Browsing: ರಾಷ್ಟ್ರೀಯ

ರಾಷ್ಟ್ರೀಯ

ಉಡುಪಿ ಮೂಲಕ ವಿವಿಧ ದೇಶಗಳಿಗೆ ಡ್ರಗ್ಸ್ ಮಾರುತ್ತಿದ್ದ ಜಾಲ ಪತ್ತೆ,10 ಮಂದಿ ಬಂಧನ

ನವದೆಹಲಿ, ಜು,03-ಕರ್ನಾಟಕದ ಉಡುಪಿ ಮೂಲಕ ಹತ್ತಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ದೆಹಲಿ ಪೊಲೀಸರು ಬೇದಿಸಿದ್ದು ಈ ಸಂಬಂಧ 10 ಮಂದಿಯನ್ನು ಬಂದಿಸಿದ್ದಾರೆ. ಉಡುಪಿ ಸೇರಿದಂತೆ ದೇಶದ ಹಲವು ನಗರಗಳ ಮೂಲಕ 10 ಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಮಾದಕ ವಸ್ತು ನಿಗ್ರಹ ದಳ ಬಯಲಿಗೆಳೆದಿದೆ. ಈ ಸಂಬಂಧ 10 ಮಂದಿಯನ್ನು ಬಂಧಿಸಿದ್ದು, ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉಡುಪಿಯಲ್ಲೇ ಆರೋಪಿಗಳು ಕಾಲ್ ಸೆಂಟರ್…

ತೆಲಂಗಾಣ; ರಸಾಯಿನಕ ಕಾರ್ಖಾನೆಯಲ್ಲಿ ಸ್ಪೋಟ ಸತ್ತವರ ಸಂಖ್ಯೆ 34 ಕ್ಕೆ ಏರಿಕೆ

ಸಂಗಾರೆಡ್ಡಿ (ತೆಲಂಗಾಣ),ಜು,01- ಜಿಲ್ಲೆಯ ಪಾರ್ಮಾಸ್ಯೂಟಿಕಲ್ ಘಟಕವೊಂದರಲ್ಲಿ ಸೋಮವಾರ ಬೆಳಗ್ಗೆ ರಿಯಾಕ್ಟರ್ ಸ್ಫೋಟ ಸಂಭವಿಸಿ 34 ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತೆಲಂಗಾಣ ಆರೋಗ್ಯ ಸಚಿವ ದಾಮೋದರ ರಾಜಾ ನರಸಿಂಹ ತಿಳಿಸಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆರ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾರ್ಮಿಕ ಸಚಿವ ಜಿ. ವಿವೇಕ್ ವೆಂಕಟಸ್ವಾಮಿ, ”ಇಂದು ಬೆಳಗ್ಗೆ 8 ಮಂದಿ ಸಾವನ್ನಪ್ಪಿದ್ದರು. ಮತ್ತೆ ನಾಲ್ಕು ಮಂದಿಯ ಮೃತದೇಹ ಪತ್ತೆಯಾಗಿದೆ” ಎಂದು ಹೇಳಿದ್ದಾರೆ. ಪಾಶಮಿಲಾರಾಂ ಕೈಗಾರಿಕಾ ಎಸ್ಟೇಟ್‌ನಲ್ಲಿರುವ…

ಪುರಿ ಜಗನ್ನಾಥ ಯಾತ್ರೆ ವೇಳೆ ಬಿಸಿಲಿನ ತಾಪ ಮತ್ತು ಜನದಟ್ಟಣೆಗೆ ನೂರಾರು ಮಂದಿಅಸ್ವಸ್ಥ

ಒಡಿಶಾ,ಜೂ,೨೮-ದೇಶದ ಪ್ರತಿಷ್ಠಿತ ಪುರಿ ರಥಯಾತ್ರೆಯಲ್ಲಿ ಬಿಸಿಲಿನ ತಾಪ ಜನದಟ್ಟಣೆಯಿಂದಗಿ ನೂರಾರು ಮಂದಿ ಅಸ್ವಸ್ಥರಾಗಿದ್ದು ಅನೇಕರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳುತಿಳಿಸಿವೆ ಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ಅವರ ಪ್ರಕಾರ, ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ಹೋಗಿರುವುದು ವರದಿಯಾಗಿದೆ. ಹೆಚ್ಚಿನವರನ್ನು ಹೊರರೋಗಿ ಚಿಕಿತ್ಸಾಲಯಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಒಡಿಶಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ…

