ರಾಜಕೀಯ
ಆರ್ ಎಸ್ ಎಸ್ ಗೆ ಬಂದು ಸಂಶೋಧನೆ ಮಾಡಿ ಎಂದ ಸಿ.ಟಿ.ರವಿಗೆ ತಿರುಗೇಟು ನೀಡಿದ ಹೆಚ್ಡಿಕೆ
ಬೆಂಗಳೂರು,ಅ,06: ಆರ್ ಎಸ್ ಎಸ್ ಬಗ್ಗೆ ತಾವು ನೀಡಿದ ಹೇಳಿಕೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಸಂಘದ ಶಾಖೆಗೆ ಬಂದು ಅಧ್ಯಯನ ಮಾಡಿ ಎಂದು ಹೇಳಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸಿ.ಟಿ.ರವಿ ಅವರು ನೀಡಿರುವ ಪ್ರತಿ ಹೇಳಿಕೆಗೂ ಟಾಂಗ್ ಕೊಟ್ಟಿದ್ದು, ಅವರ ಟ್ವೀಟ್ʼನ ವಿವರ ಹೀಗಿದೆ; ಸಿ.ಟಿ ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ…