Browsing: ಸಿನೆಮಾ

ಸಿನೆಮಾ

ಪ್ರೇಮಂ ಚಿರಂ ಚಿತ್ರ ಬಿಡುಗಡೆಗೆ ಸಿದ್ದ

ಧೃತಿ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸ್ನೇಹಿತರು ಜೊತೆಗೂಡಿ ನಿರ್ಮಿಸಿರುವ ಪ್ರೇಮಂ ಚಿರಂ ಚಿತ್ರಕ್ಕೆ ಡಬ್ಬಿಂಗ್ ಕಾರ್ಯ ಪೂರ್ಣಗೊಂಡಿತು. ಛಾಯಾಗ್ರಹಣ-ಸಂಗೀತ ರೋಹನ್ ದೇಸಾಯಿ, ಪೋಸ್ಟ್ ಪ್ರೊಡಕ್ಷನ್ಸ್ – ಆರ್.ಡಿ.ಸ್ಟುಡಿಯೋ, ಸಾಹಿತ್ಯ – ಹರ್ಷವರ್ಧನ ಹೆಗಡೆ, ರಜತ್ ಸೂರ್ಯ, ಪಾರ್ವತಿ ಸ್ವಪ್ನ, ಸಿರಿ ಶ್ರೀನಿವಾಸ್, ಸಹನಿರ್ದೇಶನ – ದೇವರಾಜ್ ಎಸ್. ಅಣ್ಣಯ್ಯ, ಸಹನಿರ್ಮಾಪಕರು – ತುಳಜಾರಾಂ ಸಿಂಗ್ ಠಾಕೂರ್, ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಶ್ರೀನಿವಾಸ್, ೫ ವಿಭಿನ್ನ ಪ್ರೇಮಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ – ನೀನಾಸಂ ಠಾಕೂರ್, ಪ್ರೀತಿ ಚೇಷ್ಠ (ಮುಂಬೈ),…

ದರ್ಶನ್ ವಿರುದ್ಧ ಹಲ್ಲೆ ಆರೋಪ; ಗೃಹಸಚಿವರಿಗೆ ದೂರು ನೀಡಿದ ಇಂದ್ರಜಿತ್ ಲಂಕೇಶ್

ಬೆಂಗಳೂರು,ಜು,15: ನಟ ದರ್ಶನ್ ಹೆಸರಲ್ಲಿ ವಂಚನೆ ನಡೆದಿದೆ ಎನ್ನುವ ಪ್ರಕರಣ ತಣ್ಣಗಾಗುತ್ತಿದ್ದಂತೆ ,ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್, ದರ್ಶನ್ ಮತ್ತು ಅವರ ತಂಡದ ವಿರುದ್ದ ಹಲ್ಲೆ ಆರೋಪ ಮಾಡಿದ್ದಾರೆ. ಈ ಮೂಲಕ ಪ್ರಕರಣ ಮತ್ತೊಂದು ಟ್ವಿಸ್ಟ್ ಪಡೆದಿದ್ದು ದರ್ಶನ್ ಮತ್ತು ಅವರ ತಂಡ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದು ಅದನದನು ಮೈಸೂರು ಪೊಲೀಸರು ಒತ್ತಡಕ್ಕೆ ಮಣಿದು ಮುಚ್ಚಿಹಾಕಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೈಯರ್ ಗೆ ನಟ…

