Browsing: ರಾಜಕೀಯ

ರಾಜಕೀಯ

ಯತ್ನಾಳ್ ಗೆ ಶಿಸ್ತು ಸಮಿತಿಯಿಂದ ನೋಟೀಸ್ ಜಾರಿ

ಯತ್ನಾಳ್ ಗೆ ಶಿಸ್ತು ಸಮಿತಿಯಿಂದ ನೋಟೀಸ್ ಜಾರಿ   by-ಕೆಂಧೂಳಿ ಬೆಂಗಳೂರು,ಫೆ,10-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಒಂದಲ್ಲಾ ಒಂದು ಆರೋಪವನ್ನು ಮಾಡುತ್ತಲೇ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಗೆ ಕಾರಣ ಕೇಳಿ ಶಿಸ್ತು ಸಮಿತಿ ನೊಟೀಸ್ ಜಾರಿ ಮಾಡಿದೆ. ನೋಟಿಸ್ ತಲುಪಿದ 72 ಗಂಟೆಯ ಒಳಗೆ ಉತ್ತರ ನೀಡಬೇಕು ಎಂದೂ ತಾಕೀತು ಮಾಡಿದೆ. ಬಿಜೆಪಿ ಕೇಂದ್ರ ಶಿಸ್ತು ಪಾಲನಾ ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಸೋಮವಾರ ಈ ನೋಟಿಸ್…

ಗ್ಯಾರಂಟಿ ಹಣ ಭರ್ತಿ ಮಾಡಲು  ಜನರ ಮೇಲೆ ದರ ಏರಿಕೆ ಬರೆ- ಎಚ್ ಡಿ ಕೆ ಕಿಡಿ 

ಗ್ಯಾರಂಟಿ ಹಣ ಭರ್ತಿ ಮಾಡಲು  ಜನರ ಮೇಲೆ ದರ ಏರಿಕೆ ಬರೆ- ಎಚ್ ಡಿ ಕೆ ಕಿಡಿ    by-ಕೆಂಧೂಳಿ ಹಾವೇರಿ (ರಾಣಿಬೆನ್ನೂರು),ಫೆ,09-ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ; ಇನ್ನೊಂದು ಕಡೆ ಜನರಿಂದ ದರ ಏರಿಸಿ ಸುಲಿಗೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ಜಾತ್ಯತೀತ ಜನತಾದಳ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು.ಅಧಿಕಾರಕ್ಕೆ ಬಂದ ಮೇಲೆ…

ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ   by-ಕೆಂಧೂಳಿ ದಾವಣಗೆರೆ (ಹರಿಹರ): ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ವಿಧಾನಾಭೆ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ. ದೇಶದ ಅಭಿವೃದ್ಧಿ ಮಾಡುತ್ತಾರೆ. ಯಾರು ದೇಶ ಕಟ್ಟುತ್ತಾರೆ ಅವರಿಗೆ…

