Browsing: ಕ್ರೀಡೆ

ಕ್ರೀಡೆ

ಪಂಜಾಬ್ ತಂಡವನ್ನು ಬಗ್ಗು ಬಡೆದ ರಾಯಲ್ ಚಾಲೆಂಜರ್ಸ್ ತಂಡ

ಮುಲ್ಲಾನ್‌ಪುರ,ಏ,೨೦- ತವರಿನ ಅಂಗಳ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಪಂಜಾಪ್ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಐದನೇ ಗೆಲುವು ಪಡೆದಿದ್ದಾರೆ. ತವರಿನಲ್ಲಿ ಅನುಭವಿಸಿದ್ದ ಸೋಲಿಗೆ ಬೆಂಗಳೂರು ಬಾಯ್ಸ್, ಪಂಜಾಬ್‌ಗೆ ನುಗ್ಗಿ ಅಯ್ಯರ್ ಪಡೆಯನ್ನು ಬಗ್ಗುಬಡಿದಿದೆ. ಈ ಮೂಲಕ ಸೋಲಿನ ಲೆಕ್ಕಾಚಾರ ಚುಕ್ತ ಮಾಡುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯಶಸ್ವಿಯಾಗಿದೆ. ೧೫೮ ರನ್‌ಗಳ ಗುರಿಯನ್ನು ೭ ವಿಕೆಟ್ ಅಂತರದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ…

ರಾಜಸ್ಥಾನ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ರೋಚಕ ಜಯ

ರಾಜಸ್ಥಾನ,ಏ,೧೯- ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾಧಾರಣ ಮೊತ್ತದ ರನ್‌ಗಳನ್ನು ಚೇಜ್ ಮಾಡಲು ಸಾಧ್ಯವಾಗದೆ ರಾಜಾಸ್ಥಾನ್ ರಾಯಲ್ಸ್ ತಂಡ ಕೇವಲ ಎರಡು ರನ್‌ಗಳಿಂದ ಸೋತಿತು. ಲಕ್ನೋ ಕ್ಯಾಪ್ಟನ್ ರಿಷಭ್ ಪಂತ್ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಆರಂಭದಲ್ಲೇ ಆಘಾತಕ್ಕೆ ಒಳಗಾದರು. ಏಕೆಂದರೆ ತಂಡದ ಪರ ಆರಂಭಿಕರಾದ ಮಿಚೆಲ್ ಮಾರ್ಷ್ ಕೇವಲ ೪ ರನ್‌ಗೆ ಕ್ಯಾಚ್ ನೀಡಿದರು. ಆದರೆ ಮಾರ್ಕ್ರಾಮ್ ಉತ್ತಮ ಬ್ಯಾಟಿಂಗ್‌ನಿಂದ ೪೫ ಎಸೆತದಲ್ಲಿ ೬೬ ರನ್…

ಸೋಲಿನಿಂದ ಕೆಂಗೆಟ್ಟಿದ್ದ ಹೈದರಾಬಾದ್ ತಂಡಕ್ಕೆ ತವರಿನಲ್ಲೇ ಭರ್ಜರಿ ಗೆಲುವು

ಹೈದರಾಬಾದ್,ಏ,೧೩-ತವರಿನಲ್ಲಿ ಹೈದರಾಬಾದ್ ತಂಡ ಆಡಿದ ಅದ್ಭುತ ಆಟಕ್ಕೆಪಂಚಾಬ್ ನಿಜಕ್ಕೂ ತತ್ತರಿಸಿಹೋಯಿತು.ಸೋಲಿನಿಂದ ಕೆಂಗೆಟ್ಟಿದ್ದ ತಂಡಕ್ಕೆ ಅಭಿಷೇಕ್ ಶರ್ಮಾ ಸಿಡಿಸಿದ ಸಿಕ್ಸರ್‌ಗಳು ಹೈದರಾಬಾದ್ ಗೆಲುವಿಗೆ ಕಾರಣವಾಯಿತು. ಹೈದರಾಬಾದ್ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ಕೂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತು. ಶ್ರೇಯಸ್ ಅಯ್ಯರ್ ಪಡೆ ೨೦ ಓವರ್‌ಗೆ ೬ ವಿಕೆಟ್ ನಷ್ಟಕ್ಕೆ ೨೪೫ ರನ್ ಪೇರಿಸಿತ್ತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್‌ನಲ್ಲಿ ಮಿಂಚಿನ ರನ್ ಹೊಳೆ ಹರಿಸಿತು. ಬ್ಯಾಟಿಂಗ್‌ನಲ್ಲಿ ಮತ್ತೆ ಫಾರ್ಮ್‌ಗೆ ಬಂದಂತೆ ಭಾಸವಾಯಿತು. ೧೮.೩ ಓವರ್‌ಗೆ…

