Browsing: ರಾಜ್ಯ

ರಾಜ್ಯ

ಬೆಂಗಳೂರಲ್ಲಿ ಇಂದು ೫,೯೭೭ ಸೋಂಕಿತರು ಪತ್ತೆ

ಬೆಂಗಳೂರು,ಮೇ,೨೭: ಕೊರೊನಾ ಸಂಕಷ್ಟ ಎದುರಿಸಲು ಸರ್ಕಾರ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ ಇದರ ಪರಿಣಾಮವಾಗಿ ಸೋಂಕಿತರ ಸಂಖ್ಯೆ ಇಳಿಕೆ ಕಾಣುತ್ತಿದೆ ಬಂಗಳೂರಿನಲ್ಲಿ ಇಂದು ೫೯೭೭ ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನ ವಿವಿಧ ವಾರ್ಡ್‌ಗಳಲ್ಲಿನ ಸೋಂಕಿತರ ಸಂಖ್ಯೆ ಈ ರೀತಿ ಇದೆ: ಬೊಮ್ಮನಹಳ್ಳಿಯಲ್ಲಿ-೫೪೭, ದಾಸರಹಳ್ಳಿ-೨೧೫, ಬೆಂಗಳೂರು ಪೂರ್ವ-೭೮೩, ಮಹಾದೇವಪುರ-೯೮೭, ಆರ್‌ಆರ್ ನಗರ-೪೪೨, ಬೆಂಗಳೂರು ದಕ್ಷಿಣ-೬೧೬, ಬೆಂಗಳೂರು ಪಶ್ಚಿಮ-೪೭೯, ಯಲಹಂಕ-೪೬೪, ಹೊರವಲಯದ ತಾಲೂಕುಗಳಲ್ಲಿ ೪೪೮ ಜನರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು ೬೧೧ ಮಂದಿ ಕೋವಿಡ್ ಸೋಂಕಿತರು ಪಾಲಿಕೆ ಸಂಪರ್ಕಕ್ಕೆ ಸಿಗದೆ…

ಟೂಲ್ ಪ್ಲಾಜಾದಲ್ಲಿ ಕ್ಯೂ ಜಾಸ್ತಿ ಇದ್ದರೆ,ಟೂಲ್ ಕಟ್ಟಬೇಕಿಲ್ಲ

ನವದೆಹಲಿ,ಮೇ,27: ವಾಹನ ಚಾಲಕರಿಗೆ ಇದೊಂದು ಗುಡ್ ನ್ಯೂಸ್, ಇನ್ನೂ ಮುಂದೆ ಟೂಲ್ ಪ್ಲಾಜಾಗಳಲ್ಲಿ ಕ್ಯೂ ಜಾಸ್ತಿ ಇದ್ದರೆ ಟೂಲ್ ಶುಲ್ಕ ಕಟ್ಟುವ ಹಾಗಿಲ್ಲ. ಈ ಬಗ್ಗೆ ಶೀಘ್ರ ಹೊಸ ರೂಲ್ಸ್ ಜಾರಿಯಾಗಲಿದ್ದು, 100 ಮೀಟರ್ ಕ್ಯೂ ಇದ್ದರೆ ಟೋಲ್ ಶುಲ್ಕ ಕಟ್ಟಬೇಕಾಗಿಲ್ಲಟ್ರಾಫಿಕ್ ಜಾಮ್ ತಪ್ಪಿಸಲು ಈ ಮಾರ್ಗ ಹುಡುಕಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶೀಘ್ರವೇ ಹೊಸ ನಿಯಮ ಜಾರಿಗೊಳಿಸಲಿದ್ದು, ಹೆದ್ದಾರಿಗಳ ಪ್ಲಾಜಾದಲ್ಲಿ ಟ್ರಾಫಿಕ್ ಜಾಮ್ ತಪ್ಪಿಸಲು ಕ್ರಮ ಕೈಗೊಂಡಿದೆ. ಪ್ಲಾಜಾದಿಂದ 100 ಮೀಟರ್ ದೂರದಲ್ಲಿ ಹಳದಿ ಗೆರೆ…

