Browsing: ಸುದ್ದಿ

ಸುದ್ದಿ

ನಕಲಿ ಪಾಸ್ ಪೋರ್ಟ್ ಸೃಷ್ಟಿಸಿ ಹಣಮಾಡುತ್ತಿದ್ದ ದಂಧೆ ಕೋರನ ಬಂಧನ!

ಬೆಂಗಳೂರು,ಸೆ,02: ನಕಲಿ ಪಾಸ್ ಪೋರ್ಟ್ ಸೃಷ್ಟಿಸಿ ಸಾರ್ಜನಿಕರಿಗೆ ವಂಚಿಸುತ್ತಿದ್ದ‌ ದಂಧೆಕೋರನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಪುಣ್(30) ಬಂಧಿತ ಆರೋಪಿಯಾಗಿದ್ದು ಬೆಂಗಳೂರಿನಲ್ಲಿ ವಾಸವಿದ್ದ. ಕೇರಳದ ತ್ರಿಸೂರ್ ಜಿಲ್ಲೆಯವನಾದ ನಿಪುಣ್, ಕೇರಳದ ವಿದ್ಯಾರ್ಥಿಗಳನ್ನು ಯಾಮಾರಿಸಲು ಮುಂದಾಗಿದ್ದ. ಹುಳಿಮಾವು ಬಳಿಯ ನ್ಯಾನಪ್ಪನಹಳ್ಳಿಯ ಆವನಿ ಶ್ರಂಗೇರಿನಗರದ ಮನೆಯಲ್ಲಿ ಈ ನಕಲಿ ಪಾಸ್ ಪೋರ್ಟ್ ದಂದೆ ನಡೆಸುತ್ತಿದ್ದ. ಕೇರಳ ಮೂಲದ ವಿದ್ಯಾರ್ಥಿಗಳಿಗೆ ಅಗತ್ಯವಾಗಿದ್ದ ಕೋವಿಡ್ ನೆಗೆಟಿವ್ ವರದಿಗಳನ್ನ ಹಣಕ್ಕಾಗಿ ತಯಾರಿಸಿ ಕೊಡುವುದರ ಜೊತೆಗೆ ಮುಖ್ಯವಾಗಿ ವಿದೇಶಗಳಿಗೆ ಎಡತಾಕುವ ವಿದ್ಯಾರ್ಥಿಗಳಿಂದ ಲಕ್ಷ-ಲಕ್ಷ ಹಣ ಪಡೆದು…

ಕಾರು ಅಪಘಾತ; ಏಳು ಮಂದಿ ಸಾವು

ಬೆಂಗಳೂರು,ಆ.೩೧: ತಡರಾತ್ರಿ ನಗರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ; ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇವರು ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಈ ಅವಘಡ ಸಂಭಿಸಿದೆ.ಕೋರಮಂಗಲ ೮೦ ಅಡಿ ರಸ್ತೆಯ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತಕ್ಕೀಡಾದ ಕಾರು ಆಡಿ ಕ್ಯೂ ಎನ್ನಲಾಗಿದ್ದು, ವೇಗವಾಗಿ ಬಂದಿದ್ದೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ತಡರಾತ್ರಿ ಬಹಳ ವೇಗವಾಗಿ ಬಂದ ಕಾರು ಫುಟ್‌ಪಾತ್‌ಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ೭…

ಜಮೀನು ವಿವಾದಕ್ಕೆಒಂದೇ ಕುಟುಂಬದ ನಾಲ್ವರು ಹತ್ಯೆ

ಬಾಗಲಕೋಟೆ,ಆ,28: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರು ಹತ್ಯೆಯಾಗಿರುವ ಬೆಚ್ಚಿ ಬೀಳಿಸುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ಜಮೀನು ವಿಚಾರಕ್ಕೆ ಎರಡು ಕುಟುಂಬದ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಮುದರೆಡ್ಡಿ ಎಂಬುವರ ಕುಟುಂಬದ ನಾಲ್ವರನ್ನು ಮತ್ತೊಂದು ಕಡೆಯವರು ಹತ್ಯೆ ಮಾಡಿದ್ದಾರೆ. ಹನುಮಂತ (48), ಮಲ್ಲಪ್ಪ (44), ಈಶ್ವರ (40) ಹಾಗೂ ಬಸವರಾಜ್ (36) ಎಂಬುವರು ಕೊಲೆಗೀಡಾಗಿದ್ದಾರೆ.ಪುಠಾಣಿ ಎಂಬ ಕುಟುಂಬಸ್ಥರು ಈ ನಾಲ್ವರನ್ನು ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಸ್ಥಳಕ್ಕೆ ಜಮಖಂಡಿ…

