Browsing: ಸಿನೆಮಾ

ಸಿನೆಮಾ

ಕಾಶ್ಮೀರದಲ್ಲಿ’ ಓ ಮೈ ಲವ್ ‘ಚಿತ್ರದ ಟೈಟಲ್ ಸಾಂಗ್

ಜಿಸಿಬಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚಿತ್ರ ಓ ಮೈ ಲವ್ ಚಿತ್ರದ ಟೈಟಲ್ ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಅಕ್ಟೋಬರ್ ತಿಂಗಳಲ್ಲಿ ಉತ್ತರ ಭಾರತದ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಸಲಾಗುವುದು ಎಂದು ನಿರ್ದೇಶಕ ‌ಸ್ಮೈಲ್ ಶ್ರೀನು ತಿಳಿಸಿದ್ದಾರೆ. ಅಲ್ಲದೆ ಇದೇ ೩೦ರಿಂದ ಹನುಮಗಿರಿ ಬೆಟ್ಟ, ರಾಮನಗರ, ಚನ್ನಪಟ್ಟಣ, ನಾಗರಬಾವಿ, ಹೆಚ್.ಎಂ.ಟಿ.ಗ್ರೌಂಡ್, ಯೂನಿವರ್ಸಿಟಿ ರಸ್ತೆಯಲ್ಲಿ ಫೈಟ್, ಚೇಸಿಂಗ್ ಸೀನ್ ಗಳ ಚಿತ್ರೀಕರಣ ನಡೆಯಲಿದೆ.‌. ಈಗಾಗಲೇ ಬಹುತೇಕ ಶೂಟಿಂಗ್…

ಸಂಜನಾ -ರಾಗಿಣಿ ಡ್ರಗ್ಸ್ ಸೇವನೆ ದೃಢ

ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್ ಸೇವಿಸಿರುವುದು ಎಫ್‌ಎಸ್‌ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು ಎಫ್‌ಎಸ್‌ಎ ಪರೀಕ್ಷೆಯಲ್ಲಿ ದೃಡಪಟ್ಟಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು ೨೦೨೦ರ ಅಕ್ಟೋಬರ್‌ನಲ್ಲಿ ಹೈದರಾಬಾದ್‌ನ ಈSಐಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಈಗ ಸಿಸಿಬಿ ಪೊಲೀಸರ ಕೈಸೇರಿದೆ. ಸದರಿ ರಿಪೋರ್ಟ್‌ನಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿದ್ದರು ಎನ್ನುವುದು ದೃಢಪಟ್ಟಿದ್ದು, ಜತೆಗೆ ವಿರೇನ್ ಖನ್ನಾ ಕೂಡ…

ಭಾರತಿ ವಿಷ್ಣುವರ್ಧನ್ ಕುರಿತ ಬಾಳೆ ಬಂಗಾರ ಸಾಕ್ಷ್ಯಚಿತ್ರ ಶೀಘ್ರ ಬಿಡುಗಡೆ

ಬೆಂಗಳೂರು, ಆ, 16:  ಭಾರತಿ ವಿಷ್ಣುವರ್ಧನ್ ಕುರಿತ ಸಾಕ್ಷ್ಯ ಚಿತ್ರ ಬಾಳೆ ಬಂಗಾರ ಕನ್ನಡ ಚಿತ್ರರಂಗದಲ್ಲಿ  ಗಮನ ಸೆಳೆಯುತ್ತಿದೆ. ‘ಬಾಳೆ ಬಂಗಾರ’ ಬಿಡುಗಡೆಗೆ ಸಿದ್ಧವಾಗಿದ್ದು, ಇದೀಗ ಟ್ರೈಲರ್ ಲಾಂಚ್ ಆಗಿದೆ.ಅನಿರುದ್ಧ್ ಪರಿಕಲ್ಪನೆ, ಸಂಶೋಧನೆ, ನಿರೂಪಣೆ, ನಿರ್ದೇಶನ ಮಾಡಿ, ಕೀರ್ತಿ ಇನ್ನೋವೇಶ್ ಬ್ಯಾನರ್ ನಲ್ಲಿ ‘ಬಾಳೆ ಬಂಗಾರ’ ನಿರ್ಮಿಸಿದ್ದಾರೆ. ನಿನ್ನೆ ಭಾರತಿ ವಿಷ್ಣುವರ್ಧನ್ ಜನ್ಮದಿನ ನಿಮಿತ್ತ ಟ್ರೈಲರ್ ಬಿಡುಗಡೆಯಾಗಿದೆ. ಹಿರಿಯ ನಟ ಶಿವರಾಂ, ನಿರ್ದೇಶಕ ಭಗವಾನ್, ಶಿವರಾಜ್ ಕುಮಾರ್, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಸೇರಿದಂತೆ ಭಾರತಿ…

