಿದರು.ವ ನಂತರ ಮಾತನಾಡಿದ ಸಚಿವರು, ಭಾರತಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಎಂಎಸ್‌ಎಂಇ ಬಹುಮುಖ್ಯವಾದ ಪಾತ್ರವಹಿಸಿದೆ. ಉದ್ಯೋಗಾವಕಾಶವಾಗಿರಲಿ ಅಥವಾ ವಿವಿಧ ವಲಯಗಳಲ್ಲಿ ಎಂಎಸ್‌ಎಂಇಯು ತನ್ನದೇ ಆದ ಪ್ರಾಮುಖ್ಯತೆ…

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ-ರಾಹುಲ್ ಗಾಂಧಿ ಜೊತೆ ಸಿಎಂ ಚರ್ಚೆ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ-ರಾಹುಲ್ ಗಾಂಧಿ ಜೊತೆ ಸಿಎಂ ಚರ್ಚೆ by-ಕೆಂಧೂಳಿ ನವದೆಹಲಿ ಏ 3: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್…

ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ

ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ by-ಕೆಂಧೂಳಿ ಬೆಂಗಳೂರು-ಏ,3-ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ…

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: .ಅಶೋಕ ವಾಗ್ದಾಳಿ

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: .ಅಶೋಕ ವಾಗ್ದಾಳಿ by-ಕೆಂಧೂಳಿ ಬೆಂಗಳೂರು, ಏ, 3-ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಮೂಲಕ ಕಳ್ಳತನ ಮಾಡಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಶನ್ ಮೂಲಕ…

ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ  ಜಮಖಂಡಿ ಬ್ಯಾಂಕ್:  ಡಿ.ಕೆ.ಶಿವಕುಮಾರ್ ಅಭಿಮತ

ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ  ಜಮಖಂಡಿ ಬ್ಯಾಂಕ್:  ಡಿ.ಕೆ.ಶಿವಕುಮಾರ್ ಅಭಿಮತ by-ಕೆಂಧೂಳಿ ಜಮಖಂಡಿ, ಏ.02-“ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಸಹಕಾರಿ ತತ್ವದ ಮೂಲಮಂತ್ರ. ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರ. ನಾನು ಎನ್ನುವುದು ಬಿಟ್ಟು ನಾವು ಎಂದು ಮುಂದುವರೆದಾಗ ಮಾತ್ರ ಸಹಕಾರಿ ತತ್ವದಲ್ಲಿ ಹೆಚ್ಚು ಸಾಧನೆ ಮಾಡಲು ಸಾಧ್ಯ. ಈ ರೀತಿಯಲ್ಲಿ ಕೆಲಸ ಮಾಡಿದ ಕಾರಣಕ್ಕೆ ಜಮಖಂಡಿ ಬ್ಯಾಂಕ್ ಜನರ ಜೀವನಾಡಿಯಾಗಿದೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಾಗಲಕೋಟೆಯ…

ಏ.27 ಕ್ಕೆ 42345 ಮನೆ ಹಂಚಿಕೆ – ಜಮೀರ್ ಅಹಮದ್ ಖಾನ್

ಏ.27 ಕ್ಕೆ 42345 ಮನೆ ಹಂಚಿಕೆ – ಜಮೀರ್ ಅಹಮದ್ ಖಾನ್ by-ಕೆಂಧೂಳಿ ಬೆಂಗಳೂರು ,ಏ,02-ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣ ದಲ್ಲಿ ಈ ಸಂಬಂಧ ಪೂರ್ವಬಾವಿ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಮೊದಲ…

ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಏ.02-“ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದರು. ಈ ವೇಳೆ ನಾರಾಯಣಪುರ ಬಸವಸಾಗರ ಜಲಾಶಯದ…

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ದೊಡ್ಡದು: .ಎಂ.ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ದೊಡ್ಡದು: .ಎಂ.ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು ಏ 2: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ…