ರಿಚರ್ಡ್ ಆಂಟನಿಯಾಗಿ ರಕ್ಷಿತ್ ಶೆಟ್ಟಿ

ಹೊಂಬಾಳೆ ಫಿಲಂಸ್‌ನ ಮುಂದಿನ ಚಿತ್ರ ಘೋಷಣೆಯಾಗಿದ್ದು ಇದರ ನಿರ್ದೆಶನದ ಜವಾಬ್ದಾರಿ ಜೊತೆಗೆ ನಾಯಕ ಕೂಡಾ ರಕ್ಷಿತ್ ಶೆಟ್ಟಿ ಜವಾಬ್ದಾರಿ ಹೊತ್ತುಕೊಂಡಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.. ಚಿತ್ರದ ಹೆಸರು ’ರಿಚರ್ಡ್ ಆಂಟನಿ – ಲಾರ್ಡ್ ಆಫ್ ದ ಸೀ’ ಇದು ಚಿತ್ರದ ಟೈಟಲ್ ತೀವ್ರ ಕುತೂಹಲ ಮೂಡಿಸಿರುವ ಈ ಚಿತ್ರದ ಟೈಟಲ್ ಅಷ್ಟೆ ವಿಶೇಷವಾಗಿ ರಕ್ಷಿತ್ ಶೆಟ್ಟಿ ಈ ಚಿತ್ರದ ನಿರ್ದೇಶನದ ಹೊಣೆ ಹೊತ್ತು ಅತ್ಯಂತ ಕ್ರಿಯಾಶೀಲತೆಯನ್ನು ಇದರಲ್ಲಿ ತೊಡಗಿಸಲಿದ್ದಾರೆ ಎನ್ನುವುದು ಈಗಿನ ಹೊಸ ಸುದ್ದಿ. ಕೆಜಿಎಫ್, ಸಲಾರ್…

ಶಿವಣ್ಣಗೆ ೫೯ನೇ ಜನ್ಮದಿನದ ಸಂಭ್ರಮ

ಕನ್ನಡ ಚಿತ್ರರಂಗದ ಅತ್ಯಂತ ಬಿಜಿ ನಟ ಎಂದರೆ ಅದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ,ಅವರ ಎನರ್ಜಿ ಇನ್ನೂ ಯುವಕರಂತೆಯೇ ಇದೆ ಅವರ ಚಿತ್ರಗಳಲ್ಲಿ ಅವರ ಲವಲವಿಕೆ ನೋಡಿದರೆ ಹಾಗೆ ಅನಿಸದೆ ಇರಲಾರದು ಸದಾ ನಗು ನಗುತ್ತಲೇ ಇರುವ ಅವರಿಗೆ ಇಂದು ೫೯ ನೇ ಜನ್ಮದಿನದ ವಿಶೇಷ. ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಅವರು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ ಅಭಿಮಾನಿಗಳಿಗೂ ಕೂಡ ಯಾರು ಮನೆ ಮುಂದೆ ಬರಬೇಡಿ ನಾನು ಇರುವುದಿಲ್ಲ ಎಂದು ಹೇಳಿದ್ದಾರೆ ಅಲ್ಲದೆ. ಎಲ್ಲರಿಗೂ ಅವರ ಆರೋಗ್ಯ…

ದರ್ಶನ್ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿದ ಮಹಿಳೆ-ದೂರು

ಮೈಸೂರು,ಜು,೧೨: ಚಾಲೇಂಜಿಂಗ್ ಸ್ಟಾರ್ ಸ್ಟಾರ್ ದರ್ಶನ್ ತಮ್ಮ ಹೆಸರಿನಲ್ಲಿ ಮಹಿಳೆಯೊಬ್ಬಳು ವಂಚನೆ ಮಾಡಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ. ಈ ಮೂಲಕ ದರ್ಶನ್ ಹೆಸರಿನಲ್ಲಿ ಇರುವ ಯಾವ ಆಸ್ತಿ ನಕಲಿ ಮಾಡಲಾಗಿದೆ ಯಾಕೆ ಈ ಘಟನೆ ನಡೆದಿದೆ ಇದರ ಹಿಂದೆ ಇರುವವರು ಯಾರು ಎನ್ನುವ ಕುತೂಹಲ ಕೆರಳಿಸಿದೆ. ೧೫ ದಿನಗಳ ಹಿಂದೆ ದರ್ಶನ್ ಬಳಿ ಓರ್ವ ಮಹಿಳೆ ಬಂದು, ನಿಮ್ಮ ಹೆಸರಿನಲ್ಲಿ ಶ್ಯೂರಿಟಿ ಹಾಕಿಕೊಂಡು ೨೫ ಕೋಟಿ ರೂ. ಸಾಲ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ದರ್ಶನ್ ಆಪ್ತ ರಾಬರ್ಟ್…

