Browsing: ಕ್ರೈಮ್

ಕ್ರೈಮ್

ಅವಹೇಳನಕಾರಿ ಪೋಸ್ಟ್- ಮೈಸೂರಿನಲ್ಲಿ ಕಲ್ಲು ತೂರಾಟ, ಗಲಭೆ

ಅವಹೇಳನಕಾರಿ ಪೋಸ್ಟ್- ಮೈಸೂರಿನಲ್ಲಿ ಕಲ್ಲು ತೂರಾಟ ಗಲಭೆ   by-ಕೆಂಧೂಳಿ ಮೈಸೂರು, ಫೆ,11-ದೆಹಲಿಯಲ್ಲಿ ಗೆಲುವು ಸಾಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಮೈಸೂರಿನಲ್ಲಿ ಈಗ ಸಮಾಜಿಕ ಸ್ವಾಸ್ಥ್ಯವನ್ನೇ ಕೆಡಸಿದೆ. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್‌ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು.…

ನಕ್ಸಲ್ ತೊಂಬಟ್ಟು ಉಡುಪಿಯಲ್ಲಿ ಶರಣಾಗತಿ

ನಕ್ಸಲ್ ತೊಂಬಟ್ಟು ಉಡುಪಿಯಲ್ಲಿ ಶರಣಾಗತಿ   by-ಕೆಂಧೂಳಿ ಉಡುಪಿ,ಫೆ,೦೩-ಹಸಿರುವನಗಳಲ್ಲಿ ಕೆಂಪು ಹೆಜ್ಜೆಗುರುತುಗಳ ಜಾಡು ಈಗ ಸಂಪೂರ್ಣ ಅಳಸಿದಂತಾಗಿದೆ. ಕರ್ನಾಟಕ ಈಗ ನಕ್ಸಲ್ ಮುಕ್ತ ಎನ್ನುವುದು ಸಾಬೀತಾದಂತಿದೆ. ಹೌದು ಕಣ್ಮರೆಯಾಗಿದ್ದ ನಕ್ಸಲ್ ಲಕ್ಷ್ಮಿ ತೊಂಬಟ್ಟು ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸಮ್ಮುಖದಲ್ಲಿ ಶರಣಾದರು. ಅಲ್ಲಿಗೆ ಬಹುಶಃ ಕರ್ನಾಟಕದ ಮಲೆನಾಡು ಕರಾವಳಿ ಸುತ್ತಮುತ್ತ ಇದ್ದ ಕೆಂಪು ಜಾಡಿನ ಹೆಜ್ಜೆ ಗುರುತುಗಳು ಈಗ ಕೇವಲ ನೆನಪು ಮಾತ್ರವಷ್ಟೆ. ಉಡುಪಿ ಜಿಲ್ಲೆಯ ತೊಂಬಟ್ಟುವಿನ ಲಕ್ಷ್ಮಿ ತೊಂಬಟ್ಟು ಹಲವಾರು ದಿನಗಳಿಂದ ಕಣ್ಮರೆಯಾಗಿದ್ದರು ಮೂರು ಕೇಸುಗಳು ಅವರ…

