ರಾಜ್ಯ
ಪ್ರವಾಹ ಪೀಡಿತ ಪ್ರದೇಶಗಲಕಿಗೆ ತೆರಳಲು ಸಿಎಂ ನೂತನ ಸಚಿವರಿಗೆ ಸೂಚನೆ
ಬೆಂಗಳೂರು ,ಆ. 4: ನೂತನ ಸಚಿವರ ಪ್ರಮಾಣ ವಚನದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದಾರು. ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಸಚಿವ ಸಂಪುಟ ವಿಸ್ತರಣೆ ಬಳಿಕ ಮೊದಲ ಸಂಪುಟ ಸಭೆ ನಡೆಸಿದ್ದು, ಈ ವೇಳೆ ಕೋವಿಡ್ ನಿಯಂತ್ರಣ ಮತ್ತು ನೆರೆ ವೀಕ್ಷಣೆ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಕೋವಿಡ್ ಮೂರನೇ ಅಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಅಲ್ಲದೇ,…