‘ಟ್ರ್ಯಾಜಿಡಿ ಕಿಂಗ್ ‘ದಿಲೀಪ್ ಕುಮಾರ್

writing-ಎಂ.ಎಸ್.ರಾವ್.ಅಹಮದಾಬಾದ್ ೧೯೯೫ನೇ ಇಸವಿಯಲ್ಲಿ ದೆಹಲಿಯಲ್ಲಿ ನಡೆದ ವಿಶೇಷ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದ ಅಮೆರಿಕಾದ ರಾಯಭಾರಿಯ ಪತ್ನಿ ಅಲ್ಲಿ ಖ್ಯಾತ ನಟ ದಿಲೀಪ್ ಕುಮಾರ್ ರನ್ನು ನೋಡಿದೊಡಡನೆ ಓ ದೇವದಾಸ್ ಎಂದು ಉದ್ವೇಗದಿಂದ ತಾರಕಸ್ವರದಲ್ಲಿ ಬೊಟ್ಟಿಟ್ಟು ಅವರನ್ನು ಆಲಂಗಿಸಿದಾಗ ಎಲ್ಲರಿಗೂ ಅಚ್ಚರಿಯಾಗಿತ್ತು.ನನಗೆ ಹಿಂದಿ ಭಾಷೆ ಅರ್ಥವಾಗುವುದಿಲ್ಲ ಆದರೆ ಬದಲಾವಣೆಗೆಂದು ಕಳೆದವಾರ ಪತಿಯೊಂದಿಗೆ ದೇವದಾಸ್ ಚಿತ್ರ ವೀಕ್ಷಿಸಲು ಹೋಗಿದ್ದೆ.ಏನೊಂದು ಶ್ರೇಷ್ಠ ಅಭಿನಯ ನಿಮ್ಮದು,ಶೋಕದ ಸನ್ನಿವೇಶದಲ್ಲಿ ನಿಮ್ಮ ನಟನೆ ನೋಡಿ ಕಣ್ಣಿನಿಂದ ಕರವಸ್ತ್ರ ತಗೆಯಲಿಲ್ಲ ಉತ್ಕ್ರಷ್ಟ ಅಭಿನಯ,ಅದ್ಭುತ, ನಿಮ್ಮನ್ನು ಮುಖತಃ…

ಹಿಂದಿ ಚಿತ್ರರಂಗ ದಿಲೀಪ್ ಕುಮಾರ್ ನಿಧನ

ನವದೆಹಲಿ, ಜು. ೦೭: ಹಿಂದಿ ಚಿತ್ರರಂಗದ ದಿಗ್ಗಜ ದಿಲೀಪ್ ಕುಮಾರ್ ಇಂದು ಬೆಳಗ್ಗೆ ೭:೩೦ಕ್ಕೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾದರು. ೯೮ ವರ್ಷ ವಯಸ್ಸಿನ ಹಿರಿಯ ನಟ ದಿಲೀಪ್ ಕುಮಾರ್ ಬಹುಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ದಿಲೀಪ್‌ರನ್ನು ಹಲವು ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ ೩೦ ರಂದು ಮುಂಬೈನ ಹಿಂದೂಜಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು. ಇದಕ್ಕೂ ಮೊದಲು ದಿಲೀಪ್ ಕುಮಾರ್ ಅವರು ಜೂನ್ ೬ ರಂದು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಐದು ದಿನಗಳ…

ಲೂಸ್ ಮಾದನ ‘ಲಂಕೆ’ ಪ್ರವೇಶ

ಲೂಸ್ ಮಾದ ಎಂದೆ ಖ್ಯಾತಿಪಡೆದಿರುವ ನಟ ಯೋಗೇಶ್ ಅವರಿಗೆ ಕೆಲ ದಿನಗಳಿಂದ ಸಿನಿಮಾಗಳು ವಿರಳವಾಗಿದ್ದವು ಈಗ‘ ಲಂಕೆ ಚಿತ್ರದ ಮೂಲಕ ತೆರೆಗೆ ಬರಲು ಸಜ್ಜಾಗಿದ್ದಾರೆ. ಜುಲೈ ೬ರಂದು ಯೋಗಿ ಅವರ ಜನ್ಮದಿನ. ಇದೇ ಸಂದರ್ಭದಲ್ಲಿ ಚಿತ್ರದ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಸಾಹಸ ಪ್ರಧಾನವಾದ ಈ ಚಿತ್ರವನ್ನು ರಾಮ್ ಪ್ರಸಾದ್ ಎಂ.ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರಾಮ್ ಪ್ರಸಾದ್ ಹಾಗೂ ಗುರುರಾಜ ದೇಸಾಯಿ ಸಂಭಾಷಣೆ ಬರೆದಿದ್ದಾರೆ. ದಿ ಗ್ರೇಟ್ ಎಂಟರ್‌ಟೈನರ್ ಲಾಂಛನದಲ್ಲಿ ಪಟೇಲ್…

