ರಾಜಕೀಯ
ಈ ಬಾರಿ ದೆಹಲಿ ಬೇಟೆ ವೇಳೆ ಸಚಿವ ಸಂಪುಟ ಕುರಿತು ಚರ್ಚಿಸೊಲ್ಲ; ಸಿಎಂ
ಬೆಂಗಳೂರು,ಜುಲೈ,29: ನಾಳೆ ದೆಹಲಿಗೆ ಹೋಗಿ ವರಿಷ್ಠರ ಭೇಟಿ ಮಾಡುವ ಯೋಚನೆ ಇದೆ. ಈ ಭೇಟಿಯ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡಿದರೇ ದೆಹಲಿಗೆ ಹೋಗುತ್ತೇನೆ. ಈ ಬಾರಿ ದೆಹಲಿಯ ಭೇಟಿ ವೇಳೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸುವುದಿಲ್ಲ, ಬದಲಿಗೆ ಇನ್ನೊಂದು ಬಾರಿ ದೆಹಲಿಗೆ ಭೇಟಿ…