Browsing: ರಾಜಕೀಯ

ರಾಜಕೀಯ

ಏಕಕಾಲದಲ್ಲಿ ಎರಡು ತಂಡಗಳು ಕಣಕ್ಕಿಳಿಯಲಿವೆ; ಗಂಗೋಲಿ

ನವದೆಹಲಿ,10: ಟೀಂ ಇಂಡಿಯಾ ಜುಲೈ ತಿಂಗಳಿನಲ್ಲಿ ಇಂಗ್ಲೆಂಡ್ ಹಾಗೂ ಶ್ರೀಲಂಕಾ ವಿರುದ್ದ ಸರಣಿ ಆಡಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಈ ಮೂಲಕ ಇಂಗ್ಲೆಂಡ್‌ ಹಾಗೂ ಶ್ರೀಲಂಕಾಕ್ಕೆ ಪ್ರತ್ಯೇಕ ತಂಡಗಳು ತೆರಳಲಿವೆ ಎನ್ನುವ ಸುಳಿವನ್ನು ಗಂಗೂಲಿ ನೀಡಿದ್ದಾರೆ. ಟೀಂ ಇಂಡಿಯಾ ಜೂನ್‌ನಲ್ಲಿ ಇಂಗ್ಲೆಂಡ್‌ಗೆ ತೆರಳಲಿದ್ದು ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾಗೂ ಇಂಗ್ಲೆಂಡ್‌ ವಿರುದ್ಧ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ಇದೇ ವೇಳೆ ಜುಲೈನಲ್ಲಿ ಭಾರತ ತಂಡ ಶ್ರೀಲಂಕಾಕ್ಕೆ ತೆರಳಲಿದ್ದು, 3…

ಕೆ.ಬಿ. ಶಾಣಪ್ಪ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು,10:ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ‘ಜನಪರ ಹೋರಾಟಗಾರ, ಮಾಜಿ ಸಂಸದರು, ಮಾಜಿ ಸಚಿವರಾಗಿದ್ದ ಕೆ.ಬಿ ಶಾಣಪ್ಪ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರು ಹಿರಿಯ ನಾಯಕರು, ಹೈದರಾಬಾದ್ ಕರ್ನಾಟಕ ಭಾಗದ ಜನರ ಧ್ವನಿಯಾಗಿ ಕೆಲಸ ಮಾಡಿದವರು. ಆ ಭಾಗದ ನಾನಾ ಅಭಿವೃದ್ಧಿ ಕಾರ್ಯಗಳ ಹಿಂದೆ ಶಾಣಪ್ಪನವರ ಹೋರಾಟದ ಪರಿಶ್ರಮವಿದೆ. ಕಾರ್ಮಿಕರು ಹಾಗೂ ಶೋಷಿತ ವರ್ಗದ ಹಿತಕ್ಕಾಗಿ ಅವಿರತ ಶ್ರಮಿಸಿದ ನಾಯಕರು ಎಂದು…

ಕೋವಿಡ್‌ ಹಳ್ಳಿಗಳೂ ಅವಲಂಬಿತವಾಗಿವೆ –ರಾಹುಲ್ ಗಾಂಧಿ

ನವದೆಹಲಿ10; ಕರೋನಾ ಎರಡನೇ ಅಲೆಯ ಹಟ್ಟಹಾಸ ನಗರಗಳಲ್ಲಷ್ಟೇ ಅಲ್ಲದೆ ಗ್ರಾಮೀಣ ಪ್ರದೇಶದಲ್ಲಿಯೂ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಆ ದೇವರ ಕರುಣೆಯಿಂದಲೇ ಇಂದು ನಗರ ಮತ್ತು ಹಳ್ಳಿಗಳು ಉಳಿದಿವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಚಾಟಿಬೀಸಿದಂತಿದೆ. ಭಾರತದ ಹಳ್ಳಿಗಳಲ್ಲಿಯೂ COVID-19 ಪ್ರಕರಣಗಳು ಶೀಘ್ರವಾಗಿ ಹಬ್ಬುತ್ತಿರುವುದರ ಬಗ್ಗೆ ಟ್ವಿಟರ್‌ನಲ್ಲಿ ಮಾಧ್ಯಮಯೊಂದರ ವರದಿಯನ್ನು ಉಲ್ಲೇಖಿಸಿದ ಅವರು ನಗರಗಳ ನಂತರ ಈಗ ದೇಶದ ಹಳ್ಳಿಗಳೂ ದೇವರ ಮೇಲೆ ಅವಲಂಬಿತವಾಗಿವೆ (ಪರಮಾತ್ಮ ನಿರ್ಭರ್) ಎಂದು ರಾಹುಲ್ ಗಾಂಧಿ ಟ್ವೀಟ್…

ಸಿಎಂ ಬದಲಾವಣೆ ಖಚಿತ ; ಪರ್ಯಾಯ ಮುಖ್ಯಮಂತ್ರಿ ಯಾರು?

ಬೆಂಗಳೂರು,10:ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆ ಖಚಿತವಾಗಿದ್ದು ಅವರ ಸ್ಥಾನಕ್ಕೆ ಯಾರು ಸೂಕ್ತ ಎಂಬ ಚರ್ಚೆ ಸೋಶಿಯಲ್ ಮೀಡಿಯಾ ದಲ್ಲಿ ಎರಡು ದಿನಗಳಿಂದ ಆರಂಭವಾಗಿದೆ.ಯಡಿಯೂರಪ್ಪನವರ ಉತ್ತರಾಧಿಕಾರಿಯಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕೆಲವರು ಖಚಿತವಾಗಿ ಹೇಳುತ್ತಿದ್ದಾರೆ .ಮತ್ತೆ ಕೆಲವರು ಗೋವಿಂದ ಕಾರಜೋಳ,dr ಅಶ್ವತ್ಥ ನಾರಾಯಣ,ಆರ್ ಅಶೋಕ್,ಜಗದೀಶ ಶೆಟ್ಟರ್,ಅರವಿಂದ ಬೆಲ್ಲದ್ ಮುಂತಾದವರ ಹೆಸರುಗಳನ್ನು ಪ್ರಸ್ತಾಪಿಸುತ್ತಿದ್ದಾರೆ.ನಾನೂ ಕೂಡ ನನ್ನ ಆಯ್ಕೆಯನ್ನು ಪ್ರಸ್ತಾಪಿಸುತಿದ್ದೇನೆ.ರಾಜ್ಯದ ಸಚಿವರಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ನೈತಿಕ ಶಕ್ತಿಯನ್ನು ಹೊಂದಿರುವ ಏಕೈಕ ವ್ಯಕ್ತಿ ಕೋಟಾ…

ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು,10; ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಅನೇಕ ಸಲಹೆ ನೀಡಿದ್ದಾರೆ. ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಒತ್ತಾಯಿಸಿದ್ದು, 10 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ ಮುಂತಾದ ರೇಷನ್ ಕೊಡಬೇಕು. ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂ., ನಂತರ ತಿಂಗಳಿಗೆ 6 ಸಾವಿರ ರೂಪಾಯಿ ನೀಡಬೇಕು. ಚಾಲಕರಾಗಿ ದುಡಿಯುವ ವರ್ಗಕ್ಕೆ 10 ಸಾವಿರ ರೂಪಾಯಿ ಕೊಡಬೇಕು ಎಂದು ಸಿಎಂಗೆ ಪತ್ರ ಬರೆದು…

1 17 18 19
error: Content is protected !!