ಕಿಚ್ಚಾ ಸುದೀಪ್ ಉಪೇಂದ್ರ ಜೋಡಿಯ ‘ಕಬ್ಜಾ’ ಪೋಸ್ಟರ್ ಬಿಡುಗಡೆ

ಸುದೀಪ್ ಮತ್ತು ಉಪೇಂದ್ರ ಅವರು ಕಾತುರದಿಂದ ಕಾಯುತ್ತಿದ್ದ ಇಬ್ಬರು ನಾಯಕರ ಜೋಡಿಯ ‘ಕಬ್ಜಾ ಹೊಸ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಲಾಗಿದೆ. ಇಂದು(ಜೂನ್೨೭) ಬಿಡುಗಡೆಗೊಳಿಸಿದ್ದು ಈ ಚಿತ್ರ ಪ್ರಮುಖವಾಗಿ ಭೂಗತ ಲೋಕದ ಕರಾಳ ಕತೆಯನ್ನು ಪ್ರತಿಬಿಂಬಿಸುತ್ತದೆ .ಹಾಗಾಗಿ ಈ ಇಬ್ಬರು ನಾಯಕರ ಅಭಿಮಾನಿಗಳಿಗೆ ಒಂದು ರೀತಿಯ ಕುತೂಹಲಕ್ಕೆ ಈ ಪೋಸ್ಟ್ ಹಲವು ಕತೆಯನ್ನು ಹೇಳುತ್ತಿದೆ. ’ಐ ಲವ್ ಯು’ ಬಳಿಕ ಉಪೇಂದ್ರ ಮತ್ತು ನಿರ್ದೇಶಕ ಆರ್ ಚಂದ್ರು ಅವರ ಸಹಯೋಗದಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರ ಇದಾಗಿದೆ. ೧೯೪೦ ಮತ್ತು ೧೯೮೦ರ…

ಹುಡುಗಿಯರು ಹೆಚ್ಚು ಮದುವೆಯಾದರೆ ತಪ್ಪೇನು-ಶಫಾಲಿ ಪ್ರಶ್ನೆ

`ಹುಡುಗರು’ ಸಿನಿಮಾದ ಮೂಲಕ ‘ತೊಂದ್ರೆ ಇಲ್ಲ ಪಂಕಜಾ’ ಹಾಡಿಗೆ ಬೈ ಬಳುಕಿಸಿದ ನಟಿ ಈಗ ಮಾಧ್ಯಗಳ ಎದುರು ವೈವಾಹಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಶೆಫಾಲಿ ೨೦೦೪ರಲ್ಲಿ ಹರ್ಮಿತ್ ಸಿಂಗ್ ಅವರನ್ನು ವಿವಾಹವಾದರು. ಆದರೆ ೨೦೦೯ರ ವೇಳೆ ಈ ಜೋಡಿ ವಿಚ್ಚೇಧನದ ಮೂಲಕ ಬೇರೆ ಬೇರೆಯಾದರು. ಆ ಬಳಿಕ ಪ್ರಯಾಗ್ ತ್ಯಾಗಿ ಅವರನ್ನು ೨೦೧೪ರಲ್ಲಿ ವಿವಾಹವಾಗಿದ್ದಾರೆ ಮೊದಲ ಮದುವೆ ಮುರಿದು ಬಿದ್ದಾಗ ಜೀವನ ಮುಗಿಯಿತು ಎಂದು ಅಂದುಕೊಳ್ಳುತ್ತೇ. ಆದರೆ ಅದು ನಿಜಕ್ಕೂ ಕಷ್ಟವೇ. ನಾನು ಚಿಕ್ಕ ವಯಸ್ಸಿನಲ್ಲಿ ಮದುವೆಯಾದೆ.…

