ಬೆಂಗಳೂರು
ಆರ್ಥಿಕ ದುರ್ಬಲರ ಸಬಲೀಕರಣದಲ್ಲಿ ಸಹಕಾರ ಕ್ಷೇತ್ರದ ಪಾತ್ರ ಮಹತ್ವದ್ದು
ಬೆಂಗಳೂರು,ಜ,07: ಸಹಕಾರ ಕ್ಷೇತ್ರವನ್ನು ಕೇಂದ್ರ ಸರಕಾರವು ಪ್ರಮುಖವೆಂದು ಪರಿಗಣಿಸಿದ್ದು, ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರ ಸಬಲೀಕರಣಕ್ಕೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಮಲ್ಲೇಶ್ವರದಲ್ಲಿ ಪ್ರಧಾನ ಕಚೇರಿ ಹೊಂದಿದ್ದು ಅಲ್ಲಿ ನಿರ್ಮಿಸಿರುವ ‘ಸೌರ್ಹಾದ ಸಹಕಾರಿ ಸೌಧ’ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, `ಬ್ಯಾಂಕುಗಳೇ ಸಮಾಜದಲ್ಲಿ ಎಲ್ಲರಿಗೂ ಆರ್ಥಿಕ ನೆರವನ್ನು ನೀಡುವುದು ಸಾಧ್ಯವಿಲ್ಲ. ಅಂತಹ ಕಡೆಗಳಲ್ಲಿ ಸಹಕಾರ ಸಂಘಗಳು ಸಾಲದ ಅಗತ್ಯವಿರುವವರ ನೆರವಿಗೆ ಧಾವಿಸುತ್ತಿದ್ದು, ಅಂಥವರನ್ನು…