Browsing: ಜಿಲ್ಲೆ

ಜಿಲ್ಲೆ

ದೇಶಭಕ್ತಿ ಸಾರಿದ ಸಿದ್ಧಾರೂಢರು

ಬೆಂಗಳೂರು, ಆ,16″ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಸಿದ್ಧಾರೂಢರ ಪಾತ್ರ ಅವಿಸ್ಮರಣೀಯ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ರಾಮೋಹಳ್ಳಿಯ ತಮ್ಮ ಆಶ್ರಮದಲ್ಲಿ ನಡೆದ 75 ನೇ ವರ್ಷದ ಸ್ವಾತಂತ್ರ್ಯ ಸಂಭ್ರಮಾಚರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. 1904 ರಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರ ಸಮ್ಮುಖದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಾರರ ಮಹಾ ಅಧಿವೇಶನದಲ್ಲಿ ಸಿದ್ಧಾರೂಢರು ಅಧ್ಯಕ್ಷರಾಗಿದ್ದರು. “ಜನನೀ ಜನ್ಮಭೂಮಿ ಸ್ವರ್ಗಕ್ಕಿಂತ ಶ್ರೇಷ್ಠ. ದೇಶವಿದ್ದರೆ ನಾವು ನೀವು ಧರ್ಮ ಭಾಷೆ ಮತ್ತೊಂದು. ನೆಲೆಯಿಲ್ಲದ…

ಕನಕಶ್ರೀ ಗಳಿಗೆ ಪಿತೃ ವಿಯೋಗ

ಚಿತ್ರದುರ್ಗ, ಆ,15:ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದ ಮಹಾ ಸ್ವಾಮೀಜಿ ಅವರ ಪೂರ್ವಾಶ್ರಮದ ಪಿತೃಗಳಾದ ಪೂಜ್ಯ ಕಲಮರಹಳ್ಳಿ ಮಹಾದೇವಪ್ಪ ನವರು ಶಿವೈಕ್ಯರಾದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ ಗ್ರಾಮದಲ್ಲಿ ನೆಲೆಸಿದ್ದ ಮಹಾದೇವಪ್ಪ ಅವರು ಹೃದಯಾಘಾತದಿಂದ ಭಾನುವಾರ ಶಿವೈಕ್ಯರಾಗಿದ್ದು ಪತ್ನಿ ಜಯಮ್ಮ, ಮಕ್ಕಳಾದ ಶ್ರೀಧರ್, ಪ್ರದೀಪಕುಮಾರ್, ರೂಪ ಅವರನ್ನು ಹಾಗೂ ತಂಗಿ, ತಮ್ಮ, ಅಣ್ಣ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಮೃತರ ಅಂತ್ಯ ಸಂಸ್ಕಾರ ಸ್ವಗ್ರಾಮ ಕಲಮರಹಳ್ಳಿಯಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶ್ರೀ…

ಈ ಬಾರಿ ಮಾಣಿಕ್ ಷಾ ಪೆರೇಡ್ ಗೆ ಸಾರ್ವಜನಿಕರ ಪ್ರವೇಶವಿಲ್ಲ

ಬೆಂಗಳೂರು,ಆ.13- ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಜಿಲ್ಲಾಧಿಕಾರಿ ಮಂಜುನಾಥ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮುಂತಾದವರು ಭದ್ರತೆಯ ಸಿದ್ದತೆ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ…

ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಮಂಗಳೂರು, ಆ,೧೨; ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಸಭೆ ನಡೆಸುವ ವೇಳೆ ಕೊರೊನಾ ನಿರ್ಲಕ್ಷ್ಯದ ಮಾತು ಹೊರಬಂದಾಗ ಸಿಎಂ ಈ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಪ್ರಗತಿ ಪರಿಶೀಲನೆ ಸ್ಟೈಲ್ ಸ್ವಲ್ಪ ಬೇರೆ…

