Browsing: ರಾಜಕೀಯ

ರಾಜಕೀಯ

ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿ.ಎಂ.ಸಿದ್ದರಾಮಯ್ಯ

ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿ.ಎಂ.ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ,17-ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಸಿ ಎಂ ಸಿದ್ದರಾಮಯ್ಯ ಸ್ಷ್ಟಪಢಿಸಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷಗಳಗೆ ಉತ್ತರಿಸಿದ ಅವರುನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್…

ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ:  ಡಿ.ಕೆ. ಶಿ

ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ:  ಡಿ.ಕೆ. ಶಿ by-ಕೆಂಧೂಳಿ ಗದಗ, ಮಾ.16-“ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದವರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗದಗದಲ್ಲಿ ಭಾನುವಾರ ನಡೆದ ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಶ್ರೀ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಧೀಮಂತ ನಾಯಕ ಕೆ.ಹೆಚ್. ಪಾಟೀಲ್ ಅವರನ್ನು ಸ್ಮರಿಸಲು ನಾವು…

ಶಾಸಕರನ್ನು  ಸೆಳೆಯಲು ಡಿ.ಕೆ ಶಿವಕುಮಾರ್‌ ಹೊಸ ತಂತ್ರಕ್ಕೆ ಮಾರು ಹೋದ್ರಾ!?

ಶಾಸಕರನ್ನು  ಸೆಳೆಯಲು ಡಿ.ಕೆ ಶಿವಕುಮಾರ್‌ ಹೊಸ ತಂತ್ರಕ್ಕೆ ಮಾರು ಹೋದ್ರಾ!?  ವರದಿ-ಬಾಲು.ಡಿ ಬೆಂಗಳೂರು, ಮಾ,13-ಕಾಂಗ್ರೆಸ್ ಪಕ್ಷದಲ್ಲಿ ದಿನ ಬೆಳಗಾದರೆ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ,ಅದರಲ್ಲೂ ಮುಖ್ಯಮಂತ್ರಿ ಬದಲಾವಣೆ ಕುರಿತಂತೂ ಶಾಸಕರು ಒನ್ನೊಂದು ಹೇಳಿಕೆ ನೀಡುವ ಮೂಲಕ ಸಿಎಂ ಹುದ್ದೆ ಚರ್ಚೆಗಳು ಗಂಭೀರ ಪಡೆಯುತ್ತಿವೆ. ಇದೇ ವೇಳೆ ಶಾಸಕರನ್ನು ಸೆಳೆಯುವ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗಿದೆ ಇದೇ ಹೊತ್ತಿನಲ್ಲಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಶಾಸಕರಿಗೆ ಔತಣಕೂಟ  ಏರ್ಪಡಿಸಿರುವುದು ಹಲವು ವ್ಯಾಖ್ಯಾನಗಳಿಗೆ ಇಂಬು ನೀಡಿದೆ. ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ…

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಕ್ರಮದ ಬಗ್ಗೆ ಸಿಎಂ ನಿರ್ಧಾರ-  ಲಕ್ಷ್ಮೀ ಹೆಬ್ಬಾಳಕರ್‌

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಕ್ರಮದ ಬಗ್ಗೆ ಸಿಎಂ ನಿರ್ಧಾರ-  ಲಕ್ಷ್ಮೀ ಹೆಬ್ಬಾಳಕರ್‌ by-ಕೆಂಧೂಳಿ *ಬೆಂಗಳೂರು,ಮಾ,13- ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸಲ್ಲಿಕೆ ಆಗಿದ್ದು ವರದಿಯಾನುಸಾರ ಮುಂದೆ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಮಂತ್ರಿಮಂಡಲ ನಿರ್ಧರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಂತಹ ಹಗರಣಗಳು ಒಂದೆರಡಲ್ಲ; ಅದರಲ್ಲೂ ಪಿಎಸ್‌ ಐ ನೇಮಕಾತಿ, ಉಪನ್ಯಾಸಕರ ನೇಮಕ, ಕೊರೋನಾ ಉಪಕರಣ…

ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ, ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ, ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ by-ಕೆಂಧೂಳಿ ಬೆಂಗಳೂರು, ಮಾ, 11-ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಮಂಗಳವಾರ ದೆಹಲಿಗೆ ತೆರಳಲಿರುವ ಬಿಜೆಪಿ ರೆಬಲ್ ನಾಯಕ ಯತ್ನಾಳ್ ಬಣ