ಮೇಕೆದಾಟು ಯೋಜನೆ; ನಾಳೆ ಕಾನೂನು ತಜ್ಞರೊಂದಿಗೆ ಸಭೆ- ಬೊಮ್ಮಾಯಿ

ಬೆಂಗಳೂರು, ಮೇ,26:ಮೇಕೆದಾಟು ಯೋಜನೆ ಸಂಬಂಧಿಸಿದಂತೆ ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಾನೂನು ತಜ್ಞರ ಉನ್ನತಮಟ್ಟದ ಸಭೆ ನಡಯಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ಬಳಿ ಬೆಂಗಳೂರು ನಗರ ಸಂಚಾರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು‌. ರಾಷ್ಟ್ರೀಯ ಹಸಿರು ಪೀಠ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸೋಮೋಟೋ ದೂರು ದಾಖಲಿಸಿಕೊಂಡಿದೆ. ಇದಕ್ಕೆ ಸಂಬಂಧಪಟ್ಟಂತೆ ಸಮಿತಿ ರಚನೆ ಮಾಡಿದೆ. ಮೇಕೆದಾಟು ಯೋಜನೆಗೆ ಭೇಟಿ ನೀಡಬೇಕು.…

ಸ್ವಾತಂತ್ರ್ಯಹೋರಾಟಗಾರ ಶತಾಯುಷಿ ಎಚ್.ಎಸ್.ದೊರೆಸ್ವಾಮಿ ನಿಧನ

ಬೆಂಗಳೂರು, ಮೇ,26:ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಎಚ್.ಎಸ್.ದೊರೆಸ್ವಾಮಿ ಹೃದಯಾಘಾತದಿಂದ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು.ಇತ್ತೀಚೆಗಷ್ಟೆ ಅವರಿಗೆ ಕೊರೊನಾ ಸೋಕು ತಗುಲಿದ್ದು ಗುಣಮುಖರಾಗಿದ್ದರು.ಆದರೆ ಕೆಲ ದಿನಗಳ ಹಿಂದೆ ತೀವ್ರ ಹೃದಯಾಘಾತವಾದಾಗ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯಿಸಿರೆಳದಿದ್ದಾರೆ. ೧೯೧೮ ಏಪ್ರಿಲ್  ೧೦ ರಂದು ಹಾರೋಹಳ್ಳಿಯಲ್ಲಿ ಜನಸಿದ್ದ ಅವರು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗಿಯಾಗಿದ್ದರು,ನಂತರ ಜೈಲುವಾಸ ಅನುಭವಿಸಿದ್ದರು.ಗಾಂಧಿ ಅನುಯಾಯಿಯಾದ ಅವರು ಅವರ ಸಿದ್ದಾಂತಗಳನ್ನು ಅಳವಡಿಸಿಕೊಂಡಿದ್ದರು.೧೪ ತಿಂಗಳುಗಳಕಾಲ ಜೈಲುವಾಸ ಅನುಭವಿಸಿ ಹೊರಬಂದ ನಂತರ ಅವರು ಪತ್ರಿಕೆಯನ್ನು…

ಅವಶ್ಯಕತೆ ಪೂರೈಸುವಲ್ಲಿ ವೀರ ಶೈವ ಸಮಾಜ ಸೇವೆ ಅನನ್ಯ

ವರದಿ; ಜಿ ಕೆ ಹೆಬ್ಬಾರ್ ಶಿಕಾರಿಪುರ ಶಿಕಾರಿಪುರ,ಮೇ,೨೬;ದೇಶ .ಹಾಗೂ ರಾಜ್ಯ ಹಿಂದೆಂದೂ ಕಂಡರಿಯದ ಒಂದು ಸಂದಿಗ್ಧ ಸ್ಥಿತಿಯಲ್ಲಿ ಇದ್ದು ಈ ಕೂ ರೋ ನಾ ಹೆಮ್ಮರಿಯನ್ನು ಕಟ್ಟಿ ಹಾಕುವುದರ ಜೊತೆಗೆ ಸಾರ್ವಜನಿಕರ ಜೀವ ಕಾಪಾಡುವ ಮತ್ತು ತುರ್ತು ಸೇವೆ ಸಲ್ಲಿಸುವುದು ಎಲ್ಲರ ಆದ್ಯ ಕರ್ತವ್ಯ ಅಂತಹ ಸೇವೆಯಲ್ಲಿ ನಮ್ಮ ವೀರ ಶೈವ ಸಮಾಜ ಪೂರಕವಾಗಿ ಕೆಲಸಮಾಡಿ ತೋರಿಸುತ್ತಿದೆ ಸಮಾಜ ಮುಖಿಯಾಗಿ ಅವರಸೇವೆ ಅನನ್ಯ ಎಂದು ಸಂಸದ ರಾಘವೇಂದ್ರ ತಿಳಿಸಿದರು. ಅವರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಖಿಲ…