ಮುಂಬೈನಲ್ಲಿ ಕ್ಯಾಬ್‌ನಲ್ಲಿ ಸಂಚರಿಸುತ್ತಿದ್ದ ಪೈಲಟ್‌ಗೆ ಕಿರುಕುಳ-ಮೂವರ ವಿರುದ್ಧ ದೂರು ದಾಖಲು

ಮುಂಬೈ,ಜೂ.೨೨- ಕೆಲಸ ಮುಗಿಸಿ ತೆರಳೂತ್ತಿದ್ದ ಮಹಿಳಾ ವಿಮಾನಯಾನ ಪೈಲಟ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಬರ್ ಕ್ಯಾಬ್ ಚಾಲಕ ಮತ್ತು ಇತರ ಇಬ್ಬರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಕಳೆದ ಗುರುವಾರ ರಾತ್ರಿ ೧೧.೧೫ ರ ಸುಮಾರಿಗೆ ಮಹಿಳೆ ದಕ್ಷಿಣ ಮುಂಬೈನಿಂದ ಘಾಟ್ರೋಪರ್‌ನಲ್ಲಿರುವತನ್ನ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಿಳೆಯ ಪತಿ ನೌಕಾಪಡೆಯ ಅಧಿಕಾರಿ, ಆದರೆ ಅವರಿಗೆ ಇನ್ನೂ ಸರ್ಕಾರಿ ವಸತಿ ಸಿಗದ ಕಾರಣ, ಮಹಿಳೆ ಘಾಟ್ರೋಪರ್‌ನಲ್ಲಿ ವಾಸಿಸುತ್ತಿರು.ಗುರುವಾರ…

ಇನ್ನೂ ಮುಂದೆ ವಾಹನಗಳ ಪಾಸ್ಟ್ಯಾಗ್ ವಾರ್ಷಿಕ 3000. ರೂ ಪಾಸ್ – ಗಡ್ಕರಿ

ಹೊಸದಿಲ್ಲಿ,ಜೂ,28-ಹೆದ್ದಾರಿಗಳಲ್ಲಿ ಸರಾಗ ಪ್ರಯಾಣಕ್ಕಾಗಿ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್‌ನ್ನು ಪರಿಚಯಿಸುವುದಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಷಯವನ್ನು ಅವರು ಹಂಚಿಕೊಂಡಿದ್ದು,ವಾರ್ಷಿಕ ಪಾಸ್‌ಗೆ 3,000 ರೂ.ದರವನ್ನು ನಿಗದಿಗೊಳಿಸಲಾಗಿದ್ದು, 2025,ಆ.15ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಹೊಸ ಫಾಸ್ಟ್‌ಟ್ಯಾಗ್ ಪಾಸ್ ಕಾರು,ಜೀಪ್ ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಅದನ್ನು ಪಡೆದುಕೊಂಡ ದಿನಾಂಕದಿಂದ ಒಂದು ವರ್ಷದವರೆಗೆ ಅಥವಾ 200 ಟ್ರಿಪ್‌ಗಳವರೆಗೆ,ಇವುಗಳಲ್ಲಿ ಯಾವುದು ಮೊದಲು ಬರುತ್ತದೆಯೋ ಅಲ್ಲಿಯವರೆಗೆ ಸಿಂಧುವಾಗಿರುತ್ತದೆ. ಇದುಟೋಲ್‌ಗೆಸಂಬಂಧಿಸಿದಕುಂದುಕೊರತೆಗಳನ್ನು,ವಿಶೇಷವಾಗಿ…

