ರಾಜ್ಯ
ಆಕ್ಸಿಜನ್ ಟ್ಯಾಂಕರ್ ಖರೀದಿ;ನಿರಾಣಿ ಕಾರ್ಯಕ್ಕೆ ಕಟೀಲು ಮೆಚ್ಚುಗೆ
ಬೆಂಗಳೂರು,ಮೇ,13: ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಸಾಗಿಸಲು ಕೋವಿಡ್ -19 ಗೆ ಚಿಕಿತ್ಸೆ ನೀಡಲು ಸಚಿವ…