Browsing: ಜಿಲ್ಲೆ

ಜಿಲ್ಲೆ

ವಿವಿಧತೆಯಲ್ಲಿ ಏಕತೆಯೇ ನಿಜವಾದ ಗಣರಾಜ್ಯ-ಇಮ್ಮಡಿ ಸಿದ್ದರಾಮೇಶ್ವರ

ವಿವಿಧತೆಯಲ್ಲಿ ಏಕತೆಯೇ ನಿಜವಾದ ಗಣರಾಜ್ಯ-ಇಮ್ಮಡಿ ಸಿದ್ದರಾಮೇಶ್ವರ by ಕೆಂಧೂಳಿ ಚಿತ್ರದುರ್ಗ, ಜ,27-ವಿವಿಧತೆಯಲ್ಲಿ ಏಕತೆ ಎನ್ನುವ ವಾಕ್ಯ ಬದುಕಿನ ತಾತ್ವಿಕತೆಯೂ ಆಗಬೇಕು. ಸಂಸ್ಕೃತಿ, ಸಂಪ್ರದಾಯ, ಭಾಷೆ, ಎಲ್ಲವೂ ವಿಭಿನ್ನವಾಗಿದ್ದಾಗಲೂ ಅದರಲ್ಲಿಯೇ ಒಗ್ಗಟ್ಟು ತರುವುದಿದೆಯೆಲ್ಲ ಅದೇ ನಿಜವಾದ ಗಣರಾಜ್ಯ ಎಂದು ಭಾವಿಸುತ್ತೇವೆ ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಎಸ್ ಜೆ ಎಸ್ ಸಮೂಹ ಸಂಸ್ಥೆಗಳು ಏರ್ಪಡಿಸಿದ ಗಣರಾಜ್ಯೋತ್ಸವದ ಧ್ವಜಾರೋಹ ನೇರವೇರಿಸಿ ಮಾತನಾಡಿದ ಅವರು ಅಂಬೇಡ್ಕರ ನೀಡಿದ ಭಾರತದ ಸಂವಿಧಾನ ಕೇವಲ ದಾಖಲೆಗಳ ಹೊತ್ತಗೆ…

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ by ಕೆಂಧೂಳಿ ಶಿಕಾರಿಪುರ,ಜ,26- ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪ ನಮ್ಮದಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಶಿಕಾರಿಪುರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಪೆರೇಡ್‍ನ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು,…

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ by ಕೆಂಧೂಳಿ ಬೆಂಗಳೂರು, ಜ.26-“ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಹೇಳಿದ್ದಿಷ್ಟು; “76ನೇ ಗಣರಾಜ್ಯೋತ್ಸವ ಬಹಳ ಮಹತ್ವದ್ದಾಗಿದೆ. ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ…

ಜೆಡಿಎಸ್ ಸಂಘಟನೆ; ಮಾರ್ಚ್’ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ

ಜೆಡಿಎಸ್ ಸಂಘಟನೆ; ಮಾರ್ಚ್’ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ by ಕೆಂಧೂಳಿ ಬೆಂಗಳೂರು,ಜ,26- ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿದರು. ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ…

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಸಿಎಂ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಸಿಎಂ by ಕೆಂಧೂಳಿ ಬೆಂಗಳೂರು, ಜ,26: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಿತ್ತೂರು ರಾಣಿಚೆನ್ನಮ್ಮನವರ ಬಲಗೈಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ ಸೆಣೆಸಲು…

ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: ಸಿ.ಎಂ ಘೋಷಣೆ

ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: ಸಿ.ಎಂ ಘೋಷಣೆ by ಕೆಂಧೂಳಿ ಬೆಂಗಳೂರು ಜ 24-ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿ…

ಸುಭಾಷ್ ಚಂದ್ರ ಬೋಸ್  ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ:ಸಿಎಂ

ಸುಭಾಷ್ ಚಂದ್ರ ಬೋಸ್  ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ:ಸಿಎಂ by ಕೆಂಧೂಳಿ ಬೆಂಗಳೂರು, ಜ 23-ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು…

