Browsing: ಸಿನೆಮಾ

ಸಿನೆಮಾ

ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನ

ಬೆಂಗಳೂರು,ಏ,೧೪- ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಅವರಿಗೆ ೭೬ ವರ್ಷ ವಯಸ್ಸಾಗಿತ್ತು ತೀವ್ರ ಹೃದಯಾಘಾತದಿಂದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗಿನ ಜಾವ ೨-೩೦ಕ್ಕೆ ಕೊನೆಯಿಸಿರೆಳೆದರು ಎಂದು ಅವರ ಕುಟುಂಬ ತಿಳಿಸಿದೆ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದ್ದು ನಟರು,ಕಲಾವಿದರು ಅವರ ದರ್ಶನ ಮಾಡಲಿದ್ದಾರೆ ೧೯೪೯ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. ೧೯೮೫ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ…

ವರ್ಣವೇದಂ” ಚಿತ್ರಕ್ಕಾಗಿ  ಹಾಡು ಹಾಡಿದ  ಸೋನು ನಿಗಂ

“ವರ್ಣವೇದಂ” ಚಿತ್ರಕ್ಕಾಗಿ  ಹಾಡು ಹಾಡಿದ  ಸೋನು ನಿಗಂ by-ಕೆಂಧೂಳಿ ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಹೆಸರು ಮಾಡಿರುವ ಜನಪ್ರಿಯ ಗಾಯಕ ಸೋನು ನಿಗಂ, “ನಾನು ಮತ್ತು ಗುಂಡ” ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ವರ್ಣವೇದಂ”‌ ಚಿತ್ರಕ್ಕಾಗಿ ” ಓ ವೇದ ಓ ವೇದ” ಎಂಬ ಸುಂದರ ರೊಮ್ಯಾಂಟಿಕ್ ಹಾಡು ಹಾಡಿದ್ದಾರೆ. ಗಗನ್ ಭಡೇರಿಯಾ ಸಂಗೀತ ನೀಡಿರುವ ಈ ಹಾಡನ್ನು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರೆ ಬರೆದಿದ್ದಾರೆ. ಇತ್ತೀಚಿಗೆ ಈ ಹಾಡಿನ ಧ್ವನಿಮುದ್ರಣ ನಡೆದಿದ್ದು, ಸದ್ಯದಲ್ಲೇ…

ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

‘ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ by-ಕೆಂಧೂಳಿ ತೆಲುಗಿನ ಖ್ಯಾತ ನಟ ಡಾ. ಮೋಹನ್‍ ಬಾಬು, ಹೆಮ್ಮೆಯಿಂದ ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವು ಏಪ್ರಿಲ್‍ 25ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ತಾಂತ್ರಿಕ ಕೆಲಸಗಳು ವಿಳಂಬವಾದ್ದರಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಇದೀಗ ಚಿತ್ರತಂಡವು ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ‘ಕಣ್ಣಪ್ಪ’ ಚಿತ್ರವು ಡಾ. ಮೋಹನ್‍ ಬಾಬು ಮತ್ತು ಅವರ…

ನಾಳೆಯಿಂದ ಎರಡು ದಿನ ನವರಸನ್ ನೇತೃತ್ವದ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್. by-ಕೆಂಧೂಳಿ

ನಾಳೆಯಿಂದ ಎರಡು ದಿನ ನವರಸನ್ ನೇತೃತ್ವದ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್. by-ಕೆಂಧೂಳಿ ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಅನೇಕ ಇವೆಂಟ್ ಗಳನ್ನು ಆಯೋಜಿಸಿ ಜನಪ್ರಿಯರಾಗಿರುವ ನವರಸನ್ ಇದೇ ಮೊದಲ ಬಾರಿಗೆ ನೂರಕ್ಕೂ ಹೆಚ್ಚು ವುಮೆನ್ಸ್ ಸೆಲೆಬ್ರಿಟಿ ಗಳು ಭಾಗವಹಿಸುತ್ತಿರುವ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸಿದ್ದಾರೆ. ಈ ಲೀಗ್ ನ ಉದ್ಘಾಟನೆ ಏಪ್ರಿಲ್ 5ರಂದು ನಡೆಯಲಿದೆ. ಏಪ್ರಿಲ್ 5, 6(ಶನಿವಾರ, ಭಾನುವಾರ) ಪಂದ್ಯಗಳು ನಡೆಯಲಿದೆ. ಕರ್ನಾಟಕ ಮಾತ್ರವಲ್ಲದೆ…

ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ  ಶಿವರಾಜಕುಮಾರ್

“ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ  ಶಿವರಾಜಕುಮಾರ್ by-ಕೆಂಧೂಳಿ ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. ಲ ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ…

