ರಾಜ್ಯ
ಶಾಲೆ ಆರಂಭ ಕುರಿತ ವರದಿ ಸಲ್ಲಿಸಿದ ತಜ್ಞರ ಸಮಿತಿ
ಸರ್ಕಾರ ಆಯಾ ಪ್ರದೇಶದಲ್ಲಿ ಸುರಕ್ಷತೆ ಬಗ್ಗೆ ಅರಿತು ಸ್ಥಳೀಯವಾಗಿ ನಿರ್ಧಾರ ಮಾಡಬೆಕು ಎಂದಿರುವ ಅರು ಕೊರೊನಾ ಇಳಿಮುಖವಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಏಕಾ ಏಕಿ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ ಎಂದು ವರದಿಯಲ್ಲಿ ತಿಳಿಸಿದೆ ಬೆಂಗಳೂರು,ಜೂ.೨೨:ಮಕ್ಕಳಿಗೆ ಶಾಲೆ ಪುನರಾರಂಭ ಮಾಡುವುದರಿಂದ ಉಪಯೋಗ ಮತ್ತು ಸಮಸ್ಯೆ ಎರಡೂ ಇವೆ ಎರಡನ್ನು ಕೂಲಂಕುಷವಾಗಿ ಪರಿಶೀಲಿಸಿ ಶಾಲೆ ಆರಂಭ ಮಾಡಬೇಕೆ ಬೇಡವೇ ಎನ್ನುವ ಕುರಿತು ನಿರ್ಧಾರ ಮಾಡಬಹುದು. ಇದು ಡಾ.ದೇವಿಶೆಟ್ಟಿ ನೇತೃತ್ವದ ಮೂರನೇ ಅಲೆ ಸಿದ್ದತೆ ಕುರಿತು ರಚಿಸಿರುವ ಉನ್ನತ ಮಟ್ಟದ…