ಹೊಟ್ಟೆನೋವು ಸಮಸ್ಯೆ-ಸೋನಿಯಾಗಾಂಧಿ ಮತ್ತೇ ಆಸ್ಪತ್ರೆಗೆ ದಾಖಲು

ನವದೆಹಲಿ,ಜೂ.೧೬- ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹೊಟ್ಟೆ ನೋವಿನಿಂದ ಬಳಲಿದ ಸೋನಿಯಾ ಗಾಂಧಿಯನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ೭೮ ವರ್ಷದ ಸೋನಿಯಾ ಗಾಂಧಿ ಈ ತಿಂಗಳ ಆರಂಭದಲ್ಲಿ ಆರೋಗ್ಯ ಕ್ಷೀಣಿಸಿದ ಕಾರಣ ಆಸ್ಪತ್ರೆ ದಾಖಲಾಗಿದ್ದರು. ಬಳಿಕ ಸುಧಾರಿಸಿಕೊಂಡು ಬಿಡುಗಡೆಯಾಗಿದ್ದ ಸೋನಿಯಾ ಗಾಂಧಿ ಇದೀಗ ಒಂದೇ ವಾರದಲ್ಲಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ. ಹೊಟ್ಟೆ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಈ ಬಾರಿ ಸೋನಿಯಾ ಗಾಂಧಿ ಆಸ್ಪತ್ರೆ ದಾಖಲಾಗಿದ್ದಾರೆ. ಗಂಗಾ ರಾಮ್…

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ೭ ಮಂದಿ ಸಾವು

ಉತ್ತರಾಖಂಡ,ಜೂ,೧೫- ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡದ ಬಳಿ ಪತನಗೊಂಡದ್ದು, ಪೈಲಟ್ ಸೇರಿ ೭ ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಆರ್ಯನ್ ಅವಿಯೇಷನ್ ಕಂಪನಿಗೆ ಸೇರಿದ ವಿಮಾನ ೬ ಮಂದಿ ಪ್ರಯಾಣಿಕರನ್ನು ಗುಪ್ತಕಾಶಿಗೆ ಹೊತ್ತು ತೆರಳುತ್ತಿದ್ದು, ಈ ವೇಳೆ ಗೌರಿಕುಂಡ್ ಬಳಿ ಇಂದು ಬೆಳಗಿನ ಜಾವ ೫.೩೦ರ ಸುಮಾರಿಗೆ ಪತವಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಹೆಲಿಕಾಪ್ಟರ್ ಪತನವನ್ನು ಹೆಲಿಕಾಪ್ಟರ್ ನೋಡಲ್ ಅಧಿಕಾರಿ ರಾಹುಲ್ ಚೌಬೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ…

ಅಹಮದಬಾದ್ ಬಳಿ ಏರ್ ಇಂಡಿಯಾ ವಿಮಾನ ಪತನ; 247 ಮಂದಿ ಸಾವು

ಅಹಮದಾಬಾದ್, ಜೂ,12-ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಮೃತಪಟ್ಟಿದ್ದಾರೆ. ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಏರ್ ಇಂಡಿಯಾ ವಿಮಾನ ಕೆಲವೇ ನಿಮಿಷಗಳಲ್ಲಿ ಮಣಿನಗರ ಪ್ರದೇಶದಲ್ಲಿರುವ ಬಿಜೆ ವೈದ್ಯಕೀಯ ಕಾಲೇಜಿನ ವೈದ್ಯರ ವಸತಿ ಸಮುಚ್ಚಯಕ್ಕೆ ಅಪ್ಪಳಿಸಿದೆ. ಈ ಭೀಕರ ದುರಂತದಲ್ಲಿ ಮೂವರು ವೈದ್ಯರು ಹಾಗೂ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ಹಲವರು…

ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ-ಎಚ್.ಡಿ.ಕೆ

ನವದೆಹಲಿ,ಜೂ,02-ದೇಶದ ಉದ್ದಗಲಕ್ಕೂ ವಿದ್ಯುತ್‌ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯೊಂದಿಗೆ ರೂಪಿಸಲಾಗಿರುವ ₹4,150 ಕೋಟಿ ಮೊತ್ತದ ಬೃಹತ್‌ ಹೂಡಿಕೆ ಯೋಜನೆಯನ್ನು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ನವದೆಹಲಿಯ ಬೃಹತ್‌ ಸಚಿವಾಲಯದ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ದೇಶದಲ್ಲಿ ಭೂಸಾರಿಗೆ ಕ್ಷೇತ್ರದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸಬೇಕು ಎಂಬ ಪ್ರಧಾನಿಗಳ ಸಂಕಲ್ಪವನ್ನು ಈಡೇರಿಸುವ ಗುರಿಯೊಂದಿಗೆ ಈ ಹೂಡಿಕೆ ಯೋಜನೆಯನ್ನು ಘೋಷಣೆ…

