Browsing: ಸಾಹಿತ್ಯ

ಸಾಹಿತ್ಯ

ಕುವೆಂಪು ಅವರ  ವೈಚಾರಿಕತೆ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಜು 5-ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಹೆಚ್ಚಾಗುತ್ತಿದೆ…

ಮಹೇಶ್ ಜೋಶಿ ವಿರುದ್ದ ಆರ್ಥಿಕ ಅಶಿಸ್ತು ಕುರಿತು ತನಿಖೆ ನಡೆಸಲು ಆಗ್ರಹ

ಬೆಂಗಳೂರು, ಜು,02-ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಆರ್ಥಿಕ ಅಶಿಸ್ತು ಹಾಗೂ ಲೆಕ್ಕ ಪತ್ರ ಲೋಪ ಆಡಿಟ್ ಆಕ್ಷೇಪಣೆ ವಿಚಸರಗಳ ಬಗ್ಗೆ ತನಿಖೆ ನಡೆಸುವಂತೆ ಸಾಹಿತಿಗಳ ನಿಯೋಗಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಾಹಿತಿಗಳ ನಿಯೋಗ ಸಚಿವ ಜಮೀರ್ ಅಹಮದ್ ಖಾನ್ ಅವರ ನಿವಾಸಕ್ಕೆ ಭೇಟಿ ಮಾಡಿ  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ದ ಆರ್ಥಿಕ ಅಶಿಸ್ತು ಹಾಗೂ ಲೆಕ್ಕ…

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಕ್ ಆಯ್ಕೆ

ಬಳ್ಳಾರಿ,ಜೂ,29- ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರನ್ನು ಆಯ್ಕೆ ಮಾಡಿ ಘೋಷಿಸಲಾಗಿದೆ. ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ನಡೆದಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಂಡಿದ್ದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ…

ಸಿಡಿ ಬಂಡಿ

ಡಾ.ಶಿವಕುಮಾರ್ ಕಂಪ್ಲಿ ಸಾಹಿತ್ಯ ವಲಯದಲ್ಲಿ ಚಿರಪರಿಚಿತ ಹೆಸರು,ಮೂಲತಃ ಕಂಪ್ಲಿಯವರಾದರೂ ಅವರು ಬೆಳದದ್ದು ಓದಿದ್ದು ಚಿತ್ರದುರ್ಗ,ಬಳ್ಳಾರಿಯಲ್ಲಿ ಕುವೆಂಪು ವಿ.ವಿ.ಯಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪಡೆದ ನಂತರ,ಹಂಪಿ. ಕನ್ನಡ ವಿ.ವಿಯಲ್ಲಿ  ಶ್ರೀ ಶ್ರೀ ಮತ್ತು ಸಿದ್ದಲಿಂಗಯ್ಯ ಕುರಿತು ಸಂಶೋಧನೆಗೆ ಪಿ.ಎಚ್.ಡಿ.ಪದವಿ ಪಡೆದಿರುವ ಅವರು ಪ್ರದ್ಯಾಪಕರಾಗಿ ಈಗ ದಾವಣಗೆರೆ ವಿ.ವಿ.ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಅನುವಾದದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಅವರು ಹಲವಾರು ತೆಲುಗು ಕತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ, ಸೂರ್ಯನಿಗೆ ಗೆಜ್ಜೆಯ ಕಟ್ಟಿ ( ಆಶಾರಾಜು ಕವಿತೆಗಳು)ಸ್ತ್ರೀ ಪರ್ವ(ಸಿಂಹ ಪ್ರಸಾದ್ ಕಾದಂಬರಿ) ಅನುವಾದಿಸಿದ್ದಾರೆ.ಅಗ್ನಿಕಿರೀಟ(ಕವನಸಂಕಲನ),ನವಿಲಗನ್ನಡಿ, ಕಾಲುಜಾಡು.…