ವಿಕಲಚೇತನರು, ಅನಾಥಾಶ್ರಮದ ವಯೋವೃದ್ಧರಿಗೆ ಲಸಿಕೆಗೆ ವ್ಯವಸ್ಥೆ..!

ಬೆಂಗಳೂರು,ಮೇ,೨೫: ಅನಾಥಶ್ರಮಗಳಲ್ಲಿನ ವೃದ್ಧರಿಗೆ ಮತ್ತು ವಿಕಲ ಚೇತನಿರಿಗೆ ಬೆಂಗಳೂರು ನಗರ ಜಿಲ್ಲಾಡಿಳ ಅಲ್ಲಿಯೇ ಲಸಿಕೆ ಹಾಕಲು ನಿರ್ಧರಿಸಿದೆ ಪಂಚಾಯ್ತಿ, ರೆವಿನ್ಯೂ ಹಾಗೂ ಹೆಲ್ತ್ ಆಫೀಸರ್ಸ್ ನಿಂದ ಮ್ಯಾಪಿಂಗ್ ಮಾಡುವ ಕೆಲಸ ನಡೆಯುತ್ತಿದೆ. ಬೆಂಗಳೂರಿನಲ್ಲಿ ವಿಶೇಷ ಚೇತನರು ಬರೋಬ್ಬರಿ ೫೯ ಸಾವಿರ ಮಂದಿ ಇದ್ದಾರೆ. ಅದರಲ್ಲಿ ೪೫ ವರ್ಷ ಮೇಲ್ಪಟ್ಟವರು ಬರೋಬ್ಬರಿ ೧೯,೯೧೧ ಮಂದಿ ಇಷ್ಟು ಮಂದಿಯ ಮ್ಯಾಪಿಂಗ್ ಮಾಡಿ ಅವರಿರೋ ಸ್ಥಳಕ್ಕೆ ವಾಹನ ವ್ಯವಸ್ಥೆ ಮಾಡಿ, ವಿಶೇಷ ಚೇತನರಿರೋ ಮನೆ ಮನೆಗೆ ತೆರಳಿ ತಮ್ಮ ವಾಹನದಲ್ಲಿ ಸ್ಥಳೀಯ…

ಕೋವಿಡ್ ಪರೀಕ್ಷೆ ಮಾದರಿ ಕೊಡುವುದು ತಡ ಮಾಡಿದ ಲ್ಯಾಬ್‌ಗಳಿಗೆ ದಂಡ

ಬೆಂಗಳೂರು, ಮೇ ೨೫; ಲ್ಯಾಬ್‌ಗಳು ಮೋವಿಡ್ ಮಾದರಿ ಪರೀಕ್ಷೆಗಳನ್ನು ತಡ ಮಾಡಿದರೆ ಅಂತವುಗಲಿಗೆ ದಂಡವಿದಲಾಗುತ್ತಿದ್ದು ಈಗಾಗಲೇ ೪೦ ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್‌ನಾರಾಯಣ ತಿಳಿಸಿದ್ದಾರೆ. ಈಗಾಗಲೇ ಒಟ್ಟು೨೦.೨೦ ಲಕ್ಷ ರೂ ದಂಡವನ್ನು ವಿಧಿಸಲಾಗಿದ್ದು ೩೧ ಖಾಸಿಗಿ ಲ್ಯಾಬ್,೯ ಸರ್ಕಾರಿ ಲ್ಯಾಬ್‌ಗಳು ಸಏರಿ ೪೦ ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ ಎಂದು ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯ ನೋಡೆಲ್ ಅಧಿಕಾರಿಯಾದ ಶಾಲಿನಿ ರಜನೀಶ್ ಸಚಿವರಿಗೆ ಈ ಕುರಿತು ವಿವರಗಳನ್ನು ನೀಡಿದ್ದಾರೆ. ಕೋವಿಡ್ ಟಾಸ್ಕ್ ಪೋರ್ಸ್ ಅಧ್ಯಕ್ಷರೂ ಆಗಿರುವ…

ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ಫೋನ್ ನೀಡಲು ಚಿಂತನೆ; ಸುರೇಶ್ ಕುಮಾರ್

ಮೈಸೂರು,ಮೇ24: ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣವಂಚಿತರಾಗಬಾರದು ಹಾಗಾಗಿ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೂ ಉಚಿತ ಸ್ಮಾರ್ಟ್ ಫೋನು ನೀಡುವ ಕುರಿತು ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಮೈಸೂರಿನ ಡಿಡಿಪಿಐ ಕಚೇರಿಗೆ ದಿಢೀರ್‌ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ‘ಸ್ಮಾರ್ಟ್‌ಫೋನ್‌ ವಿತರಣೆ ಸಂಬಂಧ ಈಗಾಗಲೇ ಎಲ್ಲ ಶೈಕ್ಷಣಿಕ ಜಿಲ್ಲೆಯಲ್ಲೂ ಸರ್ವೇ ನಡೆಸಲಾಗಿದೆ’ ಎಂದು ಹೇಳಿದರು. ‘ಹಳ್ಳಿಗಳ ಬಡ ವಿದ್ಯಾರ್ಥಿಗಳು ಆನ್‌ಲೈನ್‌ ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣ ವಂಚಿತ…

ರಾಜ್ಯದಲ್ಲಿ ಮತ್ತೇ ಆಮ್ಲಜನಕ ಬಿಕ್ಕಟ್ಟು, ಬಳ್ಳಾರಿಯ ಆಮ್ಲಜನಕ ಘಟಕ ಸ್ಥಗಿತ

ಬೆಂಗಳೂರು: ರಾಜ್ಯಸರ್ಕಾರದ ಎಡವಟ್ಟುಗಳಿಂದ ಬಳ್ಳಾರಿಯಲ್ಲಿ ಉತ್ಪಾದನೆಯಾಗುವ ಆಮ್ಲಜನಕ ಘಟಕದಲ್ಲಿ ತೊಂದರೆ ಕಾಣಿಸಿಕೊಂಡಿದ್ದು ಈಗ ಮತ್ತೊಮ್ಮೆ ಆಮ್ಲಜನಕ ಕೊರತೆ ಉಂಟಾಗಿದೆ. ಸರ್ಕಾರಕ್ಕೆ ಇಷ್ಟೆಲ್ಲಾ ಅನುಭವಗಳಾದರೂ ಕೂಡ ಒಂದು ಆಮ್ಲಜನಕವನ್ನು ನಿರ್ವಹಣೆ ಮಾಡುವ ಕುರಿತು ಅದನ್ನು ಶೀಘ್ರ ಸರಿಪಡಿಸುವ ತಂತ್ರಜ್ಞಾನದ ಕೊರತೆ ಎದ್ದು ಕಾಣುತ್ತಿದೆ ಇನ್ನೂ ಸಚಿವರು ಸಹಮತ ಇಲ್ಲದೆ ಇರುವ ಕಾರಣ ಇಂತ ಅನಾಹುತಗಳು ಮೇಲಿಂದ ಮೇಲಾಗುತ್ತಿವೆ ಆದರೂ ಇನ್ನೂ ಸರ್ಕಾರಕ್ಕೆ ಬುದ್ದಿ ಬಂದಿಲ್ಲ ಎಂದರೆ ನಿಜಕ್ಕೂ ಇದು ಈ ರಾಜ್ಯದ ದುರಂತವೇ ಸರಿ ಎನ್ನಬೇಕು. ಬಳ್ಳಾರಿ ಜಿಲ್ಲೆಯ…