ಪಾಕ್-ಭಾರತ ಸಂಘರ್ಷದಲ್ಲಿ ಯುದ್ಧವಿಮಾನಗಳು ನಷ್ಟ ನಿಜ-ಚೌವಾಣ್

ನವದೆಹಲಿ,ಜೂ,೦೧-ಪಾಕ್-ಭಾರತ ಸಂಘರ್ಷದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿ ಪರಿಣಾಮ ಭಾರತೀಯ ಸೇನೆ ಜೆಟ್‌ಗಳು ನಷ್ಟವಾಗಿದೆ ಎನ್ನುವುದನ್ನು ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಒಪ್ಪಿಕೊಂಡಿದ್ದಾರೆ. ಆದರೆ ಭಾರತದ ಆರು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾ ಹೇಳಿರುವುದು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ ಬ್ಲೂಮಬರ್ಗ್ ಟಿವಿಗೆ ನೀಡಿರುವ ಸಂದರ್ಶನದಲ್ಲಿ ಅವರು ಲೋಪಗಳನ್ನು ಸರಿಪಡಿಸಿಕೊಂಡು ಭಾರತೀಯ ಮಿಲಟರಿ ಪಡೆ ತಕ್ಕ ಶಾಸ್ತಿ ಮಾಡಿತು ಎಂದು ಅವರು ಹೇಳಿದ್ದಾರೆ, ಈ ವೇಳೆ ಎಷ್ಟು ವಿಮಾನಗಳು ಯುದ್ಧದಲ್ಲಿ ಕಳೆದುಕೊಳ್ಳಲಾಯಿತು ಎನ್ನುವ…

ಥಾಯ್ಲೆಂಡ್ ನ ಸುಚಾತಾ ಚುಂಗ್ ಸಿರಿ ಗೆ ಮಿಸ್ ವರ್ಲ್ಡ್ ಕಿರೀಟ

ಹೈದರಾಬಾದ್,ಮೇ,೩೧ ಹೈದರಾಬಾದ್ ನಲ್ಲಿ ನಡೆದ ೭೨ನೇ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಥಾಯ್ಲೆಂಡ್ ನ ಓಪ್ಲಾ ಸುಚಾತಾ ಚುಂಗ್ ಸಿರಿ ಅವರು ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡರು. ಶನಿವಾರ ಸಂಜೆ ಹೈದರಾಬಾದ್‌ನಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ವಿಶ್ವ ಸುಂದರಿ ಕಿರೀಟವು ಸುಚಾತಾ ಅವರ ಪಾಲಾಯಿತು. ಭಾರತವನ್ನು ಪ್ರತಿನಿಧಿಸಿದ್ದ ನಂದಿನಿ ಗುಪ್ತಾ ಅವರು ಟಾಪ್ ೮ರಲ್ಲಿ ಸ್ಥಾನ ಪಡೆಯಲು ವಿಫಲರಾದರು. ಥಾಯ್ಲೆಂಡ್ ನ ಓಪ್ಲಾ ಸುಚಾತಾ ಚುಂಗ್ ಸಿರಿ ಅವರಿಗೆ ಸುಮಾರು ೮ ಕೋಟಿ ರೂಪಾಯಿಯ ಬೆಲೆ ಬಾಳುವ ವಜ್ರದ…

ಆಪರೇಷನ್ ಸಿಂಧೂರ ಭಯೋತ್ಪಾದನೆ ಹೋರಾಟಕ್ಕೆ ಹೊಸ ವಿಶ್ವಾಸ ಮೂಡಿಸಿದೆ-ಮೋದಿ

ನವದೆಹಲಿ,ಮೇ೨೫- ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಭಾರತದ ಅಚಲ ಬದ್ದತೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದು, ಆಪರೇಷನ್ ಸಿಂಧೂರ್ ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ವಿಶ್ವಾಸ ಮತ್ತು ಉತ್ಸಾಹವನ್ನು ನೀಡಿದೆ. ಇದು ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರವಾಗಿದೆ. ಈ ಚಿತ್ರವು ಇಡೀ ದೇಶವನ್ನು ದೇಶsಕ್ತಿಯ ಭಾವನೆಗಳಿಂದ ತುಂಬಿಸಿ ತ್ರಿವರ್ಣ ಧ್ವಜದಲ್ಲಿ ಅಲಂಕರಿಸಿದೆ ಎಂದಿದ್ದಾರೆ ಆಪರೇಷನ್ ಸಿಂಧೂರ್ ಯಶಸ್ಸಿನ ನಂತರದ ಮೊದಲ ಬಾರಿಗೆ ತಮ್ಮ ಮಾಸಿಕ ರೇಡಿಯೋ…

