ರಾಜ್ಯ
ತೈಲಬೆಲೆ ಏರಿಕೆ ರಾಜ್ಯಸರ್ಕಾರಗಳ ಕೈಯಲ್ಲಿದೆ ; ನಿರ್ಮಲ ಸೀತಾರಾಮನ್
ಬೆಂಗಳೂರು,ಜು,02: ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ರಾಜ್ಯ ಸರ್ಕಾರಗಳು ಸೆಸ್,ತೆರಿಗೆ ದರಗಳನ್ನು ಕಡಿಮೆ ಮಾಡಿದರೆ ದರ ಕಡಿಮೆಯಸಗುತ್ತದೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು,ತೈಲ ಬೆಲೆ ಏರಿಕೆ ಸಂಬಂಧ,ರಾಜ್ಯ ಸರ್ಕಾರಗಳನ್ನ ಹೊಣೆ ಮಾಡಿದ್ದಾರೆ. ರಾಜ್ಯ ಸರ್ಕಾರಗಳ ಸೆಸ್ ಹೆಚ್ಚಳವಾಗಿದೆ. ರಾಜ್ಯಗಳು ತಮ್ಮ ತೆರಿಗೆ ಪಾಲು ಕಡಿಮೆ ಮಾಡಬಹುದು. ದರ ನಿಯಂತ್ರಣ ರಾಜ್ಯ ಸರ್ಕಾರಗಳ ಕೈಯಲ್ಲಿ ಇದೆ ಎಂದು ತಿಳಿಸಿದರು. ಕಚ್ಚಾ ತೈಲದ ಬೆಲೆ ತೀವ್ರ ಗತಿಯಲ್ಲಿ ಏರುತ್ತಿದೆ.…