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ ಕೋಲಾರ,ಜ20-ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟಮಕ ಬಳಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸ್ ಬಡಾವಣೆಯಲ್ಲಿ ರೂ.98 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ .ಎಸ್. ಸುರೇಶ(ಬೈರತಿ) ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು ಬಡಾವಣೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ನೂತನವಾಗಿ ನಿರ್ಮಿಸಿದ ಪಂಪ್ ಹೌಸ್ ಗೆ ಚಾಲನೆ ನೀಡಿದರು ಕೋಲಾರ…

ಬಿಬಿಎಂಪಿಯಿಂದ  ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ

ಬಿಬಿಎಂಪಿಯಿಂದ  ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ ಬೆಂಗಳೂರು: ಜ. 19-ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇಂದು 4 ವಲಯಗಳಲ್ಲಿ ಅಭಿಯಾನ ನಡೆಸಲಾಯಿತು. ಬಿಬಿಎಂಪಿ ಪಶುಪಾಲನೆ ವಿಭಾಗದಿಂದ “ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕ ಆರೋಗ್ಯ”ದ ಶೀರ್ಷಿಕೆಯಡಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲೂ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ಸಮುದಾಯ ಪ್ರಾಣಿಗಳಿಗಾಗಿ ಪಾಲಿಕೆಯ ಪಶುಪಾಲನಾ ವಿಭಾಗದಿಂದ ಏನೆಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಣಿಗಳ ಕುರಿತು ಯಾವೆಲ್ಲಾ ಕಾಯ್ದೆಗಳಿವೆ, ನಾಗರೀಕರು…

ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ

ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ ವರದಿ;ರುದ್ರಮೂರ್ತಿ.  ಎಂ.ಜೆ. ಚಿತ್ರದುರ್ಗ,ಜ,19-  ಇಲ್ಲಿ  ಎರಡು ದಿನಗಳ ಕಾಲ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ  ಶರಣ ಸಾಹಿತ್ಯ ಮತ್ತು ಬಸವಾದಿ ಶರಣರ ಜೀವನ ಮೌಲ್ಯಗಳ ಕುರಿತಿ ಚರ್ಚಿಸಲಾಯಿತು.. ಕೊನೆಗೆ ಸಮ್ಮೇಳನದಲ್ಲಿ ಐದು ನಿರ್ಣಯಗಳನ್ನು ತಗೆದುಕೊಳ್ಳಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿದ ಸರ್ಕಾರ 500 ಕೋಟೆಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುವುದು ಸೇರಿದಂತೆ ಐದು ನಿರ್ಣಯಗಳನ್ನು ತಗೆದುಕೊಂಡಿದೆ. ನಿರ್ಣಯಗಳು; 1) ಸಾಂಸ್ಕೃತಿಕ ನಾಯಕ ಬಸವಣ್ಣ ಘೋಷಣೆ…

ಕಲ್ಯಾಣ ಕರ್ನಾಟಕದ ಸರ್ವಾಂಗೀಣ  ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ

ಕಲ್ಯಾಣ ಕರ್ನಾಟಕದ ಸರ್ವಾಂಗೀಣ  ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ ಮಾನ್ವಿ,ಜ,19- ಭಗವಂತನ ಕೃಪೆಯಿಂದ, ಪರಮಪೂಜ್ಯರ ಆಶೀರ್ವಾದದಿಂದ ಮುಂದೆ ಭಗವಂತ ಶಕ್ತಿ ಕೊಟ್ಟ ದಿನಗಳಲ್ಲಿ ಈ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ಕೊಡುತ್ತೇನೆ. ಯುವಕರಿಗೆ ಉದ್ಯೋಗ ಕೊಡಲು ಕೈಗಾರಿಕೆಗಳನ್ನು ಆರಂಭಿಸಲು ಶ್ರಮಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನುಡಿದರು. ಕೆಎಸ್ ಎನ್ ಸಾಮಾಜಿಕ ಸೇವಾ ಸಮಿತಿ ಮಾನ್ವಿ ಸಿರಿವಾರ ವತಿಯಿಂದ ಮಾಜಿ ಸಚಿವ ಶಿವನಗೌಡ ನಾಯಕ್ ಅವರ ಸಾರಥ್ಯದಲ್ಲಿ ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ…

