ರಾಜಕೀಯ
ಕಾಂಗ್ರೆಸ್ ನಲ್ಲೂ ಲಿಂಗಾಯತ ಸಿಎಂ ಅಭ್ಯರ್ಥಿಗಳಿದ್ದಾರೆ; ಎಂ ಬಿ ಪಾಟೀಲ್
ಮೈಸೂರು,ಜೂನ,27: ತಾವು ಸಿಎಂ ಎಂದು ಹೇಳಿಕೊಂಡರೆ ಸಿಎಂ ಆಗಲೂ ಸಾಧ್ಯವೆ ಅದನ್ನು ನಿರ್ಧಾರ ಮಾಡುವುದು ಹೈಕಮಾಂಡ್ ಎಂದು ಹೇಳಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರಸ್ ನಲ್ಲೂ ಲಿಂಗಾಯತ ನಾಯಕರು ಸಿಎಂ ಅಬ್ಯರ್ಥಿಗಳಿದ್ದಾರೆ ಎನ್ನುವ ಮೂಲಕ ತಾವು ಸಿಎಂ ಆಕಾಂಕ್ಷಿ ಎನ್ನುವುದನ್ನು ಪರೋಕ್ಷವಾಗಿ ಹೇಳಿದರು. ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಇಂದು ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಎಲ್ಲರು ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಆದರೆ ನಾವೇ ಮುಖ್ಯಮಂತ್ರಿ ಅಂತ ಸೆಲ್ಪ್…