Browsing: ಸಿನೆಮಾ

ಸಿನೆಮಾ

ಫೆಬ್ರುವರಿ 7ಕ್ಕೆ  ರಾಣಿ ಆಗಮನ!!

ಫೆಬ್ರುವರಿ 7ಕ್ಕೆ  ರಾಣಿ ಆಗಮನ!!   by-ಕೆಂಧೂಳಿ ಈ ಚಿತ್ರದ ಕತೆಯನ್ನು ನಿರ್ದೇಶಕ ಮಧುಚಂದ್ರ ಸುಮಾರು 700 ಜನಕ್ಕೆ ಹೇಳಿದ್ದಾರೆ !!! ಅವರಿಂದ ಫೀಡ್ ಬ್ಯಾಕ್ ತೆಗೆದುಕೊಂಡರು. ಅದರ ವೀಡಿಯೋ ಕೂಡ ಮಾಡಿದರು !! ಈ ಕತೆಯನ್ನು ತುಂಬಾ ಜನರು ಇಷ್ಟಪಡುತ್ತಾರೆ ಎಂದು ಖಚಿತ ಪಡಿಸಿಕೊಂಡ ನಂತರ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಪ್ರಾಮಾಣಿಕ ಮತ್ತು ವಿಭಿನ್ನ ಪ್ರಯತ್ನ ನೋಡಿ ಅವರಿಗೆ 150 ಜನ ಫ್ಯಾಮಿಲಿಗಳು ಸೇರಿ ಚಿತ್ರ ನಿರ್ಮಿಸಲು ಮುಂದೆ ಬಂದರು. ಚಿತ್ರದ ರಿಲೀಸ್…

ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ   ‘ಚೇಸರ್’

ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ   ‘ಚೇಸರ್’ by-ಕೆಂಧೂಳಿ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರ್ರಮಃ ನಿರ್ದೇಶನದ ಹಾಗೂ “ದಿಲ್ವಾಲ” ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಎಂ.ಜಯ್ಯರ್ರಮಃ ಅವರೆ…

ಟೀಸರ್ ಹಾಗೂ ಹಾಡುಗಳಲ್ಲಿ “ನೆನಪುಗಳ ಮಾತು ಮಧುರ”

ಟೀಸರ್ ಹಾಗೂ ಹಾಡುಗಳಲ್ಲಿ “ನೆನಪುಗಳ ಮಾತು ಮಧುರ”   by-ಕೆಂಧೂಳಿ ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ ಹಾಗೂ RED & WHITE ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ “ನೆನಪುಗಳ ಮಾತು ಮಧುರ” ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ ನರಸಿಂಹಲು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ…

ಸೈಕೋ ಜಯಂತ್ ನ   ‘  ಮಿಸ್ಟರ್  ರಾಣಿ ‘

ಸೈಕೋ ಜಯಂತ್ ನ   ‘  ಮಿಸ್ಟರ್  ರಾಣಿ ‘  by ಕೆಂಧೂಳಿ ನಮ್ಮ ಲಕ್ಷ್ಮೀ ನಿವಾಸ ಸೈಕೋ ಜಯಂತ್ ಯಾರಿಗೆ ಗೊತ್ತಿಲ್ಲ ಹೇಳಿ…ಅವನದು ಇನ್ನೊಂದು ಕತೆ ಹೇಳ್ತೀನಿ ಕೇಳಿ..ಹೀರೋ ಆಗೋಕೆ ಸಿನಿಮಾ ಇಂಡಸ್ಟ್ರಿಗೆ ಬರ್ತಾನೆ..ಆದರೆ ಆ ದೇವರು ಇವನ ಹಣೆ‌ಬರಹನ ಢಿಪರೆಂಟ್ ಆಗಿ ಬರೆದಿರ್ತಾನೆ..ಹೀರೋ ಆಗೋಕೆ ಅಂತ ಬಂದವನು ಹೀರೋಯಿನ್ ಆಗಿ ಕ್ಲಿಕ್ ಆಗಿಬಿಡ್ತಾನೆ..!!! ಈ ಕತೆನೇ ಒಂತರಾ ಸೈಕ್ ಆಗಿದೆ ಅಲ್ವಾ ? ನಮ್‌ ಸೈಕೋ ಜಯಂತ್ ಅಲಿಯಾಸ್ ದೀಪಕ್ ಸುಬ್ರಹ್ಮಣ್ಯ ಇದರಲ್ಲಿ ಇನ್ನೂ ಯಾವ…