ಪಂಡರಿಬಾಯಿ ನಿರ್ಮಾಣದ ಮೊದಲ ಚಿತ್ರ ಸಂತಸಖು

ಪಂಡರಿಬಾಯಿ ನಿರ್ಮಾಣದ ಮೊದಲ ಚಿತ್ರ ಸಂತಸಖು ಪಂಢರಿಬಾಯಿಯವರ ಸ್ವಂತ ನಿರ್ಮಾಣದ ಮೊದಲ ಚಿತ್ರ ‘ಸಂತಸಖು‘ಭಕ್ತಿಪ್ರಧಾನಕಪ್ಪು ಬಿಳುಪು ಚಿತ್ರ೧೯೫೫ರಲ್ಲಿ ತೆರೆಕಂಡಿತು. ಪಂಢರಿಬಾಯಿಯವರ ಅಕ್ಕ ಹೊಳೆಯಲ್ಲಿ ಮುಳುಗಿ ಮೃತ್ಯುವಿಗೆಸೆರೆಯಾದ ನಂತರ ಜನಿಸಿದ ಈ ಬಾಲಕಿಗೆ ‘ಗೀತಾ‘ ಎಂದು ನಾಮಕರಣ ಮಾಡಿದರಾದರೂ ಪಂಡರಾಪುರದ ವಿಠಲನಿಗೆ ಹರಿಸಿಕೊಂಡು ‘ಪಂಢರಿ‘ ಎಂದೇಕರೆಯತೊಡಗಿದರು. ಕೃಷ್ಣನ್-ಪಂಜು ಎಂಬ ಇಬ್ಬರು ಈ ಚಿತ್ರದ ನಿರ್ದೇಶಕರು.ಶಿವಾಜಿ ಗಣೇಶನ್‌ಅವರು ಸಹ ಸಲಹೆ ನೀಡಿ ಪ್ರೋತ್ಸಾಹಿಸಿದ್ದರು.ಎಚ್.ಎಲ್.ಎನ್.ಸಿಂಹ ಅವರು ‘ಬೇಡರಕಣ್ಣಪ್ಪ‘ ಚಿತ್ರವನ್ನು ನಿರ್ದೇಶಿಸಿದಾಗ ರಾಜ್‌ಕುಮಾರ್‌ಜೋಡಿಯಾಗಿ ಪಂಢರಿಬಾಯಿಯನ್ನೇ ನಾಯಕಿಯನ್ನಾಗಿ ಆರಿಸಿದ್ದರು. ಇದು ಪಂಢರಿಬಾಯಿಯವರಜೀವನದಲ್ಲೊಂದುತಿರುವಾಯಿತು. ಪಂಢರಿಬಾಯಿಯವರು ವಿಠಲನ…

ಶಿವಣ್ಣ ನಟನೆಯ ಭಜರಂಗಿ-೨ ಚಿತ್ರೀಕರಣ ಆರಂಭ

ಲಾಕ್ ಡೌನ್‌ನಿಂದ ಹಲವಾರು ಚಿತ್ರಗಳ ಶೂಟಿಂಗ್ ಮತ್ತು ಬಿಡುಗಡೆಯನ್ನು ಮುಂದೂಡಿದ್ದವು ಆನ್‌ಲಾಕ್ ಬೆನ್ನಲ್ಲೆ ಈಗ ನಿಧಾನವಾಗಿ ಹಲವು ಸಿನಿಮಾ ತಯಾರಕರು ಅರ್ಧಕ್ಕೆ ನಿಂತಿರುವ ಚಿತ್ರೀಕರಣವನ್ನು ಪೂರ್ಣಗೊಳಿಸಲು ಮುಂದಾಗಿದ್ದಾರೆ ಎ ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ-೨ ಸಿನಿಮಾ ಶೇ.೬೦ ರಷ್ಟು ಪೂರ್ಣಗೊಂಡಿದ್ದು ಚಿತ್ರದ ಶೂಟಿಂಗ್ ಮುಂದುವರಿಸಲು ತಯಾರಾಗಿದ್ದಾರೆ. ಚಿತ್ರೀಕರಣ ಆರಂಭಿಸಲು ನಿರ್ಧರಿಸಿದ್ದು ಉಳಿದ ಶೇ.೪೦ ರಷ್ಟು ಶೂಟಿಂಗ್ ಪೂರ್ಣಗೊಳಿಸಲಿದ್ದೇವೆ, ಸಂಗೀತ್ ನಿರ್ದೇಶಕ ಅರ್ಜುನ್ ಜನ್ಯ ಜೊತೆಗೂಡಿ ಕೆಲಸ ಪುನಾರಂಭಿಸಲಿದ್ದೇವೆ ಎಂದು ನಿರ್ದೇಶಕ ಹರ್ಷ ತಿಳಿಸಿದ್ದಾರೆ. ಇಂದಿನಿಂದ…