ಬೃಹತ್ ಬಜೆಟ್ ನ ಕೃಷ್ಣರಾಜ ಚಿತ್ರ

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೊಸ ಹೊಸ ಪ್ರಯೋಗಗಳು ನಡೆಯುತ್ತಿವೆ. ಅದರಲ್ಲೂ ಕೆಜಿಎಫ್, ವಿಕ್ರಾಂತ್ ರೋಣ, ಕಬ್ಜದಂಥ ಸಿನಿಮಾಗಳಿಂದ ಕನ್ನಡ ಸಿನಿಮಾರಂಗವನ್ನು ಇಡೀ ದೇಶವೇ ತಿರುಗಿ ನೋಡುವಂತಾಗಿದೆ. ಈಗ ಮತ್ತೊಂದು ಅಂಥದ್ದೇ ದೊಡ್ಡ ಸಿನಿಮಾವೊಂದು ಸೆಟ್ಟೇರಲು ಅಣಿಯಾಗುತ್ತಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲೀಷ್ ಸೇರಿ ಏಳು ಭಾಷೆಗಳಲ್ಲಿ ಈ ಚಿತ್ರ ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಇಂಥ ಬಿಗ್ ಪ್ರಾಜೆಕ್ಟ್ ಗೆ ಕೈಹಾಕಿರುವವರು ದೊಡ್ಡಬಳ್ಳಾಪುರ ಮೂಲದ ಉದ್ಯಮಿ ಹಾಗೂ ಶ್ರೀಭಗವತಿ ದೇವಿಯ ಆರಾಧಕ ಗಾನಶರವಣ…

ನಿರ್ಮಾಪಕ ವಿಜಯಕುಮಾರ್ ನಿಧನ

ಬೆಂಗಳೂರು,ಆ,16: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್(63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ವಿಜಯ್ ಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು. ಸಿಂಹಾದ್ರಿಯ ಸಿಂಹ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು. ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾದರು. ಡಾ.ವಿಷ್ಣುವರ್ಧನ್ ಗೆ ಆಪ್ತರಾಗಿದ್ದ ನಿರ್ಮಾಪಕ ವಿಜಯ್ ಕುಮಾರ್, ನಟ ವಿಷ್ಣುವರ್ಧನ್ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ…

ಸಿನಿಮಾ ಮಂದಿಯ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ?

Writing- ಪರಶಿವ ಧನಗೂರು ಕನ್ನಡ ಸಿನಿಮಾ ಮಂದಿಗೆ ಬುದ್ಧಿ ಬರುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಸರ್ಕಾರ ಮದ್ಯೆ ಪ್ರವೇಶಿಸಿ ಚಿತ್ರೀಕರಣದ ವೇಳೆಯಲ್ಲಿ ಕಲಾವಿದರ ರಕ್ಷಣೆಗೆ ಸರಿಯಾದ ನೀತಿ ನಿಯಮ ಜಾರಿಮಾಡಿ ಎಚ್ಚರಿಸದಿದ್ದರೇ ಇನ್ನೆಷ್ಟು ಜೀವಗಳನ್ನು ಬಲಿಪಡೆಯುತ್ತಾರೋ ಈ ಬಣ್ಣದಜನ ಎನ್ನುತ್ತಿದ್ದಾರೆ ಕರ್ನಾಟಕದ ಜನ. ಕೆದಕುತ್ತಾ ಹೋದರೆ ಕನ್ನಡ ಸಿನಿಮಾ ರಂಗದಲ್ಲಿ ಶೂಟಿಂಗ್ ದುರಂತಗಳ ಕತೆ ಸಾಲು ಸಾಲೇ ಇವೆ! ಮೊದಲಿಗೆ 25 ವರ್ಷಗಳ ಹಿಂದೆ ಸದ್ದು ಮಾಡಿದ್ದು ಲಾಕಪ್ ಡೆತ್ ಸಿನಿಮಾದ ಬೈಕ್ ಜಂಪ್ ದುರಂತ. ಅಂದಿನ…