ಬಿಗ್ ಬಾಸ್ ಸೀಸನ್ 11 ರ ವಿಜೇತ ಹನುಮಂತ

ಬಿಗ್ ಬಾಸ್ ಸೀಸನ್ 11 ರ ವಿಜೇತ ಹನುಮಂತ ಬಿಗ್‌ಬಾಸ್‌ ಕನ್ನಡ ಸೀಸನ್ 11ರಲ್ಲಿ ಗಾಯಕ ಹನುಮಂತ ಲಮಾಣಿ ಅವರು ವಿಜೇತರಾಗಿದ್ದಾರೆ. ಇದರೊಂದಿಗೆ ಕರ್ನಾಟಕದ ಕೋಟಿ ಕೋಟಿ ಜನರ ಆಸೆ ಈಡೇರಿದೆ. 52389318 ಮತಗಳನ್ನು ಪಡೆದು ಹನುಮಂತ ಗೆದ್ದು ಬೀಗಿದ್ದಾರೆ. ಕುರಿಗಾಯಿ ಹನುಮಂತ ಗೆಲ್ಲಬೇಕು ಎನ್ನುವುದು ಕನ್ನಡಿಗರ ಮನದಾಳದ ಮಾತಾಗಿತ್ತು. ಕೊನೆಗೂ ಹನುಮಂತನಿಗೆ ಜಯ ಸಿಕ್ಕಿದೆ. ಹೌದು…. ಕಿಚ್ಚ ಸುದೀಪ್ ಅವರು ಹನುಮಂತ ಈ ಬಾರಿ ವಿಜೇತ ಎಂದು ವೇದಿಕೆ ಮೇಲೆ ಘೋಷಣೆ ಮಾಡಿದರು. ಈ ಫಲಿತಾಂಶ…

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ ಬೆಂಗಳೂರು ಜ 26-ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.‌ “ಸೊಸೆ ತಂದ ಸೌಭಾಗ್ಯ” ಸಿನಿಮಾದಿಂದ ಪಿಆರ್ ಒ…

ಕ್ಯಾನ್ಸ್‌ರ್ ಗೆದ್ದು ಬಂದ ಶಿವಣ್ಣಗೆ ಅದ್ದೂರಿ ಸ್ವಾಗತ

ಕ್ಯಾನ್ಸ್‌ರ್ ಗೆದ್ದು ಬಂದ ಶಿವಣ್ಣಗೆ ಅದ್ದೂರಿ ಸ್ವಾಗತ byಕೆಂಧೂಳಿ ಬೆಂಗಳೂರು,ಜ,೨೬-ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾದ ನಂತರ ಅಮೆರಿಕಾದಿಂದ ಬೆಂಗಲೂರಿಗೆ ಹಿಂತಿರುಗಿದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಭಾನುವಾರ ಬೆಳಿಗ್ಗೆ ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಇಳಿದು ಬಂದ ಅವರನ್ನು ಅವರ ಸಾವಿರಾರು ಅಭಿಮಾನಿಗಳು ಹಾರ,ಹೂಗುಚ್ಚ ನೀಡಿ ಶುಭಕೋರಿ ಬರಮಾಡಿಕೊಂಡಿದ್ದು ಗಮನಸೆಳೆಯಿತು. ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ, ಸ್ವಾಗತಕ್ಕೆ ಅವಕಾಶವಿಲ್ಲ. ಈ ಕಾರಣದಿಂದ ಅಭಿಮಾನಿಗಳು ಸಾದಹಳ್ಳಿ ಟೋಲ್…

ನಟ ಸುದೀಪ್ ಪ್ರಶಸ್ತಿಯನ್ನು ತಿರಸ್ಕರಿಸಲು ಕಾರಣ ಏನು?