ಪ್ರಕೃತಿ,ಮಾನವಸಂಘರ್ಷ ಕುರಿತ ಹೊಸ ಚಿತ್ರ

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸಂಘರ್ಷ ಕುರಿತ ಕತೆಯೊಂದನ್ನು ರಿಷಿಬ್ ಶೆಟ್ಟಿ ಸಿನಿಮಾ ಮಾಡಲಿದ್ದಾರೆ.ಹಾಗಂತ ಟ್ವೀಟ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಮತ್ತೊಂದು ಹೊಸ ಚಿತ್ರ ಮಾಡುತ್ತಿದ್ದೆನೆ ನಿಮ್ಮ ಪ್ರೀತಿ,ವಿಶ್ವಾಸ ಹಾರೈಕೆ ಹೀಗೆಯೇ ಇರಲಿ ಎಂದು ಅವರು ಕೋರಿಕೊಂಡಿದ್ದಾರೆ ಕೋವಿಡ್ ಎರಡನೇ ಅಲೆಯ ವೇಳೆ ನನ್ನ ಊರಿನಲ್ಲಿ ನಾನು ಕ್ಯಾಂಪಿಂಗ್ ಮಾಡುವಾಗ ಹೊಳೆದ ಕಥೆ ಇದಾಗಿದೆ, ಶೀಘ್ರದಲ್ಲೆ ಕಥೆಯ ಬಗ್ಗೆ ಅಧಿಕೃತವಾಗಿ ಹೆಚ್ಚಿನ ವಿವರ ಹಂಚಿಕೊಳ್ಳುವೆ ಎಂದು ಹೇಳಿದ್ದಾರೆ. ದೊಡ್ಡ ಬಜೆಟ್ ಸಿನಿಮಾ ಮಾಡಲು ರಿಷಬ್ ಶೆಟ್ಟಿ ಪ್ಲಾನ್ ಮಾಡಿದ್ದಾರೆ.,…

‘ವಿಕ್ರಾಂತ್ ರೋಣ’ ಶೀಘ್ರ ಬಿಡುಗಡೆಗೆ ಸಜ್ಜು

ಸುದೀಪ್ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ ಇನ್ನೊಂದು ಹಾಡಿನ ಚಿತ್ರೀಕರಣ ಬಾಕಿಯಿದ್ದು ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಾಕಿಯಿರಿರುವ ಡಬ್ಬಿಂಗ್ ಮುಂದುವರೆಸಲು ಚಿತ್ರತಂಡ ಮುಂದಾಗಿದೆ. ಚಿತ್ರದಲ್ಲಿನ ಹಲವು ಕಲಾವಿದರು ಈಗಾಗಲೇ ಡಬ್ಬಿಂಗ್ ನಲ್ಲಿ ನಿರತರಾಗಿದ್ದು ಇದೀಗ ನಾಯಕ ಕಿಚ್ಚ ಸುದೀಪ್ ಮುಂದಿನ ವಾರದಿಂದ ಡಬ್ಬಿಂಗ್ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ. ಆಕ್ಷನ್-ಸಾಹಸ ಪ್ರಧಾನ ಚಿತ್ರವಾಗಿರುವ ವಿಕ್ರಾಂತ್ ರೋಣ ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿದ್ದು ಮಂಜುನಾಥ್ ಗೌಡ ಬಂಡವಾಳ ಹೂಡಿದ್ದಾರೆ. ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ಅವರ ನಿರ್ದೇಶನ.…