ಮೈಸೂರು ಐವರು ಅತ್ಯಾಚಾರ ಆರೋಪಿಗಳ ಬಂಧನ

ಬೆಂಗಳೂರು, ಆ,೨೮: ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿನಡೆದಿದ್ದ, ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಘಟನೆ ನಡೆದ ಐದು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಘಟಮಾ ಸ್ಥಳದಲ್ಲಿ ತಮಿಳುನಾಡು ಬಸ್‌ಟಿಕೆಟ್ ದೊರೆತ ಹಿನ್ನೆಯಲ್ಲಿ ಅದೇ ಜಾಡು ಹಿಡಿದು ತನಿಖಾ ತಂಡ ಈ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದರೆ, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು.…

ಮೈಸೂರು ಚಾಮುಂಡಿಬೆಟ್ಟದ ತಪ್ಪಲಲ್ಲಿ ಯುವತಿ ಮೇಲೆ ಸಾಮೂಹಿಕ‌ ಅತ್ಯಾಚಾರ

ಮೈಸೂರು,ಆ,25: ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಸಂಜೆ ಘಟನೆ ಸಂಭವಿಸಿದೆ. ಹಾಡಹಗಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಚಾಮುಂಡಿ ಬೆಟ್ಟಕ್ಕೆ ಯುವತಿಯು ತನ್ನ ಪ್ರಿಯಕರನ ಜೊತೆ ತೆರಳಿದ್ದಳು. ಅವರಿಬ್ಬರು ಬೈಕ್​ನಲ್ಲಿ ವಾಪಸ್ ಬರುವಾಗ ಲಲಿತಾದ್ರಿಪುರ ರಸ್ತೆಯ…

ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ; ಶೀಘ್ರ ಆರೋಪಿಗಳ ಪತ್ತೆ- ಗೃಹಸಚಿವರ ಭರವಸೆ

ಬೆಂಗಳೂರು,ಆ,12: ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ತಡರಾತ್ರಿ 1.25 ರ ವೇಳೆಗೆ ಈ ಘಟನೆ ಜರುಗಿದ್ದು, ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಬೆಂಕಿಗಾಹುತಿ ಆಗಿವೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಜನ ವ್ಯಕ್ತಿಗಳು ಪೆಟ್ರೋಲ್ ಕ್ಯಾನ್​ಗಳನ್ನ ತಂದು ಬೆಂಕಿ ಹಚ್ಚಿರುವುದು ಕಂಡು ಬಂದಿದೆ. ಮನೆಯ ಅಂಗಳದೊಳಗೆ ಈ ಕಾರುಗಳನ್ನ ನಿಲ್ಲಿಸಲಾಗಿತ್ತು. ಘಟನಾ ಸ್ಥಳಕ್ಕೆ ಗೃಹಸಚಿವ ಅರಗ ಜ್ಞಾನೇಂದ್ರ ಬೇಟಿ…

ಬೆಳ್ಳಂಬೆಳಿಗ್ಗೆ ರೌಡಿಗಳ ಮನೆಮೇಲೆ ದಾಳಿ,18 ರೌಡಿಗಳ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು, ಜು,31:ಇತ್ತೀಚೆಗೆ ನಗರದಲ್ಲಿ ಮಿತಿಮೀರುತ್ತಿರುವ ಸಮಾಜ ಘಾತಕ ಘಟನೆಗಳಿಂದ ಎಚ್ಚೆತ್ತುಕೊಂಡಿರುವ ಪೊಲೀಸರು ಈ ಘಟನೆಗಳಿಗೆ ಕಾರಣವಾಗುತ್ತಿರುವ ಪುಡಾರಿಗಳ ಮನೆಮೇಲೆ ದಾಳಿ ಮಾಡಿ 18 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಇಂದು ಬೆಳ್ಳಂಬೆಳಿಗ್ಗೆ ರೌಡಿಗಳ ಮನೆ ಮೇಲೆ ದಾಳಿ ನಡೆಸಲಾಗಿದ್ದು,ಪುಡಾರಿಗಳಿಗೆ ಪುಂಡಾಟ ನಡೆಸದಂತೆ‌ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯಲ್ಲಿ ಕುಖ್ಯಾತ ರೌಡಿಗಳಾದ ಹಂದಿ ಶಿವ,ಅತಾವುಲ್ಲಾ,ತೇಜಸ್,ಮಣಿಕಾಂತ,ಆನಂದ್ ಅಲಿಯಾಸ್ ಬ್ರಿಡ್ಜ್, ಗೆಜ್ಜೆ ವೆಂಕಟೇಶ ಸೇರಿದಂತೆ 63 ರೌಡಿಗಳ ಮನೆ ಮೇಲೆ…

