Browsing: ರಾಜ್ಯ

ರಾಜ್ಯ

ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ

ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ By ಕೆಂಧೂಳಿ ಬೆಂಗಳೂರು, ಜ,22-ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ಹಾಗೂ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ಮನ್ನ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಂಡ್ಯ ಜಿಲ್ಲೆಯ ಶಾಸಕರು ಅಭಿನಂದನೆ ಸಲ್ಲಿಸಿದರು. ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ…

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ By ಕೆಂಧೂಳಿ ಬೆಂಗಳೂರು,ಜ,20-ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.…

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ ಕೋಲಾರ,ಜ20-ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟಮಕ ಬಳಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸ್ ಬಡಾವಣೆಯಲ್ಲಿ ರೂ.98 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ .ಎಸ್. ಸುರೇಶ(ಬೈರತಿ) ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು ಬಡಾವಣೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ನೂತನವಾಗಿ ನಿರ್ಮಿಸಿದ ಪಂಪ್ ಹೌಸ್ ಗೆ ಚಾಲನೆ ನೀಡಿದರು ಕೋಲಾರ…

ಬಿಬಿಎಂಪಿಯಿಂದ  ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ

ಬಿಬಿಎಂಪಿಯಿಂದ  ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ ಬೆಂಗಳೂರು: ಜ. 19-ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇಂದು 4 ವಲಯಗಳಲ್ಲಿ ಅಭಿಯಾನ ನಡೆಸಲಾಯಿತು. ಬಿಬಿಎಂಪಿ ಪಶುಪಾಲನೆ ವಿಭಾಗದಿಂದ “ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕ ಆರೋಗ್ಯ”ದ ಶೀರ್ಷಿಕೆಯಡಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲೂ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ಸಮುದಾಯ ಪ್ರಾಣಿಗಳಿಗಾಗಿ ಪಾಲಿಕೆಯ ಪಶುಪಾಲನಾ ವಿಭಾಗದಿಂದ ಏನೆಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಣಿಗಳ ಕುರಿತು ಯಾವೆಲ್ಲಾ ಕಾಯ್ದೆಗಳಿವೆ, ನಾಗರೀಕರು…

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆ  ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕೆ. ಘೋಷಣೆ

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆ  ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕೆ. ಘೋಷಣೆ ನವದೆಹಲಿ,ಜ,19- ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ ಮನ್‌ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು…

ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ

ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ ವರದಿ;ರುದ್ರಮೂರ್ತಿ.  ಎಂ.ಜೆ. ಚಿತ್ರದುರ್ಗ,ಜ,19-  ಇಲ್ಲಿ  ಎರಡು ದಿನಗಳ ಕಾಲ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ  ಶರಣ ಸಾಹಿತ್ಯ ಮತ್ತು ಬಸವಾದಿ ಶರಣರ ಜೀವನ ಮೌಲ್ಯಗಳ ಕುರಿತಿ ಚರ್ಚಿಸಲಾಯಿತು.. ಕೊನೆಗೆ ಸಮ್ಮೇಳನದಲ್ಲಿ ಐದು ನಿರ್ಣಯಗಳನ್ನು ತಗೆದುಕೊಳ್ಳಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿದ ಸರ್ಕಾರ 500 ಕೋಟೆಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುವುದು ಸೇರಿದಂತೆ ಐದು ನಿರ್ಣಯಗಳನ್ನು ತಗೆದುಕೊಂಡಿದೆ. ನಿರ್ಣಯಗಳು; 1) ಸಾಂಸ್ಕೃತಿಕ ನಾಯಕ ಬಸವಣ್ಣ ಘೋಷಣೆ…

ಕಲ್ಯಾಣ ಕರ್ನಾಟಕದ ಸರ್ವಾಂಗೀಣ  ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ

ಕಲ್ಯಾಣ ಕರ್ನಾಟಕದ ಸರ್ವಾಂಗೀಣ  ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ ಮಾನ್ವಿ,ಜ,19- ಭಗವಂತನ ಕೃಪೆಯಿಂದ, ಪರಮಪೂಜ್ಯರ ಆಶೀರ್ವಾದದಿಂದ ಮುಂದೆ ಭಗವಂತ ಶಕ್ತಿ ಕೊಟ್ಟ ದಿನಗಳಲ್ಲಿ ಈ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ಕೊಡುತ್ತೇನೆ. ಯುವಕರಿಗೆ ಉದ್ಯೋಗ ಕೊಡಲು ಕೈಗಾರಿಕೆಗಳನ್ನು ಆರಂಭಿಸಲು ಶ್ರಮಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನುಡಿದರು. ಕೆಎಸ್ ಎನ್ ಸಾಮಾಜಿಕ ಸೇವಾ ಸಮಿತಿ ಮಾನ್ವಿ ಸಿರಿವಾರ ವತಿಯಿಂದ ಮಾಜಿ ಸಚಿವ ಶಿವನಗೌಡ ನಾಯಕ್ ಅವರ ಸಾರಥ್ಯದಲ್ಲಿ ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ…