ನಕ್ಸಲೇಟ್ ಕೋಟೆ ಹೊಂಡ ರವಿ ಶರಣಾಗತಿ

ನಕ್ಸಲೇಟ್  ಕೋಟೆ ಹೊಂಡ ರವಿ ಶರಣಾಗತಿ by-ಕೆಂಧೂಳಿ ‌ಬೆಂಗಳೂರು,ಫೆ,011-ಕೊನೆಗೂ ಭೂಗತ ನಕ್ಸಲ್ ಕೋಟೆ ಹೊಂಡ ರವಿ ಪೊಲೀಸರಿಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ಸಮೀಪ ನೆಮ್ಮೂರು ಪಾರೆಸ್ಟ್ ಐಬಿಯಲ್ಲಿ ಶರಣಾಗಿದ್ದಾನೆ ಎಂದಿರುವ ಪೊಲೀರು ಶರಣಾಗಿರುವ ರವಿಯನ್ನು ಚಿಕ್ಕಮಗಳೂರಿಗೆ ಕರೆತಂದುಎಸ್ ಪಿ ಮುಂದೆ ನಾಳೆ ಮಧ್ಯಾಹ್ನ 12 ಗಂಟೆಗೆ ಶರಣಾಗತಿ ಪ್ರಕ್ರಿಯೆ ಮಾಡುವುದಾಗಿ ತಿಳಿಸಿದ್ದಾರೆ. ಕಳೆದ ತಿಂಗಳು ಆರು ಮಂದಿ ನಕ್ಸಲೀಯರು ಶರಣಾಗಿದ್ದರು ,ಆದರೆ ರವೀ ನಾಪತ್ತೆಯಾಗಿದ್ದರು,ಕೊನೆಘಳಿಗೆಯಲ್ಲಿ ಶರಣಾಗತಿ ತಂಡದಿಂದ ನಾಪತ್ತೆಯಾಗಿದ್ದರು.ಅಂದಿನಿಂದ ಪೊಲೀಸರು ಈತನ ಪತ್ತೆಗಾಗಿ ಶೋಧಿಸುತ್ತಿದ್ದರು,ನಿನ್ನೆ ರವೀ ಪೊಲೀಸರಗೆ ಶರಣಾಗಿದ್ದಾನೆ.…

ಕರ್ನಾಟಕದಲ್ಲಿ ನಕ್ಸಲ್ ಇನ್ನೂ ಜೀವಂತವಾಗಿದೆಯೇ?

ಕರ್ನಾಟಕದಲ್ಲಿ ನಕ್ಸಲ್ ಇನ್ನೂ ಜೀವಂತವಾಗಿದೆಯೇ? -ಶರತ್ ನಾಗನೂರು ಚಿಕ್ಕಮಗಳೂರು,ಜ.೨೯- ಕರ್ನಾಟಕದಲ್ಲಿ ನಕ್ಸಲ್ ಚಳವಳಿಗೆ ಮುಕ್ತಿ ದೊರಕಿತು ಎನ್ನುವಾಗಲೇ ಮತ್ತೊಂದು ಶಾಕ್ ನ್ಯೂಸ್ ಇಲ್ಲಿದೆ. ಸರ್ಕಾರ ಇತ್ತೀಚೆಗೆ ನಕ್ಸ್‌ಲ್‌ರನ್ನು ಶರಣಾಗತಿ ಮಾಡಿಸಿಕೊಂಡು ಅವರಿಗೆ ಪರಿಹಾರ ಪ್ಯಾಕೇಜ್ ಕೊಟ್ಟಿತು. ಇದರಿಂದ ಕರ್ನಾಟಕದಲ್ಲಿ ನಕ್ಸಲ್ ಕೊನೆಗೊಂಡಿತು ಎಂದು ಸರ್ಕಾರ ಎದೆ ತಟ್ಟಿಕೊಂಡಿತು. ನಿಜ ಹೇಳಬೇಕೆಂದರೆ ನಕ್ಸಲ್‌ರು ಇನ್ನೂ ಚಿಕ್ಕಮಗಳೂರು ಸುತ್ತಮುತ್ತಲಿನ ಗುಡ್ಡಗಾಡಿನ ಪ್ರದೇಶದಲ್ಲಿ ನುಸುಳಿದ್ದಾರೆ ಎನ್ನುವ ಅಚ್ಚರಿ ಸಂಗತಿಯೊಂದು ಹೊರಬಿದ್ದಿದೆ. ಇತ್ತೀಚೆಗೆ ಆರು ಮಂದಿ ನಕ್ಸಲರನ್ನೇನೋ ಶರಣಾಗತಿ ಮಾಡಿಕೊಂಡುಅವರನ್ನು ಜೈಲಿನಲ್ಲಿಟ್ಟಿದೆ ಅಲ್ಲಿಗೆ…