ಕಾಲಘಟ್ಟ’ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

‘ಕಾಲಘಟ್ಟ’ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ by-ಕೆಂಧೂಳಿ ಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಯಿತು. ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ಚಿತ್ರತಂಡದವರನ್ನು ಆಶೀರ್ವದಿಸಿದರು. “ಕಾಲಘಟ್ಟ” ಇದು ಎರಡು “ಕಾಲಘಟ್ಟ”ಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಗ್ರಾಮೀಣ…

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ”

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ” by-ಕೆಂಧೂಳಿ ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ|ರಾಜಕುಮಾರ್ ಮಗಳು,‌ ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ – ತಂದೆ ಲಕ್ಷ್ಮೀ ಹಾಗೂ ಗೋವಿಂದರಾಜು ಅವರು ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌. ಹಿರಿಯ ನಿರ್ಮಾಪಕ ಎಸ್‌‌ ಎ ಚಿನ್ನೇಗೌಡ, ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್…

ಪೆನ್ ಡ್ರೈವ್” ಚಿತ್ರದಲ್ಲಿ ಖಡಕ್ ಪೊಲೀಸ್ ಆಗಿ ಮಾಲಾಶ್ರೀ

“ಪೆನ್ ಡ್ರೈವ್”ಚಿತ್ರದಲ್ಲಿ   ಖಡಕ್   ಪೊಲೀಸ್ ಆಗಿ  ಮಾಲಾಶ್ರೀ by-ಕೆಂಧೂಳಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಾ|ವಿ.ನಾಗೇಂದ್ರ ಪ್ರಸಾದ್ ಅವರು ಗೀತರಚನೆ…

ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ

ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ by-ಕೆಂಧೂಳಿ ಎರಡೂವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಗಾಯಕಿಯಾಗಿದ್ದ ಗುರುತಿಸಿಕೊಂಡಿದ್ದ ಮಾನಸ ಹೊಳ್ಳ ಅವರು ಇತ್ತೀಚೆಗೆ ಸಂಗೀತ ನಿರ್ದೇಶಕಿಯಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಇತ್ತೀಚೆಗೆ ಅವರು ಸಂಗೀತ ನೀಡಿರುವ ಠಾಣೆ ಚಿತ್ರದ “ಬಾಳಿನಲಿ ಭರವಸೆಯ ಬೆಳಕನು ನೀ ಹೂಡು..” ಎಂಬ ಹಾಡಿಗೆ ಇಡೀ ಕರುನಾಡೇ ಮನಸೋತಿದೆ. ಎಲ್ಲೆಡೆ ವೈರಲ್ ಆಗಿರುವ,ಅದರಲ್ಲೂ ಪುಟ್ಟ ಮಕ್ಕಳೇ ದನಿಯಾಗಿರುವ ಈ ಹಾಡಿಗೆ ಗೆಳತಿ ರೆಮೋ ಸಾಹಿತ್ಯ ಬರೆದಿದ್ದಾರೆ. ಕರವೇ ರಾಜ್ಯಾಧ್ಯಕ್ಷ‌ ನಾರಾಯಣಗೌಡ್ರು ಕೂಡ ಈ ಹಾಡನ್ನು…

ಹೊಸ ಪ್ರತಿಭೆಗಳ ಸಮಾಗಮದ “ಉಜ್ಜಯಿನಿ ಮಹಾಕಾಲ”

ಹೊಸ ಪ್ರತಿಭೆಗಳ ಸಮಾಗಮದ “ಉಜ್ಜಯಿನಿ ಮಹಾಕಾಲ” by-ಕೆಂಧೂಳಿ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ “ಉಜ್ಜಯಿನಿ ಮಹಾಕಾಲ” ಕೂಡ ಒಂದು. ಈಗ ಅದೇ ಶೀರ್ಷಿಕೆಯಲ್ಲಿ ಕನ್ನಡ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಹರಿಪ್ರಸಾದ್ ಎಂ ಮಂಡ್ಯ ನಿರ್ಮಾಣ – ನಿರ್ದೇಶನದಲ್ಲಿ ವಿನಯ್ ನಾಯಕನಾಗಿ ನಟಿಸುತ್ತಿರುವ “ಉಜ್ಜಯಿನಿ ಮಹಕಾಲ” ಪೌರಾಣಿಕ ಚಿತ್ರವಲ್ಲ. ಹೊಸತಂಡದ ಸಮಾಗಮದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು ಬಿಡುಗಡೆ ಮಾಡಿದರು. ನಿರ್ಮಾಪಕ ನಾಗೇಶ್ ಕುಮಾರ್, ನಿರ್ದೇಶಕ ಜೆ.ಜಿ.ಶ್ರೀನಿವಾಸ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.…

