Browsing: ರಾಷ್ಟ್ರೀಯ

ರಾಷ್ಟ್ರೀಯ

ಪಾಕಿಸ್ತಾನದ ದ್ರೋನ್ ದಾಳಿಯನ್ನು ವಿಫಲಗೊಳಿಸಿದ ಸುದರ್ಶನ ಅಸ್ತ್ರ

ನವದೆಹಲಿ, ಮೇ,10- ಭಾರತದ ದಾಳಿಗೆ ಈಗ ಪಾಕಿಸ್ತಾನ ತಿರುಗೇಟು ನೀಡಲು ಸನ್ನದ್ದವಾಗಿದ್ದು ಗಡಿಯಲ್ಲಿ ಪಾಕ್ ಕತ್ತಲೆ ದಾಳಿ ಆರಂಭಿಸಿದೆ. ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ…

ಪಾಕ್ ಡ್ರೋಣ್ ಗಳನ್ನು ಹೊಡೆದುರುಳಿಸಿದ ಭಾರತೀಯ ಸೈನಿಕರು

ನವದೆಹಲಿ, ಮೇ09-ಈಗ ಅಕ್ಷರಶಃ ಯುದ್ಧದ ಬೀತಿ ಆರಂಭವಾಗಿದೆ,ಪೆಹಲ್ಗಾಮ್ ಘಟನೆಯ ನಂತರ ಭಾರತ ಆರಂಭಿಸಿರುವ ಆಪರೇಷನ್ ಸಿಂಧೂರದ ಹೆಸರಿನ ದಾಳಿಗೆ ಪ್ರತಿಯಾಗಿ ದಾಳಿ ನಡೆಸಲು ಮುಂದಾದ ಪಾಕಿಸ್ತಾನದ ಡ್ರೋನ್ ಗಳನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಬುಧವಾರ ರಾತ್ರಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಗಳಲ್ಲಿ ದೊಡ್ಡ ಪ್ರಮಾಣದ ಡ್ರೋನ್ ನಿರೋಧಕ ಕಾರ್ಯಾಚರಣೆ ನಡೆದಿದ್ದು ಈ ವೇಳೆ ಭಾರತೀಯ ಸೇನೆಯು 50 ಕ್ಕೂ ಹೆಚ್ಚು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಮೂಲಗಳು ದೃಢಪಡಿಸಿವೆ. ಪಾಕಿಸ್ತಾನವು ವಿವಿಧ ಸ್ಥಳಗಳಲ್ಲಿ ಭಾರತದ ಭೂಪ್ರದೇಶಕ್ಕೆ…

ಒಗ್ಗಟ್ಟು ಪ್ರದರ್ಶಿಸಲು ಪ್ರತಿಪಕ್ಷಗಳಿಗೆ ಮೋದಿ ಕರೆ

ನವದೆಹಲಿ, ಮೇ,08- ಆಪರೇಷನ್ ಸಿಂಧೂರ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಎಲ್ಲಾ ಪಕ್ಷಗಳು ಏಕತೆ ಹೊಂದಬೇಕು ಆ ಮೂಲಕ ನಮ್ಮ ಸೈನಿಕರಿಗೆ ನಾವು ತೋರಿಸುವ ಗೌರವ ಎಂದು ತಿಳಿಸಿದ್ದಾರೆ. ಕಾರ್ಯಾಚರಣೆಯ ಬಗ್ಗೆ ರಾಜಕೀಯ ನಾಯಕರಿಗೆ ವಿವರಿಸಲು ಕರೆಯಲಾದ ಸರ್ವಪಕ್ಷ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಈ ನಿರ್ಣಾಯಕ ಹಂತದಲ್ಲಿ “ಪ್ರತಿಯೊಬ್ಬ ಭಾರತೀಯರು ಒಗ್ಗಟ್ಟಾಗಿ ನಿಲ್ಲಬೇಕಾಗಿದೆ” ಎಂದು ಒತ್ತಿ ಹೇಳಿದರು. ಈ ಕ್ರಮವು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಮಾಪನಾಂಕಿತ, ಗುಪ್ತಚರ ಬೆಂಬಲಿತ ಪ್ರತಿಕ್ರಿಯೆಯಾಗಿದೆ ಎಂದು ಕೇಂದ್ರವು…

