ರಾಜಕೀಯ
ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ ಪರಿಹಾರ ನೀಡಿ-ಅಶೋಕ್ ಒತ್ತಾಯ
ಬೆಂಗಳೂರು, ಮೇ 21-ಜನರ ಮೇಲೆ ತೆರಿಗೆ ಭಾರ ಹೊರೆಸಿರುವ ಕಾಂಗ್ರೆಸ್ ಸರ್ಕಾರಕ್ಕೆ ʼದಿವಾಳಿ ಮಾಡಲ್ ಆಫ್ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಆರ್ಮಿ ಜನರಲ್ ಆಸಿಫ್ ಮುನೀರ್ಗೆ ಫೀಲ್ಡ್ ಮಾರ್ಷಲ್ ಬಿರುದು ನೀಡಿದಂತೆಯೇ, ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ʼದಿವಾಳಿ ಮಾಡಲ್ ಆಫ್ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ. ಜನರು ತೆರಿಗೆ ಭಾರವನ್ನು…