ಬೀದರ್ ದರೋಡೆ – ಗನ್ ಮ್ಯಾನ್  ಸುತ್ತಾ ಪೊಲೀಸರ ಅನುಮಾನ

ಬೀದರ್ ದರೋಡೆ – ಗನ್ ಮ್ಯಾನ್  ಸುತ್ತಾ ಪೊಲೀಸರ ಅನುಮಾನ ಬೀದರ್,ಜ,16-ಗನ್ ಮ್ಯಾನ್ ಇಲ್ಲದೆ ಎಟಿಎಂ ಗೆ ಹಣ ತುಂಬಲು ಬಂದಿದ್ದ ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿಯ ಚಲನವಲನಗಳೆ ಅನುಮಾನಕ್ಕೆ ಕಾರಣವಾಗಿದೆ. ಯಾವುದೇ ಎಟಿಎಂ ಗೆ ಹಣ ತುಂಬುವಾಗ ಗನ್ ಮ್ಯಾನ್ ಇಲ್ಲದೆ ಹೇಗೆ ಬಂದರು ಎನ್ನುವುದೆ ಪ್ರಶ್ನೆಯಾಗಿದ್ದು ,ಇದೇ ಅನುಮಾನದ ಮೇಲೆ ಪೊಲೀಸರು ತನಿಖೆ ನಡಿಸುತ್ತಿದ್ದಾರೆ. ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ಬೆಳಿಗ್ಗೆ ನಡೆದ ಈ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ ಬೈಕ್‌ನಲ್ಲಿ…

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತ;ಅಪಾಯದಿಂದ ಪಾರು

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತ; ಅಪಾಯದಿಂದ ಪಾರು Publish by nagaraju.k ಬೆಳಗಾವಿ, ಜ,14-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಗಿನ ಜಾವ  ಅಪಘಾತವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲ್ಲೂಕಿನ ಅಂಬರಗಟ್ಟಿ ಬಳಿ ನಡೆದ ಈ ಅಪಘಾತದಲ್ಲಿ ಸಚಿವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಿಂದ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು…

ಭಾರತೀಯರ ಪ್ರಾಣ ಹಿಂಡುತ್ತಿರುವ ಲೈಂಗಿಕ ಸುಲಿಗೆಯೆಂಬ ಬ್ಲಾಕ್ ಮೇಲ್ ಬಿಸಿನೆಸ್!

ಭಾರತೀಯರ ಪ್ರಾಣ ಹಿಂಡುತ್ತಿರುವ ಲೈಂಗಿಕ ಸುಲಿಗೆಯೆಂಬ ಬ್ಲಾಕ್ ಮೇಲ್ ಬಿಸಿನೆಸ್! writing-ಪರಶಿವ ಧನಗೂರು ಭಾರತದಲ್ಲಿ ಈಗ ಸದ್ದಿಲ್ಲದೆ ದುಡ್ಡುಮಾಡುತ್ತಿರುವ ಸೆಕ್ಸ್ ಟಾರ್ಶನ್ ಮಾಫಿಯಾ ಹಲವಾರು ಅಮಾಯಕರ ಪ್ರಾಣ ಬಲಿಪಡೆದುಕೊಂಡು ತನಿಖಾ ಸಂಸ್ಥೆಗಳಿಗೆ ತಲೆನೋವಾಗಿ ಪರಿಣಮಿಸಿದೆ! ಲೈಂಗಿಕತೆಯ ಕೆಟ್ಟ ಕುತೂಹಲಕ್ಕೆ ಬಾಯಿ ತೆರೆದಿರುವ ವ್ಯಕ್ತಿಗಳು, ಒಂಟಿ ಬದುಕಿಗೆ ಬೇಸತ್ತು ಲೈಂಗಿಕ ಏಕತಾನತೆ ನೀಗಿಸಿಕೊಳ್ಳಲು ಅಡ್ಡದಾರಿ ಹಿಡಿಯುವ ಯುವಕರು-ಮಧ್ಯವಯಸ್ಕರು ಲೈಂಗಿಕ ಸುಲಿಗೆಯೆಂಬ ಸೆಕ್ಸ್ ಟಾರ್ಶನ್ ಮಾಫಿಯಾಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ! ಮೊಬೈಲ್ ಬಳಸುತ್ತಿರುವ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪುರುಷರು, ಮಹಿಳೆಯರು…

ಭಾರತೀಯ ಕ್ರೀಡೆಯಲ್ಲಿ ಅಂಡರ್ ವರ್ಲ್ಡ್ ಅರಾಜಕತೆ!ಕಬಡ್ಡಿ ಪಟು ಬಲಿಯಾಗುದ್ದು ಹೇಗೆ?

