ಜಿಲ್ಲೆ
ಮೈಸೂರು ಜಿಲ್ಲಾ ಆಡಳಿತದಲ್ಲಿ ಅಯೋಮಯ-ಉಸ್ತುವಾರಿ ಸಚಿವರ ವೈಫಲ್ಯ
ಬೆಂಗಳೂರು,ಜೂ,೦೪: ಮೈಸೂರು ಜಿಲ್ಲಾ ಆಳಿತ ವ್ಯವಸ್ಥೆಯೇ ಹದಗೆಟ್ಟಿದೆ, ಅಸಮರ್ಥ ಉಸ್ತುವಾರಿ ಸಚಿವರಿಂದ ಇಡೀ ವ್ಯವಸ್ಥೆ ಹಾಳುಗೆಟ್ಟಂತಿದೆ. ಮೈಸೂರಿನಲ್ಲಿ ಕಳೆದ ಆರು ತಿಂಗಳಿನಿಂದಲೂ ಜಿಲ್ಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮಧ್ಯೆ ನಿರಂತರವಾಗಿ ಮಾತಿನ ಸಮರಗಳು. ಏಟಿಗೆ-ಎದುರೇಟು ನಡೆಯುತ್ತಲೇ ಇದೆ ಇದರ ಮುಂದುವರೆದ ಭಾಗವಾಗಿ ಈಗ ಪಾಲಿಕೆ ಆಯುಕ್ತರೇ ರಾಜೀನಾಮೆ ಕೊಟ್ಟಿದ್ದಾರೆ ಎಂದರೆ ಇದರಲ್ಲಿ ಉಸ್ತುವಾರಿ ಸಚಿವ ಸೋಮಶೇಖರ್ ಅವರ ವೈಫಲ್ಯವಂತೂ ಎದ್ದು ಕಾಣುತ್ತದೆ. ಇದು ಕಳೆದ ಎರಡು ತಿಂಗಳಿನಿಂದಲೂ ಇಬ್ಬರಲ್ಲೂ ಆಂತರಿಕ ಕಚ್ಚಾಟ ನಡೆಯುತ್ತಿತ್ತು, ಜೊತೆಗೆ ಜನಪ್ರತಿನಿಧಿಗಳು ರೋಹಿಣಿ ವಿರುದ್ಧ…