ಕೇಜ್ರಿವಾಲ ನಿರ್ಧಾರವೇ ಬಿಜೆಪಿ ಗೆಲುವಿಗೆ ಕಾರಣ-ಚೆಲುವುರಾಯಸ್ವಾಮಿ

ಕೇಜ್ರಿವಾಲ ನಿರ್ಧಾರವೇ ಬಿಜೆಪಿ ಗೆಲುವಿಗೆ ಕಾರಣ-ಚೆಲುವುರಾಯಸ್ವಾಮಿ  by-ಕೆಂಧೂಳಿ ಮಂಡ್ಯ,ಫೆ,೦೯-ಕೇಜ್ರಿವಾಲ ಇಂಡಿಯಾ ಒಕ್ಕೂಟದ ಜೊತೆ ಇದ್ದಿದ್ದರೆ ಫಲಿತಾಂಶ ಈ ರೀತಿ ಬರುತ್ತಿರಲಿಲ್ಲ ಕೇಜ್ರಿವಾಲ್ ಅವರ ನಿರ್ಧಾರದಿಂದ ಬಿಜೆಪಿ ಗೆಲುವಿಗೆ ಕಾರಣವಾಗಿದೆ ಎಂದು ಕೃಷಿ ಸಚಿವ ಚೆಲುವುರಾಯ ಸ್ವಾಮಿ ತಿಳಿಸಿದ್ದಾರೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ವಿಚಾರವಾಗಿ, ದೆಹಲಿ ಫಲಿತಾಂಶದಲ್ಲಿ ವಿಶೇಷ ಏನಿಲ್ಲ. ಕೇಜ್ರಿವಾಲ್ ಇಂಡಿಯಾ ಒಕ್ಕೂಟದ ಜೊತೆ ಹೋಗಿದ್ದರೆ ಬಿಜೆಪಿಗೆ ಗೆಲ್ಲುವ ಅವಕಾಶ ಇರಲಿಲ್ಲ. ಆದರೆ ಕೇಜ್ರಿವಾಲ್ ಸ್ವಲ್ಪ ದುಡುಕಿ ನಿರ್ಧಾರ…

ಮುಡಾ ಹಗರಣ, ನ್ಯಾಯ ಸಿಗುವವರೆಗೂ ಕಾನೂನು ಹೋರಾಟ: ಆರ್.ಅಶೋಕ್

ಮುಡಾ ಹಗರಣ, ನ್ಯಾಯ ಸಿಗುವವರೆಗೂ ಕಾನೂನು ಹೋರಾಟ: ಆರ್.ಅಶೋಕ್                        by-ಕೆಂಧೂಳಿ ಬೆಂಗಳೂರು,ಫೆ,07-: ಮುಡಾ ಹಗರಣ, ಸಿದ್ದರಾಮಯ್ಯನವರ ವಿಚಾರದಲ್ಲಿ ಕಾನೂನು ಹೋರಾಟವನ್ನು ಮುಂದುವರೆಸಲಿದ್ದೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೈಕೋರ್ಟಿನ ಆದೇಶವನ್ನು ಒಪ್ಪಲೇಬೇಕಿದೆ. ಆದರೆ, ನ್ಯಾಯ ಸಿಗುವವರೆಗೂ ಕಾನೂನು ಹೋರಾಟ ಮುಂದುವರೆಸಲಾಗುವುದು ಎಂದು ಹೇಳಿದರು.…

ಮುಡಾ ಹಗರಣ; ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ,ಸಿದ್ದು ನಿರಾಳ

ಮುಡಾ ಹಗರಣ; ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ,ಸಿದ್ದು ನಿರಾಳ by -ಕೆಂಧೂಳಿ ಬೆಂಗಳೂರು, ಫೆ,07-ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣ ವನ್ನು ಸಿಬಿಐಗೆ ನೀಡಲು ನ್ಯಾಯಲಯ ನಿರಾಕರಿಸಿದೆ.ಈ ಮೂಲಕ ಅವರು ನಿರಾಳವಾದಂತಾಗಿದೆ. ಸಿದ್ದರಾಮಯ್ಯ ವಿರುದ್ದಸ ಮುಡಾ ಹಗರಣ ಸಂಬಂಧ ತನಿಖೆಯನ್ನ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಲಯ ತನಿಖೆ ನಡೆಸುವ ಅಗತ್ಯ ಕಾಣುತ್ತಿಲ್ಲ ಎಂದು ಪರಿಗಣಿಸಿ ಸಿಬಿಐಗೆ ವಹಿಸಲು ನಿರಾಕರಿಸಿದೆ.ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ…

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ವಿಜಯೇಂದ್ರ

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ವಿಜಯೇಂದ್ರ by- ಕೆಂಧೂಳಿ ಬೆಂಗಳೂರು,ಫೆ,07-ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರಕಾರವು ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆತನಕ ಹೋಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಿಗ್ಗೆ 10ರಿಂದ 5ಗಂಟೆವರೆಗೆ ಹೋಗಿ ಎಂಬ ಮಾತನ್ನು ರಾಜ್ಯ ಸರಕಾರ ಹೇಳುತ್ತಿರುವುದು ದುರ್ದೈವ…