ಭದ್ರಾವತಿ ಉಕ್ಕು ಕಾರ್ಖಾನೆಗೆ ಮರುಜೀವ,ಮೋದಿಯಿಂದಲೇ ಅಡಿಗಲ್ಲು-ಎಚ್.ಡಿ.ಕೆ.

ನವದೆಹಲಿ ,ಮೇ.೨೪- ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮತ್ತೇ ಜೀವಬಂದಿದೆ,ಕೇಂದ್ರ ಸರ್ಕಾರ ಈ ಕುರಿತು ಶೀಘ್ರ ಪುನಶ್ಚೇತನ ಕಾರ್ಯವನ್ನು ಕೈಗೊಳ್ಳಲಿದೆ. ನವದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು ಶೀಘ್ರ ಭದ್ರವಾತಿಯಯ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನ ಪ್ರಯತ್ನ ನಡೆಯುತ್ತಿದ್ದು ಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದಿದ್ದಾರೆ ಈ…

ಭಾರತ-ಪಾಕ್ ಸಂಘರ್ಷ-ವಿದೇಶಗಳಿಗೆ ಮಾಹಿತಿ ನೀಡುವ ಸಂಸದರಲ್ಲಿ ಶಶಿತರೂರು

ನವದೆಹಲಿ,ಮೇ೧೭೦- ಭಾರತ-ಪಾಕಿಸ್ತಾನ ಸಂಘರ್ಷದ ಹಿನ್ನೆಲೆಯಲ್ಲಿ ವಿದೇಶಿ ಸರ್ಕಾರಗಳಿಗೆ ಮಾಹಿತಿ ನೀಡುವ ಕುರಿತು ಕೇಂದ್ರ ಸರ್ಕಾರ ರಚಿಸಿರುವ ಸರ್ವಪಕ್ಷ ನಿಯೋಗದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ್ ಶಶಿ ತರೂರ್ ಪ್ರಮುಖ ಪಾತ್ರ ವಹಿಸಲಿದ್ದಾರೆ. ಪಹಲ್ಗಾಮ ದಾಳಿ ನಂತರ ನಡೆದ ಬೆಳವಣಿಗೆಗು ಆಪರೇಷನ್‌ಸಿಂಧೂರ ಹೆಸರಿಲ್ಲಿ ನಡೆಸಿದ ದಾಳಿ ನಂತರ ತನ್ನ ರಾಜತಾಂತ್ರಿಕ ಸಂಪರ್ಕದಲ್ಲಿ ಭಾರತವನ್ನು ಪ್ರತಿನಿಧಿಸುವ ಸಂಸದರ ಹೆಸರುಗಳನ್ನು ಸಂಸದೀಯ ವ್ಯವಹಾರಗಳ ಸಚಿವಾಲಯ ಪ್ರಕರಟಿಸಿದೆ. ಇದಲರಲಿ ಪ್ರಮುಖವಾಗಿ ಕಾಂಗ್ರೆಸ್‌ನ ಶಶಿ ತರೂರು ಪ್ರಮುಖವಾಗಿದ್ದಾರೆ.. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು…

ಅಮೆರಿಕಾ ಅಧ್ಯಕ್ಷ ಟ್ರಂಪ್ ಪಾಕ್-ಭಾರತ ಮಧ್ಯಸ್ಥಿಕೆ ಭಾರತ ತಿರಸ್ಕರಿಸಿದೆ

ನವದೆಹಲಿ, ಮೇ,14- ಭಾರತ- ಪಾಕಿಸ್ತಾನದ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯನ್ನು ಭಾರತ ತಿರಸ್ಕರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ “ಪರಮಾಣು ಯುದ್ಧ”ವನ್ನು ತಡೆಯಲು ವ್ಯಾಪಾರ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದೆ ಎನ್ನುವ ಟ್ರಂಪ್ ಹೇಳಿಕೆ ಕೂಡ ಸುಳ್ಳು ಎಂದು ಕೂಡ ಇದೇ ವೇಳೆ ತಿಳಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆಪರೇಷನ್ ಸಿಂಧೂರ ಮಿಲಿಟರಿ ಕಾರ್ಯಾಚರಣೆಯು ನ್ಯಾಯಯುತವಾಗಿದೆ…