ಐ ಲವ್ ಯು ರಚ್ ಚಿತ್ರೀಕರಣ ವೇಳೆ ಪೈಟರ್ ಗೆ ವಿದ್ಯುತ್ ತಗುಲಿ ಸಾವು

ರಾಮನಗರ,ಆ,09: ಕನ್ನಡದ ಲವ್ ಯು ರಚ್ಚು ಚಿತ್ರೀಕರಣದ ವೇಳೆ ವಿದ್ಯುತ್ ತಗುಲಿ ಪೈಟರ್ ಸಾವನ್ನಪ್ಪಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಜೋಗನದೊಡ್ಡಿಯಲ್ಲಿ ಪೈಟಿಂಗ್ ಶೂಟ್ ನಡೆಯುತ್ತಿತ್ತು ಈ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ (28) ಮೃತಪಟ್ಟಿದ್ದಾರೆ. ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿಯನದ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ರಾಮನಗರ ತಾಲೂಕಿನ ಜೋಗನದೊಡ್ಡಿಯಲ್ಲಿ ನಡೆಯುತಿತ್ತು. ಸ್ಟಂಟ್ ಅನ್ನು ಖಾಸಗಿ ರೆಸಾರ್ಟ್ ಬಳಿ ಚಿತ್ರೀಕರಿಸಲಾಗುತ್ತಿತ್ತು ಮತ್ತು ವಿವೇಕ್ ಮತ್ತು ಸ್ಟಂಟ್ ಸಿಬ್ಬಂದಿ ಆ…

ಕ್ರೈಂ ಥ್ರಿಲ್ಲರ್ ಮಾರಿಗೋಲ್ಡ್..!

ಆರಂಭದಿಂದಲೂ ತನ್ನ ಶೀರ್ಷಿಕೆಯ ಮೂಲಕವೇ ನಿರೀಕ್ಷೆ ಹುಟ್ಟಿಸಿರುವ‍, ತೀರ್ಥಳ್ಳಿ ಹುಡುಗ ದಿಗಂತ್‌ ಅಭಿನಯದ ಚಿತ್ರ ಮಾರಿಗೋಲ್ಡ್. ಈಗಾಗಲೇ ಚಿತ್ರದ ಪೋಸ್ಟ್‌ ‌ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಚಿತ್ರದ ಡಬ್ಬಿಂಗ್ ಕಾರ್ಯ ಮುಗಿದು, ಹಿನ್ನೆಲೆ ಸಂಗೀತ ಅಳವಡಿಕೆ ಕೊನೇ ಹಂತದಲ್ಲಿದೆ. ಇಷ್ಟರಲ್ಲೇ ಸೆನ್ಸಾರ್ ಅಂಗಳಕ್ಕೆ ಹೋಗಲು ಸಿದ್ದವಾಗಿರುವ ‘ಮಾರಿಗೋಲ್ಡ್’ ಚಿತ್ರ. ಸದ್ಯದಲ್ಲೇ ಪ್ರೇಕ್ಷಕರ ಮುಂದೆ ಬರಲಿದೆ. ಪಕ್ಕಾ ಕ್ರೈಮ್‌ ಥ್ರಿಲ್ಲರ್‌ ಕಥಾನಕ‌ ಹೊಂದಿರುವ ಈ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ರಾಘವೇಂದ್ರ ನಾಯಕ್…