ಜನಾರ್ಧನ ರೆಡ್ಡಿ ಬಳ್ಳಾರಿ ಭೇಟಿಗೆ ಮನವಿ ಅರ್ಜಿ ವಿಚಾರಣೆಗೆ ಒಪ್ಪಿಗೆ ನೀಡಿದ ಸುಪ್ರೀಂ

ನವದೆಹಲಿ,ಮೇ,೨೪: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ಹೋಗಲು ಅವಕಾಶಕ್ಕೆ ಸಲ್ಲಿಸಲಾದ ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಒಪ್ಪಿಗೆ ನೀಡಿದೆ. ಬಹು ಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ರೆಡ್ಡಿ ಅವರು ೨೦೧೫ ರಿಂದ ಜಾಮೀನಿನ ಮೇಲೆ ಜೈಲಿಂದ ಹೊರಗಿದ್ದಾರೆ. ಆದರೆ ಅವರಿಗೆ ಬಳ್ಲಾರಿಗೆ ಭೇಟಿ ಕೊಡುವುದನ್ನು ಹಾಗೇ ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪಾ ಭೇಟಿಗೆ ನಿಷೇಧಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ಸುಪ್ರೀಂ…

ರಾಜ್ಯದಲ್ಲಿ ೩೦೦ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ-ಸುಧಾಕರ್

ಬೆಂಗಳೂರು,ಮೇ,೨೪: ಕಪ್ಪು ಶಿಲೀಂದ್ರ ಸಮಿತಿ ನೀಡಿರುವ ಪ್ರಾಥಮಿಕ ವರದಿಯಲ್ಲಿ ರಜ್ಯದಲ್ಲಿ ೩೦೦ಕ್ಕೂ ಅಧಿಕ ಬ್ಲಾಕ್ ಫಂಗಸ್ ಸೋಂಕಿತರು ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ,ಸುಧಾಕರ್ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ…

ರಾಜ್ಯದೆಲ್ಲಡೆ ಮನೆ-ಮನೆಗೂ ತೆರಳಿ ಕೊರೊನಾ ಸೋಂಕು ಪರೀಕ್ಷೆ-ಅಶೋಕ್

ಬೆಂಗಳೂರು, ಮೇ ೨೪: ಇನ್ನೂ ಮುಂದೆ ರಾಜ್ಯದ ಎಲ್ಲಾ ಕಡೆಯೂ ಕೊರೊನಾ ಸೋಂಕಿತರ ಮನೆ-ಮನೆಗೂ ಹೋಗಿ ಪರೀಕ್ಷಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕಂದಾಯಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್,ಅಶೋಕ್ ಅವರು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಪ್ರತಿ ಗ್ರಾಮಗಳಲ್ಲಿಯೂ ಕೂಡ ಪ್ರತಿ ಮನೆಗಳಿಗೂ ತೆರಳಿ ವಿಶೇಷ ತಂಡ ಕೊರೊನಾ ಸೋಂಕಿತರನ್ನು ಗುರುತಿಸಲಾಗುತ್ತದೆ ಈ ಕುರಿತಂತೆ ಕಂದಾಯ ಇಲಾಖೆ ಪ್ರದಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರು ಶೀಘ್ರದಲ್ಲಿಯೇ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ಅವರು ಹೇಳಿದರು.…

ಇಂದಿನಿಂದ ಮತ್ತಷ್ಟು ಕಠಿಣ ಲಾಕ್ ಡೌನ್

ಬೆಂಗಳೂರು, ಮೇ,24:ಇಂದಿನಿಂದ ರಾಜ್ಯದಲ್ಲಿ ಹೊಸ ಲಾಕ್ ಡೌನ್ ಮಾರ್ಗಸೂಚಿಗಳು ಅನ್ವಯವಾಗಲಿದ್ದು ಕಠಿಣ ರೂಲ್ಸ್ ಜಾರಿಯಾಗಲಿದೆ. ಮುಂದಿನ 14 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಅತ್ಯಂತ ಕಠಿಣ ರೂಲ್ಸ್ ಜಾರಿಯಾಗಲಿದ್ದು ಜನ ಹೊರಬಂದ್ರೆ ಪೊಲೀಸರು ತಮ್ಮ ವರ್ಸೆ ತೋರಿಸಲಿದ್ದಾರೆ. ವಿನಾಕಾರಣ ಓಡಾಡುವವರಿಗೆ ಮೊನ್ನೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ನೀಡಿದ್ರು. ಬೆಳಗ್ಗೆ 10ಕ್ಕೆ ಅಲ್ಲ 9.45 ರೊಳಗೆ ಮನೆ ಸೇರಬೇಕು. ಇದಕ್ಕೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಬೇಕು ಅಂತಾನೂ ಎಚ್ಚರಿಸಿದ್ರು. ಇದ್ರ ಬೆನ್ನಲ್ಲೇ ಎಚ್ಚೆತ್ತ…

ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ವಿರುದ್ಧ ಎಪ್‌ಐಆರ್

by chikkamangaluru reporter ಚಿಕ್ಕಮಗಳೂರು,ಮೇ,೨೩: ದಲಿತಯುವಕನೊಬ್ಬನಿಗೆ ಪಿಎಸ್‌ಐ ಮೂತ್ರ ಕುಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಟ್ವಿಸ್ಟ್ ಪಡೆದುಕೊಂಡಿದೆ ಸಮಾಜಿ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮೂತ್ರ ಕುಡಿಸಿದ ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡಿನ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಪುನಿತ್ ನನ್ನು ಪ್ರಕರಣವೊಂದಕ್ಕೆ ಠಾಣೆಗೆ ಕರತರಲಾಗಿತ್ತು ಈ ವೇಳೆ ವಿಚಾರಣೆ ನೆಪದಲ್ಲಿ ಪಿಎಸ್‌ಐ ಅರ್ಜುನ್ ಮೂತ್ರ ಕುಡಿಸಿದ್ದ ಎಂದು ದೂರಲಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡಿಸಿದ್ದ ಜಿಲ್ಲಾ ಪೊಲೀಸ್…

ಕಳೆದ 24 ಗಂಟೆಯಲ್ಲಿ 61,766 ಮಂದಿ ಗುಣಮುಖ

ಬೆಂಗಳೂರು,ಮೇ22: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 61,766 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಪ್ರಕಾರ, ರಾಜ್ಯದಲ್ಲಿ 31,183 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 451 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ . ಇದರೊಂದಿಗೆ ಸೋಂಕಿತರ ಸಂಖ್ಯೆ 23,98,925ಕ್ಕೆ ಏರಿಕೆಯಾಗಿದೆ. ಆ ಪೈಕಿ 24,658 ಮಂದಿ ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 18,91,042 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 4,83,204 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು 8,214 ಹೊಸ ಪ್ರಕರಣಗಳು…

ಕೋವಿಡ್ ಸೋಂಕಿತರ ಸಾವಿಗೆ ಕಾಂಗ್ರೆಸ್ ಕಾರಣ- ಈಶ್ವರಪ್ಪ ಆರೋಪ

ಶಿವಮೊಗ್ಗ, ಮೇ 22: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದು ಈ ಬಗ್ಗೆ ಬಹಿರಂಗ ಪತ್ರ ಬರೆದಿದ್ದಾರೆ. ಸಚಿವ ಕೆ.ಎಸ್ ಈಶ್ವರಪ್ಪ ಅವರು ಎರಡು ಅಂಶಗಳನ್ನು ಒಳಗೊಂಡ ಪತ್ರ ಬರೆದಿದ್ದು, ಇದರಲ್ಲಿ ಪ್ರಮುಖವಾಗಿ ಕೋವಿಡ್ ಲಸಿಕೆ ಮತ್ತು ಅದರ ನಿರ್ವಹಣೆಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ವಿಷಯ 1: ಬಿಜೆಪಿಗೊಂದು, ಕಾಂಗ್ರೆಸ್‌ಗೊಂದು ಸಂವಿಧಾನವಾ? ಕೋವಿಡ್ ಸಂಬಂಧ ಸಭೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ…