ಮಂಗಳವಾರ ದೆಹಲಿಗೆ ತೆರಳಲಿರುವ ಬಿಜೆಪಿ ರೆಬಲ್ ನಾಯಕ ಯತ್ನಾಳ್ ಬಣ by-ಕೆಂಧೂಳಿ ಬೆಂಗಳೂರು, ಮಾ,09-ರಾಜ್ಯ ಬಿಜೆಪಿಯಲ್ಲಿ ತಲೆದೋರಿರುವ ಬಿಕ್ಕಟ್ಟನ್ನು ಪರಿಹರಿಸಲು ರೆಬಲ್ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಬಣವನ್ನು ದೆಹಲಿಗೆ ಬರುವಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಬುಲಾವ್ ನೀಡಿದ್ದಾರೆ. ಶತಾಯ ಗತಾಯ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎನ್ನುವ ಹಠ ತೊಟ್ಟಿರುವ ಯತ್ನಾಳ್ ಬಣ ದಿನಕ್ಕೊಂದು ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದು ಇದು ಪಕ್ಷದ ಮೇಲೆ…

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ- ಅಶೋಕ್

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ- ಅಶೋಕ್ by-ಕೆಂಧೂಳಿ ಬೆಂಗಳೂರು, ಮಾ, 7-ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್‌ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ…

ಚಿತ್ರನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ

ಚಿತ್ರನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ   by-ಕೆಂಧೂಳಿ ಕೊಪ್ಪಳ,ಮಾ.೨- ಸಿನಿಮಾ ರಂಗದವರ ಬಗ್ಗೆ ನನಗೆ ಬಹಳ ಕೋಪವಿದೆ. ಕೆಲಸವಿದ್ದಾಗ ಮಾತ್ರ ಅವರು ನಮ ಬಳಿ ಬರುತ್ತಾರೆ ಹೇಗೆ ಬೋಲ್ಟು ನಟ್ ಟೈಟ್ ಮಾಡುವುದು ನಮಗೆ ಗೊತ್ತೆಂದು ಚಿತ್ರರಂಗದವರ ವಿರುದ್ಧ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಬೆದರಿಕೆ ಬಗ್ಗೆ ಮಾತನಾಡುವ ಅವಶ್ಯಕತೆ…

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ:  ಡಿ.ಕೆ. ಶಿವಕುಮಾರ್

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ:  ಡಿ.ಕೆ. ಶಿವಕುಮಾರ್ by-ಕೆಂಧೂಳಿ ಮಂಗಳೂರು, ಮಾ.02-“ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್…

ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ

ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ by-ಕೆಂಧೂಳಿ ಬೆಂಗಳೂರು, ಮಾ,೦೨-ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಲನಚಿತ್ರ ಕಲಾವಿದರಿಗೆ ದಮ್ಕಿ ಹಾಕಿದ ವಿಚಾರ ಈಗ ಎಲ್ಲಡೆ ತೀವ್ರ ವಿರೋಧವಾಗುತ್ತಿದೆ ಅದರಲ್ಲೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಈ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ…