ಬಿಗ್‌ಬಾಸ್ ಸೀಸನ್ ೮ ರ ವಿನ್ನರ್ ಆಗಿ ಪಾವಗಡ ಮಂಜು

ಬಿಗ್ ಬಾಸ್ ಸೀಸನ್ ೮ ರ ವಿನ್ನರ್ ಲ್ಯಾಗ್ ಮಂಜು ಅಲಿಯಾಸ್ ಮಂಜು ಪಾವಗಡ ಹೊರಹೊಮ್ಮಿದ್ದಾರೆ. ಅವರಿಗೆ ೪೫,೦೩,೪೯೫ ಮತಗಳು ಬಿದ್ದರೆ, ರನ್ನರ್ ಅಪ್ ಅರವಿಂದ್ ಅವರಿಗೆ ೪೩,೩೫,೯೫೭ ಮತಗಳು ಬಿದ್ದಿವೆ. ಇದು ಬಿಗ್ ಬಾಸ್ ಇತಿಹಾಸದಲ್ಲೇ ದಾಖಲೆಯಾಗಿದೆ. ರಂಗಭೂಮಿ ಹಿನ್ನಲೆಯುಳ್ಳ ಮಂಜು, ತಮ್ಮ ಹಾಸ್ಯ ಪ್ರಜ್ಞೆ ಮೂಲಕ ಮನೆಯ ಎಲ್ಲ ಸದಸ್ಯರು ಮತ್ತು ವೀಕ್ಷಕರ ಮನ ಗೆದ್ದಿದ್ದರು. ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್ ಜೊತೆಗಿನ ಕೆಲ ಗದ್ದಲಗಳನ್ನು ಬಿಟ್ಟರೆ ಬೇರಾವ ಜಗಳದಲ್ಲೂ ಮಂಜು ಕಾಣಿಸಿಕೊಂಡವರಲ್ಲ.ಹಾಸ್ಟೆಲ್ ಟಾಸ್ಕ್…

ರಶ್ಮಿಕ ಮಂದಣ್ಣರ ಬಣ್ಣದ ಬದುಕಿನ ಮಾತು…!

ಭಾರತೀಯ ಚಿತ್ರರಂಗದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಲವು ವರ್ಷಗಳ ನಂತರ ಖಾಸಗಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್‌ಗಳ ಬಗ್ಗೆ ಹಂಚಿಕೊಂಡ ರಶ್ಮಿಕಾ ಟ್ರೋಲ್ ಪೇಜ್‌ಗಳನ್ನು ಎದುರಿಸಿದ್ದು ಹೇಗೆ ಎಂದು ರಿವೀಲ್ ಮಾಡಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ಗ್ರಾಫ್ ಎತ್ತರಕ್ಕೆ ಏರುತ್ತಿದೆ ಆದರೆ ಒಮ್ಮ ವೈಯಕ್ತಿಕ ಜೀವನದಲ್ಲಿ ತೆಗೆದುಕೊಂಡ ನಿರ್ಧಾರದಿಂದ ಟ್ರೋಲ್‌ಗೆ ಗುರಿಯಾದರು. ಈ ಪರಿಸ್ಥಿತಿಯನ್ನು ಪೋಷಕರ ಜೊತೆ ಎದುರಿಸಿದ್ದ ರಶ್ಮಿಕಾ ಮಂದಣ್ಣ ಹೇಗೆ ನಿಭಾಯಿಸಿದ್ದರು ಎಂದು ಹೇಳಿಕೊಂಡಿದ್ದಾರೆ. ’ಪ್ರಾರಂಭದಲ್ಲಿ ಇದು ತುಂಬಾನೇ ಕಷ್ಟವಾಗಿತ್ತು.…

ಬಚ್ಚಲ ಮನೆಯಲ್ಲಿ ಬಿದ್ದು ನಟಿ ಲೀಲಾವತಿಗೆ ಸೂಂಟ ಮುರಿತ

ಬೆಂಗಳೂರು, ಆ, 07: ಹಿರಿಯ ನಟಿ ಲೀಲಾವತಿ ಅವರು ಬಚ್ಚಲ ಮನೆಯಲ್ಲಿ ಕಾಲು ಜಾರಿಬಿದ್ದು ಕಾಲು ಮತ್ತು ಸೊಂಟಕ್ಕೆ ಪೆಟ್ಟುಬಿದ್ದಿದೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡದಿದ್ದು ತಕ್ಷಣ ಅವರನ್ನು ಸಮೀಪದ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಒಂದು ತಿಂಗಳು ವಿಶ್ರಾಂತಿ ತಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಪುತ್ರ ವಿನೋದ್ ರಾಜ್ ತಿಳಿಸಿದ್ದಾರೆ. ಬಚ್ಚಲು ಮನೆಯಲ್ಲಿ ಬಿದ್ದ ತಕ್ಷಣ ಲೀಲಾವತಿ ಅವರಿಗೆ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ ಸುಮಾರು ಒಂದು…