ಮಾನವಧರ್ಮದ ನಿಜಾರ್ಥ ತಿಳಿಸಿದ ಶರಣರು-ಮುಖ್ಯಮಂತ್ರಿ ಚಂದ್ರು

ಮಾನವಧರ್ಮದ ನಿಜಾರ್ಥ ತಿಳಿಸಿದ ಶರಣರು-ಮುಖ್ಯಮಂತ್ರಿ ಚಂದ್ರು ಚಿತ್ರದುರ್ಗ,ಜ,೧೯-ಮನುಷ್ಯನಿಗೆ ಬೇಕಾದ ಎಲ್ಲವನ್ನು ೧೨ನೇ ಶತಮಾನದಲ್ಲಿಯೇ ಬಸವಾದಿ ಶರಣು ನೀಡಿದರು ಅಲ್ಲದೆ ಎಲ್ಲಾ ವರ್ಗದವರನ್ನು ಒಳಗೊಂಡ ಸಂವಿಧಾನವನುಕೊಟ್ಟರು ಎಂದು ನಟ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದರು ೧೩ನೆಯ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕನ್ನಡ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಡೋಲು ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಮನುಷ್ಯನಿಗೆ ಎನೇನು ಬೇಕು ಅದೆಲ್ಲವನ್ನು ೧೨ನೇಯ ಶತಮಾನದಲ್ಲಿಯೇ ಬಸವಾದಿ ಶರಣರು…

ಶರಣ ಜೀವನ ಮೌಲ್ಯ ಅಳವಡಿಸಿಕೊಳ್ಳಲು ಕರೆ

ಶರಣ ಜೀವನ ಮೌಲ್ಯ ಅಳವಡಿಸಿಕೊಳ್ಳಲು ಕರೆ ವರದಿ- ರುದ್ರಮೂರ್ತಿ ಎಂ.ಜೆ. ಚಿತ್ರದುರ್ಗ,ಜ,೧೯- ಯಾವುದು ಚಲಿಸದೆ ನಿಶ್ಚಲವಾಗಿರುತ್ತದೆಯೋ ಅದು ಕೊಳೆಯುತ್ತದೆ. ಆದರೆ ಬದುಕು ಚಲನಶೀಲವಾಗಿರಬೇಕು ಎಂದರೆ ಅದಕ್ಕೆ ವಚನಕಾರರು ಹಾಕಿಕೊಟ್ಟ ನೈತಿಕ ಮೌಲ್ಯಗಳಳೇ ಸಾಕ್ಷಿಯಾಗಿವೆ ಎಂದು ಸಾಹಿತಿ ಶ್ರೀಮತಿ ತಾರಿಣಿ ಶುಭಾದಾಯಿನಿ ಅಭಿಪ್ರಾಯ ಪಟ್ಟರು. ೧೩ನೆಯ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಶರಣ ಸಾಹಿತ್ಯದತ್ತ ಯುವಜನತೆ ವಿಚಾರ ಕುರಿತು ಚಿಂತನ ಗೋಷ್ಠಿಯ ಆಶಯ ನುಡಿಗಳನ್ನಾಡಿದ ಅವರು ಬದುಕಿನ ಬಗೆಗಿನ ವಿನಯ ಜೀವನದ ಮೌಲ್ಯಗಳ ಬಗೆಗಿನ ವಿನಯತೆಯನ್ನು ವಚನ…

ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ

ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ ತುಮಕೂರು, ಜ,18-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮೊದಲು…