ಚೆನೈ ಸೂಪರ್‌ಕಿಂಗ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್‌ಗೆ ಜಯ

ಚೆನೈ ಸೂಪರ್‌ಕಿಂಗ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್‌ಗೆ ಜಯ ಕೆಂಧೂಳಿ ಚೆನೈ,ಏ,೧೧-ಚೆನೈ ಸೂಪರ್ ಕಿಂಗ್ಸ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮತ್ತೊಮ್ಮೆ ಸೋಲುವ ಮೂಲಕ ಸತತ ಐದು ಪಂದ್ಯಗಳನ್ನುಸೋತು ದಾಖಲೆ ಬರೆದಿದೆ. ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆಮಾಡಿಕೊಂಡಿತು,ಮೊದಲು ಬ್ಯಾಟಿಂಗ್ ಮಾಡಿದ ಚೆನೈ ಸೂಪರ್ ಕಿಂಗ್ಸ್ ನಿಗಧಿತ ೨೦ಓವರ್‌ಗಳಲ್ಲಿ ೧೦೩ರನ್ ಮಾತ್ರ ಪೇರಿಸಲು ಸಾಧ್ಯವಾಯಿತು.ಶಿವಂ ದುಬೆ ಅಜೇಯ ೩೧ ರನ್ ಗಳಿಸಿದರೆ, ವಿಜಯ್ ಶಂಕರ್ ೨೯ ರನ್ ಗಳಿಸಿದರು.…

ರಾಹುಲ್ ಅಬ್ಬರಕ್ಕೆ ಆರ್‌ಸಿಬಿ ತತ್ತರ- ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸೋಲು

ರಾಹುಲ್ ಅಬ್ಬರಕ್ಕೆ ಆರ್‌ಸಿಬಿ ತತ್ತರ- ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸೋಲು by-ಕೆಂಧೂಳಿ ಬೆಂಗಳೂರು,ಏ,೧೧- ರಾಯಲ್ ಚಾಲೆಂಜರ್ಸ್‌ಬೆಂಗಳೂರು ವಿರುದ್ಧ ಕರ್ನಾಕದ ಹುಡುಗ ಕೆ.ಎಲ್.ರಾಹುಲ್ ಅಬ್ಬರಿಸಿದ ಪರಿಣಾಮ ಡೆಲ್ಲಿಕ್ಯಾಪಿಟಲ್ಸ್ ಅರ್‌ಸಿಬಿ ವಿರುದ್ಧ ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಸಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಮೊದಲು ವಾಲಿಂಗ್ಸ್ ಆಯ್ಕೆ ಮಾಡಿಂಡಿತು, ಸ್ಪೋಟಕ ಆರಂಭ ಪಡೆದ ಆರ್‌ಸಿಬಿ ಫಿಲ್ ಸಾಲ್ಫ್‌ರೌನ್‌ಔಟ್ ಆಗುತ್ತಿದ್ದಂತೆ ಆಟಗಾರರ ಮೋರಿಯಲ್ಲಿ ದುಗುಡ ಆರಂಭವಾಗಿತ್ತು ಇದೇ ವೇಳೆ ಡೆಲ್ಲಿ…

ಚೈನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಜಯ

ಚೈನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಜಯ     by-ಕೆಂಧೂಳಿ ಮೊಹಾಲಿ,ಏ,೦೮-ಪಂಜಾಬ್ ಕಿಂಗ್ಸ್ ನಿಗಧಿತ ಓವರ್‌ನಲ್ಲಿ ಗಳಿಸಿದ ೨೧೦ ರನ್ನು ಬೆನ್ನಟ್ಟಿದರಾದರೂ ಚೆನೈ ಸೂಪರ್ ಕಿಂಗ್ಸ್ ನ ಆಟಗಾರರು ಹೆಚ್ಚು ಹೊತ್ತು ಫೀಲ್ಡ್‌ನಲ್ಲಿ ನಿಲ್ಲದೆ ಔಟ್ ಆಗುವ ಮೂಲಕ ಆ ಮೊತ್ತವನ್ನು ಕಲೆಹಾಕಲು ವಿಫಲವಾಗುವ ಮೂಲಕ ೧೮ ರನ್‌ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು. ಇದರಿಂದ ಪಂಜಾಬ್ ಕಿಂಗ್ಸ್ ತಂಡ೧೮ ರನ್‌ಗಳಿಂದ ವಿಜಯ ಸಾಧಿಸಿತು. ಮಂಗಳವಾರ ಚಂಡೀಗಡದ ಮೊಹಾಲಿಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಈ ಪಂದ್ಯದಲ್ಲಿ ಟಾಸ್…

ಸನ್‌ರೈಸ್‌ವಿರುದ್ಧಗೆದ್ದುಬೀಗಿದ ಕೋಲ್ಕತ್ತ

ಸನ್‌ರೈಸ್‌ವಿರುದ್ಧಗೆದ್ದುಬೀಗಿದ ಕೋಲ್ಕತ್ತ by-ಕೆಂಧೂಳಿ ಕೋಲ್ಕತ್ತ ,ಏ,೦೪-ವೆಂಕಟೆಶ್ ಅಯ್ಯರ್ ಮತ್ತು ರಘುವಂಶಿ ಅವರ ಸೊಗಸಾದಜೊತೆಯಾಟದಿಂದ ಸನ್‌ರೈಸ್ ಹೈದರಾಬಾದ್ ತಂಡವನ್ನು ಕೋಲ್ಕತ್ತಾ ತಂಡ ಸೋಲಿಸುವ ಮೂಲಕ ಎರಡನೇ ಗೆಲುವು ಸಾಧಿಸಿತು. ಇಂಡಿಯನ್ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ೮೦ ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸದೆಬಡಿಯಿತು.ಹಾಲಿ ಚಾಂಪಿಯನ್ ಕೋಲ್ಕತ್ತ ತಂಡವು ನಾಲ್ಕು ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿತು. ಮತ್ತೊಂದೆಡೆ ಹಾಲಿ ರನ್ನರ್ಸ್ ಅಪ್ ಹೈದರಾಬಾದ್ ತಂಡವು ಹ್ಯಾಟ್ರಿಕ್ ಸೋಲಿನೊಡನೆ ಕೊನೆಯ ಸ್ಥಾನಕ್ಕೆ…

ಲಖನೌ ತಂಡವನ್ನು ಮಣಿಸಿದ ಪಂಜಾಬ್ ತಂಡಕ್ಕೆ ಎರಡನೇ ಗೆಲುವು

ಲಖನೌ ತಂಡವನ್ನು ಮಣಿಸಿದ ಪಂಜಾಬ್ ತಂಡಕ್ಕೆ ಎರಡನೇ ಗೆಲುವು  by-ಕೆಂಧೂಳಿ ಲಕ್ನೋ,ಏ,೦೨- ಪಂಜಾಪ್ ಕಿಂಗ್ಸ್ ತಂಡವು ಲಖನೌಸೂಪರ್ ಜೈಂಟ್ಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿದೆ. ಮೊದಲ ಬ್ಯಾಟಿಂಗ್ ಮಾಡಿದ ಲಕ್ನೋ ತಂಡ ೨೦ ಓವರ‍್ಗಳಲ್ಲಿ ೭ ವಿಕೆಟ್‌ಗೆ ೧೭೧ ರನ್ ಗಳಿಸಿತು. ನಂತರ ಆಡಿದ ಪಂಚಾಪ್ ತಂಡ ಸುಲಭಗುರಿ ತಲುಪಿ ಎರಡನೇ ಜಯ ಸಾಧಿಸಿತು. . ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಎಲ್‌ಎಸ್‌ಜಿ ತಂಡ ೧೭೨ ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಇದನ್ನು ಪಿಬಿಕೆಎಸ್ ೧೬.೨…