ನಟ ಸುದೀಪ್ ಪ್ರಶಸ್ತಿಯನ್ನು ತಿರಸ್ಕರಿಸಲು ಕಾರಣ ಏನು? byಕೆಂಧೂಳಿ ನಟ ಕಿಚ್ಚ ಸುದೀಪ್ ತಮಗೆ ಬಂದ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ತಿರಸ್ಕರಿಸಿದ್ದು ಯಾಕೆ? ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ, ಅದರ ಕುರಿತು ಇಲ್ಲಿದೆ ಉತ್ತರ.. ಮೊನ್ನೆ ಕನ್ನಡ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದಾಗ ಕಿಚ್ಚ ಸುದೀಪ್ ಅವರಿಗೆ ೨೦೧೯ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದರು ಅದು ಅವರ ಫೈಲ್ವಾನ್ ಚಿತ್ರದ ನಟನೆಗೆ ಅತ್ಯುತ್ತಮ ನಾಯಕ ಪ್ರಶಸ್ತಿ. ಪ್ರಶಸ್ತಿ ಪ್ರಕಟವಾಗತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸಿದ್ದರು ಆದರೆ ಕೆಲವೊತ್ತಿನಲ್ಲಿಯೇ ಸುದೀಪ್ ಮಾಡಿದ ಟ್ವೀಟ್…

ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಸುಪ್ರೀಂಕೋರ್ಟ್ ನೊಟೀಸ್

ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಸುಪ್ರೀಂಕೋರ್ಟ್ ನೊಟೀಸ್ by ಕೆಂಧೂಳಿ ನವದೆಹಲಿ, ಜ,24- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದೊಗೂ ಸುಪ್ರೀಂಕೋರ್ಟ್ ನೋಟೀಸ್ ಜಾರಿಮಾಡಿದೆ. ಈ ಮೂಲಕ ಬೇಲಿನಿಂದ ಹೊರಗಿರುವ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ. ಆರೋಪಿಗಳಾದ  ದರ್ಶನ್ ತೂಗುದೀಪ, ಪವಿತ್ರಾ ಗೌಡ, ಜಗದೀಶ್, ಪ್ರದೋಷ್, ನಾಗರಾಜು, ಅನುಕುಮಾರ್ ಸೇರಿದಂತೆ ಏಳು ಜನ ಆರೋಪಿಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು ಈಗ ಮತ್ತೆ ಆತಂಕ ಎದುರಾಗಿದೆ. ನಟ ದರ್ಶನ್…

ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ.

“ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ. by ಕೆಂಧೂಳಿ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ “ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್,‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ…

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ by ಕೆಂಧೂಳಿ ಲಿಖಿತ್ ಶೆಟ್ಟಿ ನಾಯಕನಾಗಿ, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಟ್ರೈಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.. ಸಿನೆಮಾದ ನಾಯಕಿ ಖುಷಿ ರವಿ ಹುಟ್ಟುಹಬ್ಬದ ಪ್ರಯುಕ್ತ ಸಣ್ಣ ತುಣುಕೊಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ ವೀಡಿಯೋ ಕೊನೆಯಲ್ಲಿ ಶೀಘ್ರದಲ್ಲೇ ಟ್ರೈಲರ್ ಬರಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್ ಮತ್ತು ಅಬ್ಬಬ್ಬ ಸಿನೆಮಾಗಳ ಮೂಲಕ ಸಾಕಷ್ಟು…