ಮಹತ್ತ್ವ ಆಯುರ್ವೇದಿಕ್ ಹೆಲ್ತಿ ಮಿಕ್ಸ್ ಮಾರುಕಟ್ಟೆಗೆ

ಮೈಸೂರು,ಆ,12:ಬೆಂಗಳೂರಿನ ಸೌಖ್ಯ ನ್ಯಾಚುರಲ್ಸ್ ಫುಡ್ ಆ್ಯಂಡ್ ಬೇವರೇಜಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮಹತ್ತ್ವ ಆಯುರ್ವೇದಿಕ್ ಹೆಲ್ತಿ ಮಿಕ್ಸ್ ಅನ್ನು ಬುಧವಾರ ಮೈಸೂರಿನ ಸುತ್ತೂರು ಮಠದಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು “ಸಾವಯವ ಸಿರಿಧಾನ್ಯ, ಮೊಳಕೆ ಕಟ್ಟಿದ ದ್ವಿದಳ ಧಾನ್ಯಗಳು, ಒಣ ಹಣ್ಣುಗಳು, ಖಾದ್ಯ ಬೀಜಗಳು ಹಾಗೂ ಆಯುರ್ವೇದಿಕ್ ಗಿಡಮೂಲಿಕೆಗಳಿಂದ ತಯಾರಿಸಿದ ಆರೋಗ್ಯ ಹಾಗೂ ಶಕ್ತಿವರ್ಧಕ ದ್ರಾವಣ ಇದಾಗಿದ್ದು ಯಾವುದೇ ರಾಸಾಯನಿಕ ಹಾಗೂ ಇತರೇ ಕರಬೆರಕೆ ರಹಿತವಾಗಿದೆ” ಎಂದರು. ರಾಮೋಹಳ್ಳಿಯ…

ಕರವೇಯಿಂದ ಕೃಷ್ಣಾಹಿನ್ನೀರಿಗೆ ಗಂಗಾಪೂಜೆ

ಆಲಮಟ್ಟಿ, ಆ,09:ಕರ್ನಾಟಕ ರಕ್ಷಣಾವೇದಿಕೆ ಆಲಮಟ್ಟಿ ಘಟಕದವತಿಯಿಂದ ತುಂಬಿದ ಕೃಷ್ಣೆಯ ಹಿನ್ನೀರಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮವು ಅಧ್ಯಕ್ಷ ಪತ್ತೆಸಾಬ ಚಾಂದ ನೇತೃತ್ವದಲ್ಲಿ ಸೋಮವಾರ ಜರುಗಿತು. ಪೂಜಾಕಾರ್ಯವನ್ನು ಗೋಪಾಲ ಧರ್ಮರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಮತ್ತು ಆಲಮಟ್ಟಿ ಗ್ರಾಮಪಂಚಾಯತ ಅಧ್ಯಕ್ಷ ಮಂಜುನಾಥ ಹಿರೇಮಠ, ಚಂದ್ರಶೇಖರ ಹೆರಕಲ್, ರಸೂಲಸಾಬ ಸಿಂಧೆ, ಬಷೀರ ಮುಲ್ಲಾ, ಯಲಗೂರೇಶ ಮೇಟಿ, ಮಹಿಬೂಬ ಡೊಣೂರ, ರಫೀಕ ಅಥಣಿ, ಶಂಕರ ವಡ್ಡರ, ಸಂತೋಷ ಕನಸೆ, ಗ್ರಾ.ಪಂ.ಸದಸ್ಯ ಬಸವರಾಜ ಬಂಡಿವಡ್ಡರ, ಮಸೂಬಾ ಕಟ್ಟಿಮನಿ, ಹನಮಂತ…

47 ಕುಟುಂಬಗಳಿಗೆ ಸಚಿವರಿಂದ ಹಕ್ಕುಪತ್ರ ವಿತರಣೆ

ವಿಜಯಪುರ,ಆ,09: ನಿರಂತರವಾಗಿ ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ಬದಕು ಕಳೆದುಕೊಂಡಿದ್ದ ತಾರಾಪುರ ಗ್ರಾಮದ ನಿರಾಶ್ರಿತರಿಗೆ ಹೊಸ ನಿವೇಶನಗಳ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯಪುರ ಕೊವಿಡ್ ಮತ್ತು ಪ್ರವಾಹ ಉಸ್ತುವಾರಿ ಸಚಿವರಾಗಿರುವ ಶಶಿಕಲಾ ಜೊಲ್ಲೆ ದಶಕಗಳ ಜನರ ಬೇಡಿಕೆಯನ್ನು ಈಡೇರಿಸಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸೋಮವಾರ 47 ಜನರಿಗೆ ಹಕ್ಕು ಪತ್ರ ವಿತರಣೆಯನ್ನು ಸಚಿವರಾದ ಶಶಿಕಲಾ ಜೊಲ್ಲೆಯವರು ಮಾಡಿದರು. 2010 ರಿಂದ ಬಗೆ…

ರಾಜ್ಯದ ದೇವಾಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ : ಜೊಲ್ಲೆ

ವಿಜಯಪುರ,ಆ,09 : ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾಗಿ ನೇಮಕಗೊಂಡಿರುವ ಶಶಿಕಲಾ ಜೊಲ್ಲೆಯವರು ವಿಜಯಪುರ ನಗರದ ಐತಿಹಾಸಿಕ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಜನತೆ ಕೊರೊನಾ ಮಹಾಮಾರಿ ಹಾಗೂ ಪ್ರವಾಹ ಸಂಕಷ್ಟದಿಂದ ಹೊರ ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಹಿಂದೂ ಧರ್ಮದ ಪ್ರಕಾರ ಶ್ರಾವಣ ಮಾಸದ ಮೊದಲ ಸೋಮವಾರ ಅತ್ಯಂತ ಪುಣ್ಯದ ದಿನವಾಗಿದ್ದು ಈ ದಿನ ಶಿವನ ಪೂಜೆ ಮಾಡುವ ಮೂಲಕ ಮುಜರಾಯಿ,…

ಅಮವಾಸ್ಯೆ ಪ್ರಯುಕ್ತ ಕೃಷ್ಣಾತಟದಲ್ಲಿ ಜನವೋ ಜನ..

ಆಲಮಟ್ಟಿ,ಆ,08: ನಾಗರ ಅಮವಾಸ್ಯೆ ಜೊತೆಗೆ ರವಿವಾರವೂ ಆಗಿರುವದರಿಂದ ಪಟ್ಟಣವೂ  ಸುತ್ತಮುತ್ತಲಿನ ಸುಕ್ಷೇತ್ರ ಹಾಗೂ ಕೃಷ್ಣೆಯ ತೀರದಲ್ಲಿ ಎಲ್ಲಿ ನೋಡಿದರೂ ಜನಸ್ತೋಮವೇ ಕಾಣುತ್ತಿತ್ತು. ನಾಗರ ಅಮವಾಸ್ಯೆಯು ರವಿವಾರ ಆಗಿರುವದರಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ ಜಿಲ್ಲೆಯ ನಾಗರಿಕರು ರವಿವಾರ ನಸುಕಿನ ಜಾವದಿಂದ ಸಂಜೆಯವರೆಗೂ ಆಲಮಟ್ಟಿಯ ಕೃಷ್ಣಾಸೇತುವೆ, ಹಿನ್ನೀರು ಪ್ರದೇಶದಲ್ಲಿರುವ ಚಂದ್ರಮ್ಮಾದೇವಸ್ಥಾನದ ಬಳಿ, ಪಾರ್ವತಿಕಟ್ಟೆ ಹಾಗೂ ಯಲಗೂರ ಬಳಿಯಕೃಷ್ಣಾ ನದಿಯ ದಡದಲ್ಲಿ ಭಕ್ತರ ದಂಡು ಪುಣ್ಯಸ್ನಾನ ಮಾಡಿದರು. ಪಟ್ಟಣಕ್ಕೆ ಆಗಮಿಸಿದ್ದ ಪ್ರವಾಸಿಗರು ತುಂಬಿ ನಿಂತಿರುವ ಕೃಷ್ಣೆಯ ಜಲನಿಧಿ, ರಾಕ್ ಉದ್ಯಾನ,…

ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ-ನಾಗರಾಜ ಗೌಡ ಆರೋಪ

ಶಿಕಾರಿಪುರ,ಆ,೦೮:ಇಲ್ಲಿನ ಪುರಸಭೆಯಲ್ಲಿ ಸಂಪೂರ್ಣ ಬಹುಮತ ವಿಲ್ಲದೇ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಬಂದು ಅಧಿಕಾರ ಹಿಡಿದು ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ ವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗೌಡ ಆರೋಪಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಿಬ್ಬಂದಿಗಳ ಕೊರತೆ ಇದೆ,ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದೆ ಅವರದೇ ಸರ್ಕಾರ ಅವರೇ ಮುಖ್ಯಮಂತ್ರಿ ಶಾಸಕರು ಸಂಸದರು ಅವರ ಪಕ್ಷದವರೆ ಇದ್ದರೂ ಸಾರ್ವಜನಿಕ ರ ಸಮಸ್ಯೆ ಬಗ್ಗೆ ಕಾಳಜಿ ಇಲ್ಲದೆ ಕೇವಲ ಅವರ ಪಕ್ಷದ ಕಾರ್ಯಕ್ರಮದಲ್ಲಿ…

ಬೆಂಗಳೂರಲ್ಲಿ ವಾರಾಂತ್ಯ ಕರ್ಫ್ಯೂ ಸದ್ಯಕ್ಕಿಲ್ಲ: ಗೌರವ್ ಗುಪ್ತ

ಬೆಂಗಳೂರು,ಆ, 07: ‘ನಗರದಲ್ಲಿ ಕೋವಿಡ್‌ ನಿಯಂತ್ರಣ ಸಲುವಾಗಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಬಿಬಿಎಂಪಿ ಮುಂದಿಲ್ಲ’ ಎಂದು ಮುಖ್ಯ ಆಯುಕ್ತ ಗೌರವ್‌ ಗುಪ್ತ ಸ್ಪಷ್ಟಪಡಿಸಿದರು. ‘ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡ ಎಂಟು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ನಿತ್ಯ ಸರಾಸರಿ 450ರಷ್ಟು ಕೋವಿಡ್‌ ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ನಗರದಲ್ಲಿ ಕೋವಿಡ್‌ ಪರೀಕ್ಷೆಗೆ ಒಳಪಟ್ಟವರಲ್ಲಿ ಸೊಂಕು ಪತ್ತೆ ದರ ಶೇ 1ಕ್ಕಿಂತ ಕಡಿಮೆ ಇದೆ. ರಾಜ್ಯದ ಗಡಿಭಾಗದ ಹಲವಾರು ಜಿಲ್ಲೆಗಳಲ್ಲಿ ಸೋಂಕು…