ಥ್ರಿಲ್ಲರ್ ಸಸ್ಪೆನ್ಸ್ ಚಿತ್ರ ಟಿಟಿ#೫೦

ಎಲ್. ಕೃಷ್ಣ ಚೊಚ್ಚಲ ನಿರ್ದೇಶನದ ಟಿಟಿ#೫೦ ಕನ್ನಡ ಸಿನಿಮಾವನ್ನು ಆಗಸ್ಟ್ ೧೩ ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಹೊಸ ಪ್ರತಿಭಾನ್ವಿತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇದೊಂದು ಥ್ರಿಲ್ಲರ್ ಸಸ್ಪೆನ್ಸ್ ಸಿನಿಮಾವಾಗಿದ್ದು ದಂಪತಿಗಳ ಸುತ್ತ ಕಥೆ ಹೆಣೆಯಲಾಗಿದೆ. ಐಷಾರಾಮಿ ಜೀವನಕ್ಕಾಗಿ ಮಾಡುವ ಪ್ರಯತ್ನಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ. ಕೃಷ್ಣ ಕಥೆ ಬರೆದಿದ್ದು ಎಸ್ ಅಂಡ್ ಎಸ್ ಹೋಮ್ ಬ್ಯಾನರ್ ಎಸ್ ಅಂಡ್ ಎಸ್ ಪ್ರೊಡಕ್ಷನ್ ನಲ್ಲಿ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಧಾರಾವಾಹಿ ನಟ ಕರ್ಣ ಎಸ್ ರಾಮಚಂದ್ರ…

ಸಾಹಸಿ ಯುವಕನ ‘ಕಲಿವೀರ

posted by naveen ಈ ಹಿಂದೆ ಕನ್ನಡ ದೇಶದೊಳ್ ಎಂಬ ಚಿತ್ರ ಮಾಡಿದ್ದ ಅವಿರಾಮ್ ಕನ್ನಡಿಗ ಈಗ ಕಲಿವೀರ ಎಂಬ ಮತ್ತೊಂದು ಚಿತ್ರ ನಿರ್ದೇಶಿಸಿದ್ದಾರೆ. ಸಾಹಸಿ ಯುವಕನೋರ್ವನ ಹೋರಾಟದ ಕಥನ ಹೊಂದಿದ ಆ ಚಿತ್ರದ ಹೆಸರು ಕಲಿವೀರ. ಕೊರೋನಾ ಎರಡನೇ ಲಾಕ್‌ಡೌನ್ ನಂತರ ಬಿಡುಗಡೆಯಾಗುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದ್ದು, ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಛೇಂಬರ್ ಉಪಾಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಚಿತ್ರದ ನಾಯಕ…