ಸಿನಿಮಾ ರಂಗದಲ್ಲಿ ಕಾಸ್ಟ್ ಕೌಚಿಂಗ್ ತಲೆಹಿಡುಕರ ಹಾವಳಿ!!

Writing- ಪರಶಿವ ಧನಗೂರು ಈಗ ಸದ್ಯಕ್ಕೆ ಭಾರತೀಯ ಸಿನಿಮಾ ರಂಗದಲ್ಲಿ ನಟಿ ಶಿಲ್ಪಾ ಶೆಟ್ಟಿಯ ಗಂಡ ರಾಜ್ ಕುಂದ್ರಾನ ನೀಲಿಚಿತ್ರಗಳರ್ಯಾಕೆಟ್ ನಿಂದ ಕಲಾ ಮಾಧ್ಯಮಕ್ಕೆ ಕಳಂಕ ಮೆತ್ತುಕೊಂಡು ಭಾರತೀಯ ಚಿತ್ರರಂಗವೇ ಜಗತ್ತಿನೆದುರು ತಲೆತಗ್ಗಿಸುವಂತಾಗಿದೆ. “ಯಂತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ..!” ಎಲ್ಲಿ ಮಹಿಳೆಯರನ್ನು ಗೌರವಾದರಗಳಿಂದ ಕಾಣಲಾಗುತ್ತದೋ ಅಲ್ಲಿ ದೇವಾನೂ ದೇವತೆಗಳಿರುತ್ತಾರೆ. ಎಂದು ಶತಮಾನಗಳಿಂದಲೂ ಪಠಿಸುತ್ತಲೇ ಬರುತ್ತಿರುವ, ದೇಶದ ಉದ್ದಗಲಕ್ಕೂ ಸಾವಿರಾರು ಹೆಣ್ಣು ದೇವತೆಗಳ ದೇವಾಲಯಗಳನ್ನು ಕಟ್ಟಿಸಿ, ದಿನನಿತ್ಯ ಪೂಜೇ ಪುರಸ್ಕಾರ ಗಳಲ್ಲಿ ತೊಡಗಿರುವ, ಭಾರತೀಯರಾದ…

ಬಿಎಸ್‌ವೈ ರಾಜೀನಾಮೆ;ಮನನೊಂದ ಅಭಿಮಾನಿ ಆತ್ಮಹತ್ಯೆ!

ಗುಂಡ್ಲುಪೇಟೆ.ಜು,೨೭: ಬಿಎಸ್‌ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೊಮ್ಮಲಪುರದಲ್ಲಿ ಜರುಗಿದೆ. ಗ್ರಾಮದ ರ.ವಿ ( ೩೫) ಎಂಬಾತ ನಿನ್ನೆ ಸಂಜೆ ತಮ್ಮ ಅಂಗಡೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಬಿಎಸ್‌ವೈ ಅಪ್ಪಟ ಅಭಿಮಾನಿಯಾಗಿದ್ದ ರವಿಯನ್ನು ಗ್ರಾಮದಲ್ಲಿ “ರಾಜಾಹುಲಿ” ಎಂದು ಅಡ್ಡ ಹೆಸರಿನಲ್ಲಿ ಕರೆಸಿಕೊಳ್ಳುತ್ತಿದ್ದರು. ನಿನ್ನೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದರಿಂದ ಬೇಸರಗೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾಲದಿಂದ ಬೇಸತ್ತು..? ರವಿ ಸಾಲ ಮಾಡಿದ್ದ ಒತ್ತಡ…