ಮಾನವಧರ್ಮದ ನಿಜಾರ್ಥ ತಿಳಿಸಿದ ಶರಣರು-ಮುಖ್ಯಮಂತ್ರಿ ಚಂದ್ರು

ಮಾನವಧರ್ಮದ ನಿಜಾರ್ಥ ತಿಳಿಸಿದ ಶರಣರು-ಮುಖ್ಯಮಂತ್ರಿ ಚಂದ್ರು ಚಿತ್ರದುರ್ಗ,ಜ,೧೯-ಮನುಷ್ಯನಿಗೆ ಬೇಕಾದ ಎಲ್ಲವನ್ನು ೧೨ನೇ ಶತಮಾನದಲ್ಲಿಯೇ ಬಸವಾದಿ ಶರಣು ನೀಡಿದರು ಅಲ್ಲದೆ ಎಲ್ಲಾ ವರ್ಗದವರನ್ನು ಒಳಗೊಂಡ ಸಂವಿಧಾನವನುಕೊಟ್ಟರು ಎಂದು ನಟ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದರು ೧೩ನೆಯ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕನ್ನಡ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಡೋಲು ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಮನುಷ್ಯನಿಗೆ ಎನೇನು ಬೇಕು ಅದೆಲ್ಲವನ್ನು ೧೨ನೇಯ ಶತಮಾನದಲ್ಲಿಯೇ ಬಸವಾದಿ ಶರಣರು…

ಶರಣ ಜೀವನ ಮೌಲ್ಯ ಅಳವಡಿಸಿಕೊಳ್ಳಲು ಕರೆ

ಶರಣ ಜೀವನ ಮೌಲ್ಯ ಅಳವಡಿಸಿಕೊಳ್ಳಲು ಕರೆ ವರದಿ- ರುದ್ರಮೂರ್ತಿ ಎಂ.ಜೆ. ಚಿತ್ರದುರ್ಗ,ಜ,೧೯- ಯಾವುದು ಚಲಿಸದೆ ನಿಶ್ಚಲವಾಗಿರುತ್ತದೆಯೋ ಅದು ಕೊಳೆಯುತ್ತದೆ. ಆದರೆ ಬದುಕು ಚಲನಶೀಲವಾಗಿರಬೇಕು ಎಂದರೆ ಅದಕ್ಕೆ ವಚನಕಾರರು ಹಾಕಿಕೊಟ್ಟ ನೈತಿಕ ಮೌಲ್ಯಗಳಳೇ ಸಾಕ್ಷಿಯಾಗಿವೆ ಎಂದು ಸಾಹಿತಿ ಶ್ರೀಮತಿ ತಾರಿಣಿ ಶುಭಾದಾಯಿನಿ ಅಭಿಪ್ರಾಯ ಪಟ್ಟರು. ೧೩ನೆಯ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಶರಣ ಸಾಹಿತ್ಯದತ್ತ ಯುವಜನತೆ ವಿಚಾರ ಕುರಿತು ಚಿಂತನ ಗೋಷ್ಠಿಯ ಆಶಯ ನುಡಿಗಳನ್ನಾಡಿದ ಅವರು ಬದುಕಿನ ಬಗೆಗಿನ ವಿನಯ ಜೀವನದ ಮೌಲ್ಯಗಳ ಬಗೆಗಿನ ವಿನಯತೆಯನ್ನು ವಚನ…

