ರಾಜ್ಯ
ಬಿಡಿಎ ಉದ್ದೇಶಿತ ನಿವೇಶನ,ಪ್ಲಾಟ್ ಗಳ ಶುಲ್ಕಹಿಂಪಡಿಯಲು ಎಫ್ ಕೆಸಿಸಿ ಐ ಮನವಿ
ಬೆಂಗಳೂರು,ಜೂ,28:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿವೇಶನ ಮತ್ತು ಪ್ಲಾಟ್ ಗಳ ಖರೀದಿ ಶುಲ್ಕ ಹೆಚ್ಚಳಕ್ಕೆ ಮುಂದಾಗಿದ್ದು ಅದನ್ನು ಹಿಂಪಡಿಯುವಂತೆ ಕರ್ನಾಟ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ. ಕರ್ನಾಟಕ ವಾಣಿಜ್ಯ ಮತ್ತುಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ರವರು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗ 2ನೇ ಅಲೆಯಿಂದಾಗಿ ಕೈಗಾರಿಕೋದ್ಯಮಿಗಳು ವ್ಯಾಪಾರಸ್ಥರು, ಮಧ್ಯಮ ವರ್ಗದವರು ಹಾಗೂ ಜನಸಾಮಾನ್ಯರು ಈಗಾಗಲೇ ಆರ್ಥಿಕ ನಷ್ಟ ಅನುಭವಿಸಿದ್ದು,…