ಕೊಯ್ಲಿ -ಪಾಂಡ್ಯೆ ಭರ್ಜರಿ ಆಟದಿಂದ ಐಪಿಎಲ್ ಮೊದಲ ಜಯಗಳಿಸಿದ ಆರ್‌ಸಿಬಿ

ಕೊಯ್ಲಿ -ಪಾಂಡ್ಯೆ ಭರ್ಜರಿ ಆಟದಿಂದ ಐಪಿಎಲ್ ಮೊದಲ ಜಯಗಳಿಸಿದ ಆರ್‌ಸಿಬಿ by-ಕೆಂಧೂಳಿ ಕೋಲ್ಕತಾ,ಮಾ,೨೩-ಐಪಿಎಲ್ ಮೊದಲ ಪಂದ್ಯದಲ್ಲೇ ಆ ಮೋಡಿ ಆಟ ನೆರದವರನ್ನೆಲ್ಲ ಹುಚ್ಚೆಬ್ಬಿಸಿ ಕುಣಿಯಲು ಕಾರಣವಾಯಿತು.ಹೌದು ವಿರಾಟ್ ಕೊಯ್ಲಿ ಮತ್ತು ಪಾಂಡ್ಯ ಉತ್ತಮ ಆಟದಿಂದ ಕೋಲ್ಕತ್ತಾನೈಟ್‌ರೈಡರ್ಸ್ ತಂಡವನ್ನು ಏಳು ವಿಕೆಟ್‌ಗಳ ಅಂತರಿಂದ ರಾಯಲ್ ಚಾಲೆಂರ್ಸ್ ತಂಡ ಮಣಿಸುವ ಮೂಲಕ ಮೊದಲ ಗೆಲುವಿನ ಹೆಜ್ಜೆ ಇಟ್ಟರು. ‘ಚೇಸಿಂಗ್ ಕಿಂಗ್’ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್, ಆಲ್ ರೌಂಡರ್ ಕೃನಾಲ್ ಪಾಂಡ್ಯ(೩-೨೯) ನೇತೃತ್ವದ ಬೌಲರ್ ಗಳ ಶಿಸ್ತುಬದ್ಧ ಬೌಲಿಂಗ್ ದಾಳಿಯ…

2ನೇ ಬಾರಿ ಜಯ ಸಾಧಿಸಿದ ಮುಂಬೈ ತಂಡ-ಮತ್ತೇ ಡೆಲ್ಲಿ ರನ್ನರ್ ಆಪ್‌ಗೆ ತೃಪ್ತಿ

2ನೇ ಬಾರಿ ಜಯ ಸಾಧಿಸಿದ ಮುಂಬೈ ತಂಡ-ಮತ್ತೇ ಡೆಲ್ಲಿ ರನ್ನರ್ ಆಪ್‌ಗೆ ತೃಪ್ತಿ by-ಕೆಂಧೂಳಿ ಮುಂಬೈ,ಮಾ,೧೬-ಇದೊಂದು ವಿಶೇಷವೇ ಸರಿ ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್‌ನ ಮೂರನೇ ಆವೃತ್ತಿಯಲ್ಲೂ ಡೆಲ್ಲಿ ಕ್ಯಾಪಿಟಲ್ ವಿರುದ್ಧ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರೋಚಕ ಜಯ ಸಾಧಿಸುವ ಮೂಲಕ ಎರಡನೇ ಬಾರಿಗೂ ಚಾಂಪಿಯನ್ ಆಗಿದೆ. ೨೦೨೩ರ ಮೊದಲ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧವೇ ಜಯಿಸಿ ಮುಂಬೈ ಚಾಂಪಿಯನ್ ಆಗಿತ್ತು. ಇನ್ನೂ ಸತತ ೩ನೇ ಬಾರಿ ಫೈನಲ್‌ನಲ್ಲಿ ಸೋತ ಡೆಲ್ಲಿ ರನ್ನರ್ ಅಪ್ ಪ್ರಶಸ್ತಿಗೆ…