ಯಕ್ಷಗಾನ ಪ್ರಸಂಗದಲ್ಲೂ ಸೈ ಎನಿಸಿಕೊಂಡ ಉಮಾಶ್ರೀ

ಯಕ್ಷಗಾನ ಪ್ರಸಂಗದಲ್ಲೂ ಸೈ ಎನಿಸಿಕೊಂಡ ಉಮಾಶ್ರೀ ಉಮಾಶ್ರೀ ಅವರ ನಟನೆ ಎನ್ನುವುದಿದೆಯಲ್ಲ ಎಂಥವರನ್ನು ಮಂತ್ರಮುಗ್ದತೆ ಮಾಡಿಬಿಡುತ್ತದೆ.ಅವರ ಹಲವಾರು ಪಾತ್ರಗಳು ಜನಮಾನಸದಲ್ಲಿ ಉಳಿದಿರುವುದೇ ಅದೇಕಾರಣಕ್ಕೆ..ಹಾಗಾಗಿಯೇ ಪುಟ್ನಜ್ಜಿ ಪಾತ್ರದ ಆ ನಟನೆ ಮೂಲಕ ಕಲಾರಸಿಕರನ್ನು ಆಕ್ರಮಿಸಿಕೊಂಡು ಬಿಟ್ಟಿದ್ದಾರೆ. ಎಂಥದ್ದೆ ಪಾತ್ರ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ ಈ ಪುಟ್ನಂಜಿ ಈಗ ಯಕ್ಷಗಾನದಲ್ಲೂ ತಮ್ಮನ್ನು ಪರಿಕ್ಷೆಗೊಡ್ಡಿಕೊಂಡು ಸೈ ಎನಿಸಿಕೊಂಡಿದ್ದಾರೆ. ಉತ್ತರ ಕನ್ನಡ ಹೊನ್ನಾವರ ಸಮೀಪದ ಪೆರ್ಡೂರಿನಲ್ಲಿ ನಡೆದ ಶ್ರೀ ರಾಮ ಪಟ್ಟಾಭಿಷೇಕ ಮಾಯಾಮೃಗಗಾವತಿ ಎಂಬ ಯಕ್ಷಗಾನ ಪ್ರಸಂಗದಲ್ಲಿ ಮಂಥರೆಯಾಗಿ ಉಮಾಶ್ರೀ ಅಭಿನಯಿಸುವ ಮೂಲಕ…

ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ”

ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ” Published by film beat ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಕಾದಂಬರಿ ಆಧಾರಿತ “ಸ್ವಪ್ನ ಮಂಟಪ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅವರು ವಿಜಯ್ ರಾಘವೇಂದ್ರ ಮತ್ತು ನಟಿ ರಂಜನಿ ರಾಘವನ್ ಪ್ರಧಾನ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ…

ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಅನಾವರಣ

“ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಅನಾವರಣ ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಿಷಿ ನಾಯಕರಾಗಿ ನಟಿಸಿರುವ “ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ನಟ ರಾಕ್ಷಸ ಡಾಲಿ ಧನಂಜಯ ಅನಾವರಣ ಮಾಡಿದರು. ನಿರ್ಮಾಪಕ ಕೆ.ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಕುತೂಹಲ ಮೂಡಿಸಿದ್ದು,‌ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ. ಟ್ರೇಲರ್ ಬಿಡುಗಡೆ…

ಆಗಸ್ಟ್ 15 ರಂದು “45” ಚಿತ್ರ ತೆರೆಮೇಲೆ

ಆಗಸ್ಟ್ 15 ರಂದು”45″ ಚಿತ್ರ ತೆರೆಮೇಲೆ Publish by ,Desk team ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಹಾಗೂ 2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15, ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತಾರೆ. ಆದರೆ “45” ಚಿತ್ರತಂಡ ವಿಭಿನ್ನವಾಗಿ ದಿನಾಂಕ ಘೋಷಣೆ ಮಾಡಿದೆ. ಡೇಟ್ ಅನೌನ್ಸ್ ಮೆಂಟ್ ಗಾಗಿಯೇ ನಿರ್ದೇಶಕ ಅರ್ಜುನ್ ಜನ್ಯ ಪ್ರಜ್ವಲ್ ಅರಸ್ ಎಂಬ ಯುವ ಪ್ರತಿಭೆಯಿಂದ 3D…

