ರಾಜಕೀಯ
ಬಿಎಸ್ವೈ ಬದಲಾವಣೆಗೆ ಆರದ ಕಿಚ್ಚು:ತೆರೆಮರೆಯಲ್ಲಿ ನಡೆಯುತ್ತಿದೆ ಕಸರತ್ತು!
ಬೆಂಗಳೂರು,ಜೂ.೧೨:ನಾಯಕತ್ವ ಬದಲಾವಣೆ ಕಿಚ್ಚು ಬಿಜೆಪಿಯಲ್ಲಿ ನಿಂತಿಲ್ಲ, ಅದು ಇನ್ನೂ ತೆರೆಮರೆಯಲ್ಲಿ ನಡೆಯುತ್ತಿದೆ,ಶತಾಯಗತಾಯ ಬಿಎಎಸ್ವೈ ಅವರನ್ನು ಬದಲಾಯಿಸಲೇ ಬೇಕು ಎಂದು ಒಂದು ವರ್ಗ ಸೆಟೆದು ನಿಂತಿದೆ ಹಾಗಾಗಿ ಈ ಚಟವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಯಾವುದೇ ಚಿಂತನೆ ನಮ್ಮಲಿಲ್ಲ ಎಂದು ಹೇಳಿದ ಮಾರನೇ ದಿನವೇ ಒಂದು ತಂಡ ದೇಯಲಿಯಲ್ಲಿ ಬೀಡು ಬಿಟ್ಟು ಬಿಎಸ್ವೈ ಬದಲಾವಣೆಗೆ ಹೈಕಮಾಂಡ್ ಭೇಟಿಗೆ ಸಜ್ಜಾಗಿದೆ. ನಾಯಕತ್ವ ಬದಲಾವಣೆ ಚಟುವಟಿಕೆಗಳಲ್ಲಿ ಪ್ರಮುಖವಾಗಿ ಹೆಸರು ಕೇಳಿ…