ಬಿಜೆಪಿ ಎಂದರೆ ಬುರುಡೆ ಪಕ್ಷ- ರಾಮಲಿಂಗ ರೆಡ್ಡಿ

ಬಿಜೆಪಿ ಎಂದರೆ ಬುರುಡೆ ಪಕ್ಷ- ರಾಮಲಿಂಗ ರೆಡ್ಡಿ   by-ಕೆಂಧೂಳಿ ಬೆಂಗಳೂರು, ಫೆ,07-ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಬಿಜೆಪಿಗೆ ಖಡಕ್ ಉತ್ತರ ನೀಡಿದ್ದಾರೆ. ಪದೇ ಪದೇ ಬಿಜೆಪಿ ಕರ್ನಾಟಕ ಸುಳ್ಳು ಲೆಕ್ಕವನ್ನು ಕೊಡುತ್ತಿದೆ, ಈ ಮೂಲಕ ಬಿಜೆಪಿಗೆ ಮುಖಭಂಗವಾಗುತ್ತಿದೆ ಎಂದು ಸಾರಿಗೆ ಸಚಿವರು ಹೇಳುತ್ತಿದ್ದರು. ಇದೀಗ ನೇರವಾಗಿ ಬಿಜೆಪಿ ಎಂದರೆ ಬುರುಡೆ ಜನರ ಪಕ್ಷ ಎನ್ನುವ ಮೂಲಕ ಬಿಜೆಪಿ ಆರೋಪಕ್ಕೆ…

ಹೈಕಮಾಂಡ್ ಬೇಟಿ ಸಿಗದೆ ನಿರಶರಾಗಿ ಹಿಂತಿರುಗಿದ ಬಿಜೆಪಿ ಭಿನ್ನರು

ಹೈಕಮಾಂಡ್ ಬೇಟಿ ಸಿಗದೆ ನಿರಶರಾಗಿ ಹಿಂತಿರುಗಿದ ಬಿಜೆಪಿ ಭಿನ್ನರು   by-ಕೆಂಧೂಳಿ ಬೆಂಗಳೂರು, ಫೆ,06-ವಿಜಯೆಂದ್ರ ವಿರುದ್ಧ ಬಂಡೆದ್ದಿದ್ದ ಬಿಜೆಪಿಯ ಭಿನ್ನಮತೀಯ ಗುಂಪಿಗೆ ತೀವ್ರ ಹಿನ್ನೆಡೆಯಾಗಿದೆ.ವರಿಷ್ಠರನ್ನು ಬೇಟಿಯಾಗಲು ದೆಹಲಿಗೆ ತೆರಳಿದ್ದ ತಂಡಕ್ಕೆ ವರಿಷ್ಠರು ಬೇಟಿಯ ಅವಕಾಶವೆ ಸಿಗದೆ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಅಲ್ಲದೆ ಪದೆ ಪದೆ ಹೀಗೆ ದೆಲ್ಲಿಗೆ ಬಂದು ಭಿನ್ನ ಚಟುವಟಿಕೆ ನಡೆಸಿತ್ತಿರುವವರ ವಿರುದ್ಧ ಹೈಕಮಾಂಡ್ ಗರಂ ಆಗಿ ವಾರ್ನಿಂಗ್ ನೀಡಿದೆ ,ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾಗಿ ರಮೇಶ್‌ ಜಾರಕಿಹೊಳಿ ಮಾಧ್ಯಮದ ಮುಂದೆ ಹೇಳಿಕೊಂಡಿದ್ದು ಕೂಡ…

ಭಿನ್ನರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ವಿಜಯೇಂದ್ರ ಬೆಂಬಲಿಗರ ಆಗ್ರಹ