ನಟ ಸರಿಗಮ ವಿಜಿ ಇನ್ನೂ ನೆನಪು ಮಾತ್ರ

ನಟ ಸರಿಗಮ ವಿಜಿ ಇನ್ನೂ ನೆನಪಮಾತ್ರ News desk date 15-01-2025: ಬೆಂಗಳೂರು, ಜ,15- ಬಹುದಿನಗಳ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರ ನಟ ಸರಿಗಮ ವಿಜಿ ಕೊನೆಯಿಸಿರೆಳದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತಮ್ಮ ವಿಭಿನ್ನ ನಟನೆಯಿಂದ ಜನಮಾನಸದಲ್ಲಿ ಅಚ್ಚಗದಗಳೆಯದೆ ಉಳಿದಿದ್ದ ಅವರ ಪಾತ್ರಗಳೇ ವೈಶಿಷ್ಟ್ಯ ಪಡೆದಿದ್ದವು,ಸರಿಗಮ ವಿಜಿ ಎಂದೇ ಜನಪ್ರಿಯತೆ ಪಡೆದಿರುವ ಅವರ ಪೂರ್ತಿ ಹೆಸರು ಆರ್‌. ವಿಜಯ್‌ ಕುಮಾರ್‌. ಮೊದಲು ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದ ಇವರನ್ನು ಸರಿಗಮ ವಿಜಿ ಕರೆಯಲಾಗುತ್ತಿತ್ತು. 1980ರಲ್ಲಿ ಗೀತಪ್ರಿಯಾ ನಿರ್ದೇಶನದ…

ಅಪಾಯವಿದೆ ಎಚ್ಚರಿಕೆ”  ಚುರುಕು ನೋಟವೇ ಲವ್ ಸಾಂ

“ಅಪಾಯವಿದೆ ಎಚ್ಚರಿಕೆ”  ಚುರುಕು ನೋಟವೇ ಲವ್ ಸಾಂಗ್. Publish by manjunath ಈ ಹಿಂದೆ ಮೋಶನ್ ಪೋಸ್ಟರ್ ಮತ್ತು ಬ್ಯಾಚುಲರ್ ಸಾಂಗ್ ಬಿಡುಗಡೆ ಮಾಡಿದ ಅಪಾಯವಿದೆ ಎಚ್ಚರಿಕೆ ಚಿತ್ರತಂಡ ನಂತರ ಚಿತ್ರದ ಟೀಸರ್ ಬಿಡುಗಡೆಗೊಳಿಸಿ ಅದರ ವಿಶೇಷತೆ ಯಿಂದ ನಿರೀಕ್ಷೆ ಹುಟ್ಟಿಸಿತ್ತು. ಪ್ರಾರಂಭದಿಂದಲೂ ಹೊಸತನದ ಕಂಟೆಂಟ್ ಜೊತೆ ಕಾಣಿಸಿ ಕೊಳ್ಳುತ್ತಿದ್ದ ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಅಪಾಯವಿದೆ ಚಿತ್ರದಲ್ಲಿ ಇದೀಗ ಹೊಸ ಹಾಡೊಂದು ಬಿಡುಗಡೆಯಾಗಿದೆ. ಚುರುಕು ನೋಟವೇ ಸುಳಿವು ನೀಡಿದೆ ಎನ್ನುವಂತ ಸುಂದರ ಸಾಲುಗಳೊಂದಿಗೆ ಶುರುವಾಗೋ ಈ ಹಾಡಿನ…