ಸೈಲೆಂಟ್ ಸುನೀಲ್ ಸೇರಿ 58 ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ

ಬೆಂಗಳೂರು, ಜು,24: ನಗರದ ನಟೋರಿಯಸ್ ರೌಡಿ ಸೈಲೆಂಟ್ ಸುನೀಲ ಸೇರಿದಂತೆ58 ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿನಡೆಸಿದ್ದಾರೆ. ರೌಡಿಗಳ ಕಾಳುಗಳನ್ನು ಹತ್ತಿಕ್ಕಲು ಮುಂದಾಗಿರುವ ಪೊಲೀಸರು ಈ ದಾಳಿ ನಡೆಸಿದ್ದು ಈ ವೇಲಕೆ 28 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಹಾಗೂ ಹಲವು ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಾರಕಾಸ್ತ್ರ ಹಾಗೂ ಗಾಂಜಾ ಜಪ್ತಿ ಮಾಡಿದ್ದರು. ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನೀಲ್,…

ಹಾಡುಹಗಲೇ ಬ್ಯಾಂಕಿಗೆ ನುಗ್ಗಿ ರೌಡಿ ಹತ್ಯೆ

ಬೆಂಗಳೂರು, ಜು.19:ಪತ್ನಿಯ ಜೊತೆಗೆ ಬ್ಯಾಂಕ್ ಗೆ ಹೋಗಿದ್ದ ವೇಳೆ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಮಾಡಿದ ಘಟನೆ ಹಾಡುಹಗಲೆ ನಡೆದಿದೆ. ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ ಯೂನಿಯನ್ ಬ್ಯಾಂಕ್ ನಲ್ಲಿ ರೌಡಿ ಬಬ್ಲು ಮತ್ತು ಆತನ ಪತ್ನಿ ವ್ಯವಹಾರ ನಡೆಸುತ್ತಿದ್ದಾಗ ಈ ಕೃತ್ಯ ಜರುಗಿದೆ ಅಂತ ಪೊಲೀಸರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಪತ್ನಿ ಜತೆ ಕೋರಮಂಗಲ 8ನೆ ಬ್ಲಾಕ್‍ನಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆ (ಕಾಪೆರ್ರೇಷನ್ ಬ್ಯಾಂಕ್)ಗೆ ಬಬ್ಲು ಬಂದಿದ್ದನು. ಆತನನ್ನು ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಬ್ಯಾಂಕ್‍ನೊಳಗೆ…

ಪರಪ್ಪನ ಅಗ್ರಹಾರ ಜೈಲಿನಿಂದ ಪೆರೋಲ್ ಪಡೆದು ಹೋಗಿದ್ದ ೧೧ ಖೈದಿಗಳು ನಾಪತ್ತೆ?

ಬೆಂಗಳೂರು, ಜು,18: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆಗಾಗ ಪೆರೋಲ್ ಮೇಲೆ ಹೊರಗೆ ಹೋದವರು ಪರಾರಿಯಾಗುವುದು ಇದ್ದೆ ಇರುತ್ತದೆ. ಈಗ ಮತ್ತೆ ೧೧ ಮಂದಿ ಖೈದಿಗಳು ಪೆರೋಲ್ ಮೇಲೆ ಹೋದವರು ನಾಪತ್ತೆಯಾಗಿದ್ದಾರೆ.ಇದು ಪೊಲೀಸರಿಗೆ ತಲೆನೋವಾಗಿ ಪರಿಷಮಿಸಿದೆ. ಸಜಾ ಬಂಧಿಗಳಿಗೆ ವರ್ಷಕ್ಕೆ ಮೂರು ತಿಂಗಳು ಪೆರೋಲ್ ಪೆರೋಲ್ ಮೇಲೆ ರಜೆಗೆ ಹೋಗಲು ಅವಕಾಶವಿದೆ . ವರ್ಷಕ್ಕೆ 90 ದಿನಗಳು ಹೊರಗೆ ಇರಬಹುದು ಒಂದೇ ಬಾರಿ ಮೂರು ತಿಂಗಳು ಸಿಗದಿದ್ದರೂ ಹಂತ ಹಂತವಾಗಿ ಪೆರೋಲ್ ರಜೆ ಪಡೆಯಬಹುದು. ಹೀಗಾಗಿ ಕಾರಗೃಹ ಅಧಿಕಾರಿಗಳು…

