ರಾಜಕೀಯ
ಜೆ.ಎಚ್.ಪಟೇಲ್ ಸಿಎಂ ಆದ ಘಟನೆಯ ನೆನಪು…
ದೇವೇಗೌಡರು ಪ್ರಧಾನಿ ಪಟ್ಟ ಏರುವುದು ಖಚಿತವಾಗುತ್ತಿದ್ದಂತೆ ರಾಜ್ಯದಲ್ಲಿ ಅವರ ಉತ್ತರಾಧಿಕಾರಿಯಾಗಲು ನಡೆದ ಆ ಘಟನಾವಳಿಗೆ ಇಂದಿಗೆ ೨೫ ವರ್ಷವಾಗಿದೆ ಅದರ ನೆನಪು ಮತ್ತು ಅಂದು ನಡೆದ ಆ ರಾಜಕೀಯ ನಡುವಳಿಗಳ ಕುರಿತು ಹಿರಿಯ ಪತ್ರಕರ್ತರಾದ ಸಿ. ರುದ್ರಪ್ಪ ಅವರು ಕಟ್ಟಿಕೊಟ್ಟಿದ್ದಾರೆ. ಸಿ. ರುದ್ರಪ್ಪ.ಹಿರಿಯ ಪತ್ರಕರ್ತರು ಇಪ್ಪತ್ತೈದು ವರ್ಷಗಳ ಹಿಂದಿನ ಇಂದಿನ ಕಾಲಮಾನ ರಾಜ್ಯ ರಾಜಕಾರಣದಲ್ಲಿ ಒಂದು ಪ್ರಮುಖ ಕಾಲಘಟ್ಟ.ಕನ್ನಡಿಗರೊಬ್ಬರು ಪ್ರಧಾನಿ ಪಟ್ಟಕ್ಕೇರಿದ ಕ್ಷಣ.ಮುಖ್ಯಮಂತ್ರಿಯಾಗಿದ್ದ ಎಚ್ ಡಿ ದೇವೇಗೌಡರು ಪ್ರಧಾನಿಯಾಗುವುದು ಖಚಿತವಾಗುತ್ತಿದ್ದಂತೆ ಅವರ ಉತ್ತರಾಧಿಕಾರಿಯಾಗಲು ನಡೆದ ಪೈಪೋಟಿ,ದೇವೇ ಗೌಡರ…