ಇಂದಿನಿಂದ ಡಿಸೇಲ್ ಬೆಲೆ ಏರಿಕೆ

ಇಂದಿನಿಂದ ಡಿಸೇಲ್ ಬೆಲೆ  ಏರಿಕೆ by-ಕೆಂಧೂಳಿ ಬೆಂಗಳೂರು,ಏ,೦೨- ಹಾಲು,ವಿದ್ಯುತ್ ದರ ಏರಿಕೆ ಬೆನ್ನಲ್ಲೆ ಇದೀಗ ಡಿಸೇಲ್ ಬೆಲೆಯನ್ನು ರಾಜ್ಯ ಸರ್ಕಾರ ಹೆಚ್ಚು ಮಾಡುವ ಮೂಲಕ ಸಾರ್ವಜನಿಕರ ಜೇಬಿಗೆಮತ್ತಷ್ಟು ಕತ್ತರಿಹಾಕಿದೆ. ಈ ದರ ಮಧ್ಯ ರಾತ್ರಿಯಿಂದಲೇ ಜಾರಿಯಾಗಿದೆ ಕರ್ನಾಟಕ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನುನ್ನು ೧೮.೪೪% ರಿಂದ ೨೧.೧೭% ಗೆ ಏರಿಕೆ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್‌ಗೆ ೮೮.೯೩ ರೂ. ದರವಿದೆ. ತೆರಿಗೆ ಏರಿಕೆಯಿಂದ ದರ ೯೦.೯೩ ರೂ.ಗೆ ಆಗಲಿದೆ. ಪೆಟ್ರೋಲ್ ಮೇಲೆ ಮಾರಾಟ…

ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ by-ಕೆಂಧೂಳಿ ತುಮಕೂರು, ಏ.01-“ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಂಗಳವಾರ ನಡೆದ ಶಿವೈಕ್ಯ ಡಾ.…

ಭದ್ರಾಜಲಾಶಯದಿಂದ ತುಂಗಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲು ಸಿಎಂ ನಿರ್ಧಾರ

ಭದ್ರಾಜಲಾಶಯದಿಂದ ತುಂಗಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲು ಸಿಎಂ ನಿರ್ಧಾರ by-ಕೆಂಧೂಳಿ ಬೆಂಗಳೂರು, ಮಾ,30-ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.…

ಬಿಬಿಎಂಪಿ ಸದಸ್ಯರಿಲ್ಲದೆ ಐದನೇ ಬಾರಿ ಅಧಿಕಾರಿಗಳೆ 19,927 ಕೋಟಿ ಗಾತ್ರದ ಬಜೆಟ್ ಮಂಡನೆ

ಬಿಬಿಎಂಪಿ ಸದಸ್ಯರಿಲ್ಲದೆ ಐದನೇ ಬಾರಿ ಅಧಿಕಾರಿಗಳೆ 19,927 ಕೋಟಿ ಗಾತ್ರದ ಬಜೆಟ್ ಮಂಡನೆ by-ಕೆಂಧೂಳಿ ಬೆಂಗಳೂರು, ಮಾ,29-ಬಿಬಿಎಂಪಿ ಸದಸ್ಯರಿಲ್ಲದೆ ಐದನೇಬಾರಿಗೆ ಅಧಿಕಾರಿಗಳೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಮೆರದಂತಾಗಿದೆ. ಈ ಬಾರಿಯ 2025-26ರ ಬಜೆಟ್‌ನಲ್ಲಿ 19.927 ಕೋಟಿ ರೂ.ಗಳ ಬೃಹತ್‌ ಯೋಜನೆಗಳನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರದ ಗ್ರೇಟರ್‌ ಬೆಂಗಳೂರು ರಚನೆಗೂ ಮುನ್ನ ಮಂಡಿಸುತ್ತಿರುವ ಬಿಬಿಎಂಪಿಯ ಕೊನೆಯ ಬಜೆಟ್ ಮಂಡನೆ ಇದಾಗಿದ್ದು, ಬಜೆಟ್ ಗೆ ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್‌ ಬಜೆಟ್‌ಗೆ ಅನುಮೋದನೆ ನೀಡಿದರು. ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌…

ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ- ಯು.ಟಿ.ಖಾದರ್

ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ- ಯು.ಟಿ.ಖಾದರ್ by-ಕೆಂಧೂಳಿ ಬೆಂಗಳೂರು,ಮಾ,22- ಶಕ್ತಿಸೌಧವಿಧಾನಸೌಧಕ್ಕೆ ಇನ್ನು ಮುಂದೆ ಶಾಶ್ವತ ವಿದ್ಯುತ್‌ ದೀಪಾಲಂಕಾರ ಹಾಗೂ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪೆಸಲಾಗುವುದು ಎಂದು ವಿಶಾನಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಶ್ವತ ವಿದ್ಯುತ್‌ ದೀಪಾಲಂಕಾರ ಕಾಮಗಾರಿ ಆರಂಭಗೊಂಡಿದ್ದು ಬಹುತೇಕ ಪೂರ್ಣಗೊಂಡಿದೆ. ಏಪ್ರಿಲ್‌ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು. ದೀಪಾಲಂಕಾರಕ್ಕೆ 5 ಕೋಟಿ ರೂ.ವೆಚ್ಚ ಮಾಡಲಾಗುತ್ತಿದ್ದು, ಪ್ರತಿ ಶನಿವಾರ, ಭಾನುವಾರ ಸಂಜೆ 6.30ಕ್ಕೆ ದೀಪಾಲಂಕಾರ ಮಾಡಲಾಗುತ್ತದೆ. ರಾಷ್ಟ್ರೀಯ ಹಬ್ಬಗಳಾದ…

ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಕೆ.ವಿ.ಪ್ರಭಾಕರ್

ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಕೆ.ವಿ.ಪ್ರಭಾಕರ್ by- ಕೆಂಧೂಳಿ ಬೆಂಗಳೂರು ಮಾ22- ಹೆಣ್ಣಿನ ಬಗ್ಗೆ ಬಳಕೆ ಆಗುವ ಭಾಷೆ ಗಂಡಾಳಿಕೆಯ ಮನಸ್ಥಿತಿಯದ್ದೇ ಆಗಿದೆ. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು, ಮರ್ಯಾದೆಗೇಡು ಹತ್ಯೆಗಳಲ್ಲಿ ಕಾಣುವ ದ್ವೇಷ ಕೂಡ ಗಂಡಾಳಿಕೆಯ ಭಾಷೆಯೇ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌ ಅಭಿಪ್ರಾಯಪಟ್ಟರು. ಎಂಟನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದಲ್ಲಿ, “ಭಾಷೆ: ಸಾಧ್ಯತೆ ಮತ್ತು ಸವಾಲುಗಳು” ಕುರಿತ ಗೋಷ್ಠಿಯಲ್ಲಿ ಆಶಯ ಮಾತುಗಳನ್ನು ಆಡಿದರು. ನಾನು ಸಾಹಿತಿ ಅಲ್ಲ.…

ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ by-ಕೆಂಧೂಳಿ ಬೆಂಗಳೂರು, ಮಾ,22- ಬೆಳಗಾವಿಯಲ್ಲಿ ಎಂಇಎಸ್ ವರ್ತನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ ಬೆಳಗಾವಿಯಲ್ಲೇ ಜನಜೀವನ ಸಹಜ ಸ್ಥಿತಿಯಲ್ಲಿ ಸಾಗುತ್ತಿದೆ. ಬೆಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಬಸ್, ಆಟೋ ಓಡಾಟ ಎಂದಿನಂತೆಯೇ ಇದೆ. ಶನಿವಾರ ಆಗಿರುವುದರಿಂದ ಸಂಚಾರ ದಟ್ಟಣೆ ತುಸು ಕಡಿಮೆ ಇದೆ.…

ನಾಳೆ ಕರ್ನಾಟಕ ಬಂದ್; ರಸ್ತೆಗಿಳಿಯುವ ಮುನ್ನ ಎಚ್ಚರಿಕೆ

ನಾಳೆ ಕರ್ನಾಟಕ ಬಂದ್; ರಸ್ತೆಗಿಳಿಯುವ ಮುನ್ನ ಎಚ್ಚರಿಕೆ by-ಕೆಂಧೂಳಿ ಬೆಂಗಳೂರು,ಮಾ,21-ಮಹಾರಾಷ್ಟ್ರೀಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್​ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಅದರಂತೆ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ನಡೆಯಲಿದೆ. ಈ ಬಂದ್ ಸಮಯದಲ್ಲಿ ಯಾವೆಲ್ಲ ಸಿಗುತ್ತೆ ,ಸಿಗೋದಿಲ್ಲ ಎನ್ನುವ ಮಾಹಿತಿ ನೀಡಲಾಗಿದೆ ದೈನಂದಿನಅವಶ್ಯಕ ,ವಸ್ತುಗಳಾದ ಹಾಲು, ದಿನಪತ್ರಿಕೆ,ಮೆಡಿಕಲ್,ವೈದ್ಯಕೀಯ ಸೇವೆ ನಾಳೆಯೂ ಇರಲಿದೆ, ಆ್ಯಂಬುಲೆನ್ಸ್ ,…

1 13 14 15 16 17 49
error: Content is protected !!