ಆನೇಕಲ್;೫೬ ಆರೋಪಿಗಳ ಬಂಧನ ೭೪ ಲಕ್ಷ ಅಧಿಕ ಮೌಲ್ಯದ ವಸ್ತುಗಳ ವಶ

ನೇಕಲ್,ಜು.೧೫: ಸುಲಿಗೆ ಕಳ್ಳತನ ಸೇರಿದಂತೆ ೩೭ ಪ್ರಕರಣಗಳಲ್ಲಿ ಭಾಗಿಯಾಗಿದ್ದ ೫೬ ಆರೋಪಿಗಳನ್ನು ಬಂಧಿಸಿರುವ ಆನೇಕಲ್ ಉಪ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಈ ಸಂಬಂಧ ೭೪ ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ವರವಲಯದ ಸುತ್ತ ಹಲವಾರು ರಾಬರಿಗಳು ಮತ್ತು ಕಳ್ಳತನಗಳು ನಡೆಯುತ್ತಿದ್ದವು ಕೆಲವು ಕ್ಲಿಸ್ಟ್ ಪ್ರಕರಣಗಳನ್ನು ಬೆನ್ನು ಹತ್ತಿ ಪೊಲಿಸುರ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ . ಹಲವು ಕ್ಲಿಷ್ಟ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ…

ಒಂಬತ್ತು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು, ಜು,15:ಭ್ರಷ ಅಧಿಕಾರಿಗಳಿಗೆ ಸಿಂಹಸ್ವಪ್ನವಾದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಒಂಬತ್ತ ಅಧಿಕಾರಿಗಳ ಮನೆ ,ಕಚೇರಿ ಮೇಲೆ ದಾಳಿ ನಡೆಸಿ ಅಪಾರ ಆಸ್ತಿ ದಾಖಲೆಗಳನ್ನು ಪತ್ತೆ ಹಚ್ಚಿದೆ. ಬೆಂಗಳೂರು, ಕೋಲಾರ, ಮಂಗಳೂರು ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್ ನೀಡಿದೆ. ಅಧಿಕಾರಿಗಳ ಮನೆ,ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ ಎಸಿಬಿ ತಂಡ ಪರಿಶೀಲನೆಯಲ್ಲಿ ತೊಡಗಿವೆ. ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳ ಮಾಹಿತಿ ಈ…

ಐಷರಾಮಿ ಕಾರುಗಳ ವಂಚಕರ ಬೃಹತ್ ಜಾಲ ಭೇಟೆಯಾಡಿದ ಸಿಸಿಬಿ ಪೊಲೀಸರು

ಬೆಂಗಳೂರು,ಜು.14- ಐಷಾ ರಾಮಿ ಕಾರುಗಳ ಮಾಲೀಕರನ್ನು ನಂಬಿಸಿ ಕಾರು ಪಡೆದು ಒತ್ತೆಯಿಡುತ್ತಿದ್ದ ಬೃಹತ್ ಜಾಲವನ್ನು ಭೇಟೆಯಾಡಿರುವ ಸಿಸಿಬಿ ಪೊಲೀಸರು, ಹಲವರನ್ನು ಬಂಧಿಸಿ 5 ಕೋಟಿ ಮೌಲ್ಯದ 39 ಕಾರುಗಳು ಹಾಗೂ 58 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದ ನಿವಾಸಿಗಳಾದ ನಸೀಬ್, ಮೊಹಮ್ಮದ್ ಅಜುಂ ಮತ್ತು ಮಹೀರ್ ಖಾನ್ ಬಂಧಿತರು. ಆರೋಪಿಗಳು ಐಷಾರಾಮಿ ಕಾರುಗಳನ್ನು ಮರುಮಾರಾಟ ಮಾಡಿಸಿಕೊಡುತ್ತೇವೆ ಎಂದು ಮಾಲೀಕರನ್ನು ನಂಬಿಸಿ ಅವರಿಂದ ಕಾರುಗಳನ್ನು ಪಡೆದುಕೊಳ್ಳುತ್ತಿದ್ದರು. ತದನಂತರ ಮಾಲೀಕರ ಅನುಮತಿ ಇಲ್ಲದೆ ಬೇರೆಯವರ ಬಳಿ ಒತ್ತೆ ಇಡುತ್ತಿದ್ದರು.…

ಜೈಲಿನಲ್ಲಿದ್ದುಕೊಂಡೇ ಸ್ಕೆಚ್; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರ ದಾಳಿ