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಅಜಿತ್ ಧೋವಲ್

ನವದೆಹಲಿ, ಮೇ,08-ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನದ ಒಂಬತ್ತು ಉಗ್ರನೆಲೆಗಳ ಮೇಲೆ ದಾಳಿ ನಂತರ ರಾಷ್ಟ್ರೀಯ ಭದ್ರತಾ ಸಲೆಗಾರ ಅಜಿತ್ ಧೋವಲ್ ತಂಡ ಇಂದು ಪ್ರಧಾನಿ ಮೋದಿ ಅವರನ್ನು ಬೇಟಿಯಾಗಿ ಚರ್ಚಿಸಿದರು. ಪಾಕಿಸ್ತಾನ ನಿನ್ನೆ ಶೆಲ್ ದಾಳಿ ನಡೆಸಿದ್ದು ಈ ದಾಳಿಯಲ್ಲಿ 15 ಕಾಶ್ಮೀರ ನಾಗರಿಕರು ಸಾವನ್ನಪ್ಪಿದ್ದು ಈ ಕುರಿತು ಮಾಹಿತಿ ನೀಡಿದರು. ಜಮ್ಮು ಕಾಶ್ಮೀರದ ಪರಿಸ್ಥಿತಿ ಜಮ್ಮುಕಾಶ್ಮೀರ ಗಡಿಯಲ್ಲಿ ಪಾಕ್ ಗುಂಡಿನ ದಾಳಿ 14ನೇ ದಿನವೂ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ಕುರಿತು ಅಜಿತ್ ಧೋವೆಲ್…

ಉತ್ತರ ಕಾಶಿಯಲ್ಲಿ ಹೆಲಿಕಾಪ್ಟರ್ ಪತನ ಐವರು ಯಾತ್ರಿಕರು ಸಾವು

ಉತ್ತರ ಕಾಶಿ,ಮೇ,08- ಯಾತ್ರಿಕರನ್ನು ಕರೆದೊಯ್ಯುತ್ತುದ್ದ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಉತ್ತರಖಂಡದ ಉತ್ತರಕಾಶಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ತೀರ್ಥಯಾತ್ರಿಕರನ್ನ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಯಮುನೋತ್ರಿಯಿಂದ ಗಂಗೋತ್ರಿಗೆ ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ…

ಪಾಕಿಸ್ತಾನದ ಪ್ರತಿ ದಾಳಿಯಲ್ಲಿ 15 ಮಂದಿ ನಾಗರಿಕರು ಸಾವು,ಹಲವರಿಗೆ ಗಾಯ

ನವದೆಹಲಿ, ಮೇ, 08-ಆಪರೇಷನ್ ಸಿಂಧೂರ ಭರತೀಯ ಸೈನಿಕರ ದಾಳಿಯ ಬೆನ್ನಲ್ಲೇ ಜಮ್ಮು ಕಾಶ್ಮೀರ ದ ಗಡಿನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಸೈನಿಕರು ನಡೆಸಿದ ಗಿಂಡಿನ ಚಕಮುಕಿಯಲ್ಲಿ 15 ಮಾಗರೀಕರು ಸಾವನ್ನಪ್ಪಿದ್ದು 45 ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸುತ್ತಿರುವ ಬಗ್ಗೆ ಭಾರತೀಯ ಸೇನೆಯು ಸಮಾನ ಪ್ರಮಾಣದಲ್ಲಿ ಶೆಲ್ ದಾಳಿಗೆ ಪ್ರತಿಕ್ರಿಯಿಸುತ್ತಿದೆ. ಪಾಕಿಸ್ತಾನದ ಅನಿಯಂತ್ರಿತ ಶೆಲ್ ದಾಳಿಯು…

ಪಾಕಿಸ್ತಾನದ ಒಂಬತ್ತು ಉಗ್ರ ನೆಲೆ ಮೇಲೆ ಭಾರತ ಸೇನೆ ದಾಳಿ

ನವದೆಹಲಿ,ಮೇ,7- ಪಾಕಿಸ್ತಾನಿ ಉಗ್ರರ ಮಟ್ಟ ಹಾಕಲು ಭಾರತ ಆಪರೇಷನ್ ಸಿಂಧೂರ ಹೆಸರಲ್ಲಿ ಆರಂಭಿಸಿರುವ ದಾಳಿಯಲ್ಲಿಪಾ ಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಇಂದು ಬೆಳಗಿನ ಜಾವ ದಾಲಕಿ ನಡೆಸಿದೆ. ಕಕ್ಷಣಾ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದೆ. ಒಟ್ಟು ಒಂಬತ್ತು ತಾಣಗಳ…

