ಅಂಕಣ
ಎಸ್ಸಾರ್.ಪಾಟೀಲರ ಮೂಗಿಗೆ ಮತ್ತಷ್ಟು ತುಪ್ಪ
ಸರಳ, ಸಜ್ಜನಿಕೆಯ ರಾಜಕಾರಣಿಗಳು ಅಪರೂಪ. ಅಂಥವರಲ್ಲಿ ಕಾಂಗ್ರೆಸ್ ನಾಯಕ ಎಸ್.ಆರ್.ಪಾಟೀಲರು ಒಬ್ಬರು. ಅವರನ್ನು ವಿಧಾನ ಪರಿಷತ್ನಿಂದ ಹೊರಗಿಡುವ ತಂತ್ರದಲ್ಲಿ ಪಕ್ಷ ಯಶಸ್ಸು ಕಂಡಿದೆ. ಯಾವುದನ್ನೂ ಬಯಸದ ಕಾಡಿಬೇಡದ ರಾಜಕಾರಣ ಪಾಟೀಲರದು. ಯಾರ್ಯಾರದೋ ಮಹತ್ವಾಕಾಂಕ್ಷೆಯ, ಡಿಕೆಶಿ-ಸಿದ್ದರಾಮಯ್ಯ ಜಂಗೀ ಕುಸ್ತಿಯ ರಾಜಕಾರಣದಲ್ಲಿ ಪಾಟೀಲರು ಹರಕೆಯ ಕುರಿ ಆದರೇ…? ಎಸ್ಸಾರ್.ಪಾಟೀಲರ ಮೂಗಿಗೆ ಮತ್ತಷ್ಟು ತುಪ್ಪ ಹೀಗೊಂದು ಕಥೆ. ಕೋತಿಯ ಮನಃಸ್ಥಿತಿಯನ್ನು ಹೇಳುವ ಕಥೆ. ಆಳೆತ್ತರದ ಡಬ್ಬದಲ್ಲಿ ಕೋತಿಯನ್ನು ಅದರ ಮರಿಯೊಂದಿಗೆ ಹಾಕಿ. ಡಬ್ಬದೊಳಕ್ಕೆ ನೀರನ್ನು ಹಾಯಿಸುತ್ತ ಬನ್ನಿ. ಕಾಲಬುಡದಲ್ಲಿ ನೀರಿರುವಾಗ ಮರಿಯೊಂದಿಗೆ…