ಭಿನ್ನರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ವಿಜಯೇಂದ್ರ ಬೆಂಬಲಿಗರ ಆಗ್ರಹ   by-ಕೆಂಧೂಳಿ ಬೆಂಗಳೂರು, ಫೆ,06-ಪಕ್ಷ ವಿರೋಧಿ ಚಟುವಟಿಕೆಗಳ ನಡೆಸುತ್ತಿರುವ ಮತ್ತು ಹಾದಿ ಬೀದಿಯಲ್ಲಿ ಮಾತನಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವವರ ವಿರುದ್ಧ ವರಿಷ್ಠರು ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಬೆಂಬಲಿಗರು ಆಗ್ರಹಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ವಿಜಯೇದ್ರ ಬೆಂಬಲಿತರು ಸಭೆ ನಡೆಸಿ ಈ ಆಗ್ರಹ ಮಾಡಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ…

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿ.ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿ.ತರಾಟೆ by-ಕೆಂಧೂಳಿ ಬೆಂಗಳೂರು, ಫೆ. 05-“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು.”ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ…

ವಿಜಯೇಂದ್ರ ಬದಲಿಸಲು ಆರೆಸ್ಸೆಸ್‌ಗೆ ಅಶೋಕ, ಬೊಮ್ಮಾಯಿ ಮನವಿ

ವಿಜಯೇಂದ್ರ ಬದಲಿಸಲು ಆರೆಸ್ಸೆಸ್‌ಗೆ ಅಶೋಕ, ಬೊಮ್ಮಾಯಿ ಮನವಿ    by-ಕೆಂಧೂಳಿ ಬೆಂಗಳೂರು,ಫೆ,೦೫-ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಮಾಡುವಂತೆ ಅವರ ವಿರೋಧಿಗಳ ಸಂಖ್ಯೆ ದಿನೆ ದಿನೆ ಬೆಳೆಯುತ್ತಿದ್ದು ಹೈಕಮಾಂಡ್ ಮೇಲೂ ಕೂಡ ಒತ್ತಡ ಹೇರಲಾಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಬೇಕು ಇಲ್ಲದಿದ್ದರೆ ಪಕ್ಷದಲ್ಲಿ ಮತ್ತಷ್ಟು ಬಣಗಳು ಮತ್ತು ಗೊಂದಲಗಳು ಸೃಷ್ಟಿಯಾಗುತ್ತವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಅವರು ಮನವಿ ಮಾಡಿದ್ದಾರೆ ಎನ್ನುವುದು ಈಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ ಈ ಇಬ್ಬರು ನಾಯಕರು…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಾ.ಅಶ್ವತ್ಥ ನಾರಾಯಣ ನೇಮಕ ಸಾಧ್ಯತೆ?

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಾ.ಅಶ್ವತ್ಥ ನಾರಾಯಣ ನೇಮಕ ಸಾಧ್ಯತೆ? by- ಕೆಂಧೂಳಿ ಬೆಂಗಳೂರು, ಫೆ,04-ಕಳೆದ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ನಂತರ ಉನ್ನತ ಶಿಕ್ಷಣ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ ಮತ್ತು ಡಿಕೆಶಿಬಸಹೋದರರ ವಿರುದ್ಧವತೊಡೆವ ತಟ್ಟಿ ನಿಂತಿದ್ದ ಡಾ.ಅಶ್ವತ್ಥನಾರಾಯಣ ಒಕ್ಕಲಿಗರ ಮತ ಸೆಳೆಯುವಲ್ಲಿಯೂ ಯಶಸ್ಸುಗಳಿದ್ದರು. ಇದು ಹೈಕಮಾಂಡ್ ಗಮನದಲ್ಲೂ ಇದೆ ಬಹುಶಃ ಇವರನ್ನೆ ಈ ಹಿಂದೆ ಪ್ರತಿಪಕ್ಷದ ನಾಯಕನನ್ನಾಗಿ ನೇಮಕ ಮಾಡಲು ಉತ್ಸುಕವಾಗಿದ್ದರು ಆದರೆ ಯಡಿಯೂರಪ್ಪ ಅವರ ಅಶೋಕ್ ಅವರನ್ನೇ ನೇಮಕ ಮಾಡಬೇಕು ಎಂದು ಹಠ ಹಿಡಿದಿದ್ದರು ,ಕೆಲವು ಕಾರಣಗಳನ್ನೂ…