ನೌಕಾಪಡೆಗೆ ರೆಫೆಲ್ ಫೈಟರ್ ಜೆಟ್ಗಳ ಖರೀದಿಗೆ ಭಾರತ ಫ್ರಾನ್ಸ್ ಸಹಿ

ನವದೆಹಲಿ, ಏ,28-ನೌಕಾ ರೂಪಾಂತರದ ರಫೆಲ್ ಫೈಟರ್ ಜೆಟ್ಗಳನ್ನು ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಭಾರತ ಮತ್ತು ಫ್ರಾನ್ಸ್ ಇಂದು ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು. ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ನಲ್ಲಿ ನಿಯೋಜಿಸಲು ಭಾರತವು ಫ್ರೆಂಚ್ ರಕ್ಷಣಾ ಪ್ರಮುಖ ಡಸಾಲ್ಟ್ ಏವಿಯೇಷನ್ನಿಂದ ಜೆಟ್ಗಳನ್ನು ಖರೀದಿಸುತ್ತಿದೆ. ಸಹಿ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಖರೀದಿಗೆ ಅನುಮತಿ ನೀಡಿದ ಮೂರು…

ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ,ಹಲವು ಪ್ರವಾಸಿಗರ ಸಾವು

ಶ್ರೀನಗರ ಏ,22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿಭಯೋತ್ಪಾದಕ ದಾಳಿ ನಡೆದಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಲಾಗಿದೆ. ಭಯೋತ್ಪಾದಕರ ಈ ಗುಂಡಿನ ದಾಳಿಯಲ್ಲಿ 26ಪ್ರವಾಸಿಗರು ಸಾವನ್ನಪ್ಪಿದ್ದಸರೆ ಇನ್ನು ಎಂದು ವರದಿಯಾಗಿದೆ. ಗಾಯಗೊಂಡ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಮೂಲಗಳು ಹೇಳುವಂತೆ ಭಯೋತ್ಪಾದಕರು ಮೊದಲು ಪ್ರವಾಸಿಗರಿಂದ ಹೆಸರುಗಳನ್ನು ಕೇಳಿದರು. ಆಗ ಪ್ರವಾಸಿಗರು ತಮ್ಮ ಹಿಂದೂ ಹೆಸರುಗಳನ್ನು ಹೇಳಿದಾಗ ಪ್ರವಾಸಿಗರ ಮೇಲೆ ಅವರು ಗುಂಡು ಹಾರಿಸಿದ್ದಾರೆ…

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲ ದರದಲ್ಲೂ ಏರಿಕೆ

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲದರದಲ್ಲೂ  ಏರಿಕೆ by-ಕೆಂಧೂಳಿ ನವದೆಹಲಿ,ಏ,07-ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 2 ರೂಪಾಯಿ ಏರಿಕೆ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಈ ಪರಿಷ್ಕೃತ ದರವು ಏಪ್ರಿಲ್ 8ರ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಒಟ್ಟಾರೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಗೆ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಗೆ ಹೆಚ್ಚಿಸಲಾಗಿದೆ…

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ by-ಕೆಂಧೂಳಿ ಚೆನೈ, ಏ,04-ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಶೀಘ್ರ ಬದಲಿಸಿ ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಲು ದೆಹಲಿ ನಾಯಕರು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಈಗ ಎಲ್ಲೆಡೆ ಬಹಿರಂಗಗೊಳ್ಳುತ್ತಿವೆ. ಮುಂಬರುವ 2026ರ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡು ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿದೆ. ಹಾಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಅವಧಿ ಮುಗಿದಿದ್ದು, ಶೀಘ್ರದಲ್ಲೇ ಹೊಸ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ…

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು, ಏಪ್ರಿಲ್ 04-ಚಿಲಿ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಗೌರವಾನ್ವಿತ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12,30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ…

