ಕವನ
ಬತ್ತಬಾರದು ಭಾವಗಳ ಒರತೆ
ವಿ.ಮಂಜುಳ ಪಟೇಲ್ ಅವರು ಕವನ ಲೇಖನಗಳನ್ನು ಬರೆದಿದ್ದಾರೆ,ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು ಶೀಘ್ರ ಕವನ ಸಂಕಲನ ಹಾಗೂ ಕಾದಂಬರಿ ಪ್ರಕಟಗೊಳ್ಳಲಿದೆ.ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಅವರು ಟಿಕ್ ಟಾಕ್ ನಲ್ಲಿ ಹೆಚ್ಚು ಕಾಣಸಿಕೊಳ್ಲಕುತ್ತಿದ್ದಾರೆ…ಇವರು ಸದ್ಯ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಿದ್ದಾರೆ. ವಿ. ಮಂಜುಳಾ ಪಟೇಲ್ ಬತ್ತಬಾರದು ಭಾವಗಳ ಒರತೆ ವಾಸ್ತವದ ಹಂಗನ್ನು ಮೀರಿ ಆ ನಿನ್ನ ನೆನಪುಗಳಲ್ಲಿ ಮೆದ್ದಾಗಲೆಲ್ಲ ಇಳಿದು ಬಿಡುವುದು ಮನಸ್ಸು ನಿನ್ನ ಪ್ರೀತಿಯ ಭಿಕ್ಷಾಟನೆಗೆ ಮಮಕಾರದಿ ಕರೆದು ಬಿಡು ನಿನ್ನ ಒಲವಿಗೆ ಒಮ್ಮೆಯಾದರೂ ಒಲವ ರಾಗ ಹೊಸತೇನಲ್ಲ…