ನಾಳೆಯಿಂದ ವಿಧಾನಮಂಡಲ ಅಧಿವೇಶನ ಶುರು-ಬಿಸಿಬಸಿ ಚರ್ಚೆಗೆ ವೇದಿಕೆ

ನಾಳೆಯಿಂದ ವಿಧಾನಮಂಡಲ ಅಧಿವೇಶನ ಶುರು-ಬಿಸಿಬಸಿ ಚರ್ಚೆಗೆ ವೇದಿಕೆ by-ಕೆಂಧೂಳಿ ಬೆಂಗಳೂರು,ಮಾ,೦೨- ನಾಳೆಯಿಂದ(ಸೋಮವಾರ) ವಿಧಾಮಂಡಲ ಅಧಿವೇಶನ ಆರಂಬವಾಗಲಿದ್ದು ಈ ಬಾರಿ ಪ್ರತಿಪಕ್ಷಗಳಿಗೆ ಸರ್ಕಾರವನ್ನು ತರಾಟೆಗೆ ತಗೆದುಕೊಳ್ಳಲು ಸಾಕಷ್ಟು ವಿಷಯಗಳಿಗೆ ಈ ವಿಷಯಗಳ ಮೇಲೆ ತೀವ್ರ ಚಚೆ ವಾಗ್ವಾದಗಳಿಗೂ ಕಾರಣವಾಗುವ ಸಾಧ್ಯತೆಗಳಿವೆ. ಇದು ಬಜೆಟ್ ಅಧಿವೇಶನವಾಗಿರುವುದರಿಂದ ೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡಿಸಲಿದ್ದಾರೆ ಅದಕ್ಕಿಂತಲೂ ಮುನ್ನ ನಡೆಯುವ ಈ ವಿಷಯಗಳ ಮೇಲಿನ ಚರ್ಚೆಗಳು ತೀವ್ರ ವಾದ-ವಾಗ್ವಾದಗಳಿಗೆ ವೇದಿಕೆಯಾಗಲಿದೆ. ಅಧಿವೇಶನಕ್ಕೂ ಮುನ್ನ ಈ ಗುತ್ತಿಗೆದಾರರು ಕೂಡ ಈಗ ಕಮಿಷನ್…

ಜಾತಿ ಹೆಸರಿನಲ್ಲಿ ಸಮಾವೇಶ ಬೇಡ- ಬೆಂಬಲಿಗರಲ್ಲಿ ವಿಜಯೇಂದ್ರ ಮನವಿ

ಜಾತಿ ಹೆಸರಿನಲ್ಲಿ ಸಮಾವೇಶ ಬೇಡ- ಬೆಂಬಲಿಗರಲ್ಲಿ ವಿಜಯೇಂದ್ರ ಮನವಿ by-ಕೆಂಧೂಳಿ ಬೆಂಗಳೂರು, ಮಾ.1 – ಜಾತಿ ಹೆಸರಿನಲ್ಲಿ ಸಮಾವೇಶ ನಡೆಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಕೂಡಲೇ ಸಮಾವೇಶ ಮಾಡದಂತೆ ತಮ್ಮ ಹಿತೈಷಿಗಳು ಹಾಗೂ ಬೆಂಬಲಿಗರಿಗೆ ಮನವಿ ಮಾಡಿದ್ದಾರೆ. ಬಿಜೆಪಿ ಭಿನ್ನಮತೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪರ್ಯಾಯವಾಗಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ವೀರಶೈವ – ಲಿಂಗಾಯತ ಸಮಾವೇಶ ನಡೆಸಲು ಮುಂದಾಗಿದ್ದ ಬೆನ್ನಲ್ಲೇ, ವಿಜಯೇಂದ್ರ ಅವರು ತಕ್ಷಣವೇ…

ಕಾಂಗ್ರೆಸ್ ನಲ್ಲಿ ಕ್ಷಿಪ್ರರಾಜಕೀಯ ಬೆಳವಣಿಗೆಯಾಗಲಿದೆ- ವಿಜಯೇಂದ್ರ

ಕಾಂಗ್ರೆಸ್ ನಲ್ಲಿ ಕ್ಷಿಪ್ರರಾಜಕೀಯ ಬೆಳವಣಿಗೆಯಾಗಲಿದೆ- ವಿಜಯೇಂದ್ರ by-ಕೆಂಧೂಳಿ ಹಾಸನ,ಮಾ,01- ಯಾವುದೇ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವ ಮನ್ಸೂಚನೆ ಸಿಕ್ಜಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇದ್ರ ಹೇಳುದರು ಚಿಕ್ಕಮಗಳೂರಿಗೆ ತೆರಳುವಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣೆಗಳು ನಡೆಯಲಿವೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಅದರಂತೆ ಈಗ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ದಿನೇ ದಿನೇ ಒಳ ಜಗಳಗಳು ಹೆಚ್ಚಾಗಿವೆ. ಇದು ಕ್ಷಿಪ್ರ ರಾಜಕೀಯ…

ರಾಜ್ಯದ ತೆರಿಗೆ ಪಾಲನ್ನು ಕಡಿತಗೊಳಿಸಲು ಯತ್ನಿಸುತ್ತಿರುವ ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಅಕ್ರೋಶ