‘ಅಪ್ಪು ರೀ ರಿಲೀಜ್ ಎಲ್ಲಡೆ ಪುನೀತ್ ಅಭಿಮಾನಿಗಳ ಸಂಭ್ರಮ

‘ಅಪ್ಪು ರೀ ರಿಲೀಜ್ ಎಲ್ಲಡೆ ಪುನೀತ್ ಅಭಿಮಾನಿಗಳ ಸಂಭ್ರಮ  by-ಕೆಂಧೂಳಿ ಬರುವ ಸೋಮವಾರ ಅಂದರೆ ಮಾರ್ಚ್ ೧೭ ರಂದು ಪುನೀತ್ ರಾಜ್‌ಕುಮಾರ್ ಅವರ ಐವತ್ತನೇ ಹುಟ್ಟಿದ ಹಬ್ಬ ಈ ಕಾರಣಕ್ಕಾಗಿ ಸಂಭ್ರಮಿಸಲು ೨೩ ವರ್ಷಗಳ ನಂತರ ಅವರು ನಾಯಕನಟನಾಗಿ ನಟಿಸಿದ ಮೊದಲ ಅಪ್ಪು ಚಿತ್ರವನ್ನು ರೀ ರಿಲೀಜ್ ಮಾಡಲಾಗಿದೆ.ರಾಜ್ಯದ ಎಲ್ಲ ಕಡೆಯೂ ಅದ್ದೂರಿಯಾಗಿ ನಡೆದಿದೆ ಅವರ ಅಭಿಮಾನಿಗಳು ಈ ಚಿತ್ರವನ್ನು ನೋಡಿ ಮತ್ತಷ್ಟು ಸಂಭ್ರಮಿಸಿದ್ದಾರೆ ಚಿತ್ರಮಂದಿರಗಳೆದುರು ಸೇರಿದ್ದ ನೂರಾರು ಅಭಿಮಾನಿಗಳಿಗೆತಮ್ಮ ನೆಚ್ಚಿನ ನಟನನ್ನು ಮತ್ತೆ ತೆರೆ ಮೇಲೆ…

“ಠಾಣೆ” ಚಿತ್ರದಿಂದ ಬಂತು ಸುಂದರ ಹಾಡು

“ಠಾಣೆ” ಚಿತ್ರದಿಂದ ಬಂತು ಸುಂದರ ಹಾಡು  by-ಕೆಂಧೂಳಿ ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,”ಠಾಣೆ” ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ “ಬಾಳಿನಲ್ಲಿ ಭರವಸೆಯ ಬೆಳಕು” ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಅನಾವರಣವಾಯಿತು. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡನ್ನು ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ…

ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರಕ್ಕೆ ಅಮೃತ ಅಯ್ಯರ್ ನಾಯಕಿ

ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರಕ್ಕೆ ಅಮೃತ ಅಯ್ಯರ್ ನಾಯಕಿ  by-ಕೆಂಧೂಳಿ ತಮ್ಮ ಹಾಡುಗಳ ಮೂಲಕ ಜನಪ್ರಿಯರಾಗಿರುವ ಗೀತರಚನೆಕಾರ ಹಾಗೂ “ಲವ್ ಇನ್ ಮಂಡ್ಯ” ಚಿತ್ರದ ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರದ ನಾಯಕರಾಗಿ ತಮ್ಮ ಅಮೋಘ ನಟನೆಯಿಂದ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಟಿಸುತ್ತಿದ್ದಾರೆ. ತೆಲುಗಿನ “ಹನುಮಾನ್” ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅಮೃತ ಅಯ್ಯರ್ ಸ್ಯಾಂಡಲ್ ವುಡ್…

ಶಬಾನಾ ಅಜ್ಮಿಗೆ ಜೀವಮಾನ ಪ್ರಶಸ್ತಿ 10ಲಕ್ಷ ಚೆಕ್ ನೀಡಿ ಗೌರವ

ಶಬಾನಾ ಅಜ್ಮಿಗೆ ಜೀವಮಾನ ಪ್ರಶಸ್ತಿ 10ಲಕ್ಷ ಚೆಕ್ ನೀಡಿ ಗೌರವ by-ಕೆಂಧೂಳಿ ಬೆಂಗಳೂರು, ಮಾ,10-16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.”ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ…

ಅರ್ಜುನ್‌ ಸರ್ಜಾ ನಿರ್ದೇಶನದ’ ಸೀತಾ ಪಯಣ’