 ವಕ್ಫ್ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ವಕ್ಫ್ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ಕೆಂಧೂಳಿ ನವದೆಹಲಿ, ಫೆ.೨೭- ಹಲವು ವಿರೋಧಗಳ ನಡುವೆಯೂ ಜಂಟಿ ಸದನ ಸಮಿತಿಯು ಸೂಚಿಸಿದ್ದ ೨೩ ತಿದ್ದುಪಡಿಗಳ ಪೈಕಿ೧೪ ವಕ್ಫ್ ಮಸೂದೆ ತಿದ್ದುಪಡಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಂಟಿ ಸದನ ಸಮಿತಿಯ ಪರಿಶೀಲನೆಗಾಗಿ ಒಪ್ಪಿಸಲಾಗಿತ್ತು. ಆದರೆ, ಮಾರ್ಚ್ ೧೦ರಂದು ಸಂಸತ್ ಕಲಾಪ ಪುನಾರಂಭಗೊಂಡಾಗ ಈ ತಿದ್ದುಪಡಿ ಮಸೂದೆಯನ್ನು ಸದನದ ಮುಂದೆ ಮಂಡಿಸುವ…

ದೆಹಲಿ ವಿಧಾನಸಭೆ ವಿರೋಧಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

ದೆಹಲಿ ವಿಧಾನಸಭೆ ವಿರೋಧಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ by-ಕೆಂಧೂಳಿ ನವದೆಹಲಿ, ಫೆ,23- ಭಾನುವಾರ ನಡರದ ಎಎಪಿಯ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆಮಾಡಲಾಗಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೇರಿದಂತೆ 22 ಎಎಪಿ ಶಾಸಕರು ಸಭೆಯಲ್ಲಿ ಪಾಲ್ಗೊಂಡ ಈ ಸಭೆಯಲ್ಲಿ ಅತಿಶಿಯನ್ನು ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿಯನ್ನಾಗಿಆಯ್ಕೆ ಮಾಡಲಾಗಿದೆ. ಈ ಕುರಿತು ಪಕ್ಷಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಅವರು, ‘ನನ್ನಲ್ಲಿ ನಂಬಿಕೆಯನ್ನು ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ…

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ

ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ by-ಕೆಂಧೂಳಿ ನವದೆಹಲಿ, ಫೆ,19-ಮೊದಲಬಾರಿ ಗೆದ್ದ ರೇಖಾ ಗುಪ್ತ ಅವರನ್ನು ದೆಹಲಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಕ್ಷವು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಮುಖ್ಯಮಂತ್ರಿಯಾಗಿ ಘೊಷಿಸಿದೆ. ಇದರೊಂದಿಗೆ ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿಗೆ ಮಹಿಳಾ ಮುಖ್ಯಮಂತ್ರಿ ಸಿಕ್ಕಾಂತಾಗಿದೆ. ಮಾತ್ರವಲ್ಲ ಈ ಮಹಿಳೆ ಇದೇ ಮೊದಲ ಬಾರಿಗೆ ಶಾಸಕಿಯಾಗಿ…

ಪಾಕಿಸ್ತಾನದಲ್ಲಿ ಇಂದಿನಿಂದ ಮಿನಿ ವಿಶ್ವಕಪ್ ಆರಂಭ

ಪಾಕಿಸ್ತಾನದಲ್ಲಿ ಇಂದಿನಿಂದ ಮಿನಿ ವಿಶ್ವಕಪ್ ಆರಂಭ by-ಕೆಂಧೂಳಿ ಇಂದಿನಿಂದ ಪಾಕಿಸ್ತಾನದ ಲ್ಲಿ ಮಿನಿ ವಿಶ್ವಕಪ್ ಆರಂಭವಾಗಲಿದೆ,ಇದು ಒಂಬತ್ತನೇ ಚಾಂಪಿಯನ್ ಟ್ರೋಪಿಯಾಗಿದೆ. ಕರಾಚಿಯಲ್ಲಿ ಉದ್ಟಾಟನಾಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ಮತ್ತು ಪಾಕಿಸ್ತನ ತಂಡಗಳ ನಡುವೆ ಹೋಟಾಟ ನಡೆಯಲಿದೆ.ಬಿ ಗುಂಪಿನ ಪಂದ್ಯದಲ್ಲಿ ಗೆಲುವು ಯಾರ ಪಾಲಾಗುತ್ತದೆ ಎನ್ನುವುದು ಕುತೂಹಲ ಕೆರೆಳಿಸಿದೆ . ಅಂಕಿ ಅಂಶಗಳ ಲೆಕ್ಕಾಚಾರವನ್ನು ನೋಡಿದಾಗ ಈ ಆಟದಲ್ಲಿ ಪಾಕಿಸ್ತಾನ ಕೈ ಮೇಲಾಗುತ್ತದೆ. ಉಭಯ ದೇಶಗಳ ನಡುವೆ ಒಟ್ಟು ೧೧೮ ಪಂದ್ಯಗಳು ನಡೆದಿದ್ದು, ಪಾಕ್ ೬೧ ಹಾಗೂ…

