Browsing: ಬೆಂಗಳೂರು

ಬೆಂಗಳೂರು

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌ by-ಕೆಂಧೂಳಿ ಬೆಂಗಳೂರು,ಮಾ,10- ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು…

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ by-ಕೆಂಧೂಳಿ ಬೆಂಗಳೂರು, ಮಾ, 08-ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ ಕೇಂದ್ರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ಸಾರಿಗೆ ಹಾಗೂ ಮುಜರಾಯಿ ಸಚಿವರು ಮಾತನಾಡಿ ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ವೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು…

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಕ್ಕೆ  ಡಿ.ಕೆ. ಶಿ ಸೂಚನೆ

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಕ್ಕೆ  ಡಿ.ಕೆ. ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಫೆ.24-“ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ” ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್…

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್ 

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್  by-ಕೆಂಧೂಳಿ ತುಮಕೂರು (ಕುಣಿಗಲ್) ,ಫೆ,23-ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು  ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಅವರು ಇಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ…

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ-ಸಚಿವ ರಾಮಲಿಂಗಾರೆಡ್ಡಿ

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ-ಸಚಿವ ರಾಮಲಿಂಗಾರೆಡ್ಡಿ  by-ಕೆಂಧೂಳಿ ಬೆಂಗಳೂರು,ಫೆ,೨೩- ಇದೇ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ ಐದು ವರ್ಷಗಳಿಂದ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ ಈಗ ಚುನಾವಣೆ ನಡೆಯಲೇ ಬೇಕು ಯಾರಿಗೆ ಇಷ್ಟವಿದೆಯೋ ಇಲ್ಲವೋ ಬರುವ ಮೇ ತಿಂಗಳಲ್ಲಿ ಚುನಾವಣೆಯನ್ನು ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ ಸೆಪ್ಟೆಂಬರ್ ೨೦೨೦ ರಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಗೆ ಚುನಾವಣೆ ನಡೆದಿಲ್ಲ. ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ೨೦೦೧ ರಲ್ಲಿ ಸಮಯಕ್ಕೆ ಸರಿಯಾಗಿ ಚುನಾವಣೆಗಳು…

ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛ: ಈಶ್ವರ ಖಂಡ್ರೆ

ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛ: ಈಶ್ವರ ಖಂಡ್ರೆ by-ಕೆಂಧೂಳಿ ಬೆಂಗಳೂರು, ಫೆ21- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛವಾಗಿರಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ರಾಜ್ಯದ ಪ್ರಥಮ ಮಹಿಳಾ ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸರ್ಕಾರಿ ನೌಕರಿ ಎಲ್ಲರಿಗೂ ದೊರಕುವುದಿಲ್ಲ. ಅದು ಪ್ರತಿಭಾವಂತರು, ಅದೃಷ್ಟವಂತರಿಗೆ ಮಾತ್ರ ದೊರಕುತ್ತದೆ…

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ: ಚಲುವರಾಯಸ್ವಾಮಿ

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ:  ಚಲುವರಾಯಸ್ವಾಮಿ ಬೆಂಗಳೂರು, ಫೆ,20- ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಗರದ ಬಹುಮಹಡಿಗಳ ಕಟ್ಟಡದ ಐಟಿ ,ಬಿಟಿ ಸಭಾಂಗಣಲ್ಲಿಂದು ಕೃಷಿ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ಅಗ್ರಿ ಸ್ಟಾರ್ಟ್…

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿ.ಕೆ.ಶಿವಕುಮಾರ್

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿ.ಕೆ.ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಫೆ.20-“ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ” ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ಕಾರ್ಯಕ್ರಮದಲ್ಲಿ…

ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗ ಮತ್ತು ದುರ್ಬಲಗೊಳಿಸುವುದನ್ನು ತಪ್ಪಿಸಲು- ಪ್ರಭಾಕರ್ ಸಲಹೆ

 ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗ ಮತ್ತು ದುರ್ಬಲಗೊಳಿಸುವುದನ್ನು ತಪ್ಪಿಸಲು- ಪ್ರಭಾಕರ್ ಸಲಹೆ by-ಕೆಂಧೂಳಿ ಬೆಂಗಳೂರು ಫೆ 19- ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗವನ್ನು ಮತ್ತು ದುರ್ಬಲಗೊಳಿಸುವ ಪ್ರಯತ್ನವನ್ನು ತಪ್ಪಿಸಿ, ಸರ್ಕಾರದ ಸಾಮಾಜಿಕ ನ್ಯಾಯದ ಗುರಿಯನ್ನು ಈಡೇರಿಸಿ ಎಂದು ನೂತನವಾಗಿ ನೇಮಕಗೊಂಡ ಮಾಹಿತಿ ಹಕ್ಕು ಆಯುಕ್ತರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಹಿತಿ ಆಯುಕ್ತರಾಗಿ ನೇಮಕಗೊಂಡ ಪತ್ರಕರ್ತರು ಮತ್ತು ಚಲನಚಿತ್ರ ಅಕಾಡೆಮಿ ಸದಸ್ಯರಾದ ಪತ್ರಕರ್ತರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.…

ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ

ಶೋಷಿತ ದಲಿತರ ಸಮಸ್ಯೆ ನಿವಾರಣೆಗೆ ಬದ್ದ- ಸಿಎಂ by-ಕೆಂಧೂಳಿ ಬೆಂಗಳೂರು, ಫೆ,18-ಶೋಷಿತ ಮತ್ತು ದಲಿತರ ಸಮಸ್ಯೆಗಳನ್ನು ನಾನು ನಿರಂತರವಾಗಿ ನಿವಾರಿಸಿಕೊಂಡು ಬರುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ 24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ…

ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿ.ಕೆ. ಶಿವಕುಮಾರ್

 ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿ.ಕೆ. ಶಿವಕುಮಾರ್* by-ಕೆಂಧೂಳಿ ಬೆಂಗಳೂರು, ಫೆ.16-“ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿ ಶಿವಕುಮಾರ್…

ಮೆಟ್ರೋ ದರ ಕೊಂಚ ಇಳಿಕೆ ,ಇಂದಿನಿಂದಲೇ ಜಾರಿ

ಮೆಟ್ರೋ ದರ ಕೊಂಚ ಇಳಿಕೆ ,ಇಂದಿನಿಂದಲೇ ಜಾರಿ by-ಕೆಂಧೂಳಿ ಬೆಂಗಳೂರು, ಫೆ,14-ಜನರ ತೀವ್ರ ಆಕ್ರೋಶಕ್ಕೆ ಮಣಿದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣ ದರ ಕೊಂಚ ಇಳಿಕೆಯಾಗಿದೆ. ಇಂದಿನಿಂದಲೇ ಇಳಿಕೆ ದರ ಜಾರಿಯಾಗಲಿದ್ದು,ಬಿಎಂಆರ್ ಸಿ ಎಲ್ ಇಳಿಕೆ ದರ ಪಟ್ಟಿಯನ್ನು ಪ್ರಕಟಿಸಿದೆ ಅದರ ದರ ಈ ರೀತಿ ಇದೆ. ಮೆಟ್ರೋ ಟಿಕೆಟ್ ನ ಕನಿಷ್ಟ ಹಾಗೂ ಗರಿಷ್ಟ ದರ ಹಾಗೆಯೇ ಇರಲಿದೆ. ಆದರೆ ಕೆಲವು ಸ್ಟೇಷನ್ ಗಳಿಗೆ ಇರುವ ಟಿಕೆಟ್ ಬೆಲೆಯಲ್ಲಿ 10 ರೂ ಇಳಿಸಲಾಗಿದೆ.ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ…

ನಾಳೆಯಿಂದಲೇ ಮೆಟ್ರೋ ದರ ಏರಿಕೆ

ನಾಳೆಯಿಂದಲೇ ಮೆಟ್ರೋ ದರ ಏರಿಕೆ  by-ಕೆಂಧೂಳಿ ಬೆಂಗಳೂರು, ಫೆ,08- ಮೆಟ್ರೋ ರೈಲು ದರ ಏರಿಕೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿ.ಈ ಮೂಲಕ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಮೊನ್ನೆಯಷ್ಟೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬಿಎಂಆರ್ ಸಿ ಎಲ್ ಬೆಲೆ ಏರಿಕೆ ಸಂಬಂದ ಸಭೆ ನಡೆಸಿತ್ತು.ಅಂದೆ ಬೆಲೆ ಏರಿಕೆಯ ಸುಳಿವು ನೀಡಿತ್ತು 0ಯಿಂದ2ಕಿಮೀ ಪ್ರಯಾಣಕ್ಕೆ  10ರೂ. ಏರಿಕೆ,2ರಿಂದ 4 ಕಿಮೀ ಪ್ರಯಾಣಕ್ಕೆ 20 ರೂ .4 ರಿಂದ 6 ಕಿ.ಮೀ ಪ್ರಯಣಕ್ಕೆ  30 ರೂ ,6ರಿಂದ…