ತಂದೆ ಮಗನ ವಿರುದ್ಧ ಮತ್ತೆ ತರಾಟೆಗೆ ತಗೆದುಕೊಂಡ ಯತ್ನಾಳ್

ತಂದೆ ಮಗನ ವಿರುದ್ಧ ಮತ್ತೆ ತರಾಟೆಗೆ ತಗೆದುಕೊಂಡ ಯತ್ನಾಳ್   by -ಕೆಂಧೂಳಿ ವಿಜಯಪುರ.ಫೆ.೦೪-ಸದ್ಯ ಬಿಜೆಪಿ ಬೀದಿ ರಂಪಾಟ ನಿಲ್ಲುವ ಲಕ್ಷಣಗಳಂತೂ ಗೋಚರಿಸಿದಂತೆ ಕಾಣುತ್ತಿಲ್ಲ ,ದಿನ ದಿನಕ್ಕೂ ಅದು ಮತ್ತಷ್ಟು ವ್ಯಾಪಿಸುತ್ತಿದೆ ಅಪ್ಪ-ಮಗಳ ವಿರುದ್ಧ ಶಾಸಕ ಬಸವರನಗೌಡ ಪಾಟೀಲ್ ಯತ್ನಾಳ್ ಮತ್ತೆ ಹಿಗ್ಗಾಮುಗ್ಗಾ ತರಾಟೆಗೆ ತಗೆದುಕೊಂಡಿದ್ದಾರೆ. ಈಗ ಈ ಭಿನ್ನರ ತಂಡ ದೆಹಲಿಯಾತ್ರೆ ಕೈಗೊಳ್ಳಲಿದ್ದು ಹೈಕಮಾಂಡ್‌ಗೆ ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರ ವಿರುದ್ಧ ದೂರು ಸಲ್ಲಿಸಿ ಅವರ ಕರ್ಮಕಾಂಡವನ್ನು ವಿವರಿಸುತ್ತೇವೆ ಎಂದು ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ…

ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್- ಎಚ್.ಡಿ.ಕೆ

ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್- ಎಚ್.ಡಿ.ಕೆ by ಕೆಂಧೂಳಿ ನವದೆಹಲಿ,ಫೆ,01- 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್ ಇದಾಗಿದೆ ಹಾಗೂ ಮಧ್ಯಮ ವರ್ಗದ ಜನರ…

ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಬಿ.ಆರ್.ಪಾಟೀಲ್ ರಾಜೀನಾಮೆ

ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಬಿ.ಆರ್.ಪಾಟೀಲ್ ರಾಜೀನಾಮೆ by ಕೆಂಧೂಳಿ ಬೆಂಗಳೂರು, ಫೆ,01-ಕೆಲ ದಿನಗಳಿಂದ ತೀವ್ರ ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಅಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಕೆಲ ಬೆಳವಣಿಗೆಳು ಅವರ ಮನಸ್ಸಿಗೆ ನೋವುಂಟುಮಾಡಿದೆ ಅಲ್ಲದೆ ತಮಗೆ ನೀಡಿರುವ ಹುದ್ದೆ ಯಾವುದೇ ಮಹತ್ವದ್ದು ಅಲ್ಲ ಎನ್ನುವ ನೋವು ಅವರನ್ನು ಕಾಡುತ್ತಿತ್ತು ಎನ್ನಲಾಗಿದ್ದು ಈಗ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ಕೂಡ ಅನುಮಾನಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಮಗೆ ಯಾವುದೇ…

ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ :  ಆರ್‌.ಅಶೋಕ್

ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ :  ಆರ್‌.ಅಶೋಕ್ by ಕೆಂಧೂಳಿ ಬೆಂಗಳೂರು, ಫೆ,01-ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013-14 ರ ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ಬಜೆಟ್‌ ಗಾತ್ರ 16,65,297…