ಮಹಿಳಾ ಪ್ರೀಮಿಯರ್‌ಲೀಗ್‌-ಫೈನಲ್ ಪ್ರವೇಶಿಸಿದ ಮುಂಬೈತಂಡ

ಮಹಿಳಾ ಪ್ರೀಮಿಯರ್‌ಲೀಗ್‌-ಫೈನಲ್ ಪ್ರವೇಶಿಸಿದ ಮುಂಬೈತಂಡ  by-ಕೆಂಧೂಳಿ ಮುಂಬೈ,ಮಾ,೧೪-ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಎಲಿಮಿನೇಟರ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಜೈಂಟ್ಸ್ ತಂಡವನ್ನು ೪೭ ರನ್‌ಗಳಿಂದಿ ಮಣಿಸಿ ಎರಡನೇ ಬಾರಿ ಫೈನಲ್ ಪ್ರವೇಶಿಸಿತು. ನಿವಾರ ನಡೆಯುವ ಫೈನಲ್‌ನಲ್ಲಿ ೨೦೨೩ರ ಆವೃತ್ತಿಯ ಚಾಂಪಿಯನ್ ಮುಂಬೈ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಡೆಲ್ಲಿ ತಂಡವು ಲೀಗ್ ಹಂತದಲ್ಲಿ ಅಗ್ರಸ್ಥಾನ ದೊಡನೆ ಸತತ ಮೂರನೇ ಬಾರಿ ಫೈನಲ್ ತಲುಪಿದೆ. ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಆತಿಥೇಯ ಇಂಡಿಯನ್ಸ್ ತಂಡವು…

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ  by-ಕೆಂಧೂಳಿ ದುಬೈ,ಮಾ,೧೦-ರೋಹಿತ್ ಶರ್ಮಾ-ಶುಭಮನ್ ಗಿಲ್ ಚೋಡಿಯ ಅಂದದ ಬ್ಯಾಟಿಂಗ್ ಮತ್ತು ಶ್ರೇಯಸ್ಸು ಅಯ್ಯರ್-ಅಕ್ಷರ್ ಪಟೇಲ್ ಜವಾಬ್ದಾರಿಯುತ ಜೊತೆಯಾಟಗಳನ್ನು ವ್ಯರ್ಥಮಾಡದೆ ಭಾನುವ ಇಲ್ಲಿ ನಡೆದ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಆಟಗಾರರ ಮೋಡಿಯ ಆಟ ಎಲ್ಲರನ್ನು ಬೆರಗುಗೊಳಿಸಿತು ಇದರ ಫಲವಾಗಿ ೧೨ ವರ್ಷಗಳ ನಂತರ ಚಾಂಪಿನ್ಸ್ ಟ್ರೋಪಿಗೆ ಮುತ್ತಿಕ್ಕಿತು. ಮರಳುಗಾಡಿನ ಅಂಗಳದಲ್ಲಿ ಭಾನುವಾರ ರಾತ್ರಿ ತ್ರಿವರ್ಣ ಧ್ವಜ ಆರಿಸಿದಾಗ ಎಲ್ಲೆಲ್ಲೂ ಸಂಭ್ರಮ ಮನೆಮಾಡಿತ್ತು. ಎಲ್ಲೆಲ್ಲೂ ಭಾರತೀಯ ಆಟಗಾರರ ಆ ಮೊಡಿಯ ಆಟವನ್ನು ಹೊಗಳುವ ಮೂಲಕ…