ಬದುಕನ್ನು ಆದರ್ಶವಾಗಿಟ್ಟುಕೊಂಡು ಸಾಹಿತ್ಯ ಬರೆಯುವುದು ದೊಡ್ಡ ಸವಾಲು: ಬಸವರಾಜ ಬೊಮ್ಮಾಯಿ

ಬೆಂಗಳೂರು,ಜೂ,14- ಸಾಹಿತಿ ಎಸ್. ಎಲ್. ಭೈರಪ್ಪ ಅವರ ಜೀವನ ಮತ್ತು ಸಾಹಿತ್ಯಕ್ಕೆ ಎರಡು ವಿಶ್ಲೇಷಣೆ ಅಗತ್ಯವಿಲ್ಲ. ಅವರ ಜೀವನ ಮತ್ತು ಬದುಕು ಎರಡೂ ಒಂದೇ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ನಗರದ ಬಿಎಂಎಸ್ ಎಂಜನೀಯರಿಂಗ್ ಕಾಲೇಜಿನಲ್ಲಿ ನಡೆದ ಸಾಹಿತಿ ಎಸ್. ಎಲ್ ಭೈರಪ್ಪ ಪ್ರತಿಷ್ಠಾನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಎಸ್. ಎಲ್. ಭೈರಪ್ಪನವರ ಕೃತಿಗಳನ್ನು ಅರ್ಥ ಮಾಡಿಕೊಳ್ಳುವುದೇ ಕಷ್ಟ. ನಾನು ಪರ್ವ ಕಾದಂಬರಿಯನ್ನು ಕಾಲೇಜು ಜೀವನದಲ್ಲಿಯೇ ಓದಲು ಪ್ರಯತ್ನ…

ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ-

ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎ ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ಬೆಂಗಳೂರು ಜೂ 2-ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ…

ಖ್ಯಾತ ಕವಿ ಎಚ್.ಎಸ್.ವೆಂಕಟೇಶ್ ಮೂರ್ತಿ ನಿಧನ

ಬೆಂಗಳೂರು, ಮೇ,30-ಕನ್ನಡದ ಖ್ಯಾತ ಕವಿಎಚ್.ಎಸ್,ವೆಂಕಟೇಶ್ ಮೂರ್ತಿ ಅವರು ಇಂದು ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾದರು. ಅವರಿಗೆ80 ವರ್ಷ ವಯಸ್ಸಾಗಿತ್ತು,ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯಿಸಿರೆಳದರು. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಚ್.ಎಸ್. ವೆಂಕಟೇಶಮೂರ್ತಿ (ಎಚ್‌ಎಸ್‌ವಿ ) ಕನ್ನಡ ಸಾಹಿತ್ಯದ ಪ್ರಮುಖ ಕವಿ,…

ಹಿರಿಯ ಸಾಹಿತಿ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ನಿಧನ

ಬೆಂಗಳೂರು, ಮೇ,7-ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಅವರು ಇಂದು ನಿಧನರಾದರು. ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರೊಳೊಗೊಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಕನ್ನಡ ಸಾರಸ್ವತ ಲೋಕ ಕಂಬನಿ ಮಿಡಿದಿದೆ. .ಎಸ್.ಸಿದ್ದಲಿಂಗಯ್ಯನವರು ಹುಟ್ಟಿದ್ದು ಫೆಬ್ರವರಿ…

ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿ ನೇಮಿಸಲು ಸಾಹಿತಿಗಳು, ಕನ್ನಡಪರ ಸಂಘಟನೆಗಳ ನಿರ್ಣಯ

ಆರ್ ಜಿ ಹಳ್ಳಿ ನಾಗರಾಜ್, ಸಾಹಿತಿ,ಪತ್ರಕರ್ತರು ಬೆಂಗಳೂರು,ಏ,25-ಕನ್ನಡ ಸಾಹಿತ್ಯ ಪರಿಷತ್ತು ಲಂಗೂ ಲಗಾಮಿಲ್ಲದೆ ಓಡುವ ಹುಚ್ಚು ಕುದುರೆಯಂತಾಗಿದೆ. ಅಲ್ಲಿ ಕೂತ ರಾಜ್ಯಾಧ್ಯಕ್ಷರು ಸಾಹಿತ್ಯ ಚಟುವಟಿಕೆ ಬಿಟ್ಟು ಆಜೀವ ಸದಸ್ಯರು ಹಾಗೂ ಅವರಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರ ಮೇಲೆ ಕ್ರಮ ಜರುಗಿಸುತ್ತ, ಅವರ ಪ್ರಾಥಮಿಕ ಸದಸ್ಯತ್ವ ರದ್ದುಪಡಿಸುವ ಹುಚ್ಚು ನಿರ್ಧಾರ ಕೈಗೊಂಡು; 3 ನೇ ಬಾರಿಗೆ ಬೈಲಾ ತಿದ್ದುಪಡಿಗೆ ಕೈ ಹಾಕಿದ್ದು ಭಾರಿ ಕೋಲಾಹಲ ಉಂಟು ಮಾಡಿದೆ. ತಮಗೆ ಪರಮಾಧಿಕಾರ ಬೇಕೆಂದು ಹಲವು ತಿದ್ದುಪಡಿ ಮಾಡಲು ಹೊರಟ ಜೋಶಿ…