ಸ್ಥಗಿತಗೊಂಡಿದ್ದ 32ವಿಮಾನ ನಿಲ್ದಾಣಗಳು ನಾಳೆಯಿಂದ ಕಾರ್ಯಾರಂಭ

ನವದೆಹಲಿ,ಮೇ14-:  ದೇಶಾದ್ಯಂತ ಮುಚ್ಚಲಾಗಿದ್ದ 32 ವಿಮಾನ ನಿಲ್ದಾಣಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ. ನವದೆಹಲಿಯಲ್ಲಿ ಉನ್ನತ ಅಧಿಕಾರಿಗಳು ಮತ್ತು ಎಲ್ಲಾ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ನಂತರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದರು. NOTAM ಹೊರಡಿಸಿದ ಎಲ್ಲಾ 32 ವಿಮಾನ ನಿಲ್ದಾಣಗಳಲ್ಲಿ 15 ರಿಂದ ವಿಮಾನಯಾನ ಸಂಸ್ಥೆಗಳು ತಮ್ಮ ಸಾಮಾನ್ಯ ವೇಳಾಪಟ್ಟಿಯನ್ನು ಪುನರಾರಂಭಿಸುವಂತೆ ಸೂಚಿಸಿದ್ದೇನೆ. ಈ ಸಲಹೆಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಚಿವರು…

ಪಾಕಿಸ್ತಾನದ ಡ್ರೋನ್ ಗಳನ್ನು ಹೊಡೆದುರುಳಿಸಿದ್ದೇವೆ- ಸೇನಾ ಅಧಿಕಾರಿಗಳ ಮಾಹಿತಿ

ನವದೆಹಲಿ,ಮೇ,12-ಪಾಕಿಸ್ತಾನ ಉಗ್ರರನ್ನು ಬೆಂಬಲಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಪಾಕ್ ಉಗ್ರರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎಂದು ಮೂವರು ಸೇನಾಧಿಕಾರಿಗಲಕು ತಿಳಿಸಿದ್ದಾರೆ. ಏರ್ ಡಿಫೆನ್ಸ್ ಸಿಸ್ಟಮ್ ತಯಾರಾಗಿತ್ತು ಪಾಕಿಸ್ತಾನದ ಡ್ರೋನ್ ಗಳನ್ನು ಉಡೀಸ್ ಮಾಡಿದ್ದೇವೆ. ಆಪರೇಷನ್ ಸಿಂಧೂರಿಗೆ ತಯಾರಿ ಮಾಡಿಕೊಂಡಿದ್ದೆವು. ಉಗ್ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಈ ಕುರಿತು ಸೇನಾಧಿಕಾರಿಗಳು ಸಾಕ್ಷಿ ಸಮೇತ ವಿಡಿಯೋ ತೋರಿಸಿದರು. ತಂತ್ರಜ್ಞಾನದ ಕ್ಷಿಪಣಿ ಬಳಸಿ ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ ಅನ್ನು…

