ರಾಜಕೀಯ
೨೬ಕ್ಕೆಬಿಎಸ್ವೈ ರಾಜೀನಾಮೆ?
ಬೆಂಗಳೂರು,ಜು,೧೯: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ ೨೬ ಕ್ಕೆ ರಾಜೀನಾಮೆ ಕೊಡುವುದು ಬಹುತೇಕ ಖಚಿತವಾಗಿದೆ. ದೆಹಲಿಯಲ್ಲಿ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರಕ್ಕೆ ಬಂದಿದ್ದು ವಲ್ಲದ ಮನಸ್ಸಿನಿಂದಲೇ ಅಂದು ಸಿಂಎಂ ಸ್ಥಾನದಿಂದ ನಿರ್ಗಮಿಸಲಿದ್ದಾರೆ ಎನ್ನುವುದು ಬಿಜೆಪಿಯ ಖಚಿತ ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರ ಆಡಿಯೋ ಬಹಿರಂಗಗೊಡ್ಡಿದ್ದ ಅದರಲ್ಲಿ ನೀಡಿರುವ ಹೇಳಿಕೆಗಳು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಔತಣಕೂಟ ಏರ್ಪಾಟ್ ಮಾಡಿರುವ ವಿಷಯಗಳು ಈ ನಿರ್ಧಾರವನ್ನು ಖಚಿತಪಡಿಸುತ್ತವೆ. ಅಂದು ಬಿಜೆಪಿ ಶಾಸಕಾಂಗ ಸಭೆ ನಡೆಸಿ…