ಚಿಗುರುತ್ತಿರುವ ಕಾವ್ಯದ ‘ ಹೊನಲು

ಚಿಗುರುತ್ತಿರುವ ಕಾವ್ಯದ ‘ ಹೊನಲು (‘ಹೊನಲು ಕವನ ಸಂಕಲನ ಬಿಡುಗಡೆಯ ಸಂದರ್ಭದ ಭಾಷಣದ ಲೇಖನ ರೂಪ) ನಾ ದಿವಾಕರ ಲೇಖಕರು, ಚಿಂತಕರು ಶ್ರೀಮತಿ ಭಾಗ್ಯ ಗೌರೀಶ್ ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸುವ ತಮ್ಮ ವೃತ್ತಿಯೊಂದಿಗೇ, ತಾವು ಬದುಕಿನ ಹಾದಿಯಲ್ಲಿ ಕಲಿತ ಅಥವ ಕಲಿಯಬೇಕೆಂದೆನಿಸುವ, ಜೀವನ ಸಾರ್ಥಕತೆಯ ಹಲವು ಸೂಕ್ಷ್ಮ ಸಂಗತಿಗಳಿಗೆ ಒಂದು ಸಂಕ್ಷಿಪ್ತ ಅಕ್ಷರ ನೀಡುವ ಮೂಲಕ, ಕಾವ್ಯಾತ್ಮಕ ಸ್ಪರ್ಶದೊಂದಿಗೆ ತಮ್ಮ ಪ್ರಥಮ ಕವನ ಸಂಕಲನ ? ಹೊನಲು ? ಹೊರತರುತ್ತಿರುವುದು ಹೆಮ್ಮೆಯ ವಿಚಾರ. ಕಾವ್ಯ ಎನ್ನುವುದು…

ದಾವಣಗೆರೆಯಲ್ಲಿ ಫೆ 7 ರಿಂದ 9 ವರೆಗೆ ರಾಷ್ಟ್ರೀಯ ಅಕ್ಷರ ಹಬ್ಬ

ದಾವಣಗೆರೆಯಲ್ಲಿ ಫೆ 7 ರಿಂದ 9 ವರೆಗೆ ರಾಷ್ಟ್ರೀಯ ಅಕ್ಷರ ಹಬ್ಬ by ಕೆಂಧೂಳಿ ದಾವಣಗೆರೆ,ಜ,30: ಸೃಜನಶೀಲ ಸಾಹಿತ್ಯವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ‘ದಾವಣಗೆರೆ ರಾಷ್ಟ್ರೀಯ ಅಕ್ಷರ ಹಬ್ಬ’ವನ್ನು ಫೆ.7ರಿಂದ 9ರವರೆಗೆ ಹಮ್ಮಿಕೊಳ್ಳಲಾಗಿದೆ ‘ಬೆಂಗಳೂರು, ಮೈಸೂರು, ಧಾರವಾಡದಲ್ಲಿ ನಡೆಯುತ್ತಿದ್ದ ಸಾಹಿತ್ಯ ಹಬ್ಬವನ್ನು ಅರಸಿ ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಮಧ್ಯ ಕರ್ನಾಟಕದಲ್ಲಿ ಆಯೋಜಿಸಲಾಗಿದೆ. ಸಾಹಿತ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಪ್ರಯತ್ನದ ಭಾಗವಾಗಿ ಈ ಹಬ್ಬ ರೂಪುತಳೆದಿದೆ. ಕಥೆ, ಕಾವ್ಯ, ಕಾದಂಬರಿ ಮತ್ತು ರಂಗಭೂಮಿ ಕೇಂದ್ರೀಕರಿಸಿ ಉತ್ಸವ…