ರಾಜ್ಯಾಧ್ಯಂತ ತುಂತುರ ಮಳೆ ಥಂಡಿ ವಾತಾವರಣ

ರಾಜ್ಯಾಧ್ಯಂತ ತುಂತುರ ಮಳೆ ಥಂಡಿ ವಾತಾವರಣ ಕರ್ನಾಟಕಾದ್ಯಂತ ಭಾನುವಾರ ಬೆಳಿಗ್ಗೆ ತುಂತುರು ಮನೆ ಹಳಿ ಬೀಳುತ್ತಿದ್ದು ಚುಮು ಚುಮು ಚಳಿಯ ವಾತಾವರಣದಿಂದ ಕೂಡಿದೆ, ಹವಾಮಾನದಲ್ಲಿ ಏರುಪೇರಿನಿಂದ ಈ ಬದಲಾವಣೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗುವ ಮುನ್ಸೂಚನೆ ನೀಡಿದೆ ,ಈಗ ಇರುವ ವಾತಾವರಣ ಎರಡು ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ಹೌದು, ಬದಲಾದ ಹವಾಮಾನ ಸನ್ನಿವೇಶಕ್ಕೆ ನಾವು ಸಾಕ್ಷಿಯಾಗುತ್ತಿದ್ದೇವೆ. ಬೆಂಗಳೂರಿನಲ್ಲಿ ಭಾನುವಾರ ಬೆಳ್ಳಂಬೆಳ್ಳಗ್ಗೆ ತುಂತುರು ಮಳೆ ಆಗಿದೆ. ಈ…

ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ

ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ ಬೆಂಗಳೂರು,ಜ,18- ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ. ಬೆಂಗಳೂರಿಗೆ ಬಂದಿರುವ ಕೇಂದ್ರ ಸಚಿವರು ಇಂದು ರಾಜ್ಯದ ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಸಚಿವರ ಜೊತೆ ಕೇಂದ್ರ ಸರಕಾರದ ಯೋಜನೆಗಳ ಸಾಧನೆಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್ ಅವರು ಅನುದಾನ ಕೇಳದೇ…

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು…

ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ

ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ ತುಮಕೂರು, ಜ,18-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮೊದಲು…

ಬಿ.ಎಸ್.ವೈ ಪೋಕ್ಸೋ ಪ್ರಕರಣ,  ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿ.ಎಸ್.ವೈ ಪೋಕ್ಸೋ ಪ್ರಕರಣ,  ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಬೆಂಗಳೂರು, ಜ,17-ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದು ಪಡಿಸುವಂತೆ ಮಾಡಿಕೊಂಡಿದ್ದ ಮನವಿಯನ್ನು ಹೈಕೋರ್ಟ್ ಕಾಯ್ದಿರಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರವು, ದೂರುದಾರರ ಮರಣದ ನಂತರ ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ‘ಯೋಚಿಸಿ’ ಅರ್ಜಿ ಸಲ್ಲಿಸಿದ್ದಾರೆ ಎಂಬ ಹೇಳಿದೆ. ಪೋಕ್ಸೋ ಪ್ರಕರಣ ರದ್ದತಿಗೆ ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿದ ಯಡಿಯೂರಪ್ಪ, ದೂರುದಾರರು ಯಾವಾಗ ಸಾಯುತ್ತಾರೆಂದು ಅವರಿಗೆ ಹೇಳಿರಲಿಲ್ಲ, ತಾನು ಜಾದೂಗಾರನಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ. ಅಷ್ಟೆ…

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ ಬೆಂಗಳೂರು,ಜ.17- ಕರ್ನಾಟಕ ಜನತೆಯ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಬಹುದಿನಗಳ ಬೇಡಿಕೆಯಂತೆ ಅಮೆರಿಕದ ದೂತಾವಾಸ (ಯುಎಸ್ ಕಾನ್ಸುಲೇಟ್) ಕಚೇರಿಯು ಇಂದು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಯಾಗಿದೆ. ಕರ್ನಾಟಕದ ಜನತೆಯು ಅಮೆರಿಕಾಕ್ಕೆ ಪ್ರಯಾಣಿಸ ಬೇಕೆಂದರೆ ವೀಸಾ ಪಡೆಯಲು ದೂರದ ದೆಹಲಿ, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈಗೆ ತೆರಳಬೇಕಿತ್ತು. ಇದನ್ನು ತಪ್ಪಿಸಲು ರಾಜಧಾನಿ ಬೆಂಗಳೂರಿನಲ್ಲಿ ಶಾಶ್ವತವಾಗಿ ಕಾರ್ಯ ನಿರ್ವಹಿಸುವ ಧೂತಾವಾಸ ಕಚೇರಿಯನ್ನು ಈಗ ತೆರೆಯಲಾಗಿದೆ.ಅಮೆರಿಕ ದೂತವಾಸ ಕಚೇರಿಯಲ್ಲಿ ವೀಸಾ ಸೇವೆ ಇನ್ನು ಲಭ್ಯವಾಗಿಲ್ಲ. ಕೆಲವು…