ಭಾರತೀಯ ಕ್ರೀಡೆಯಲ್ಲಿ ಅಂಡರ್ ವರ್ಲ್ಡ್ ಅರಾಜಕತೆ!ಕಬಡ್ಡಿ ಪಟು ಬಲಿಯಾಗುದ್ದು ಹೇಗೆ? Writing; ಪರಶಿವ ಧನಗೂರು ಮಾರ್ಚ್ ಹದಿನಾಲ್ಕು ಇಸವಿ ಎರಡು ಸಾವಿರದ ಇಪ್ಪತ್ತೆರಡು ಭಾರತದಲ್ಲಿ ಕಬಡ್ಡಿ ಸತ್ತ ದಿನ! ಅಂತಾರಾಷ್ಟ್ರೀಯ ಖ್ಯಾತಿಯ ಕಬಡ್ಡಿ ಪಟು, ಅಭಿಮಾನಿಗಳಿಂದ ಗ್ಲಾಡಿಯೇಟರ್ ಎಂದೇ ಕರೆಸಿಕೊಳ್ಳುತ್ತಿದ್ದ ಸಂದೀಪ್ ನಂಗಲ್ ದುಷ್ಕರ್ಮಿಗಳ ಗುಂಡಿಗೆ, ಹಾಡುಹಗಲೇ ಆಟದ ಮೈದಾನದಲ್ಲೇ ಬಲಿಯಾಗಿದ್ದಾರೆ! ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆರಿರುವ ಆಮ್ ಆದ್ಮಿ ಪಕ್ಷ ಮೊದಲಬಾರಿಗೆ ಪಂಜಾಬ್ ನಲ್ಲಿ ಅಧಿಕಾರ ವಹಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಪಂಜಾಬ್ ನಲ್ಲಿ ಜಂಗಲ್ ಜಾರಿಯಾದಂತೇ ಕಾಣುತ್ತಿದೆ!…

ಕೆಟ್ಟ ರಾಜಕಾರಣಕ್ಕೆ ಇನ್ನೆಷ್ಟು ಮುಗ್ದರ ಬಲಿ ಬೇಕು?

ಕೆಟ್ಟ ರಾಜಕಾರಣಕ್ಕೆ ಇನ್ನೆಷ್ಟು ಮುಗ್ದರ ಬಲಿ ಬೇಕು? Writing-ಪರಶಿವ  ಈಗ ಸದ್ಯಕ್ಕೆ ಭಾರತದಲ್ಲಿ ಯಾವ ಧರ್ಮಗಳೂ ಅಪಾಯದಲ್ಲಿ ಇಲ್ಲ! ಮನುಷ್ಯತ್ವ ಅಪಾಯದಲ್ಲಿದೆ! ಮನುಷ್ಯರು ಕೊಲೆಯಾಗುತ್ತಿದ್ದಾರೆ! ಧರ್ಮದ ಅಫೀಮು ಕುಡಿದವರ ಕೈಯಲ್ಲಿ ನಡುಬೀದಿಯಲ್ಲಿ ಮನುಷ್ಯತ್ವ ಕೊಲೆಯಾಗುತ್ತಿದೆ! ಅಮಾಯಕರ ಸಮಾದಿಗಳ ಮೇಲೆ ಸರ್ಕಾರ ರೂಪಿಸುವ ಸಂಚು ನಡೆಸುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು, ಮುಗ್ಧ ಜನರ ಸಾವಿನಲ್ಲಿ ಲಾಭ ಪಡೆಯಲು ಶವಯಾತ್ರೆಯ ಮೆರವಣಿಗೆಗಳಲ್ಲಿ, ಹಿಂದೂ-ಮುಸ್ಲಿಂ ಹೆಸರಿನಲ್ಲಿ ಧರ್ಮರಾಜಕಾರಣ ಮಾಡುತ್ತಿದ್ದಾರೆ. ಭ್ರಷ್ಟ ರಾಜಕೀಯ ಪಕ್ಷಗಳ ಪುಡಾರಿಗಳ, ನಕಲಿ ದೇಶಪ್ರೇಮಿ ಸಂಘಟನೆಗಳ ಮುಖಂಡರ ಮಾತು…