ಸೋದರಿ; ಠಾಕೂರ್ ಹಾಗೂ ಸಾಹಿತ್ಯರಚನೆಕಾರ ಜಿ.ವಿ.ಅಯ್ಯರ್

ಸೋದರಿ; ಠಾಕೂರ್ ಹಾಗೂ ಸಾಹಿತ್ಯರಚನೆಕಾರ ಜಿ.ವಿ.ಅಯ್ಯರ್ ಟಿ.ವಿ. ಸಿಂಗ್ ಠಾಕೂರ್:ಕನ್ನಡದ ಮೊದಲ ಕಾದಂಬರಿ ಆಧರಿಸಿದ ಕೃಷ್ಣ್ಣಮೂರ್ತಿಪುರಾಣಿಕರ‘ಧರ್ಮದೇವತೆ’ ಆಧಾರಿತ‘ಕರುಣೆಯೇಕುಟುಂಬದಕಣ್ಣು’ ಚಿತ್ರದನಿರ್ದೇಶಕರು ಎಂಬ ಹೆಗ್ಗಳಿಕೆಯನ್ನು ಹೊಂದಿರುವಟಿ.ವಿ.ಸಿಂಗ್ ಠಾಕೂರ್೧೯೧೧ರಲ್ಲಿ ಜನಿಸಿದರು. ಮೂಲ ಹೆಸರು ವಿಠಲ್ ಸಿಂಗ್,ಇವರು ಮಹಾತ್ಮ ಪಿಕ್ಚಸ್‌ನ ಡಿ.ಶಂಕರ್ ಸಿಂಗ್ ಅವರ ಬಂಧು.ಛಾಯಾಗ್ರಹಣದಲ್ಲಿ ಪಡೆದಿದ್ದಅನುಭವ ನಿರ್ದೆಶನದಲ್ಲಿ ಸಹಾಯವಾಯಿತು. ನಿರ್ದೇಶನದ ಪ್ರಥಮಚಿತ್ರ “ಸೋದರಿ’. ಹಲವಾರುಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿದರು. ಕನ್ನಡದಲ್ಲಿ ೨೭ ಚಲನಚಿತ್ರಗಳನ್ನು ನಿರ್ದೇಶನ ಮಾಡಿದರು.ಇವರಎಲ್ಲ ಚಿತ್ರಗಳಿಗೂ ಸಹನಿರ್ದೇಶನ, ಸಾಹಿತ್ಯ ನಿರ್ವಹಿಸಿದವರು ಜಿ.ವಿ.ಅಯ್ಯರ್. ಹರಿಭಕ್ತ’, ’ಓಹಿಲೇಶ್ವರ’, ಜಗಜ್ಯೋತಿ ಬಸವೇಶ್ವರ’, ರಾಷ್ಟ್ರಪತಿಗಳ ಬೆಳ್ಳಿಪದಕ ಪಡೆದ’ಚಂದವಳ್ಳಿಯ…

ಸಂಚಾರಿ ವಿಜಯ್ ಸಾವಿನ ಜೊತೆ ತಳಕು ಹಾಕಿಕೊಂಡ ಪ್ರಶ್ನೆಗಳು

writing-ಪರಶಿವ ಧನಗೂರು ಕನ್ನಡ ಚಿತ್ರರಂಗದ ಯುವನಟ, ರಂಗಕರ್ಮಿ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಆಕಸ್ಮಿಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ. ನಾಡಿನಾದ್ಯಂತ ಎಲ್ಲರಲ್ಲೂ ನೋವು ತಂದಿದೆ. ಕರ್ನಾಟಕ ಸರ್ಕಾರದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಿ ಕರ್ತವ್ಯ ನಿರ್ವಹಿಸಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಪೋಲೋ ಆಸ್ಪತ್ರೆಯಲ್ಲಾದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಖುದ್ದು ಭರಿಸಲು ಮುಂದೆ ಬಂದಿದೆ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದ ನಟ ಸಂಚಾರಿ ವಿಜಯ್ ಕುಟುಂಬಕ್ಕೆ ಇದರಿಂದ ಸ್ವಲ್ಪ ಮಟ್ಟಿಗೆ ಸಾಂತ್ವಾನ ಸಿಗಬಹುದೇನೋ.…