ಬಹುರೂಪಿಯ ಅಕ್ಕಯ್ ಕೃತಿಗೆ ಎರಡು ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು,ಮಾ,30 :ಬಹುರೂಪಿ ಪ್ರಕಾಶನದ ಹೆಮ್ಮೆಯ ‘ಅಕ್ಕಯ್’ ಕೃತಿಗೆ ‘ಪ್ರಕಟಣೆಯ ಉತ್ಕೃಷ್ಟತೆ’ಗಾಗಿ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪ್ರಕಟಣೆಪ್ರಪಂಚದ ಮಹತ್ವದ ಸಂಸ್ಥೆಯಾದ ‘ಪಬ್ಲಿಷಿಂಗ್ ನೆಕ್ಸ್ಟ್’ ಆಯೋಜಿಸಿದ್ದ ವಾರ್ಷಿಕ ಸ್ಪರ್ಧೆಯಲ್ಲಿ ‘ಬಹುರೂಪಿ ಪ್ರಕಾಶನ’ದ ‘ಅಕ್ಕಯ್’ ಕೃತಿ ಪ್ರಕಟಣೆಯ ಉತ್ಕೃಷ್ಟತೆಗೆ ಹಾಗೂ ‘ಕುಪ್ಪಳಿ ಡೈರಿ’ ಮುಖಪುಟ ವಿನ್ಯಾಸಕ್ಕಾಗಿ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ದೇಶ ವಿದೇಶದ ಪ್ರತಿಷ್ಠಿತ ಪ್ರಕಟಣಾ ಸಂಸ್ಥೆಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಅಂತಿಮವಾಗಿ ‘ಅಕ್ಕಯ್’ ಕೃತಿ ಪ್ರಕಟಣೆಯ ಉತ್ಕೃಷ್ಟತೆ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನವನ್ನು ಗಳಿಸಿತು. ದೇಶ ಸಾರ್ವಜನಿಕ…

ಚಂಪಾ ಇನ್ನು ನೆನಪು ಮಾತ್ರ

ಬೆಂಗಳೂರು, ಜ,10: ಚಂದ್ರಶೇಖರ ಪಾಟೀಲ (ಚಂಪಾ) ಇಂದು ಬೆಳಗ್ಗೆ ೬.೩೦ಕ್ಕೆ ಬೆಂಗಳೂರಲ್ಲಿ ನಿಧನರಾದರು. ಅವರಿಗೆ‌83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು‌ಕೋಣನ ಕುಂಟೆ ಕ್ರಾಸ್ ಬಳಿ ಇರುವ ಆಸ್ಟ್ರಾ ಆಸ್ಪತ್ರಗೆ ದಾಖಲಿಸಲಾಗುತ್ತಿ ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಇಹಲೋಕ ತ್ಯಜಸಿದ್ದಾರೆ. ಚಂಪಾ ನಿಧನದೊಂದಿಗೆ ಜನಪರ ಚಳುವಳಿಯ ಇನ್ನೊಂದು ಕೊಂಡಿ ಕಳಚಿದಂತಾಗಿದೆ. ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ. ಓದಿದ್ದು ಹತ್ತಿಮತ್ತೂರು-ಹಾವೇರಿಗಳಲ್ಲಿನ ಕನ್ನಡ ಶಾಲೆಗಳಲ್ಲಿ. ೧೯೫೬ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿ, ೧೯೬0ರಲ್ಲಿ ಬಿ.ಎ. ಪೂರೈಸಿದರು. ೧೯೬೨ರಲ್ಲಿ ಕರ್ನಾಟಕ…

