ರಾಜ್ಯ
ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ ಚಾಲನೆ
ಬೆಂಗಳೂರು, ಮೇ,17: ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೇಂದ್ರ ಕಾರ್ಯಾಲಯದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ Ôವಸತಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ಈ ವೇಳೆ ಇತ್ತೀಚೆಗೆ ಕೋವಿಡ್ ನಿಂದ ಸಾವನ್ನಪ್ಪಿದ ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್,ಸೇರಿದಂತೆ ಸಾವನ್ನಪ್ಪಿದ ಪತ್ರಕರ್ತರುಗಳಿಗೆ ಶ್ರದ್ದಾಂಜಲಿ ಸಲ್ಲಿಸಿ ನುಡಿ ನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೆ.ಯು.ಡಬ್ಲು.ಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,ರಾಜ್ಯಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್, ಬಂಗ್ಲೆ ಮಲ್ಲಿಕಾರ್ಜುನ,ಬಿ.ಬಿ.ಎಂ.ಪಿ.ಸದಸ್ಯ…