ರಾಜ್ಯದ ತೆರಿಗೆ ಪಾಲನ್ನು ಕಡಿತಗೊಳಿಸಲು ಯತ್ನಿಸುತ್ತಿರುವ ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಅಕ್ರೋಶ by-ಕೆಂಧೂಳಿ ಬೆಂಗಳೂರು, ಫೆ,28-ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು,ರಾಜ್ಯದ ತೆರಿಗೆ ಪಾಲನ್ನು ಶೇಕಡಾ 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್‌ಡಿಎ ಸರ್ಕಾರ ಸಿದ್ಧತೆ…

ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ- ಬಿ.ವೈ.ವಿಜಯೇಂದ್ರ

ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ- ಬಿ.ವೈ.ವಿಜಯೇಂದ್ರ by-ಕೆಂಧೂಳಿ ಬೆಂಗಳೂರು: ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನವನ್ನು ನೀಡಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇದ್ರ ನೇತೃತ್ವದಲ್ಲಿ ಬೆಂಗಳೂರು ಶಾಸಕರು ಸಂಸದರ ನಿಯೋಗ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಬೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇದ್ರ ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ. ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವುಗಳಿಗೆ ಹೆಚ್ಚು ಅನುದಾನ…

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಅಶೋಕ ಆಕ್ರೋಶ

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಅಶೋಕ ಆಕ್ರೋಶ ಬೆಂಗಳೂರು, ಫೆ, 27-ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್‌ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕನ್ನಡಿಗರ ಹಿತವನ್ನು…

ಪಕ್ಷದ ಸಿದ್ದಾಂತದ ವಿರುದ್ಧವಿದ್ದರೆ ಕಾಂಗ್ರೆಸ್‌ನಿಂದ ಡಿಕೆಶಿವರನ್ನುಸಸ್ಪೆಂಡ್ ಮಾಡಿ- ಶೆಟ್ಟರ್ ಟಾಂಗ್

ಪಕ್ಷದ ಸಿದ್ದಾಂತದ ವಿರುದ್ಧವಿದ್ದರೆ ಕಾಂಗ್ರೆಸ್‌ನಿಂದ ಡಿಕೆಶಿವರನ್ನುಸಸ್ಪೆಂಡ್ ಮಾಡಿ- ಶೆಟ್ಟರ್ ಟಾಂಗ್   by-ಕೆಂಧೂಳಿ ಹುಬ್ಬಳ್ಳಿ,ಫೆ,೨೭- ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಷಾ ಪೌಂಡೇಷನ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ವೇದಿಕೆ ಹಂಚಿಕೊಂಡಿದ್ದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿವೆ ಈ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಸಿದ್ದಾಂತದ ವಿರುದ್ಧ ಇದ್ದರೆ ಡಿಕೆಶಿ ಅವರನ್ನು ಪಕ್ಷದಿಂದ ಸಸ್ಪೆಂಡ್ ಮಾಡಿಬಿಡಿ ಎಂದು ಟಾಂಗ್ ಕೊಟ್ಟಿದ್ದಾರೆ ಹುಬ್ಬಳ್ಳಿಯಲ್ಲಿ ಮಾತನಾಡಿದ…

ಯಡಿಯೂರಪ್ಪ  ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ:ಬೊಮ್ಮಾಯಿ

ಯಡಿಯೂರಪ್ಪ  ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ:ಬೊಮ್ಮಾಯಿ by-ಕೆಂಧೂಳಿ ಬೆಂಗಳೂರು,ಫೆ,27: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು ಯುಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ.…

ಸಲಹೆ ಕೊಡಲಿ, ಟೀಕೆ ಬಿಡಲಿ,ಮೋಹನದಾಸ್ ಪೈ ವಿರುದ್ದ ಗರಂ ಆದ ಎಂ ಬಿ ಪಾಟೀಲ

ಸಲಹೆ ಕೊಡಲಿ, ಟೀಕೆ ಬಿಡಲಿ,ಮೋಹನದಾಸ್ ಪೈ ವಿರುದ್ದ ಗರಂ ಆದ ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಫೆ,27- ಉದ್ಯಮಿ ಮೋಹನದಾಸ್ ಪೈ ಅವರು ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕುಟುಕಿದ್ದಾರೆ. ಗುರುವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,…

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ- ಸಿಎಂ

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ- ಸಿಎಂ by-ಕೆಂಧೂಳಿ ಬೆಂಗಳೂರು, ಫೆ,27-ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆ ನೀಡಿರುವ ಅವರು,ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ,…

1 2 3 4 5 17
error: Content is protected !!