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ ಬೆಂಗಳೂರು,ಜ.17- ಕರ್ನಾಟಕ ಜನತೆಯ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಬಹುದಿನಗಳ ಬೇಡಿಕೆಯಂತೆ ಅಮೆರಿಕದ ದೂತಾವಾಸ (ಯುಎಸ್ ಕಾನ್ಸುಲೇಟ್) ಕಚೇರಿಯು ಇಂದು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಯಾಗಿದೆ. ಕರ್ನಾಟಕದ ಜನತೆಯು ಅಮೆರಿಕಾಕ್ಕೆ ಪ್ರಯಾಣಿಸ ಬೇಕೆಂದರೆ ವೀಸಾ ಪಡೆಯಲು ದೂರದ ದೆಹಲಿ, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈಗೆ ತೆರಳಬೇಕಿತ್ತು. ಇದನ್ನು ತಪ್ಪಿಸಲು ರಾಜಧಾನಿ ಬೆಂಗಳೂರಿನಲ್ಲಿ ಶಾಶ್ವತವಾಗಿ ಕಾರ್ಯ ನಿರ್ವಹಿಸುವ ಧೂತಾವಾಸ ಕಚೇರಿಯನ್ನು ಈಗ ತೆರೆಯಲಾಗಿದೆ.ಅಮೆರಿಕ ದೂತವಾಸ ಕಚೇರಿಯಲ್ಲಿ ವೀಸಾ ಸೇವೆ ಇನ್ನು ಲಭ್ಯವಾಗಿಲ್ಲ. ಕೆಲವು…

ಕಾಯಕ ಸಮಾಜವನ್ನು ನನಸಾಗಿಸಿದ್ದು ಶ್ರೀ ಸಿದ್ಧರಾಮೇಶ್ವರರು: ಎಂ ಬಿ ಪಾಟೀಲ

ಕಾಯಕ ಸಮಾಜವನ್ನು ನನಸಾಗಿಸಿದ್ದು ಶ್ರೀ ಸಿದ್ಧರಾಮೇಶ್ವರರು: ಎಂ ಬಿ ಪಾಟೀಲ Publish by desk team ಬೆಂಗಳೂರು,ಜ,15-ಹಿಂದೆ ನಾನು‌ ನೀರಾವರಿ ಸಚಿವನಾಗಿದ್ದಾಗ ರಾಜ್ಯದ ಕೆರೆಗಳಿಗೆ ನೀರು ತುಂಬಿಸುವ ತೀರ್ಮಾನ ಮಾಡಿದೆ. ಇದರಿಂದಾಗಿ ಆರು ಸಾವಿರ ಕೆರೆಗಳಿಗೆ ಮತ್ತೆ ಜೀವ ಬಂತು. ಇದರ ಹಿಂದೆ ವಚನಕಾರ ಸಿದ್ಧರಾಮೇಶ್ವರರ ಕಾಯಕ ಸಮಾಜ ನಿರ್ಮಾಣದ ಪ್ರೇರಣೆ ಇತ್ತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಎರಡು ದಿನಗಳ ಶ್ರೀ…

ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್

ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್ ಬೆಂಗಳೂರು,ಜ,15-ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.…