ಬೆಂಗಳೂರು, ಜು.10: ಜೈಲಿನಲ್ಲಿದ್ದುಕೊಂಡೆ ಕಿಡಿಗೇಡಿಗಳು ಇತ್ತೀಚೆಗೆ ನಗರದಲ್ಲಿ ನಡೆದ ಕೃತ್ಯಗಳಿಗೆ ಸ್ಕೆಚ್ ಹಾಕಿದ್ದರು ಎನ್ನುವ ಅಂಶ ಈಗ ಬಯಲಿಗೆ ಬಂದಿದೆ. ಈ ಆಧಾರದ ಮೇಲೆ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಿಡೀರ್ ದಾಳಿ ನಡೆಸಿದರು. ಇತ್ತೀಚೆಗೆ ಶಾಸಕ ಆರವಿಂದ್ ಬೆಲ್ಲದ್ ಅವರು ನನ್ನ ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದರ ಜತೆಗೆ ಜೈಲಿನಲ್ಲಿರುವ ವ್ಯಕ್ತಿಯೊಬ್ಬ ನನಗೆ ದೂರವಾಣಿ ಕರೆ ಮಾಡಿದ್ದ ಎಂದು ಆರೋಪಿಸಿದ್ದರು.ಇದರ ಜತೆಗೆ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಹಾಗೂ ಗೋವಿಂದಪುರ ಪೊಲೀಸ್…

ಲ್ಯಾಂಡ್ ಡಿಲಿಂಗ್ ಹಿನ್ನಲೆ ಮಾರಕಾಸ್ತ್ರದಿಂದ ಹಲ್ಲೆ: ವ್ಯಕ್ತಿ ಸ್ಥಿತಿ ಗಂಭೀರ…!

ಹುಬ್ಬಳ್ಳಿ,ಜು09: ಲ್ಯಾಂಡ್ ಡಿಲಿಂಗ್ ಹಿನ್ನೆಲೆಯಲ್ಲಿವ್ಯಕ್ತಿಯ ಮೇಲೆ‌ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿಯ ಚಿಕ್ಕು ತೋಟದಲ್ಲಿ ನಡೆದಿದೆ. ವಿರೇಶ ತೆಗಡೆ ಎಂಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ಉದಯನಗರದ ರೌಡಿ ಶೀಟರ್ ಅಲ್ತಾಫ್ ಬೇಪಾರಿ ಹಾಗೂ ಆತನ ಸಹಚರರಿಂದ ವೀರೇಶ ನ ಮೇಲೆ ಮನಸ್ಸೋ ಇಚ್ಛೆ ಲಾಂಗ್ ದಾಳಿ ನಡೆದಿದೆ ಎನ್ನಲಾಗಿದೆ. ಹಿನ್ನೆಲೆ: ಎರಡು ಎಕರೆ ಜಮೀನನ್ನು ಬೇರೊಬ್ಬರಿಗೆ ಮಾರಿದ್ದ ಜಮೀನನ್ನು ಖಾಲಿ ಮಾಡಿಸಲು ಅಲ್ತಾಪ ಬೇಪಾರಿ ತನ್ನ ಮಧ್ಯಸ್ತಿಕೆಯಲ್ಲಿ ಡೀಲ್ ಮಾಡುವುದಾಗಿ ಮತ್ತು…

ಬೆಂಗಳೂರಿನಲ್ಲಿ ಭೀಮಾ ತೀರದ ಬಂದೂಕುಗಳ ಸದ್ದು..!!

writing-ಪರಶಿವ ಧನಗೂರು ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಸಾಫ್ಟವೇರ್ ಸಿಟಿ, ಎಂದೆಲ್ಲಾ ಕರೆಸಿಕೊಳ್ಳುತ್ತಿದ್ದ ಬೆಂಗಳೂರು ನಗರ ಈಗ ಕ್ರೈಂಸಿಟಿ..! ಮಾಫಿಯಾಗಳ ಮಹಾಗರ..! ಗ್ಯಾಂಗ್ ಸ್ಟರ್ ಗಳ-ಗ್ಯಾಂಗ್ ವಾರ್ ಗಳ ಗಾರ್ಡನ್ ಸಿಟಿ..!ಕೊಲೆಗಳ ನಗರವೆಂಬ ಕುಖ್ಯಾತಿಗೆ ತುತ್ತಾಗಿದೆ. ಕೋರೋನ ಲಾಕ್ ಡೌನ್ ನಲ್ಲಿ ಯಾವುದೇ ಕ್ರೈಂ ರೇಟ್ ಇಲ್ಲದೆ ತಣ್ಣಗಿದ್ದ ಬೆಂಗಳೂರು ಮಹಾನಗರದಲ್ಲಿ, ಈಗ ಲಾಕ್ ಡೌನ್ ಸಡಿಲಾಗುತ್ತಿದ್ದಂತೆ ಮತ್ತೆ ಎಂದಿನಂತೆ ರೌಡಿಗಳು ತಮ್ಮ ಹಳೇ ಚಾಳಿ ಮುಂದುವರಿಸುತ್ತಿದ್ದು, ಜನಸಾಮಾನ್ಯರು ಬೆಚ್ಚಿ ಬೀಳುವಂತೆ, ಹಾಡುಹಗಲೇ ನಡುಬೀದಿಯಲ್ಲಿ ಕೊಲೆಗಳನ್ನು ಮಾಡೀ…