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ:  ತಿಮ್ಮಾಪುರ್

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ:  ತಿಮ್ಮಾಪುರ್ ಬೆಂಗಳೂರು, ಜ.17- ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು…

ಕಾಯಕ ಸಮಾಜವನ್ನು ನನಸಾಗಿಸಿದ್ದು ಶ್ರೀ ಸಿದ್ಧರಾಮೇಶ್ವರರು: ಎಂ ಬಿ ಪಾಟೀಲ

ಕಾಯಕ ಸಮಾಜವನ್ನು ನನಸಾಗಿಸಿದ್ದು ಶ್ರೀ ಸಿದ್ಧರಾಮೇಶ್ವರರು: ಎಂ ಬಿ ಪಾಟೀಲ Publish by desk team ಬೆಂಗಳೂರು,ಜ,15-ಹಿಂದೆ ನಾನು‌ ನೀರಾವರಿ ಸಚಿವನಾಗಿದ್ದಾಗ ರಾಜ್ಯದ ಕೆರೆಗಳಿಗೆ ನೀರು ತುಂಬಿಸುವ ತೀರ್ಮಾನ ಮಾಡಿದೆ. ಇದರಿಂದಾಗಿ ಆರು ಸಾವಿರ ಕೆರೆಗಳಿಗೆ ಮತ್ತೆ ಜೀವ ಬಂತು. ಇದರ ಹಿಂದೆ ವಚನಕಾರ ಸಿದ್ಧರಾಮೇಶ್ವರರ ಕಾಯಕ ಸಮಾಜ ನಿರ್ಮಾಣದ ಪ್ರೇರಣೆ ಇತ್ತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಎರಡು ದಿನಗಳ ಶ್ರೀ…

ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್

ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್ ಬೆಂಗಳೂರು,ಜ,15-ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.…

ಒಬ್ಬರ ಮನಸ್ಸು ನೋಯಿಸುವ ಪ್ರವೃತ್ತಿ ತೊಲಗಬೇಕು-ಬಸವಕುಮಾರಶ್ರೀಗಳು

ಒಬ್ಬರ ಮನಸ್ಸು ನೋಯಿಸುವ ಪ್ರವೃತ್ತಿ ತೊಲಗಬೇಕು-ಬಸವಕುಮಾರಶ್ರೀಗಳು ಚಿತ್ರದುರ್ಗ, ಜ.೧೫ – ಒಳ್ಳೆಯ ಮಾತು, ಮಾರ್ಗದರ್ಶನ ಇವತ್ತು ಜನರನ್ನು ತಲುಪುತ್ತವೋ ಇಲ್ಲವೋ ಗೊತ್ತಿಲ್ಲ. ಆದರೆ ಕೆಟ್ಟಮಾತು ಇನ್ನೊಬ್ಬರ ಬಗ್ಗೆ ನಾವು ನಡೆದುಕೊಳ್ಳುವ ವಿಚಾರ, ಹಾಗೆ ಸರಿದಾರಿಯಲ್ಲಿ ಸಾಗುವುದರಿಂದ ಅವರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡಿ ಮಾನಸಿಕ ಹಿಂಸೆ ಕೊಡುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ನುಡಿದರು. ನಗರದ ಶ್ರೀ ಜಗದ್ಗುರು…

ವರ್ಷದೊಳಗೆ ಅಧುನಿಕ ಅನುಭವಮಂಟಪ ಪೂರ್ಣ: ಈಶ್ವರ ಖಂಡ್ರೆ

ವರ್ಷದೊಳಗೆ ಅಧುನಿಕ ಅನುಭವಮಂಟಪ ಪೂರ್ಣ: ಈಶ್ವರ ಖಂಡ್ರೆ ಬೆಂಗಳೂರು, ಜ.14-ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಆವರಣದಲ್ಲಿಂದು ನಡೆದ ಶ್ರೀಗುರು ಸಿದ್ದರಾಮೇಶ್ವರರ 852ನೇ ಜಯಂತ್ಯುತ್ಸವದಲ್ಲಿ ನೊಳಂಬ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಬಸವಕಲ್ಯಾಣದ ಅನುಭವ ಮಂಟಪ ಪ್ರಜಾಪ್ರಭುತ್ವ ಮತ್ತು ಸಂಸತ್ತಿನ ಪರಿಕಲ್ಪನೆಯನ್ನು ವಿಶ್ವಕ್ಕೆ…

1 15 16 17 18 19 44
error: Content is protected !!