ಬೆಳೆ ಪರಿಹಾರಕ್ಕಾಗಿ ಸರಕಾರಕ್ಕೆ ಶೀಘ್ರ ಪ್ರಸ್ತಾವನೆ

ಆಲಮಟ್ಟಿ,ಆ,07:ಪ್ರವಾಹದಿಂದ ಉಂಟಾದ ಬೆಳೆ ಹಾನಿ ಕುರಿತು ಸಮೀಕ್ಷೆ ಕಾರ್ಯ ನಡೆದಿದ್ದು ಸಮೀಕ್ಷಾ ವರದಿ ಬಂದ ನಂತರ ಬೆಳೆ ಹಾನಿ ಪರಿಹಾರ ವಿತರಿಸುವಂತೆ ಸರಕಾರಕ್ಕೆ ಶೀಘ್ರ ಪ್ರಸ್ತಾವನೆಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ತಾಲೂಕಿನ ಯಲಗೂರು ಗ್ರಾಮದ ಬಳಿ ಕೃಷ್ಣಾ ನದಿ ತೀರದಲ್ಲಿ ಈಚೆಗೆ ಉಂಟಾದ ಪ್ರವಾಹದಿಂದ ಬೆಳೆ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗೋಷ್ಠಿಯಲ್ಲಿಅವರು ಮಾತನಾಡಿದರು. ಕೃಷ್ಣಾ ನದಿ ಪ್ರವಾಹದಿಂದ ಯಲಗೂರು ಸೇರಿದಂತೆ ನಿಡಗುಂದಿ ತಾಲೂಕಿನಲ್ಲಿ ೪೬೫ಹೆಕ್ಟೇರ್ ಪ್ರದೇಶ ಬೆಳೆ…

ಮುನುಷ್ಯನಿಗಿಂತ ಮುನುಷ್ಯತ್ವ ದೊಡ್ಡದು

ಶಿಕಾರಿಪುರ,ಅ,೦೬:ಸದಸ್ಯರ ಹಿತ ಕಾಯುವುದು ಕಷ್ಟ್ಟಕ್ಕೆ ಸ್ಪಂದಿಸುವುದು ಒಬ್ಬ ಅಭಿವೃದ್ದಿ ಅಧಿಕಾರಿ ಕೆಲಸ ಮನುಷ್ಯ ಗಿಂತ ಅವನಲ್ಲಿಯ ಮನುಷ್ಯತ್ವ ದೊಡ್ಡದು ಅದಕ್ಕೆ ಕೊಲ್ಲೂರು ಮೂಕಾಂಬಿಕೆ ಆಶೀರ್ವಾದ ಇದೆ ಎಂದು ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಅಭಿಪ್ರಾಯಿಸಿದರು . ಮಂಜುನಾಥ್ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಎಲ್‌ಐಸಿ ಏಜೆಂಟರು. ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಬಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾವು ಕೆಲಸಮಾಡುವ ಜಾಗದ ಜೊತೆಯಲ್ಲಿ ಇರುವವರು. ಕುಟುಂಬ ದವರತೆ ಇರಬೇಕು ಸ್ನೇಹ ಪ್ರೀತಿ ಸಂಪಾದಿಸಿ ಗೌರವದಿಂದ ನೋಡಿದಾಗಲೇ ನಂಬಿಕೆ ಬೆಳೆದು.…

ಶರವಾತಿ ಗ್ಯಾಸ್ ಏಜೆನ್ಸಿ ರದ್ದತಿಗೆ ಒತ್ತಾಯ

ಶಿಕಾರಿಪುರ,ಆ,೦೬: ರಾಜಕೀಯ ನಾಯಕ ಆರ್ಶೀವಾದಿಂದ ದಬ್ಬಾಳಿಕೆ ನಡೆಸುತ್ತಿರುವ ನಿಗಧಿಗಿಂತ ಹೆಚ್ಚು ಹಣ ಸಂಗ್ರಹಿಸುತ್ತಿರುವ ಶರಾವತಿ ಗ್ಯಾಸ್ ಏಜೆನ್ಸಿಯನ್ನು ರದ್ದು ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿಮಾಲತೇಶ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ರವರ ಬೆಂಬಲದಿಂದ ಭಾರತ್ ಗ್ಯಾಸ್ ಕಂಪನಿಯ ಶರಾವತಿ ಗ್ಯಾಸ್ ಏಜೆನ್ಸಿ ಮಾಲೀಕ ಮರಿ ಸ್ವಾಮಿಯವರು ತಾಲೂಕಿನ ಮತ್ತಿ ಕೋಟೆ .ನಿಂಬ್ಬೇ ಗೊಂದಿ ಹಾಗೂ ಇತರೆ ಗ್ರಾಮಗಳಲ್ಲಿ ಸುಮಾರು ಎರಡು ವರ್ಷ ಗಳಿಂದ ನಿಗದಿತ ದರ ಕಿಂತ ಹೆಚ್ಚಿಗೆ…