ತಂದೆ ಹುಟ್ಟೂರು ಗಾಜನೂರಿಗೆ ಭೇಟಿ ನೀಡಿದ ಶಿವಣ್ಣ,ಪುನೀತ್

ಚಾಮರಾಜನಗರ,ಜು,೩೧: ತಮ್ಮ ತಂದೆ ವರನಟ ಡಾ.ರಾಜ್‌ಕುಮಾರ್ ಹುಟ್ಟೂರಾದ ಗಾಜನೂರಿಗೆ ಭೇಟಿ ನೀಡಿದ ಖ್ಯಾತ ನಟರಾದ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್,ಸೋದರತ್ತೆ ನಾಗಮ್ಮ ಅವರ ಕುಟುಂಬದೊಂದಿಗೆ ಸಮಯ ಕಳೆದರು. ನಾಗಮ್ಮ ಅವರ ಆರೋಗ್ಯ ವಿಚಾರಿಸಲು ತಮ್ಮ ಕುಟುಂಬದೊಂದಿಗೆ ಬಂದಿದ್ದ ಶಿವಣ್ಣ ಹಾಗೂ ಅಪ್ಪು ಅವರು, ಗಾಜನೂರಿನಲ್ಲಿ ಡಾ.ರಾಜ್‌ಕುಮಾರ್ ಅವರು ಧ್ಯಾನ ಮಾಡುತ್ತಿದ್ದ ಸ್ಥಳ, ತೋಟದಲ್ಲಿ ಸುತ್ತಾಡಿದರು. ಎಲ್ಲರೂ ಜೊತೆಯಾಗಿ ಮಧ್ಯಾಹ್ನದ ಭೋಜನ ಸವಿದರು. ಯಾರಿಗೂ ಗೊತ್ತಾಗಬಾರದು ಎಂಬ ಕಾರಣಕ್ಕೆ ಮನೆಯವರಿಗೂ ತಿಳಿಸಿದೆ ಅವರು ನೇರವಾಗಿ ಗಾಜನೂರಿಗೆ ಬಂದಿದ್ದರು.…

ಇನ್ನೂ ಬದುಕಿನಿಂದ ಮಿಸ್ ಆದ ಜಯಂತಿ

ಬೆಂಗಳೂರು, ಜು,26: ಕನ್ನಡ ಚಿತ್ರರಂಗದ ಖ್ಯಾತ ನಟಿ ಅಭಿನವ ಶಾರದೆ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷವಾಗಿತ್ತು. ಬಳ್ಳಾರಿ ಯಲ್ಲಿ ಜನಸಿದ್ದ ಅವರು ಜಗದೇಕ ವೀರ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದ ಅವರು ಜೇನುಗೂಡು ಚಿತ್ರದಲ್ಲಿ ನಾಯಕಿ ಪಾತ್ರಮಾಡುವ ಮೂಲಕ ಅದ್ಬುತ ನಟನೆಗೆ ಹಲವಾರು ಜನ ಮನಸೋತಿದ್ದರು.500 ಚಿತ್ರಗಳಲ್ಲಿ ನಟಿಸಿದ ಅವರು ಬಹುಭಾಷೆ ನಟಿ ಕೂಡ. ಜಯಂತಿ ಅವರು ಇಡೀ ದಕ್ಷಿಣ ಭಾರತದಲ್ಲೇ ಮೇರುನಟಿ ಎನಿಸಿಕೊಂಡಾಕೆ. ಜಯಂತಿ ಎಂದ ಕೂಡಲೇ…

‘ಅದೊಂದಿತ್ತು ಕಾಲ’ದಲ್ಲಿ ನಿರ್ದೇಶಕನಾದ ವಿನಯ್

‘ಅದೊಂದಿತ್ತು ಕಾಲ ಚಿತ್ರದಲ್ಲಿ ವಿನಯ್‌ರಾಜ್‌ಕುಮಾರ್ ನಿರ್ದೇಶಕನ ಪಾತ್ರ ಮಾಡಲಿದ್ದಾರೆ. ನಿರ್ದೇಶಕ ಕತೆ ಹೊಂದಿರುವ ಈ ಚಿತ್ರ ಅವರ ಕಷ್ಟ-ನಷ್ಟಗಳ ಕುರಿತ ಎಳೆ ಈ ಚಿತ್ರದಲ್ಲಿದೆ. ಕೊವಿಡ್ ಕಾರಣದಿಂದ ಶೂಟಿಂಗ್ ನಿಂತಿದ್ದವು. ಈಗ ಮತ್ತೆ ಚಿತ್ರೀಕರಣ ಆರಂಭವಾಗಿದೆ. ಈ ಚಿತ್ರದಲ್ಲಿ ಅವರು ನಿರ್ದೇಶಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಓರ್ವ ನಿರ್ದೇಶಕನ ಜೀವನವನ್ನು ಈ ಸಿನಿಮಾ ಹೇಳಲಿದೆ. ಈ ಸಿನಿಮಾ ಬಗ್ಗೆ ವಿನಯ್ ರಾಜ್‌ಕುಮಾರ್ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಕೊವಿಡ್ ಕಾರಣದಿಂದ ಈ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಮತ್ತೆ ಶೂಟಿಂಗ್…