ಭೂತಾಯಿ ಮಡಿಲು ಸೇರಿದ ಸಂಚಾರಿ ವಿಜಯ್

ಚಿಕ್ಕಮಗಳೂರು,ಜೂ,೧೫: ಬೈಕ್‌ನಲ್ಲಿ ಬಿದ್ದು ಅಫಘಾತಕ್ಕೀಡಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ನಟ ಸಂಚಾರಿ ವಿಜಯ್ ಅವರ ಅಂತ್ಯ ಕ್ರಿಯೇ ಇಂದು ಅವರ ಸ್ವಗ್ರಾಮದಲ್ಲಿ ನೆರವೇರಿತು. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿರುವ ವಿಜಯ್ ಬಾಲ್ಯದ ಸ್ನೇಹಿತ ರಘು ಅವರ ತೋಟದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು. ಕಪ್ಪೂರು ಶ್ರೀಗಳ ನೇತೃತ್ವದಲ್ಲಿ ವಿಜಯ್ ಸಹೋದರನಿಂದ ಅಂತಿಮ ವಿಧಿ-ವಿಧಾನಗಳನ್ನು ನಡೆಸಲಾಯಿತು. ಅಂತ್ಯಕ್ರಿಯೆ ಮೊದಲು ಪೊಲೀಸರು ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಫಿಲಂ ಚೇಂಬರ್ ಬೆಂಗಳೂರಿನಲ್ಲೇ…

ಸಂಚಾರಿ ವಿಜಯ್ ಇನ್ನಿಲ್ಲ

ಬೈಕ್ ಅಫಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿಧನ ಹೊಂದಿದ್ದಾರೆ. ಶನಿವಾರ ರಾತ್ರಿ ತನ್ನ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳಿದ್ದ ವೇಳೆ ಅಫಘಾತ ಸಂಭವಿಸಿತ್ತು ಈ ವೇಳೆ ಅವರ ತೆಲೆಗೆ ಪೆಟ್ಟು ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯೆಗೊಂಡಿತ್ತು, ತೀವ್ರ ಗಾಯಗೊಂಡಿದ್ದ ಅವರನ್ನು ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹಲವಾರು ಕನ್ನಡ ಚಿತ್ರ ಮತ್ತು ಕಿರುಚಿತ್ರ ಹಾಗೂ ನಾಟಕ ಗೀಳು ಹತ್ತಿಸಿಕೊಂಡಿದ್ದ ಅವರಿಗೆ ಎರಡು ಬಾರಿ…

ಖ್ಯಾತ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ

ಬೆಂಗಳೂರು,ಜೂ,14: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು ಕೆ.ಸಿ.ಎನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಭಾನುವಾರ ತಡ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಸಹಾಯಕ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿದ ಕೆಸಿಎನ್ ಚಂದ್ರಶೇಖರ್, ಬಳಿಕ ಖ್ಯಾತ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಕೆಸಿಎನ್ ಮೊದಲು ಡಾ.ರಾಜ್ಕುಮಾರ್ ನಟನೆಯ ಶಂಕರ್ ಗುರು ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಪ್ರಾರಂಭ ಮಾಡಿದ್ದರು. ಈ ಸಿನಿಮಾ…

ನಟ ಸಂಚಾರಿ ವಿಜಯ್‌ಗೆ ಅಫಘಾತ-ಗಂಭೀರ ಗಾಯ

ಬೆಂಗಳೂರು,ಜೂ,೧೩: ನಟ ಸಂಚಾರಿ ವಿಜಯ ಬೈಕ್ ಅಫಘಾತದಲ್ಲಿ ಗಂಭಿರಗಾಯಗಳಾಗಿದ್ದು ಬನ್ನೇರುಘಟ್ಟ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವರ ರಾತ್ರಿ ಬೈಕ್‌ನಲ್ಲಿ ರೈಡ್ ಮಾಡುವಾಗ ಅಫಘಾತ ಸಂಭವಿಸಿದೆ ಮೆದುಳಿನ ಬಲ ಬಾಗ ರಕ್ತಸ್ರಾವವಾಗಿದ್ದು,ತೊಡೆಗೆ ಗಂಭೀರಗಾಯಗಳಾಗಿವೆ. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

1 4 5 6 7 8
error: Content is protected !!