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ by- ಕೆಂಧೂಳಿ ಬೆಂಗಳೂರು,ಫೆ.08-ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು…

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿ

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿ by-ಕೆಂಧೂಳಿ ಬೆಂಗಳೂರು, ಫೆ.07-“ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ ಜೊತೆ ನಗರ ಪ್ರದಕ್ಷಿಣೆ ನಡೆಸಿದ ನಂತರ ಬಿಎಂಆರ್ ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು  ಮಾತನಾಡಿದರು.…

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ by- ಕೆಂಧೂಳಿ ಬೆಂಗಳೂರು,ಫೆ,06-: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ,…

ಬ್ಯಾಂಕ್ ವಂಚನೆ ಪ್ರಕರಣ; ಕೃಷ್ಣಯ್ಯಶೆಟ್ಟಿ ದೋಷಿ

ಬ್ಯಾಂಕ್ ವಂಚನೆ ಪ್ರಕರಣ; ಕೃಷ್ಣಯ್ಯಶೆಟ್ಟಿ ದೋಷಿ by- ಕೆಂಧೂಳಿ ಬೆಂಗಳೂರು, ಫೆ,06-ಬ್ಯಾಂಕಿಗೆ ನಕಲಿ ದಾಖಲೆ ನೀಡಿ ಕೋಟ್ಯಂತರ ರೂ ವಂಚಿಸಿದ ಪ್ರಕರಷಕ್ಕೆ ಸಂಬಂಧಿಸಿದ ಮಾಜಿ ಸಚಿ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ ಬೆಗಳೂರಿನ  ಜನಪ್ರತಿನಿಧಿಗಳ ಕೋರ್ಟ್ನಡೆಸಿದ ವಿಚಾತಣೆ ನಂತರ ವಂಚನೆ ಪ್ರಕರಣ ಸಾಭೀತಾದ ಕಾರಣ ತಪ್ಪಿತಸ್ಥರೆಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಕರಣ ಪ್ರಕಟಿಸಬೇಕಿದೆ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ಕೂ ಜನರು ತಪ್ಪಿತಸ್ಥರು…

ಊಹಾ ಮತ್ತು ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗುತ್ತಿದ್ದು ಸುದ್ದಿ ಮನೆಗಳು ಎಚ್ಚರ ವಹಿಸಲು  ಕೆ.ವಿ.ಪ್ರಭಾಕರ್  ಸಲಹೆ    

ಊಹಾ ಮತ್ತು ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗುತ್ತಿದ್ದು ಸುದ್ದಿ ಮನೆಗಳು ಎಚ್ಚರ ವಹಿಸಲು  ಕೆ.ವಿ.ಪ್ರಭಾಕರ್  ಸಲಹೆ    by-ಕೆಂಧೂಳಿ ಬೆಂಗಳೂರು ಫೆ 3-ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಕೆ.ವಿ.ಪ್ರಭಾಕರ್ ಅವರು ನುಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಅಭಿನಂದಿಸಿ ಮಾತನಾಡಿದರು. ಜನರ, ಸಮಾಜದ ಪ್ರಾಣವಾಯು ಆಗಿರುವ…

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಸಿಎಂ

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಸಿಎಂ by ಕೆಂಧೂಳಿ ಬೆಂಗಳೂರು, ಜ, 30- ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು. ಜನವರಿ 30 , 1948 ರಂದು ಮತಾಂಧನಾಗಿದ್ದ ನಾಥುರಾಮ್ ಗೋಡ್ಸೆ ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ಇಹಲೋಕವನ್ನು ತ್ಯಜಿಸಿದ್ದರೂ, ಅವರ…

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ. ಘೋಷಣೆ

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ. ಘೋಷಣೆ by ಕೆಂಧೂಳಿ ಬೆಂಗಳೂರು ಜ27-ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು.…

1 2 3 8
error: Content is protected !!