ರಾಜ್ಯದ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ- ಸಿಎಂ

ರಾಜ್ಯದ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ- ಸಿಎಂ by ಕೆಂಧೂಳಿ ಮೈಸೂರು, ಫೆ,01-ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಡ್ ನಿರಾಶಾದಾಯಕವಾಗಿದೆ,ಅಲ್ಲದೆ ರಾಜ್ಯದ ಬೇಡಿಕೆಗೆ ಮನ್ನಣೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಯಿಸಿದರು. ಈ ಬಾರಿಯ ಬಜೆಟ್ ಮುಖ್ಯಾಂಶಗಳನ್ನ ಗಮನಿಸಿದ್ದೇನೆ. 2025-26 ನೇ ಸಾಲಿನ ಕೇಂದ್ರ‌ಬಜೆಟ್ ದೇಶದ ಹಿತದೃಷ್ಠಿಯಿಂದ, ಕರ್ನಾಟಕದ ಹಿತದೃಷ್ಠಿಯಿಂದ‌ ಬಹಳ ನಿರಾಶಾದಾಯಕ ಬಜೆಟ್. ದೂರದೃಷ್ಠಿ ಇಲ್ಲದೇ ಇರುವ…

ಶ್ರೀರಾಮುಲುಗೂ ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು

ಶ್ರೀರಾಮುಲುಗೂ ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು by ಕೆಂಧೂಳಿ ಚಿತ್ರದುರ್ಗ, ಫೆ,01-ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಈಗ ಮಾಜಿ ಸಚಿವ ಶ್ರೀರಾಮುಲು ಸೇರ್ಪಡೆಗೊಂಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಮಾಧ್ಯಮಗಳ ಜೊತೆ ಮಾತನಾಡಿದ ಅವರು ದೆಹಲಿ ಚುನಾವಣೆ ನಂತರ ಹೈಕಮಾಂಡ್ ಬೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದಿದ್ದಾರೆ. ಸಮಯ ನೋಡಿಕೊಂಡು ಹೋಗಿ ಎಲ್ಲಾ ವಿಚಾರಗಳನ್ನು ತಿಳಿಸುತ್ತೇನೆ. ಬಿಜೆಪಿಯಲ್ಲಿ ನಾನು ತುಂಬಾ ವರ್ಷ ಸೀನಿಯರ್‌ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ರಾಜಕಾರಣದಲ್ಲಿ ನಾನು ಬಿಜೆಪಿಯಲ್ಲಿ ಇದ್ದೇನೆ. ಒಬ್ಬರಿಗೆ…

ವಿಜಯೇಂದ್ರ ಬದಲಾಯಿಸಲು ಹೈಕಮಾಂಡ್‌ಗೆ ಭಿನ್ನರ ಒತ್ತಾಯ

ವಿಜಯೇಂದ್ರ ಬದಲಾಯಿಸಲು ಹೈಕಮಾಂಡ್‌ಗೆ ಭಿನ್ನರ ಒತ್ತಾಯ by-ಕೆಂಧೂಳಿ ನವದೆಹಲಿ,ಫೆ,೦೧- ಬಿಜೆಪಿ ಬಿನ್ನರ ಬಣ ಹೈಕಮಾಂಡ್ ಬೇಟಿಯಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೆ ಹೋದರೆ ಅಧ್ಯಕ್ಷರ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ನಮ್ಮ ಬಣದಿಂದ ಕಣಕ್ಕಿಳಿಸುತ್ತೇವೆ ಎಂದು ತಿಳಿಸಿದ್ದಾರೆ ಶುಕ್ರವಾರ ಬಿನ್ನರ ಬಣ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ನಡ್ಡ ಅವರನ್ನು ಭೇಟಿಯಾಗಿ ಕರ್ನಾಟಕ ರಾಜ್ಯಘಟಕದ ಅಧ್ಯಕ್ಷ ವಿಜಯೇಂದ್ರ ಅವರ ದೋರಣೆ ಕುರಿತು ವಿವರಿಸಿದರು ಎನ್ನಲಾಗಿದೆ. ಭಿನ್ನರ ಬಣದ ನಾಯಕ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

1 2 3 4 5 15
error: Content is protected !!