ರಾಜಕೀಯ
ನಾಳೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ: ವಿಜಯೇಂದ್ರ
ನಾಳೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ: ವಿಜಯೇಂದ್ರ By ಕೆಂಧೂಳಿ ಬೆಂಗಳೂರು,ಜ,20-ನಾಳೆ (ಜ.21) ಸಂಜೆ 7 ಗಂಟೆಗೆ ಬಿಜೆಪಿ ರಾಜ್ಯದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್, ತಮಿಳುನಾಡಿನಿಂದ ಪೊನ್ನು ರಾಧಾಕೃಷ್ಣನ್, ರಾಜ್ಯದ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ನಾಳೆ ಬೆಂಗಳೂರಿಗೆ ಬರಲಿದ್ದಾರೆ.…