ಶಾಸಕ ಜಮೀರ್ ಅಹಮದ್ ಮನೆ ಮೇಲೆ ಐಟಿ ದಾಳಿ

ಬೆಂಗಳೂರು,ಆ,05:ಇಂದು ಬೆಳಂಬೆಳಿಗ್ಗೆ ಶಾಸಕ ಜಮೀರ್ ಅಹಮದ್ ಮನೆ ಮೇಲೆ ಐಟಿ ದಾಳಿ ಮಾಡಲಾಗಿದೆ.ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ ಅಹಮದ್ ಗೆ ಸಂಬಂಧಿಸಿದ ಕಚೇರಿ, ಮನೆ ಹಾಗೂ ಫ್ಲಾಟ್ ಗಳ ಮೇಲೆ…

ಆಲಮಟ್ಟಿ ಶಾಸ್ತ್ರೀಸಾಗರ ಭರ್ತಿಗೆ ಕ್ಷಣಗಣನೆ

ಆಲಮಟ್ಟಿ,ಆ,04: ಮಹಾರಾಷ್ಟçದ ಪಶ್ಚಿಮಘಟ್ಟದಲ್ಲಿ ಹಾಗೂ ಕೃಷ್ಣಾ ಅಚ್ಚುಕಟ್ಟುಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವದರಿಂದ ಜಿಲ್ಲೆಯಲ್ಲಿ ಮಳೆಯಾಗದಿದ್ದರೂ ಶಾಸ್ತ್ರೀ ಜಲಾಶಯ ಭರ್ತಿಯಾಗಲು ೦.೭೮ಮೀಟರ್ ಮಾತ್ರ ಬಾಕಿಯಿದ್ದು ಸಂಪೂರ್ಣ ಭರ್ತಿಯಾಗಲು ಕ್ಷಣಗಣನೆ ಆರಂಭವಾಗಿದೆ. ತೌಕ್ತೆ ಚಂಡಮಾರುತದ ಪರಿಣಾಮವಾಗಿ ವಾಡಿಕೆಗಿಂತಲೂ ಮುಂಚಿತವಾಗಿಯೇ ಮೇ.೨೨ರಿಂದ ಆಲಮಟ್ಟಿ ಲಾಲಬಹದ್ದೂರಶಾಸ್ತಿç ಜಲಾಶಯ ಒಳಹರಿವು ಆರಂಭಗೊಂಡಿದ್ದು, ಜುಲೈ ತಿಂಗಳಿನ ಕೊನೆಯ ವಾರದಲ್ಲಿ ಜಲಾಶಯಕ್ಕೆ ವ್ಯಾಪಕವಾಗಿ ನೀರು ಹರಿದುಬಂದ ಪರಿಣಾಮವಾಗಿ ಜಲಾಶಯದ ಎಲ್ಲ ೨೬ಗೇಟುಗಳು, ಜಲಾಶಯದ ಬಲಬದಿಯಲ್ಲಿರುವ ಕೆಪಿಸಿಎಲ್‌ನ ಆಳಮಟ್ಟಿ ಜಲವಿದ್ಯುತ್ ಉತ್ಪಾದನಾ ಘಟಕ, ಜಲಾಶಯ ವ್ಯಾಪ್ತಿಯ ಕಾಲುವೆ ಹಾಗೂ ವಿವಿಧ…

