ರಾಷ್ಟ್ರೀಯ
ಕೇರಳ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ, ಶೈಲಜಾಗೆ ಕೊಕ್
ತಿರುವನಂತಪುರಂ,ಮೇ,೧೮: ಕೋವಿಡ್ ಹರಿಡಿದ್ದ ಸಂದರ್ಭದಲ್ಲಿ ಕೇರಳದಲ್ಲಿ ಅದನ್ನು ಸಮರ್ಥವಾಗಿ ನಿಭಾಯಿಸಿ ಎಲ್ಲರ ಪ್ರಶಂಸೆಗೆ ಒಳಗಾಗಿದ್ದ ಆಗಿನ ಆರೋಗ್ಯ ಸಚಿವರಾಗಿದ್ದ ಕೆ.ಕೆ.ಶೈಲಜಾ ಅವರನ್ನು ಪಿಣಿರಾಯ್ ಅವರ ಸಚಿವ ಸಂಪುಟದಿಂದ ಹೊರಗುಳಿದಿದ್ದಾರೆ. ಬಹುತೇಕ ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಸಿಪಿಐ(ಎಂ)ನ ರಾಜ್ಯ ಸಮಿತಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಎಂ.ಬಿ.ರಾಜೇಶ್ ಕೇರಳ ಸರಕಾರದ ನೂತನ ಸ್ಪೀಕರ್ ಆಗಿದ್ದು, ಕೆ.ಕೆ.ಶೈಲಜಾ ಅವರು ಪಕ್ಷದ ಪ್ರಮುಖ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಸಿಪಿಐಎಂ ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯಮಂತ್ರಿ ಪಿಣರಾಯಿ…