ಅರ್ಜುನ್‌ ಸರ್ಜಾ ನಿರ್ದೇಶನದ ‘ಸೀತಾ ಪಯಣ’ by-ಕೆಂಧೂಳಿ ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ, ಇದೀಗ ಮತ್ತೆ ನಿರ್ದೇಶಕನ ಕ್ಯಾಪ್‌ ಧರಿಸುತ್ತಿದ್ದಾರೆ. ಸೀತಾ ಪಯಣ ಸಿನಿಮಾ ಮೂಲಕ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಕಥೆ, ಚಿತ್ರಕಥೆ ಬರೆದು, ತಮ್ಮದೇ ಹೋಮ್‌ ಬ್ಯಾನರ್‌ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸೀತಾ ಪಯಣದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್‌ ನಾಯಕನಾಗಿ ನಟಿಸಿದರೆ, ಅರ್ಜುನ್‌…

ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ  ಮಹಿಳಾ ದಿನಾಚರಣೆ 

“ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ  ಮಹಿಳಾ ದಿನಾಚರಣೆ  by-ಕೆಂಧೂಳಿ ಮರ್ಚ್ 8, ಅಂತರರಾಷ್ಟ್ರೀಯ ಮಹಿಳೆಯರ ದಿನ. ಈ ವಿಶಿಷ್ಟ ದಿನವನ್ನು “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ನಟಿಸಿರುವ ಮಹಿಳಾ ನಟಿಯರು ನಿರ್ದೇಶಕಿ ಸಿ.ಆರ್ ಬಾಬಿ ಅವರ ಸಾರಥ್ಯದಲ್ಲಿ ವಿಭಿನ್ನವಾಗಿ ಆಚರಿಸಿದ್ದಾರೆ. ಚಿತ್ರದ ನಾಯಕಿ ಅಂಕಿತ ಅಮರ್, ನಟಿಯರಾದ ಶೃತಿ ಕೃಷ್ಣ, ಮಾಳವಿಕ ಅವಿನಾಶ್, ಶೃತಿ ಹರಿಹರನ್, ವಾಣಿ ಹರಿಕೃಷ್ಣ ಹಾಗೂ ನಿರ್ದೇಶಕಿ ಬಾಬಿ ಕೇಕ್ ಕಟ್ ಮಾಡುವ ಮೂಲಕ ವಿಶ್ವ ಮಹಿಳೆಯರ ದಿನವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಈ…

ಯೋಗರಾಜ್ ಭಟ್ ಜೊತೆ  ರಮ್ಯಾ ಸಿನಿಮಾ

ಯೋಗರಾಜ್ ಭಟ್ ಜೊತೆ  ರಮ್ಯಾ ಸಿನಿಮಾ by-ಕೆಂಧೂಳಿ ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ ‘ಮನದ ಕಡಲು’ ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆಗಿದೆ. ಹಿಂದೆ ‘ರಂಗ SSLC’ ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್…

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ  ನಿರ್ಮಾಣ- ಸಿ.ಎಂ ಘೋಷಣೆ

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ  ನಿರ್ಮಾಣ- ಸಿ.ಎಂ ಘೋಷಣೆ by-ಕೆಂಧೂಳಿ ಬೆಂಗಳೂರು ಮಾ1-ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು.…

ಆಪಲ್ ಕಟ್’ ಚಿತ್ರದ ಟ್ರೇಲರ್ ಬಿಡುಗಡೆ

‘ಆಪಲ್ ಕಟ್’ ಚಿತ್ರದ ಟ್ರೇಲರ್ ಬಿಡುಗಡೆ by-ಕೆಂಧೂಳಿ ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ದಾಸೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಅನಾವರಣ ಮಾಡಿ ಮಾತನಾಡಿದ ನಟ ಗಣೇಶ್, ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು…

ಹೆತ್ತವರನ್ನು ಕಳೆದುಕೊಂಡ  ಹುಡುಗನ  ಕನಸಿನ ಕಥೆ “ಮಿಥ್ಯ”

ಹೆತ್ತವರನ್ನು ಕಳೆದುಕೊಂಡ  ಹುಡುಗನ ಕನಸಿನ ಕಥೆ “ಮಿಥ್ಯ” by-ಕೆಂಧೂಳಿ ತಮ್ಮ ಅಭಿನಯದ ಮೂಲಕ‌‌ ಅಭಿಮಾನಿಗಳ ಮನ ಗೆದ್ದಿರುವ ರಕ್ಷಿತ್ ಶೆಟ್ಟಿ ಪರಂವಃ ಸ್ಟುಡಿಯೋಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಆ ಸಾಲಿಗೆ ಮತ್ತೊಂದು ಸೇರ್ಪಡೆ ಮಿಥ್ಯ. ಪ್ರಸ್ತುತ ವಿಭಿನ್ನ ಕಥಾಹಂದರ ಹೊಂದಿರುವ “ಮಿಥ್ಯ” ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ.” ಏಕಂ” ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ಅವರಿಗೆ “ಮಿಥ್ಯ”, ಬೆಳ್ಳಿತೆರೆಯಲ್ಲಿ ಮೊದಲ…

1 2 3 8
error: Content is protected !!