ಮಹಾರಾಷ್ಟ್ರ-ಸಿಎಂ -ಡಿಸಿಎಂ ನಡುವೆ ಬಿಕ್ಕಟ್ಟು ಮತ್ತಷ್ಟು ಉಲ್ಬಣ

ಮಹಾರಾಷ್ಟ್ರ-ಸಿಎಂ -ಡಿಸಿಎಂ ನಡುವೆ ಬಿಕ್ಕಟ್ಟು ಮತ್ತಷ್ಟು ಉಲ್ಬಣ ವರದಿ-ಎಂ.ಡಿ.ದಿನೇಶ್ ರಾವ್ ಮುಂಬೈ,ಫೆ,೧೯- ಮಹಾರಾಷ್ಟ್ರ ಸರ್ಕಾರದಲ್ಲಿ ದಿನೆ ದಿನೆ ಬಿಕ್ಕಟ್ಟು ಹೆಚ್ಚಾಗುತಿದೆ ಮುಖ್ಯಮಂತ್ರಿ ಮತ್ತು ಉಮ ಮುಖ್ಯಮಂತ್ರಿ ನಡುವೆ ಉಲ್ಬಣಗೊಂಡಿದೆ. ಹೀಗಾಗಿಯೇ ಶಿವಸೇನೆಯ ಇಪ್ಪತ್ತು ಶಾಸಕರ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಅಡಿಯ ಗೃಹ ಖಾತೆಯ ಏಕನಾಥ್ ಶಿಂಥೆ ನೇತೃತ್ವದ ಶಿವಸೇನೆಯ ಸುಮಾರು ೨೦ ಶಾಸಕರ ಒಸದಗಿಸಲಾಗಿದ್ದ ವೈ ಶ್ರೇಣಿಯ ಭದ್ರತೆಯನ್ನು ಹಿಂಪಡಡಿಯುವ ಮೂಲಕ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ ಎನ್ನಲಾಗಿದೆ, ಬಿಜೆಪಿ ಹಾಗೂ ಅಜಿತ್ ಪವಾರ್…

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ by- ಕೆಂಧೂಳಿ ನವದೆಹಲಿ, ಫೆ,18-ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ…

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ by-ಕೆಂಧೂಳಿ ನವದೆಹಲಿ,ಫೆ,೧೬-ಕುಂಭಮೇಳಕ್ಕೆ ತೆರಳುವವರ ಬಲಿಗಳು ಹೆಚ್ಚಾಗುತ್ತಿವೆ ದೆಹಲಿಯಲ್ಲಿ ವಿಶೇಷ ರೈಲು ತಡವಾದ ಕಾರನ ಶನಿವಾರ ರಾತ್ರ ಪ್ರಯಾಣಿಕ ದಟ್ಟಣೆಯಿಂದ ಕಾಲ್ತುಳಿತದಿಂದ ೧೮ ಮಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ೧೦ ಮಂದಿ ಮಹಿಳೆಯರು ಮೂವರು ಮಕ್ಕಳು ಇತರೆ ಐದುಜನ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕನಿಷ್ಠ ೧೫ ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ…

ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ    by-ಕೆಂಧೂಳಿ ನವದೆಹಲಿ,ಫೆ,೦೯-ದೆಹಲಿಯಲ್ಲಿ ಎಎಪಿ ಹೀನಾಯ ಸೋಲು ಕಾಣುತ್ತಿದ್ದಂತೆ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ ಕೇಜ್ರಿವಾಲ ಜೈಲಿಗೆ ಹೋಗಿ ಬಂದ ನಂತರ ತಾವು ರಾಜೀನಾಮೆ ನೀಡಿ ಆ ಸ್ಥಾನದಲ್ಲಿ ಅತಿಶಿಯನ್ನು ಕೂರಿಸಿದ್ದರು ಈ ವೇಳೆ ದೆಹಲಿ ವಿಧಾನಸಭೆ ಚುನಾವಣೆಯೂ ಬಂದ ಕಾರಣ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಕಂಡಿದೆ, ಕೇಂದ್ರ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಜಯ ಘೋಷಿಸಿದ ಒಂದು…

1 2 3 4 9
error: Content is protected !!