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ -ಶಾಲಾಕಾಲೇಜುಗಳಿಗೆ ಇಂದು ರಜೆ

ಶಿವಮೊಗ್ಗ, ಫೆ ೨೧: ನಿನ್ನೆ ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಹಿಂದೂ ಕಾರ್ಯಕರ್ತನ ಹರ್ಷ ಎಂಬಾತನ ಮೇಲೆ ಎರಗಿ ಮನ ಬಂದಂತೆ ಕೊಚ್ಚಿ ಕೊಲೆ ಮಾಡಿದೆ ಗೃಹ ಸಚಿವ ಅರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲೇ ಆಗಿದೆ. ಈ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಹಿಜಾಬ್ ವಿವಾಧದ ಬೆನ್ನಲ್ಲೆ ಈ ಘಟನೆ ಸಂಭವಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹಿಂದೂ ಕಾರ್ಯಕರ್ತನ ಹತ್ಯೆಯಿಂದ ರೊಚ್ಚಿಗೆದ್ದ ಜನರು ಮನ ಬಂದಂತೆ ಕಲ್ಲು ತೂರಾಟ ನಡೆಸಿದರು.…

ಕೇದ್ರಕಾರಾಗೃಹದ ಕರಾಳ ಕಥೆ.

ಕೇಂದ್ರ ಕಾರಾಗೃಹದ ಕರಾಳ ಕಥ Writing;ಪರಶಿವ ಧನಗೂರು ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನ ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದ ಬಂದೀಖಾನೆ ಬಾರೀ ಸದ್ದುಮಾಡುತ್ತಿದೆ. ತನ್ನ ಕುಖ್ಯಾತಿಯಿಂದಲೇ ಸುದ್ದಿಯಾಗುತ್ತಿದೆ! ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲವು ಭ್ರಷ್ಟ ಜೈಲು ಪೊಲೀಸ್ ಸಿಬ್ಬಂದಿಗಳು ಅಲ್ಲಿರುವ ರೌಡಿಗಳಿಂದ ಲಂಚ ಪಡೆಯುತ್ತಿರುವ ವೀಡಿಯೋ ದ್ರಶ್ಯಗಳು ನಾಡಿನ ಹಲವು ಮೀಡಿಯಾಗಳಲ್ಲಿ ಪ್ರಸಾರವಾಗಿ ಕಾರಾಗೃಹ ಕ್ಕೆ ಕಿಚ್ಚು ಹಬ್ಬಿತ್ತು. ಬೆಂಗಳೂರಿನ ಕೇಂದ್ರ ಕಾರಾಗೃಹ ದಲ್ಲಿರುವ ಕೆಲವು ವಿಚಾರಣಾಧೀನ ಕೈದಿಗಳು ಹಣಕೊಟ್ಟು ಹಲವು ಸೌಲಭ್ಯಗಳನ್ನು ಪಡೆಯುತ್ತಿರುವ…

ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು, ಜ. 28: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಅವರು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ. ಸೌಂದರ್ಯ ಸಾವಿನ ಸುದ್ದಿ ಕೇಳಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಆತಂಕಕ್ಕೆ ಒಳಗಾಗಿದೆ. ಕೌಟುಂಬಿಕ ಕಲಹದಿಂದ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದು, ಪೊಲೀಸ್ ತನಿಖೆಯಲ್ಲಿ ಸಂಗತಿ ಬೆಳಕಿಗೆ ಬರಬೇಕಿದೆ. 2018 ರಲ್ಲಿ ಡಾ. ಅಬ್ಬಿಗೆರೆ ನಿವಾಸಿ ಡಾ. ನೀರಜ್ ಎಂಬುವರನ್ನು ಸೌಂದರ್ಯ ಮದುವೆಯಾಗಿದ್ದರು. ನೀರಜ್ ಕೂಡ ವೈದ್ಯರಾಗಿದ್ದು ಎಂ.ಎಸ್. ರಾಮಯ್ಯ…

ಬೆಂಗಳೂರು ಹೊರವಲಯದಲ್ಲಿ ಶುರುವಾಯಿತು ಭೂಮಾಫಿಯಾ-ಮರ್ಡರ್ !!