ಗಣಿ ಇಲಾಖೆಯಿಂದ ಕೋವಿಡ್ ಚಿಕಿತ್ಸೆಗೆ 5.5 ಕೋಟಿ ರೂ-ನಿರಾಣಿ

ರಾಮನಗರ,ಮೇ,22: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸಲು ಕೋವಿಡ್ ಚಿಕಿತ್ಸೆಗಾಗಿ ಆಮ್ಲಜನಕ ಸಾಂದ್ರಕ, ಆಕ್ಸಿಮೀಟರ್, ಔಷಧಿ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಖರೀದಿಗಾಗಿ ಇಲಾಖೆ ವತಿಯಿಂದ 5.5 ಕೋಟಿ ರೂ ನೀಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರಾಗೇಶ್ ಆರ್ ನಿರಾಣಿ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು,ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್‌ಗಳನ್ನು ಖರೀದಿಸಲು…

ದೇಸಿ ಭಾಷೆಯಲ್ಲಿ ಜ್ಞಾನವೃದ್ಧಿಸಿಕೊಳ್ಳಲು ವೈದ್ಯರಿಗೆ ನಾಗಾಭರಣ ಸಲಹೆ

ಬೆಂಗಳೂರು,ಮೇ,22: ಪಾರಂಪರಿಕ ಜ್ಞಾನದ ಜೊತೆಗೆ ವಿಜ್ಞಾನ ಮೇಳೈಸಿದಾಗ ಮಾತ್ರ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರವಾದುದನ್ನು ಸಾಧಿಸಲು ಸಹಕಾರಿಯಾಗಬಲ್ಲದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ  ಅಭಿಪ್ರಾಯಪಟ್ಟರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 25ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕನ್ನಡ ವೈದ್ಯ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪದೀಯ ಪಾರಂಪರಿಕ ಜ್ಞಾನವನ್ನು ವಿಜ್ಞಾನದಲ್ಲಿ ಬಳಸಿಕೊಳ್ಳಬಹುದಾಗಿದೆ. ನಮ್ಮ ಪೂರ್ವಿಕರು ಆರೋಗ್ಯ ರಕ್ಷಣೆಗಾಗಿ ಪಾರಂಪರಿಕವಾಗಿ ಬಳಸುತ್ತಿದ್ದ ಗಿಡಮೂಲಿಕೆಗಳು ಇಂದಿಗೂ ನಮಗೆ ಸಂಜೀವಿನಿಯಾಗಿ ಕಾಣ ಸಿಗುತ್ತವೆ…

ಲಾಕ್ಡೌನ್ ಕಟ್ಟು ನಿಟ್ಟಿನ ಜಾರಿಗೆ ಪೊಲೀಸರಿಗೆ ಸೂಚಿನೆ ನೀಡಿದ ಬೊಮ್ಮಾಯಿ

ಹುಬ್ಬಳ್ಳಿ  ಮೃ,22:  ವಿಸ್ತರಣೆ ಯಾಗಿರುವ ಲಾಕ್ಡೌನ್ ನ್ನು ಪರಿಣಾಮಕಾರಿ ಯಾಗಿ ಅನುಷ್ಠಾನ ಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿಗಳು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮೂರು- ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್ಡೌನ್ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ ಹರಡುವಿಕೆಯ ಚೈನ್ ಬ್ರೇಕ್ ಮಾಡುವ…

ಎಲ್ಲದಕ್ಕೂಕೇಂದ್ರದ ಕಡೆ ನೋಡದೇ ರಾಜ್ಯ ಸರ್ಕಾರವೇ ನಿರ್ಧಾರ ಕೈಗೊಳ್ಳಲಿ- ಹೆಚ್.ಡಿಕೆ ಸಲಹೆ

ಬೆಂಗಳೂರು,ಮೇ,22:ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರವನ್ನು ಅವಲಂಬಿಸಿದೆ ಪರ್ಯಾಯ ಔಷಧಿಗಳನ್ನು ತಾವೇ ನಿರ್ದರಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆನೀಡಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ಅಡಿರುವ ಅವರು,ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೇನೆ. ಕೂಡಲೇ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಪೂರೈಕೆಗೆ ಸರ್ಕಾರ ಮನವಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬೇಕಿರುವ ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. ‘ಮುಂದಿನ…

1 37 38 39 40 41 43
error: Content is protected !!