ಬೇಗೂರು ಕಾಲೋನಿ” ಚಿತ್ರದ “ರಾ ರಾ ರಾಘವ” ಗೀತೆ ಬಿಡುಗಡೆ

“ಬೇಗೂರು ಕಾಲೋನಿ” ಚಿತ್ರದ “ರಾ ರಾ ರಾಘವ” ಗೀತೆ ಬಿಡ By manjunath ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ “ಬೇಗೂರು ಕಾಲೋನಿ” ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ರಾ ರಾ ರಾಘವ” ಎಂಬ ಹಾಡು ಸಂಕ್ರಾಂತಿ ಹಬ್ಬದ ಶುಭದಿನ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. ಚಿತ್ರದಲ್ಲಿ ನಾಯಕನ‌ನ್ನು ಪರಿಚಯಿಸುವ ಈ ಗೀತೆಯನ್ನು ತಮ್ಮ…

ಮೀನಾ ತೂಗುದೀಪ ಶ್ರೀನಿವಾಸ್ ಆಶೀರ್ವಾದ ಪಡೆದ ಟಕ್ಕರ್!

ಮನೋಜ್ ಕುಮಾರ್ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ, ಪುಟ್ಟಗೌರಿ ಮದುವೆ ಮತ್ತು ಈಗ ಕನ್ನಡತಿ ಧಾರಾವಾಹಿಯ ಮೂಲಕ ಮನೆ ಮನಗಳಿಗೆ ಪರಿಚಯವಾಗಿರುವ ರಂಜನಿ ರಾಘವನ್ ಅಭಿನಯದ ಚಿತ್ರ ʻಟಕ್ಕರ್ʼ. ವಿ. ರಘುಶಾಸ್ತ್ರಿ ನಿರ್ದೇಶನದ ಸಿನಿಮಾ ಬರುವ ಮೇ 6ರಂದು ತೆರೆಗೆ ಬರುತ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರ ಆರಂಭಿಸಿದೆ. ಮೈಸೂರಿಗೆ ತೆರಳಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಹಿರಿಯ ನಟ ದಿವಂಗತ ತೂಗುದೀಪ ಶ್ರೀನಿವಾಸ್ ಅವರ ಮನೆಗೆ ತೆರಳಿ ಮೀನಾ ತೂಗುದೀಪ ಅವರ ಆಶೀರ್ವಾದ ಪಡೆದಿದಾರೆ. ವರಸೆಯಲ್ಲಿ…

ಓ ಮೈ ಲವ್‌ಗೆ ಉಪೇಂದ್ರ ಸಾಥ್

ಜಿಸಿಬಿ ಪ್ರೊಡಕ್ಷನ್ ಲಾಂಛನದಲ್ಲಿ ಸಿದ್ದಗೊಂಡಿರುವ ಹೊಸ ಥರದ ನಿರೂಪಣೆ ಒಳಗೊಂಡ ’ಓ ಮೈ ಲವ್’ ಚಿತ್ರದ ’ಏನಾಯ್ತೋ ನಾ ಕಾಣೆ’ ಲಿರಿಕಲ್ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕ ಸ್ಮೈಲ್‌ಶ್ರೀನು ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಸಂಗೀತ ನಿರ್ದೇಶಕರು ಹಾಡಿನ ಟ್ಯೂನ್ ಕಳುಹಿಸಿಕೊಟ್ಟರು. ಅದನ್ನು ಕೇಳುತ್ತಿದ್ದ ಹಾಗೆ ರೋಮಾಂಚನವಾಯಿತು. ಪಲ್ಲವಿ ಚೆನ್ನಾಗಿದೆ. ಚರಣ ಬದಲಾವಣೆ ಮಾಡೋಣವೆಂದು ಹೇಳಲಾಯಿತು. ನಂತರ ಎರಡು ದಿವಸದಲ್ಲೆ ಸಾಹಿತಿ ಡಾ.ವಿ.ನಾಗೇಂದ್ರಪ್ರಸಾದ್ ಚರಣ ಕೊಟ್ಟರು.…

1 2 3 4 8
error: Content is protected !!