ಬಿ.ಸಿ.ರಾಮಚಂದ್ರಶರ್ಮರ ಸಾಹಿತ್ಯ ಮಗ್ಗಲುಗಳ ಪರಿಚಯ

– ತುರುವನೂರು ಮಂಜುನಾಥ ಬಿ.ಸಿ.ರಾಮಚಂದ್ರ ಶರ್ಮರ ಸಾಹಿತ್ಯ ಮಗ್ಗಲುಗಳ ಪರಿಚಯ ಆಧುನಿಕಕನ್ನಡ ಕಾವ್ಯ ಚರಿತ್ರೆಯಲ್ಲಿ ಪ್ರಮುಖ ಹೆಸರು ಡಾ.ಬಿ.ಸಿ.ರಾಮಚಂದ್ರ ಶರ್ಮ ಅವರು ತಮ್ಮ ನವ್ಯಕಾಲಘಟ್ಟದಲ್ಲಿ ಸಾಹಿತ್ಯ ಮತ್ತು ಹೊಸ ಚಿಂತನೆಗಳಿಗೆ ಹೇಗೆ ಹೊರೆಹಚ್ಚಿದರು ಎನ್ನುವುದು ಬಹುತೇಕ ಈಗಿನ ಯುವ ಸಾಹಿತಿಗಳಿಗೆ ಪರಿಚಯವಿಲ್ಲ. ಅವರ ಕುರಿತು ಹಲವಾರು ಕವಿಗಳು ಸಾಹಿತಿಗಳು ಬಿಡಿ ಬರಗಳನ್ನು ಸಂಕ್ಷಿಪ್ತವಾಗಿ ಪರಿಚಯಿಸಿದ್ದಾರೆ ಅದರಲ್ಲಿ ನನಗೆ ಒಂದಿಷ್ಟು ಮುಖ್ಯವಾಗಿದ್ದು ಮತ್ತು ಅವರ ಸಾಹಿತ್ಯ ಕುರಿತು ಸಮಗ್ರವಲ್ಲದಿದ್ದರು ಪರಿಚಯ ದೃಷ್ಟಿಯಲ್ಲಿ ಡಾ.ನರಹರಿ ಬಾಲಸುಬ್ರಮಣ್ಯ ಅವರು ಬರೆದಿರುವುದು…

ಜ್ಞಾನಪೀಠ ಪ್ರಶಸ್ತಿ ಯಾರಿಗೆ ಸಿಕ್ಕರೂ ಸಂತೋಷ;ಕಣವಿ

ಧಾರವಾಡ,ಅ,06: ಜ್ಞಾನಪೀಠ ಪ್ರಶಸ್ತಿ ಯಾರಿಗೆ ಸಿಕ್ಕರೂ ನನಗೆ ಸಂತೋಷ ಎಂದು ಹಿರಿಯ ಕವಿ ಚನ್ನವೀರ ಕಣವಿ ಹೇಳಿದ್ದಾರೆ. ಜ್ಞಾನಪೀಠ ಪ್ರಶಸ್ತಿಗೆ ಹೆಸರು ಶಿಫಾರಸ್ಸು ಮಾಡಿರುವ ವಿಚಾರವಾಗಿ ಧಾರವಾಡದಲ್ಲಿ ಹಿರಿಯ ಕವಿ ಚನ್ನವೀರ ಕಣವಿ ಮಾತನಾಡಿದ್ದು, ನನ್ನ ಹೆಸರು ಶಿಫಾರಸ್ಸು ಮಾಡಿದ್ದಕ್ಕೆ ನನಗೆ ಪ್ರಶಸ್ತಿ ಸಿಗುತ್ತೆ ಅಂತಾ ಅಲ್ಲ ಎಂದಿದ್ದಾರೆ. ಹೆಸರು ಶಿಫಾರಸ್ಸು ಮಾಡಿರುತ್ತಾರೆ. ಯಾರಿಗಾದರೂ ಒಬ್ಬರಿಗೆ ಪ್ರಶಸ್ತಿ ಕೊಡುತ್ತಾರೆ. ಶಿಫಾರಸ್ಸು ಮಾಡಿದ್ದಕ್ಕೆ ಪ್ರಶಸ್ತಿ ಬರುತ್ತದೆ ಅಂತಾ ಅಲ್ಲಾ. ಇನ್ನು ಪ್ರಶಸ್ತಿ ನನಗೆ ಬಂದರೂ ಸಂತೋಷ ಹೇಳಬಹುದು, ವೀರಪ್ಪ…

ಬತ್ತಬಾರದು ಭಾವಗಳ ಒರತೆ

ವಿ.ಮಂಜುಳ ಪಟೇಲ್ ಅವರು ಕವನ ಲೇಖನಗಳನ್ನು ಬರೆದಿದ್ದಾರೆ,ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು ಶೀಘ್ರ ಕವನ ಸಂಕಲನ ಹಾಗೂ ಕಾದಂಬರಿ ಪ್ರಕಟಗೊಳ್ಳಲಿದೆ.ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಅವರು ಟಿಕ್ ಟಾಕ್ ನಲ್ಲಿ ಹೆಚ್ಚು ಕಾಣಸಿಕೊಳ್ಲಕುತ್ತಿದ್ದಾರೆ…ಇವರು ಸದ್ಯ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಿದ್ದಾರೆ. ವಿ. ಮಂಜುಳಾ ಪಟೇಲ್ ಬತ್ತಬಾರದು ಭಾವಗಳ ಒರತೆ ವಾಸ್ತವದ ಹಂಗನ್ನು ಮೀರಿ ಆ ನಿನ್ನ ನೆನಪುಗಳಲ್ಲಿ ಮೆದ್ದಾಗಲೆಲ್ಲ ಇಳಿದು ಬಿಡುವುದು ಮನಸ್ಸು ನಿನ್ನ ಪ್ರೀತಿಯ ಭಿಕ್ಷಾಟನೆಗೆ ಮಮಕಾರದಿ ಕರೆದು ಬಿಡು ನಿನ್ನ ಒಲವಿಗೆ ಒಮ್ಮೆಯಾದರೂ ಒಲವ ರಾಗ ಹೊಸತೇನಲ್ಲ…