ಒಬ್ಬರ ಮನಸ್ಸು ನೋಯಿಸುವ ಪ್ರವೃತ್ತಿ ತೊಲಗಬೇಕು-ಬಸವಕುಮಾರಶ್ರೀಗಳು

ಒಬ್ಬರ ಮನಸ್ಸು ನೋಯಿಸುವ ಪ್ರವೃತ್ತಿ ತೊಲಗಬೇಕು-ಬಸವಕುಮಾರಶ್ರೀಗಳು ಚಿತ್ರದುರ್ಗ, ಜ.೧೫ – ಒಳ್ಳೆಯ ಮಾತು, ಮಾರ್ಗದರ್ಶನ ಇವತ್ತು ಜನರನ್ನು ತಲುಪುತ್ತವೋ ಇಲ್ಲವೋ ಗೊತ್ತಿಲ್ಲ. ಆದರೆ ಕೆಟ್ಟಮಾತು ಇನ್ನೊಬ್ಬರ ಬಗ್ಗೆ ನಾವು ನಡೆದುಕೊಳ್ಳುವ ವಿಚಾರ, ಹಾಗೆ ಸರಿದಾರಿಯಲ್ಲಿ ಸಾಗುವುದರಿಂದ ಅವರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡಿ ಮಾನಸಿಕ ಹಿಂಸೆ ಕೊಡುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ನುಡಿದರು. ನಗರದ ಶ್ರೀ ಜಗದ್ಗುರು…

ಮಠಾಧೀಶರು,ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನೆ ಅಸಾಧ್ಯ- ಡಾ.ಬಿ.ಎಲ್.ವೇಣು

ಮಠಾದೀಶರು, ರಾಜಕಾರಣಿಗಳು ಇರುವವರೆಗೂ ಜಾತಿನಿರ್ಮೂಲನೆ ಅಸಾಧ್ಯ- ಡಾ.ಬಿ.ಎಲ್.ವೇಣು ಚಿತ್ರದುರ್ಗ, ಜನವರಿ. 13: ಈ ದೇಶದಲ್ಲಿ ಮಠಾದೀಶರು,ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು ಕಳವಳ ವ್ಯಕ್ತಪಡಿಸಿದರು. ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕೆಂಧೂಳಿ ಪತ್ರಿಕೆಯ 200 ನೇ ಸಂಚಿಕೆ ಬಿಡುಗಡಿ ಮಾಡಿ ಮಾತನಾಡಿದ ಅವರು ಎಲ್ಲವನ್ನೂ ಜಾತಿಯಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ ಹಿಂದೆ ಪತ್ರಿಕೆಗಳಲ್ಲಿ ಬರಹಗಾರರಿಗೆ ಸ್ಥಳವಿತ್ತು ಅದರಲ್ಲೂ ಬಂಡಾಯ ಬರಹಗಾರರಿಗೆ ಜಾಗವಿತ್ತು ಆದರೆ ಈಗ ಎಲ್ಲವೂ ಜಾತಿಯಿಂದ ಗುರುತಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ..ಈ ಕೆಟ್ಟ ಪರಿಸ್ಥಿತಿ…

ಮುಕ್ತ ಮತ್ತು ನಿರ್ಭೀತ ಮಾಧ್ಯಮವಿಲ್ಲದೆ ಸದೃಢ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು – ಎ, 25;ಮುಕ್ತ, ಸ್ವತಂತ್ರ ಮತ್ತು ನಿರ್ಭೀತ ಪತ್ರಿಕಾ ಮಾಧ್ಯಮವಿಲ್ಲದೆ ಸದೃಢ ಮತ್ತು ಸಕ್ರಿಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು   ಪ್ರತಿಪಾದಿಸಿದರು. ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಲು ಭಾರತಕ್ಕೆ ಸದೃಢ, ಸ್ವತಂತ್ರ ಮತ್ತು ಸಕ್ರಿಯ ಮಾಧ್ಯಮದ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.. ಬೆಂಗಳೂರು ಪ್ರೆಸ್ ಕ್ಲಬ್‌ನ 50 ನೇ ವಾರ್ಷಿಕೋತ್ಸವದ ಅಂಗವಾಗಿ  ಪ್ರೆಸ್ ಕ್ಲಬ್‌ ಆವರಣದಲ್ಲಿ ‘ನವ ಭಾರತದಲ್ಲಿ ಮಾಧ್ಯಮಗಳ ಪಾತ್ರ’ ಕುರಿತು ಮಾತನಾಡಿದ ಉಪರಾಷ್ಟ್ರಪತಿ ಗಳು, ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯಗಳ…

1 2 3 4 5 15
error: Content is protected !!