ಕೊಹ್ಲಿ ದಾಖಲೆ ಶತಕ ; ಪಾಕ್ ವಿರುದ್ಧ ಭಾರತಕ್ಕೆ ೬ ವಿಕೆಟ್ ಜಯ

ಕೊಹ್ಲಿ  ದಾಖಲೆಶತಕ ; ಪಾಕ್ ವಿರುದ್ಧ ಭಾರತಕ್ಕೆ ೬ ವಿಕೆಟ್ ಜಯ ಕೆಂಧೂಳಿ ದುಬೈ: ಒಂದೂವರೆ ವರ್ಷದ ಬಳಿಕ ವಿರಾಟ್ ಕೊಹ್ಲಿ(೧೦೦) ಬಾರಿಸಿದ ಶತಕ ವೈಭವದ ನೆರವಿನಿಂದ ಭಾನುವಾರ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಭಾರತ, ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ೬ ವಿಕೆಟ್ ಅಂತರದಿಂದ ಗೆದ್ದು ಬೀಗಿದೆ. ಈ ಗೆಲುವಿನೊಂದಿಗೆ ೨೦೧೭ರ ಫೈನಲ್ ಸೋಲಿಗೂ ಸೇಡು ತೀರಿಸಿಕೊಂಡಿದೆ. ಸೋಲು ಕಂಡ ಪಾಕಿಸ್ತಾನ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಭಾರತ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಬಹುತೇಕ…

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡ ವಿಜೇತ

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡವಿಜೇತ by-ಕೆಂಧೂಳಿ ಚಿತ್ರದುರ್ಗ ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜರುಗಿದ ಅಪ್ಪು 11 ಕ್ರಿಕೇಟ್ ಕಪ್ -2025ರ ವಿಜೇತ ತಂಡವಾಗಿ ರಾಹುಲ್ ತಂಡ ಹೊರಹೊಮ್ಮಿದೆ. ಕಳೆದ ಮೂರುದಿನಗಳಿಂದ ಚಿತ್ರದುರ್ಗ ನಗರದಲ್ಲಿ ಕ್ರಿಕೇಟ್ ಜಾತ್ರೆ ನಡೆಯುತ್ತಿದ್ದು ನಗರವಾಸಿಗಳು ಸುಮಾರು 24 ತಂಡಗಳಾಗಿ ಸೆಣಸಾಡಿದ್ದಾರೆ. ಅಂತಿಮವಾಗಿ ಮೂರನೇ ರನ್ನರ್ ಅಪ್ ಆಗಿ ಸುವರ್ಣ ತಂಡ, ಎರಡನೇಯ…

ಭಾರತ-ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಯಾರಿಗೆ?

ಭಾರತ-ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಯಾರಿಗೆ?  by-ಕೆಂಧೂಳಿ ದುಬೈ,ಫೆ,೨೪- ಚಾಂಪಿಯನ್ಸ್ ಟ್ರೋಪಿಯಯಲ್ಲಿ ಭಾರತೀಯ ಎ ಗುಂಪಿನ ತಂಡ ಭಾನುವಾರ ಬದ್ಧ ವೈರಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಗುರಿಯಲ್ಲಿದೆ . ಇದೇ ವೇಳೆಪಾಇಸ್ತಾನ ತಂಡದ ಮೊಹಮದ್ ರಿಜ್ವಾನ್ ನೃತೃತ್ವದ ತಂಡ ಟೂರ್ನಿಯಿಂದ ಹೊಡಗುಳಿಯುವದನ್ನು ತಪ್ಪಿಸಕೊಳ್ಳಬೇಕಾದ ಒತ್ತಡದಲ್ಲಿ ಹೀಗಾಗಿ ಈ ಎರಡು ಸಂಪ್ರದಾಯ ತಂಡಗಳ ಆಟ ಇಂದು ಅತ್ಯಂತ ರೋಚಕವಾಗಿರುತ್ತದೆ ಬಾಂಗ್ಲಾದೇಶ ಎದುರು ಆರು ವಿಕೆಟ್‌ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ…