ಹೆಣ್ಣಿನ ಒಡಲಾಳದ ಪ್ರತಿಬಿಂಬಗಳು

ಪ್ರಕಾಶ ಕಡಿಮೆ ಅವರು ಮೂಲ ಉತ್ತರ ಕನ್ನಡದ ಗೋಕರ್ಣ ಸಮೀಪದ ಕಡಮೆಯವರು, ಅವರು ಗಾಣದೆತ್ತು ಮತ್ತು ತೆಂಗಿನ ಮರ,ಆ ಹುಡುಗಿ,ಅಮ್ಮನಿಗೊಂದು ಕವಿತೆ ಎಂಬ ಮೂರು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ .ಡಾ.ಡಿ.ಎಸ್.ಕರ್ಕಿ ಪ್ರಶಸ್ತಿಯೂ ಅವರಿಗೆ ಸಂದಿದೆ, ಅವರು ಸದ್ಯ ಕಳೆದ ಇಪ್ಪತೈದು ವರುಷಗಳಿಂದ ಹುಬ್ಬಳಿಯಲ್ಲಿ ವಾಸವಾಗಿದ್ದಾರೆ. ಶ್ರೀಯುತರು ವಿಶಾಲ ಆರಾಧ್ಯ ಅವರ ‘ಸೊರಹೊನ್ನೆ ಕವನ ಸಂಕಲನ ಕುರಿತು ವಿಮರ್ಶೆ ಬರೆದಿದ್ದಾರೆ ಹೆಣ್ಣಿನ ಒಡಲಾಳದ ಪ್ರತಿಬಿಂಬಗಳು ಮೂಲತಃ ಬೆಂಗಳೂರು ಜಿಲ್ಲೆಯ ರಾಜಾಪುರದವರಾದ ವಿಶಾಲಾ ಆರಾಧ್ಯರವರು ಶಿಕ್ಷಕಿಯಾಗಿ…

ಛಿದ್ರ ಕತಾಸಂಕಲನದ ನಾವೀನ್ಯತೆ ಯ ಸೊಬಗು

ತುರುವನೂರು ಮಂಜುನಾಥ ಛಿದ್ರ ಕತಾಸಂಕಲನದ ನಾವೀನ್ಯತೆ ಯ ಸೊಬಗು ಒಬ್ಬ ಕತೆಗಾರನ ಭಾವನೆಗಳು ನಿರಾಳವಾಗಿ ಬರವಣೆಗಿಳಿದರೆ ಆ ಭಾವಗಳು ಬದುಕಿನ ಅನುಭಾವದ ಸಂಕೇತ ,ಸೂಚ್ಯ ಬದುಕಿನ ಅನಾವರಣಗೊಳ್ಳುತ್ಯವೆ.ಹಾಗೆ ಬರಹಗಾರ ತನ್ನ ಭಾವನೆಗಳನ್ನು ವಿಶ್ಲೇಷಿಸುತ್ತಾ ಜೀವನದಲ್ಲಿ ನಡೆದ ಅನುಭವಿಸಿದ ಹಾಗೂ ನೋಡಿದ ಘಟನೆಗಳನ್ನು ಅನುಸಂಧಾನಗೊಳಿಸಿದಾಗ ಬಹುಶಃ ಅಂತ ಕತೆಗಳು ಯಶಸ್ಸಿನ ಶಿಖರವೇರುತ್ತೇವೆ. ಹೌದು ಒಬ್ಬ ಬರಹಗಾರನಿಗೆ ಆ ಕಾಲಘಟ್ಟದ ಯುಗಧರ್ಮ ಪ್ರಾಮುಖ್ಯತೆ ಪಡೆದುಕೊಳ್ಳುತ್ತೆದೆಯಾದರೂ,ಕೆಲ ಬರಹಗಾರರು ಯುಗಧರ್ಮವನ್ನು ಮೀರಿ ತನ್ನದೇ ಆದ ಚಿಂತನೆ ಸೊಬಗನ್ನು ಹೊಸ ಲಯದಲ್ಲಿ ಲೀನವಾಗಿಸುತ್ತಾರೆ.…