ಕದನ ವಿರಾಮ ಉಲ್ಲಂಘಿಸಿದ ಪಾಕ್ ದಾಳಿಯಲ್ಲಿ ಏಳು ಮಂದಿ ಸಾವು

ಶ್ರೀನಗರ,ಮೇ೧೧- ಭಾರತ ಪಾಕ್ ನಡುವೆ ಕದನವಿರಾಮ ಒಪ್ಪಂದ ಯಶಸ್ವಿಯಾಗಿದೆ ಎಂದು ಘೋಷಿಸಿದರು ಕೂಡ ಪಾಕಿಸ್ತಾನ ತನ್ನ ನೀಚ ಬುದ್ದಿಯನ್ನು ಬಿಡದೆ ಮತ್ತೆ ಅಪ್ರಚೋದಿತ ದಾಳಿಯನ್ನು ಮುಂದುವರೆಸಿದೆ. ಶನಿವಾರ ರಾತ್ರಿ ನಡೆಸಿದ ದಾಳಿಯಲ್ಲಿ ಕಾಶ್ಮೀರದ ಸರ್ಕಾರಿ ಅಧಿಕಾರಿ ರಾಜ್‌ಕುಮಾರ್ ಥಾಮೆಂಬುವರು ಸೇರಿ ಏಳು ಮಂದಿ ಬಲಿಯಾಗಿದ್ದಾರೆ ಅಲ್ಲದೆ ರಾಜಾಸ್ಥಾನ, ಪಂಜಾಬ್ ಮೇಲೆ ಬೆಳಿಗಿನ ವರೆಗೂ ಡ್ರೋನ್ ದಾಳಿ ನಡೆಸಿದೆ. ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಪಡೆಗಳು, ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರ, ಉರಿ, ಪಂಜಾಬ್ ಸೇರಿದಂತೆ ಹಲವು…

ಭಾರತ ಪಾಕಿಸ್ತಾನ ಟ್ರಂಪ್ ಮದ್ಯಸ್ಥಿಕೆಯಲ್ಲಿ ಕದಮ ವಿರಾಮ

ನವದೆಹಲಿ,ಮೇ,10- ಭಾರತ- ಪಾಕಿಸ್ತಾನ ಮಧ್ಯೆ ನಡೆಯುತ್ತಿದ್ದ ಸಂಘರ್ಷ ಸದ್ಯ ಸ್ಥಗಿತಗೊಳಿಸುವ ಮೂಲಕ ಕದನವಿರಾಮ ಘೋಷಣೆಯಾಗಿದೆ..ಅಮೆರಿಕಾ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆ ಯಲ್ಲಿ ಸಂದಾನ ಯಶಸ್ವಿಯಾಗಿದೆ. ಕದನವಿರಾಮ ಮಾತುಕತೆ ಕುರಿತಂತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಿಲಿಟರಿ ಮಹಾನಿರ್ದೇಶಕ ಖಚಿತಗೊಳಿಸಿದ್ದಾರೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದಾರೆ ಎಂದು ಹೇಳಿದರು. ಭಾರತೀಯ ಸಮಯ 1700 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ ಮತ್ತು ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ…

ಭಾರತ-ಪಾಕಿಸ್ತಾನ ದಾಳಿ ಸಂಘರ್ಷ ಕುರಿತು ಹೇಳಿಕೆ ನೀಡಿದ ಜಾಗತಿಕ ನಾಯಕರಿಗೆ ಖಡಕ್ ಎಚ್ಚರಿಕೆ

ನವದೆಹಲಿ,ಮೇ೧೦-ಭಾರತ ನಡೆಸುತ್ತಿರುವ ದಾಳಿ ಬಗ್ಗೆ ಎಲ್ಲೊ ಕೂತು ಭಾರತವನ್ನು ಸುಮ್ಮನಿರುವಂತೆ ಕೇಳಲು ಸಾಧ್ಯವಿಲ್ಲ ಇದು ಬದಲಾದ ಭಾರತ ಎಂದು ಖಡಕ್ ಸಂದೇಶವನ್ನು ರವಾನಿಸಲಾಗಿದೆ. ಹೌದು..ಪಹಲ್ಗಾಮ್ ಉಗ್ರರ ದಾಳಿ ಮತ್ತು ಅದಕ್ಕೆ ಉತ್ತರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾರಣೆ ನಂತರ ಬಾರತ-ಪಾಕಿಸ್ತಾನ ಎರಡು ದೇಶಗಳ ನಡುವೆ ಉಲ್ಭಣಿಸುತ್ತಿರುವ ಸಂಘರ್ಷದ ವಿಚಾರವಾಗಿ ಜಾಗತಿಕ ನಾಯಕರು ನೀಡಿರುವ ಹೇಳಿಕೆಗಳಿಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ ಈ ಬಗ್ಗೆ ಟ್ವೀಟ್‌ಅವರು .. ’ಭಾರತೀಯ ನಾಗರಿಕರು ದಾಳಿಗೆ ಒಳಗಾಗುತ್ತಿರುವ ಸಮಯದಲ್ಲಿ,…

1 2 3 9
error: Content is protected !!