ಯಾರಿಗೆ‘ ಲಗಾಮ್ ಹಾಕಲಿದ್ದಾರೆ ಉಪೇಂದ್ರ

ಹಲವು ಯಶಸ್ವಿ ಚಿತ್ರ ನೀಡಿರುವ ನಿರ್ದೇಶಕ ಮಾದೇಶ್,ಇದೇ ಮೊದಲ ಬಾರಿಗೆ ನಟ ಉಪೇಂದ್ರ ಅವರಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದ ಹಾಗೆ ‘ಲಗಾಮ್ ಎನ್ನುವ ಸಾಮಾಜಿಕ ಕಳಕಳಿಯ ಕಥಾ ಹಂದರವಿರುವ ಈ ಚಿತ್ರ . ಚಿತ್ರದಲ್ಲಿ ನಾಯಕ ಯಾರಿಗೆ,ಯಾವ ಕಾರಣಕ್ಕೆ ಲಗಾಮ್ ಹಾಕುತ್ತಾನೆ ಎನ್ನುವುದು ಒಂದು ಎಳೆಯ ಕಥಾಹಂದರವಿದೆ. ಚಿತ್ರದಲ್ಲಿ ಉಪೇಂದ್ರ ಅವರ ಜೋಡಿಯಾಗಿ ನಟಿ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಈ ಜೋಡಿ ಜೊತೆಯಾಗಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಬ್ಬರ ಅಭಿಮಾನಿಗಳು ಚಿತ್ರ ವೀಕ್ಷಣೆಗೆ ಕುತೂಹಲ ಹೆಚ್ಚುವಂತೆ…

ಈಗ ಡೆಡ್ಲಿ ಭಾಗ ೩

ರವಿ ಶ್ರೀವಾತ್ಸವ ನೇತೃತ್ವದಲ್ಲಿ ತೆರೆಗೆ ಬಂದಿದ್ದ ಡೆಡ್ಲಿ ಸೋಮ,ಮತ್ತು ಡೆಡ್ಲಿ-೨ ಚಿತ್ರದ ಬಳಿಕ ಈಗ “ಡೆಡ್ಲಿ-೩ ” ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗಿದೆ. ಡೆಡ್ಲಿ-೩ ಚಿತ್ರಕ್ಕೆ ಹೊಸ ನಿರ್ಮಾಪಕರು ಮತ್ತು ನಾಯಕ ನಟನ ಪ್ರವೇಶವಾಗಿದೆ. ಉಳಿದಂತೆ ಹಿಂದಿನ ಚಿತ್ರಗಳಲ್ಲಿ ಇದ್ದ ಕೆಲ ಕಲಾವಿದರು ” ಡೆಡ್ಲಿ-೩ “ಚಿತ್ರದಲ್ಲಿ ಮುಂದುವರೆಯಲಿದ್ದಾರೆ. ನಿರ್ಮಾಪಕ ಶೋಭಾ ರಾಜಣ್ಣ ಬಂಡವಾಳ ಹಾಕಿ ಪುತ್ರ ದೀಕ್ಷಿತ್ ನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ “ಎಂ.ಆರ್ ” ಚಿತ್ರ ಕೈಗೆತ್ತಿಕೊಂಡಿದ್ದ ನಿರ್ದೇಶಕ ರವಿ ಶ್ರೀವಾಸ್ತವ ಅದನ್ನು ಅಲ್ಲಿಗೆ ಬಿಟ್ಟು…