ಬೋಲ್ಡ ಅಂಡ್ ಬ್ಯೂಟಿಪುಲ್ ರೇಖಾ

ಡಾ.ಶಿವಕುಮಾರ್ ಕಂಪ್ಲಿ ಸಹಾಯಕ ಪ್ರಾಧ್ಯಾಪಕರು ದಾವಣಗೆರೆ ವಿಶ್ವವಿದ್ಯಾಲಯ ಬೋಲ್ಡ ಅಂಡ್ ಬ್ಯೂಟಿಪುಲ್ ರೇಖಾ ಸಮಾಜ ತನಗೆ ಒಪ್ಪಿತವಾದ ಹಲವು ಬಗೆಯ ಬದುಕುಗಳನ್ನ ಮೌಲ್ಯ ಎಂದು ಕರೆಯುತ್ತದೆ. ಆದರ್ಶ ಎಂದು ಪಾಲಿಸುತ್ತದೆ.ಅದು ಕುಟುಂಬದ ವಿಷಯದಲ್ಲಿ ಒಂದು ಗಂಡಿಗೆ ಒಂದೇ ಹೆಣ್ಣು ಎಂದು ಮದುವೆಯ ನಿಯಮವನ್ನ ವಿಧಿಸಿ ಹಾಗೆ ಬದುಕುವುದು ಸಾಮಾಜಿಕ ಗೌರವದ ಸಂಕೇತ ವೆಂದುಹೇಳುವ ನಿಯಮವನ್ನ ಪಾಸುಮಾಡುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಸಮುದಾಯಗಳು ರಾಮ ಲಕ್ಷ್ಮಣರ ಆದರ್ಶವನ್ನ ಸೂಚಿಸುತ್ತವೆ. ಸಮಾಜದಲ್ಲಿ ದುಡಿವ ಶ್ರಮಿಕವರ್ಗ ಮತ್ತು ನೌಕರಿಯ ಮಧ್ಯಮವರ್ಗ…

ಜವಬ್ದಾರಿ

‌ಮೀನಾಕ್ಷಿ ಹರೀಶ್. ಮೀನಾಕ್ಷಿ ಹರೀಶ್. ಹಿರಿಯ ಸಾಹಿತಿ. ಪ್ರೌಢ ಸಾಹಿತ್ಯದ ಜೊತೆಗೆ ಮಕ್ಕಳಿಗಾಗಿ ಕಾದಂಬರಿ, ಕಥೆ, ಹಾಡುಗಳನ್ನು ಬರೆದಿದ್ದಾರೆ. ಎಸ್ ಬಿ ಎಂ, ನಿವೃತ್ತ ಬ್ಯಾಂಕ್ ಉದ್ಯೋಗಿ. ಮನಸ್ಸೆಂಬ ಮಾಯೆ – ಪ್ರೀತಿಯೆಂಬ ಭ್ರಮೆ ಹಾಗೂ ನನ್ನ ನೆನಪುಗಳು ಎನ್ನುವ ಎರಡು ಕೃತಿಗಳನ್ನು ಹೊರತಂದಿದ್ದಾರೆ. ಆಧ್ಯಾತ್ಮದ ಒಲವು ಇರುವ ಮೀನಾಕ್ಷಿ ಹರೀಶ್ ಅವರು ಆಧ್ಯಾತ್ಮಿಕ ಬರಹಗಳನ್ನು ಬರೆದಿದ್ದಾರೆ. ಪ್ರಸಕ್ತ ವರ್ಷ ಮೂರನೇ ಕಥಾಸಂಕಲನ ಹೊರುತ್ತಿದ್ದಾರೆ. ಉತ್ತಮ ಅನುವಾದಕರು ಕೂಡ. ಪ್ರವಾಸ, ಸಂಗೀತ ಕೇಳುವುದು, ಹಾಡು…

error: Content is protected !!