ಚಾಂಪಿಯನ್ ಟ್ರೋಪಿ ಏಕದಿನ ಟೂರ್ನಿಯ ಮೊದಲ ಜಯಗಳಿಸಿದ ನ್ಯೂಜಿಲೆಂಡ್

ಚಾಂಪಿಯನ್ ಟ್ರೋಪಿ ಏಕದಿನ ಟೂರ್ನಿಯ ಮೊದಲ ಜಯಗಳಿಸಿದ ನ್ಯೂಜಿಲೆಂಡ್   by-ಕೆಂಧೂಳಿ ಕರಾಚಿ,ಫೆ,೨೦-ಚಾಂಪಿಯನ್ ಟ್ರೋಪಿ ಏಕದಿನ ಟೂರ್ನಿಯ ಮೊದಲ ಮಂದ್ಯದಲ್ಲಿ ಪಾಕ್ ವಿರುದ್ಧ ನ್ಯೂಜಲೆಂಡ್ ಭರ್ಜರಿ ಜಯ ಸಾದಿಸಿದೆ. ವಿಲ್ ಯಂಗ್,ಟಾಮ್‌ಲ್ಯಾಥಮ್ ಸಿಡಿಸಿದ ಅಬ್ಬರದ ದ್ವಿಶತಕದ ನೆರವಿನ ಆಟದಿಂದ ೬೦ ರನ್‌ಗಳ ಮೂಲಕ ಜಯಗಳಿಸಿತು.ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ೫೦ ಓವರ್‌ಗಳಿಗೆ ೫ ವಿಕೆಟ್ ನಷ್ಟಕ್ಕೆ ೩೨೦ ರನ್‌ಗಳಿಸಿದರು. ೩೨೧ ರನ್ ಗುರಿ ಬೆನ್ನತ್ತಿದ ಪಾಕಿಸ್ತಾನ ಬ್ಯಾಟಿಂಗ್ ವೈಫಲ್ಯದಿಂದ ೨೬೦ ರನ್‌ಗಳಿಗೆ ಆಲೌಟ್ ಆಗಿ ನ್ಯೂಜಿಲೆಂಡ್‌ಗೆ ಶರಣಾಯಿತು.…

ಟೆನಿಸ್‌ನಲ್ಲಿ ಪೂಣಚ್ಚ-ಪ್ರಜ್ವಲ್ ಜೋಡಿ ತಂದ ಚಿನ್ನ

ಟೆನಿಸ್‌ನಲ್ಲಿ ಪೂಣಚ್ಚ-ಪ್ರಜ್ವಲ್ ಜೋಡಿ ತಂದ ಚಿನ್ನ  by-ಕೆಂಧೂಳಿ ಬೆಂಗಳೂರು,ಫೆ,೧೨- ಟೆನಿಸ್‌ನ ಪುರುಷರ ಡಬಲ್ಸ್‌ನಲ್ಲಿ ಪೂಣಚ್ಚ-ಪ್ರಜ್ವಲ್ ಜೋಡಿಯ ಅಮೋಘ ಆಟದಿಂದ ಚಿನ್ನ ತಂದುಕೊಟ್ಟರು. ಬೆಂಗಳೂರಿನಲ್ಲಿ ನಡೆಯುತ್ತಿರುವ ೩೮ನೇ ರಾಷ್ಟ್ರೀಯ ಕ್ರೀಡಾಕೂಟದ ಟೆನಿಸ್‌ನ ಪುರುಷರ್ ಡಬಲ್ಸ್‌ನಲ್ಲಿ ಈ ಜೋಡಿ ಈ ಸಾಧನೆ ಮಾಡಿದೆ ಪ್ರಜ್ವಲ್- ಪೂಣಚ್ಚ ಜೋಡಿಯು ಸೋಮವಾರ ನಡೆದ ಫೈನಲ್ ಹಣಾಹಣಿಯಲ್ಲಿ ೬-೩, ೬-೧ರಿಂದ ಅಗ್ರ ಶ್ರೇಯಾಂಕದ ಸರ್ವಿಸಸ್‌ನ ಇಶಾಕ್ ಇಕ್ಬಾಲ್ ಮತ್ತು ಫೈಸಲ್ ಕಮರ್ ಅವರನ್ನು ಮಣಿಸಿ, ರಾಷ್ಟ್ರೀಯ ಕ್ರೀಡಾಕೂಟದ ಇತಿಹಾಸದಲ್ಲಿ ಈ ವಿಭಾಗದಲ್ಲಿ ಕರ್ನಾಟಕಕ್ಕೆ ಮೊದಲ…