ಬೆಂಗಳೂರು ಹೊರವಲಯದಲ್ಲಿ ಶುರುವಾಯಿತು ಭೂಮಾಫಿಯಾ-ಮರ್ಡರ್ !! Writing;ಪರಶಿವ ದನಗೂರು ಆನೇಕಲ್ ನಾಗರೀಕರನ್ನು ಬೆಚ್ಚಿ ಬೀಳಿಸಿದ್ದ ರಾಜಶೇಖರ್ ರೆಡ್ಡಿ ಎಂಬ ಆಂಧ್ರಪ್ರದೇಶದ ಚಿತ್ತೂರು ಮೂಲದ ರಿಯಲ್ ಎಸ್ಟೇಟ್ ಬ್ರೋಕರ್ ಮರ್ಡರ್ ಮಿಸ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಯುವಕರನ್ನು ಬಂಧಿಸಿರುವ ಆನೇಕಲ್ ಪೊಲೀಸರು ಭೂಮಾಫಿಯಾ ಕೈವಾಡವನ್ನು ಬಯಲಿಗೆಳೆದಿದ್ದಾರೆ! ಆನೇಕಲ್ ತಾಲ್ಲೂಕಿನ ತಮ್ಮನಾಯಕನಹಳ್ಳಿಯ ಮೀಸೆ ಜಯರಾಂ ಮತ್ತು ಆತನ ಮಗ ಶಶಿಕುಮಾರ್ ಒಂದೂ ಕಾಲೂ ಕೋಟಿಗೆ ಸುಫಾರಿ ನೀಡಿ ಕೊಲೆ ಮಾಡಿಸಿರುವುದು ತನಿಖೆಯಿಂದ ಬಯಲಾಗಿದೆ! ಬೆಂಗಳೂರಿನ ಬಿ.ಟಿ.ಎಂ ಲೇಔಟಿನ ಸುಧಾಕರ್…

ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್‌ಗೆ ಫೈರಿಂಗ್

ಬೆಂಗಳೂರು,೧೧: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಗಿರಿ ನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್, ರೌಡಿಶೀಟರ್ ನರಸಿಂಹ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ರೌಡಿಶೀಟರ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಂಧನ ವೇಳೆ ಕಾನ್ಸ್‌ಟೇಬಲ್ ಮೋಹನ್ ಎಂಬುವವರು ಹಲ್ಲೆಗೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆ, ದರೋಡೆ, ಕಿಡ್ನಾಪ್ ಹಾಗೂ ಮನೆಗಳ್ಳತನ ಹೀಗೆ ೩೦ ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿದ್ದ ನರಸಿಂಹ ಪೊಲೀಸರಿಗೆ…

ಕಾರು ಅಡ್ಡಗಟ್ಟಿ ಮಹಿಳೆ ಕೊಲೆ

ಆನೇಕಲ್,ಡಿ,28: ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ನಡೆದಿದೆ. ಜಿಗಣಿ ನಿವಾಸಿ ಅರ್ಚನಾರೆಡ್ಡಿ ಹತ್ಯೆಯಾದ ಮಹಿಳೆ. ನವೀನ್, ಸಂತೋಷ್ ಎಂಬುವವರು ಅರ್ಚನಾರೆಡ್ಡಿಯನ್ನು ಕೊಲೆ ಮಾಡಿದ್ದಾರೆ. ತಡರಾತ್ರಿ ಈ ಘಟನೆ ನಡೆದಿದೆ. ಅರ್ಚನಾ ಮೊದಲ ಪತಿ ಬಿಟ್ಟು 2ನೇ ಪತಿ ನವೀನ್ ಜೊತೆ ವಾಸವಿದ್ದರು. ಈ ನಡುವೆ ಚೆನ್ನಪಟ್ಟಣದಲ್ಲಿರುವ ಆಸ್ತಿ ವಿಚಾರವಾಗಿ ಗಲಾಟೆ ನಡೆದಿದ್ದು ಹೀಗಾಗಿ ಇತ್ತೀಚೆಗೆ ನವೀನ್ ಬಿಟ್ಟು ಅರ್ಚನಾ ದೂರವಿದ್ದರು. ಈ ಕಾರಣಕ್ಕಾಗಿ…

ಗಡಿಭಾಗಗಳಲ್ಲಿ ಡ್ರಗ್ಸ್ ಮಾಫಿಯಾ ಟೆರರಿಸಂ!!?