ಹಲ್ಲೆ ಪ್ರಕರಣ; ಮಾಜಿ ಸಚಿವ ಪರಮೇಶ್ವರ್ ನಾಯಕ್ ಸಹೋದರ ಬಂಧನ

ವಿಜಯನಗರ, ಜು,04;ವೃದ್ದನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಸಚಿವ ಪರಮೇಶ್ವರ್ ನಸಯಕ್ ಸಹೋದರನನ್ನು ಬಂಧಿಸಲಾಗಿದೆ. ಜೂನ್ 29ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲಕ್ಷ್ಮೀಪುರ ತಾಂಡದಲ್ಲಿ ಮನೆಯ ಜಾಗದ ಕ್ಷುಲ್ಲಕ ವಿಚಾರವಾಗಿ ಶರಣ ನಾಯ್ಕ ಮೇಲೆ ಪಿ. ಟಿ. ಶಿವಾಜಿ ನಾಯ್ಕ ಹಲ್ಲೆ ಮಾಡಿದ್ದರು. ಹಲ್ಲೆಯಿಂದಾಗಿ ಗಾಯಗೊಂಡಿದ್ದ ಶರಣ ನಾಯ್ಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಾಣಗೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ…

ಬೆಂಗಳೂರಿನ ಭಕ್ಷಿಗಾರ್ಡನ್ನಿನ ರಕ್ತಚರಿತ್ರೆ..!

writing-ಪರಶಿವ ಧನಗೂರು ಭಕ್ಷಿಗಾರ್ಡನ್..! ಬೆಂಗಳೂರಿನ ಭಯಾನಕ ರಕ್ತಚರಿತ್ರೆಯ ಪುಟಗಳಿರುವ ವಿಚಿತ್ರವಾದ ವಿಭಿನ್ನ ಏರಿಯಾ! ಈ ಗಾರ್ಡನ್ ಗ್ಯಾಂಗ್ ವಾರ್ ನ ಮಾಫಿಯಾದ ಇತಿಹಾಸದ ಪುಟಗಳಲ್ಲಿ ಬೆಳಕಿಗೆ ಬರದ ಎಷ್ಟೋ ನಿಗೂಢ ಗುಪ್ತ ಕ್ರೂರ ಕತೆಗಳಿವೆ. ಪದೇ ಪದೇ ತನ್ನ ಅಪರಾಧ ಕೈತ್ಯಗಳಿಗಾಗಿ ಬೆಂಗಳೂರಿಗರನ್ನೂ ಬೆಚ್ಚಿ ಬೀಳಿಸುತ್ತ , ಹೆದರಿಸುತ್ತ ನರಳುತ್ತಾ ಹೊರಳುತ್ತಿದ್ದ ಬೆಂಗಳೂರಿನ ಹೈದಯ ಭಾಗದಲ್ಲಿರುವ ಭಕ್ಷಿಗಾರ್ಡನ್ ಈಗ ಮಾಜಿ ಮಹಿಳಾ ಕಾರ್ಪೋರೇಟರ್ ಬೀಕರ ಕೊಲೆಗೆ ಸಾಕ್ಷಿಯಾಗಿ, ರಾಜ್ಯದ ಜನಪ್ರತಿನಿಧಿಗಳನ್ನೇ ಬೆದರಿಸಿ, ನಿದ್ದೆಗೆಡಿಸಿದೆ. ಆಳುವ ಸರ್ಕಾರವೇ ತಣ್ಣಗೆ…

error: Content is protected !!