ನಟ ಬಾಲಕೃಷ್ಣ ಹಾಸ್ಯ ಸಂಭಾಷಣೆ ಬರೆದಚಿತ್ರದೈವಸಂಕಲ್ಪ

ನಟ ಬಾಲಕೃಷ್ಣ ಹಾಸ್ಯ ಸಂಭಾಷಣೆ ಬರೆದಚಿತ್ರದೈವಸಂಕಲ್ಪ ಎಂ.ಬಿ.ಗಣೇಶ್ ನಿರ್ದೇಶನದ, ಮಹಾತ್ಮ ಪಿಕ್ಚರ್ ಲಾಂಛನದಡಿ ಡಿ.ಶಂಕರಸಿಂಗ್ ನಿರ‍್ಮಾಣ ಮಾಡಿದದೈವಸಂಕಲ್ಪಕಪ್ಪು-ಬಿಳುಪು ಸಾಮಾಜಿಕಚಿತ್ರ ೧೯೫೬ರಲ್ಲಿ ತೆರೆಕಂಡಿತು. ಉದಯಕುಮಾರ್, ಸೂರ್ಯಕಲಾ, ರಾಜಕುಮಾರಿ, ಹೆಚ್.ಪಿ.ಸರೋಜಾ, ಸರೋಜಮ್ಮ, ಲಕ್ಷ್ಮೀದೇವಿ, ಎಂ.ಎಸ್.ಸುಬ್ಬಣ್ಣ, ಟಿ.ಎನ್. ಬಾಲಕೃಷ್ಣ, ಹನುಮಂತಾಚಾರ್, ಮಾ. ಹಿರಣ್ಣಯ್ಯ ಅಭಿನಯಿಸಿದರು.ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತೆಗಳನ್ನು ಎಂ.ನರೇಂದ್ರಬಾಬು ರಚಿಸಿದರು. ಸಂಭಾಷಣೆಯಲ್ಲಿ ಹಾಸ್ಯಜೋಡಣೆಯನ್ನು ನಟ ಟಿ.ಎನ್.ಬಾಲಕೃಷ್ಣ ಬರೆದುಕೊಟ್ಟರು. ಪಿ.ಶಾಮಣ್ಣ ಸಂಗೀತ ನಿರ್ದೇಶನ ಮಾಡಿದಚಿತ್ರದಲ್ಲಿ ೧೦ ಹಾಡುಗಳನ್ನು ಆಳವಡಿಸಲಾಗಿತ್ತು.ಚಿತ್ರ ಮೈಸೂರಿನ ಪ್ರೀಮಿಯರ್ ಸ್ಟುಡಿಯೊದಲ್ಲಿಚಿತ್ರೀಕರಣಗೊಂಡಿತು. ತಾನೊಂದು ಬಗೆದರೇದೈವತಾ ಬೇರೊಂದ ಬಗೆವುದು ಎಂಬ…

`ಟಕೀಲಾ’ ಹಾಡಿಗೆ ದ್ವನಿಮುದ್ರಣ

ಕೊರೊನಾ ಸಂಕಷ್ಟದಲ್ಲಿ ಲಾಕ್‌ಡಾನ್ ಹಿನ್ನೆಲೆಯಲ್ಲಿ ಸ್ತಗಿತಗೊಂಡಿದ್ದ ಚಿತ್ರಗಳ ಚಿತ್ರೀಕರಣ ಮತ್ತೇ ಆರಂಭವಾಗಿವೆ; ಈಗ ಶ್ರೀ ಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ನಿರ್ದೇಶಕ ಮರಡಿಹಳ್ಳಿ ನಾಗಚಂದ್ರ (ವಿದ್ಯಾರ್ಥಿ, ಮುನಿಯ, ಜನ್‌ಧನ್) ನಿರ್ಮಿಸುತ್ತಿರುವ ಟಕೀಲಾಕ್ಕೆ ಇದೇ ೨೬ ರಿಂದ ೨ನೇ ಹಂತದ ಚಿತ್ರೀಕರಣ ಅಲ್ಲದೇ ನಂದಿನಿ ಬಡಾವಣೆಯ ಟಾಪ್ ಸ್ಟಾರ್ ರೇಣು ಸ್ಟುಡಿಯೋವಿನಲ್ಲಿ ನಿರ್ದೇಶಕ ಕೆ.ಪ್ರವೀಣ್ ನಾಯಕ್ ರಚಿಸಿರುವ ನಿನ್ನ ಕಣ್ಣಿನಲಿ ಕಣ್ಣ ಭಾಷೆಯಲಿ ಬರೆದೆ ಪ್ರಣಯ ಕವಿತೆ, ಮಾತು ಬಾರದೆ ಮೂಕನಾಗಿರಲು ಎದೆಯ ಒಳಗೆ ಅವಿಗೆ ಮತ್ತು ದಂ ಮಾರೋ…

1 3 4 5 6 7 8
error: Content is protected !!