ರೋಹಿತ್ ಶರ್ಮಾ ಅಬ್ಬರಕ್ಕೆ ಇಂಗ್ಲೆಂಡ್ ಸೋಲಿಗೆ ಶರಣು

ರೋಹಿತ್ ಶರ್ಮಾ ಅಬ್ಬರಕ್ಕೆ ಇಂಗ್ಲೆಂಡ್ ಸೋಲಿಗೆ ಶರಣು by-ಕೆಂಧೂಳಿ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್‌ಗೆ ಇಂಗ್ಲೆಂಡ್ ತಂಡ ಸೋಲನ್ನು ಒಪ್ಪಿಕೊಂಡಿತು. ಕಟಕ್ ಇಂಟರ್‌ನ್ಯಾಷಿನಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತೀಯ ತಂಡ ಗೆದ್ದು ಬೀಗಿದೆ ೩೦೫ ರನ್‌ಗಳ ಬಿಗ್ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಪರ ಓಪನಿಂಗ್‌ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಆಕ್ರಮಣಕಾರಿ ಆಗಿ ಬ್ಯಾಟ್ ಬೀಸಿದ ಇವರು ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಇನ್ನು,…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ  by-ಕೆಂಧೂಳಿ ಮುಂಬೈ,ಫೆ,೦೩-ಇಂಗ್ಲೆಂಡ್ ವಿರುದ್ಧ ಭರತ ತಂಡ ಟಿ.೨೦ ಐದನೆ ಹಾಗೂ ಅಂತಿಮ ಇಂಟರ್‌ನ್ಯಾಷಿನಲ್ ಪಂದ್ಯವನ್ನು ೧೫೦ ರನ್‌ಗಳ ಅಂತರದಿಂದ ಭರ್ಜರಿ ಜಯಸಾಧಿಸಿತು. ಈ ಮೂಲಕ ೫ ಪಂದ್ಯಗಳ ಸರಣಿಯನ್ನು ೪-೧ ಅಂತರದಿಂದ ಗೆದ್ದುಕೊಂಡಿದೆ. ವಾಂಖೆಡೆ ಸ್ಟೇಡಿಯಮ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು ೯ ವಿಕೆಟ್‌ಗಳ ನಷ್ಟಕ್ಕೆ ೨೪೭ ರನ್ ಗಳಿಸಿತು. ಗೆಲ್ಲಲು ಕಠಿಣ ಗುರಿ ಪಡೆದ ಇಂಗ್ಲೆಂಡ್ ತಂಡ ೧೦.೩ ಓವರ್‌ಗಳಲ್ಲಿ ಕೇವಲ ೯೭ ರನ್‌ಗೆ ಆಲೌಟಾಗಿ ಹೀನಾಯವಾಗಿ…

ಕನ್ನಡತಿಯ ನೇತೃತ್ವದಲ್ಲಿ ಭಾರತಕ್ಕೆ ಎರಡನೇ ವಿಶ್ವಕಪ್ ಕಿರೀಟ

ಕನ್ನಡತಿಯ ನೇತೃತ್ವದಲ್ಲಿ ಭಾರತಕ್ಕೆ ಎರಡನೇ ವಿಶ್ವಕಪ್ ಕಿರೀಟ by-ಕೆಂಧೂಳಿ ಕೌಲಾಲಂಪುರ,ಫೆ,೦೩-ಕನ್ನಡದ ಪ್ರಸಾದ್ ನಾಯಕ್ವದ ಭಾರತ ಯುವ ಮಹಿಳೆಯರ ತಂಡವು ೧೯ ವರ್ಷದೊಳಗಿನ ಮಹಿಳಾ ಟಿ-೨೦ ಕ್ರಿಕೆಟ್ ವಿಶ್ವಕಪ್ ತಮ್ಮ ಮುಡಿಗೇರಿಸಿಕೊಂಡರು. ಭಾರತ ಸತತ ಎರಡನೇ ಬಾರಿ ಈ ಸಾದನೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ ಭಾನುವಾರ ನಡೆದ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಪ್ರಿಪ ವಿರುದ್ಧ ಜಯವನ್ನು ಸಾಧಿಸುವ ಮೂಲಕ ಭಾರತೀಯರ ಸಂಭ್ರಮಕ್ಕೆ ಸಾಕ್ಷಿಯಾದರು. ಲ್ಲಿ ಭಾರತ ಪುರಷರ ತಂಡ ಟಿ೨೦ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ…

1 2 3 5
error: Content is protected !!