ಗಡಿಭಾಗಗಳಲ್ಲಿ ಡ್ರಗ್ಸ್ ಮಾಫಿಯಾ ಟೆರರಿಸಂ!!? Writing; ಪರಶಿವ ಧನಗೂರು ಹೌದು ಭಾರತದ ಮೇಲೆ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದ ಭಯೋತ್ಪಾದಕರು ಸೇರಿಕೊಂಡು ಡ್ರಗ್ಸ್ ಮಾಫಿಯಾ ಜಾಲ ವಿಸ್ತರಿಸುವ ಮೂಲಕ ‘ಡ್ರಗ್ಸ್ ಟೆರರಿಸಂ!’ ನಡೆಸುತ್ತಿರುವ ಅನುಮಾನ ಮೂಡುತ್ತಿದೆ. ಏಕೆಂದರೆ ಈಗ ಮತ್ತೆ ಗುಜರಾತಿನ ಕರಾವಳಿ ಸಮುದ್ರದ ಗಡಿಯಲ್ಲಿ ಪಾಕಿಸ್ತಾನದ ಕರಾಚಿಯಿಂದ ಬಂದಿಳಿಯಲಿದ್ದ 400ಕೋಟಿ ಮೌಲ್ಯದ ಡ್ರಗ್ಸ್ ಮೂಟೆಗಳನ್ನು ನಮ್ಮ ಕರಾವಳಿ ಕಾವಲು ಪಡೆ ಮತ್ತು ಭಯೋತ್ಪಾದನೆ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸಿ ದಾಳಿಮಾಡಿ ವಶಪಡಿಸಿಕೊಂಡು…

ಹಿರಿಯೂರು ಬಳಿ ಅಫಘಾತ; ನಾಲ್ವರು ಸಾವು

ಚಿತ್ರದುರ್ಗ ; ಎಚ್ ಲಕ್ಷ್ಮಣ್ ಚಿತ್ರದುರ್ಗ, ಡಿ, 13: ಜಿಲ್ಲೆಯ ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ (ತೊರೆ ಸೇತುವೆ ಬಳಿ) ಬಳಿ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಾರು ಹಾಗೂ ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದು, ಹತ್ತಕ್ಕೂ ಹೆಚ್ಚು ಜನ ಗಾಯಗೊಂಡರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಕಾಫಿ ಹೌಸ್‌ನ ಆಲೂರು…

ಕಾಳು ಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ದಂಧೆ!

Writing- ಪರಶಿವ ಧನಗೂರು ಕಾಳು ಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ದಂಧೆ! ದೇಶದಲ್ಲಿ ಕಡುಬಡವರು ಹೊಟ್ಟೆಹಸಿವಿನಿಂದ ನರಳಬಾರದೆಂದು, ಸರ್ಕಾರಗಳು ಉಚಿತವಾಗಿ ನೀಡುತ್ತಿರುವ ಪಡಿತರ ಯೋಜನೆಯ ಅನ್ನಭಾಗ್ಯ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೊರ ರಾಜ್ಯಗಳ ರೈಸ್ ಮಿಲ್ ಗಳಿಗೆ, ರೈಸ್ ಮಾರ್ಕೆಟ್ ಗಳಿಗೆ ಸಾಗಿಸುವ ದಂಧೆ ಈಗ ಹೆಚ್ಚು ರಾಜ್ಯಾದ್ಯಂತ ಸಕ್ರಿಯವಾಗಿದೆ. ಫಲಾನುಭವಿ ಗಳಿಂದ ಕಡಿಮೆ ಬೆಲೆಗೆ ಪಡೆದುಕೊಳ್ಳುವ ಕಾಳಸಂತೆಕೋರರು, ಅನ್ನಭಾಗ್ಯದ ಹಸಿವು ನೀಗಿಸಬೇಕಾದ ಅಕ್ಕಿಯನ್ನು ತಮ್ಮ ಸೀಕ್ರೆಟ್ ಗೋಡೌನ್ ಗಳಿಗೆ ಸಾಗಿಸಿ ಬಿಚ್ಚಿಟ್ಟ, ಆನಂತರ…

