ಕ್ರೀಡೆ
ಶ್ರೀಲಂಕಾ ಟೂರ್ನಿಗೆ ಭಾರತ ತಂಡ ಪ್ರಕಟ,ಶಿಖರ್ ದವನ್ ಗೆ ನಾಯಕತ್ವ
ಮುಂಬೈ,ಜೂ,11:ಜುಲೈ ತಿಂಗಳಲ್ಲಿ ಶ್ರೀಲಂಕಾದಲ್ಲಿ ನಡಯಲಿರುವ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಎಡಗೈ ದಾಂಡಿಗ ಶಿಖರ್ ಧವನ್ ಗೆ ತಂಡದ ಸಾರಥ್ಯ ನೀಡಲಾಗಿದೆ. ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡವನ್ನು ಪ್ರಕಟಿಸಿದ್ದು, ನಾಯಕ ಕೊಹ್ಲಿ ಮತ್ತು ಇತರೆ ಹಿರಿಯ ಆಟಾಗರರ ತಂಡ ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದ ಶಿಖರ್ ಧವನ್ ಗೆ ತಂಡದ ನಾಯಕತ್ವ ನೀಡಲಾಗಿದೆ. ಅಂತೆಯೇ ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ. ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಲಂಕಾ ಪ್ರವಾಸಕ್ಕೆ ಹೊಸ ಪ್ರತಿಭೆಗಳಿಗೆ ಅವಕಾಶ…