ರಾಜ್ಯ
ವಿವಿಧ ಲೇಖಕರ ಕೃತಿಗಳಿಗೆ ಸಾಹಿತ್ಯಪರಿಷತ್ ದತ್ತಿ ಪ್ರಶಸ್ತಿ ಪ್ರಕಟ
ಬೆಂಗಳೂರು, ಜು,31: ಕನ್ನಡ ಸಾಹಿತ್ಯ ಪರಿಷತ್ತು 2020 ನೇ ಸಾಲಿಗೆ ವಿವಿಧ ಲೇಖಕರ ಒಟ್ಟು 48 ಕೃತಿಗಳಿಗೆ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಿದೆ. ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದಾರೆ. ‘ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ’ಗೆ ಎಸ್.ಪಿ. ಯೋಗಣ್ಣ ಅವರ ‘ಆರೋಗ್ಯ ಎಂದರೇನು?’ ಕೃತಿ ಆಯ್ಕೆಯಾಗಿದೆ. ‘ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ’ಗೆ ವಾಸುದೇವ ಬಡಿಗೇರ ಅವರ ‘ದೇವರ ದಾಸಿಮಯ್ಯ-ಮರುಚಿಂತನೆ’ ಕೃತಿ, ‘ಭಾರತಿ ಮೋಹನ ಕೋಟಿ…