ಅಕ್ರಮವಾಗಿ ಸಾಗಿಸುತ್ತಿದ್ದ ೫೮೬ಪಡಿತರ ಅಕ್ಕಿ ಚೀಲ ವಶ

ನಿಡಗುಂದಿ,ಆ,04:ಬಡವರಿಗೆ ಪಡಿತರಕ್ಕಾಗಿ ವಿತರಿಸುವ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡ ಘಟನೆ ಮಂಗಳವಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಮುದ್ದೇಬಿಹಾಳ ಕ್ರಾಸ್ ಬಳಿ ಜರುಗಿದೆ. ವಶಪಡಿಸಿಕೊಂಡ ಲಾರಿಯಲ್ಲಿನ ಅಕ್ಕಿಯನ್ನು ಆಲಮಟ್ಟಿಯ ಗೋಡಾವನ್ ನಲ್ಲಿ ಇರಿಸಲಾಗಿದೆ. ಒಟ್ಟಾರೆ 586 ಅಕ್ಕಿ ಚೀಲಗಳನ್ನು‌ ವಶಪಡಿಸಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಸತೀಶ ಕೂಡಲಗಿ ಹೇಳಿದರು. ಅಕ್ರಮ ಸಾಗಣೆ; ರಾಯಚೂರ ಜಿಲ್ಲೆ ಮಾನ್ವಿಯಿಂದ ಗುಜರಾತ್ ಗೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ರೇಷನ್ ಅಕ್ಕಿಯನ್ನು ಹೇಗೆ ಸಂಗ್ರಹಿಸಲಾಗುತ್ತಿತ್ತು? ಎಂಬುದನ್ನು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ. ಖಚಿತ…

ಕೃಷ್ಣನದಿಯಲ್ಲಿ ಎತ್ತುಗಳು ಮುಳುಗಿ ಸಾವು

ಆಲಮಟ್ಟಿ,ಆ,03 : ಮೇಯಲು ಬಿಟ್ಟ ಎರಡು ಎತ್ತುಗಳು ಗಣಿ ಪುನರ್ವಸತಿ ಕೇಂದ್ರದ ಬಳಿ ಇರುವ ಕೃಷ್ಣಾನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ರೈತ ನಾಗಪ್ಪ,ಯಮನಪ್ಪ ಕೊಳಮಲಿ ಎನ್ನುವವರು ತಮ್ಮ ಎತ್ತುಗಳನ್ನು ಕೃಷ್ಣಾ ನದಿ ತೀರದಲ್ಲಿ ಮೇಯಲು ಬಿಟ್ಟು ತಮ್ಮ ಕೆಲಸದಲ್ಲಿ ತೊಡಗಿದ್ದರು ಈ ವೇಳೆ ಎತ್ತುಗಳು ಕಾಣದೆ ಇದ್ದ ಸಂದರ್ಭದಲ್ಲಿ ಹುಡುಕಾಡಿದಾಗ ನದಿಯ ನೀರಿನಲ್ಲಿ ಮುಳುಗಿರುವುದು ತಿಳಿದುಬಂದಿದೆ. ಕೂಡಲೆ ತೆಪ್ಪದ ಸಹಾಯದಿಂದ ರಕ್ಷಣೆಗೆ ಧಾವಿಸಿದರೂ ಅಷ್ಟೋತ್ತಿಗಾಗಲೇ ಎರಡೂ ಎತ್ತುಗಳು ಮೃತಪಟ್ಟಿದ್ದವು. ಎರಡು ಲಕ್ಷ ಬೆಲೆಬಾಳುವ ಎತ್ತುಗಳನ್ನು…