ಸರ್ಕಾರ ಗಾಂಜಾಗೆ ಜೈ ಎಂದಿದ್ದೇಕೇ..?

Writing- ಪರಶಿವ ಧನಗೂರು ಸರ್ಕಾರ ಗಾಂಜಾಗೆ ಜೈ ಎಂದಿದ್ದೇಕೇ? ಮಾದಕ ವಸ್ತುಗಳ ಸಾಗಾಣಿಕೆ-ಮಾರಾಟ-ಸೇವನೆ ವಿರುದ್ಧ ಜಗತ್ತಿನ ಎಲ್ಲಾ ದೇಶಗಳ ಜೊತೆ ಸೇರಿಕೊಂಡು 1960ರಲ್ಲೇ ಸಮರ ಸಾರಿದ್ದ ನಮ್ಮ ಭಾರತ ದೇಶ, ಯುದ್ಧ ಘೋಷಿಸಿ ಗೆಲ್ಲುವ ಮೊದಲೇ ಸೋಲೊಪ್ಪಿಕೊಳ್ಳುತ್ತಿರುವ ಕಾರಣವೇನೆಂದು ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ಈಗ ಕಳೆದ ಅಕ್ಟೋಬರ್ ತಿಂಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮೂಲಕ “ಸಣ್ಣ ‌ಪ್ರಮಾಣದ ಮಾದಕ ವಸ್ತು ಸೇವಿಸುವ, ಇಟ್ಟುಕೊಳ್ಳುವ ವ್ಯಕ್ತಿಗಳಿಗೆ ಶಿಕ್ಷೆ ಬೇಡ!” ಎಂಬ ಆದೇಶ ಹೊರಡಿಸಿ ತಮ್ಮ ಕೆಳಹಂತದ…

ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್..!

writing-ಪರಶಿವ ಧನಗೂರು ನಕಲಿ ಛಾಪಾ ಕಾಗದದ ನೆಟ್ವರ್ಕ್ ಜಾಲ  ರೀ ಆಕ್ಟೀವ್ ದೇಶದ ಆರ್ಥಿಕತೆಯನ್ನೆ ಬುಡಮೇಲು ಮಾಡಲು ಹೊರಟಿದ್ದ, ಭಾರತವನ್ನೇ ಬೆಚ್ಚಿ ಬೀಳಿಸಿದ್ದ ಬಹುಕೋಟಿ ಛಾಪಾ ಕಾಗದದ ಹಗಹರಣವೂ 2001ರಲ್ಲಿ ಬೆಳಕಿಗೆ ಬಂದದ್ದು ಬೆಂಗಳೂರಿನಲ್ಲೇ! ಸುಮಾರು ಹತ್ತು ವರ್ಷಗಳ ಕಾಲ ಸಿಬಿಐ ಮತ್ತು ಹಲವು ರಾಜ್ಯಗಳ ಪೊಲೀಸರಿಂದ ತನಿಖೆ ಗೊಳಪಟ್ಟಿದ್ದ 20.000 ಕೋಟಿ ರೂಪಾಯಿಗಳ ಮೌಲ್ಯದ ಈ ನಕಲಿ ಛಾಪಾ ಕಾಗದದ ಹಗಹರಣದ ರೂವಾರಿ ಬೆಳಗಾವಿ ಜಿಲ್ಲೆಯ ಖಾನಾಪುರ ಮೂಲದ ಅಬ್ದುಲ್ ಕರೀಂ ಲಾಲಾ ತೆಲಗಿ.…

1 2 3 4
error: Content is protected !!