ರಾಜಕೀಯ
ಯಾರಿಂದ ಯಾರೂ ತಬ್ಬಲಿಯಾಗಲ್ಲ : ಸಿದ್ದರಾಮಯ್ಯ
ಬೆಂಗಳೂರು, ಜ,28; ಜನರ ಆಶೀರ್ವಾದ ಇರುವ ವರೆಗೆ ಯಾರೂ ತಬ್ಬಲಿಯಾಗಲ್ಲ, ಅದು ಇಬ್ರಾಹಿಂ ಆದರೂ ಅಷ್ಟೇ, ನಾನೇ ಆದರೂ ಅಷ್ಟೆ. ಜನರ ಪ್ರೀತಿ ವಿಶ್ವಾಸ ಮಾತ್ರ ಮುಖ್ಯ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಪ್ರಕಾರ ಸಿ.ಎಂ ಇಬ್ರಾಹಿಂ ಅವರು ಪಕ್ಷ ತೊರೆಯಲ್ಲ, ಜೆಡಿಎಸ್ ಗೆ ಹೋಗಲ್ಲ. ಈ ಹಿಂದೆ ಅವರಿಗೆ ರಾಜ್ಯ ಸಭಾ ಸ್ಥಾನವನ್ನು ತಪ್ಪಿಸಿದ್ದೇ ದೇವೇಗೌಡರು ಹಾಗಾಗಿ ಅವರು ಮತ್ತೆ ಜೆಡಿಎಸ್…