ಸಾಧಕರಿಗೆ ಸನ್ಮಾನ

ಬೆಂಗಳೂರು,ಆ,01:ಸಿನಿಮಾಪತ್ರಿಕಾಛಾಯಾಗ್ರಾಹಕರು ಕರೋನಾ ವಾರಿಯರ‍್ಸ್ ಕಳೆದ ಹದಿನೆಂಟು ತಿಂಗಳುಗಳಿಂದ ವಿಶ್ವಕ್ಕೆ ವ್ಯಾಪಿಸಿರುವ ಕರೋನ ಎಂಬಮಹಾಮಾರಿಯಿಂದ ಜನರುಹೈರಣಾಗಿದ್ದಾರೆ.ಸರ್ಕಾರವುಲಾಕ್‌ಡೌನ್‌ಏರಿದಕಾರಣ ಚಟುವಟಿಕೆಗಳುಸ್ತಬ್ದಗೊಂಡಿದ್ದವು.ಈ ಸಂದರ್ಭದಲ್ಲಿಜೀವದ ಹಂಗನ್ನುತೊರೆದುಸಾಮಾಜಿಕ ಸೇವೆಯಲ್ಲಿತೊಡಗಿಕೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರನ್ನು ಎಸ್.ಎಸ್.ಕಲಾ ಸಂಗಮವು ಗುರುತಿಸಿ ಅವರನ್ನುಗೌರವಿಸುವ ಕಾರ್ಯಕ್ರಮನ್ನುಏರ್ಪಡಿಸಿತ್ತು. ಈ ಪೈಕಿ ಕಳೆದಮೂರು ದಶಕಗಳಿಂದ ಸಿನಿಮಾ ಪತ್ರಿಕೆಗಳಿಗೆ ಫೋಟೋಗಳನ್ನು ಒದಗಿಸುತ್ತಿರುವ ಹಿರಿಯಛಾಯಾಗ್ರಾಹಕರುಗಳಾದಕೆ.ಎನ್.ನಾಗೇಶ್‌ಕುಮಾರ್, ಮನೋಹರ್‌ಅಲಿಯಾಸ್ ಮನು ಮತ್ತು ಕೆ.ಎಸ್.ಮೋಕ್ಷೇಂದ್ರ ಇವರುಗಳನ್ನು ಸಂಸ್ಥೆಯು ಹಾರ, ಶಾಲು, ಪೇಟ ಮತ್ತುಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು. ನಜ್ಮಾ ಫಾರುಖ್, ಅಸಿಸ್ಟೆಂಟ್ ಕಮಿಷನರ್‌ಆಫ್ ಪೋಲೀಸ್, ಖ್ಯಾತಗಾಯಕ ಶಶಿಧರ್‌ಕೋಟೆ, ಸಮಾಜ ಸೇವಕ ಮಂಜುನಾಥ್‌ಬನಶಂಕರಿ, ನಿವೃತ್ತ…

ಸಂಶೋಧನಾತ್ಮಕ ಸುದ್ದಿಗಳ ಕೊರತೆ; ಶಾಸಕ ಶಿವಾನಂದ ಪಾಟೀಲ್ ವಿಷಾದ

ಆಲಮಟ್ಟಿ,ಜು,31:ಅವಸರದ ಸುದ್ದಿಗೆ ಮಹತ್ವ ನೀಡಿ, ಘಟನೆಯ ವಿವರಾತ್ಮಕ ಬರಹಗಳತ್ತ ಪತ್ರಕರ್ತರು ಗಮನಹರಿಸುತ್ತಿಲ್ಲ ಹೀಗಾಗಿ ಸಂಶೋಧನಾತ್ಮಕ ಸುದ್ದಿಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಶಾಸಕ ಶಿವಾನಂದ ಪಾಟೀಲ ವಿಷಾದಿಸಿದರು. ಇಲ್ಲಿಯ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಿಡಗುಂದಿ ತಾಲ್ಲೂಕು ಘಟಕ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಹಾಗೂ ಸಮಾಜದ ಏರು ಪೇರುಗಳನ್ನು ಪತ್ರಕರ್ತರು, ವ್ಯಂಗ್ಯ ಚಿತ್ರಕಾರರು, ಸಾಹಿತಿಗಳು ಸ್ಥಿರವಾಗಿ ನಿರೂಪಿಸುತ್ತಾ ಬಂದಿದ್ದಾರೆ, ಸಾಮಾಜಿಕ ಜಾಲ ತಾಣಗಳ ಮಧ್ಯೆಯೂ ಪತ್ರಿಕೆಗಳನ್ನು…

1 9 10 11 12 13 17
error: Content is protected !!