Browsing: ಜಿಲ್ಲೆ

ಜಿಲ್ಲೆ

ಮನೆ ಮನೆಗೆ ಕಂದಾಯ ದಾಖಲೆ ಉದ್ಟಾಟನೆ

ಚೆಳ್ಳಕೆರೆ, ಮಾ, 12:ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎನ್ನುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಕಾರ್ಯಕ್ರಮವನ್ನು ಚಳ್ಳಕೆರೆ ತಾಲ್ಲೂಕು ಮರುಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು . ಆರಂಭದಲ್ಲಿ ಶಾಸಕರಾದ ತಾಶೀಲ್ದಾರ್ ಆದ ಎನ್ ರಘುಮೂರ್ತಿ ಇವರನ್ನು ಎತ್ತಿನ ಬಂಡಿ ಗಾಡಿಯಲ್ಲಿ ಸ್ವಾಗತಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಮತ್ತು ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರುಗಳು ವಿವಿಧ ವಾದ್ಯ ಮೇಳದೊಂದಿಗೆ ಗ್ರಾಮದ ಕೇರಿಗಳಲ್ಲಿ ಸಂಚರಿಸಿ ಜನಪದ ಶೈಲಿಯ ಅರಳಿಕಟ್ಟೆಯಲ್ಲಿ ಸಮಾರಂಭ ಆಯೋಜಿಸಿ ಉದ್ಘಾಟಿಸಲಾಯಿತು. ನಂತರ ಮಾತನಾಡಿದ ಶಾಸಕ ಟಿ ರಘುಮೂರ್ತಿ…

ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ

ಬೆಂಗಳೂರು, ಮಾ,12:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು ಡಾ. ಬಿ ಎನ್ ಗಂಗಾಧರ, ಪ್ರೊ. ಗೈತಿ ಹಾಸನ್ ಅವರಿಗೆ ಸರ್.ಎಂ.ವಿಶ್ವೇಶ್ವರಯ್ಯ, ಪ್ರೊ. ಲಲಿತ್ ಮೋಹನ್ ಪಟ್ನಾಯಕ್, ಪ್ರೊ. ಶೆಟ್ಟಿ ಹುಂತ್ರಿಕೆ ಶೇಖರ್ ಅವರಿಗೆ ಡಾ.ರಾಜಾರಾಮಣ್ಣ, ಪ್ರೊ. ಎಚ್. ನಾಗಭೂಷಣ, ಡಾ. ಜಿ. ವೆಂಕಟಸುಬ್ರ…

 ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಮಾ, 9: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್‌ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊರತಂದಿರುವ ಕೇವಲ 390 ರೂಪಾಯಿಗಳಲ್ಲಿ ಮಹಿಳಾ ಸಮಗ್ರ ಆರೋಗ್ಯ ಪರೀಕ್ಷೆಯನ್ನು ಮಾಡುವಂತಹ ವಿಶೇಷ ಪ್ಯಾಕೇಜ್‌ಗೆ ಚಾಲನೆ ನೀಡಿ ಮಾತನಾಡಿದರು. ಸೊಸೆ ಅಥವಾ ಮಗಳು ಹೆರಿಗೆ ಆದಾಗ ಮೊದಲು ಕೇಳುವ ಪ್ರಶ್ನೆ ಗಂಡೋ,…

ಕಂದಾಯ ದಾಖಲೆಗಳು ಇನ್ನೂ ಮನೆಬಾಗಿಲಿಗೆ

ಚಳ್ಳಕೆರೆ,ಮಾ,10: ಕ್ಷೇತ್ರ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಗ್ರಾಮೀಣ ಪ್ರದೇಶದ ಹಳ್ಳಿಯ ಜನ ಕಂದಾಯ ಇಲಾಖೆ ಹಲವು ದಾಖಲೆಗಳಾದ ಪಹಣಿ ,ಅಟ್ಲಾಸ್, ಆದಾಯ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಕಂದಾಯ ದಾಖಲೆಗಳಿಗೆ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರ ನೂತನ ಕಾರ್ಯಕ್ರಮವನ್ನ ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎಂಬ ವಿನೋತನ ಕಾರ್ಯಕ್ರಮವನ್ನು ರಾಜ್ಯ ವ್ಯಾಪ್ತಿ ಜಾರಿಗೆ ತಂದಿದೆ .ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಸಚಿವರು ಹಾಗೂ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ ಅಧಿಕಾರಿಗಳೇ…

ಚಿತ್ರ ಡಾನ್ ಬೋಸ್ಕೋದಲ್ಲಿ ಮಹಿಳಾ ದಿನಾಚರಣೆ

ಚಿತ್ರದುರ್ಗ,ಮಾ,10:ಇಲ್ಲಿನ  ಚಿತ್ರ ಡಾನ್ ಬೋಸ್ಕೋ ಸಂಸ್ಥೆಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಸುಧಾ ಅವರು ಮಹಿಳೆಯರು ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಆಗ ಮಾತ್ರ ಸುಸ್ಥಿರ ಸಮಾಜ ಕಟ್ಟಬಹುದೆಂದು ಹೇಳಿದರು. ಅಭಿವೃದ್ಧಿಯ ಕಾಲಘಟ್ಟದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಸಾಮಾಜಿಕವಾಗಿ ಚಲನಶೀಲರಾಗಬೇಕು ಆಗ ಮಾತ್ರ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕರಾದ ಫಾದರ್…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದ ಫೊರ್ಟಿಸ್ ಆಸ್ಪತ್ರೆ

ಬೆಂಗಳೂರು,ಮಾ,09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೊರ್ಟಿಸ್ ಆಸ್ಪತ್ರೆ ಸ್ತೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಅವರು…

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ

ಬೆಂಗಳೂರು,ಮಾ,02: `ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ಕ್ಕೆ…

ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ತರಗತಿಯಿಂದ ಶೇ.67ರಷ್ಟು ಬಾಲಕಿಯರು ವಂಚಿತರಾಗಿದ್ದಾರೆ: ಸೇವ್ ದಿ ಚಿಲ್ಡ್ರನ್ ಸಂಸ್ಥೆ ವರದಿ

ಬೆಂಗಳೂರು,ಮಾ,02: ಕೋವಿಡ್ ಸಂದರ್ಭದಲ್ಲಿ ಕೊಳಗೇರಿ ಪ್ರದೇಶದ ಹೆಣ್ಣು ಮಕ್ಕಳ ಕುರಿತು ಸೇವ್ ದಿ ಚಿಲ್ಡ್ರನ್ ಅಧ್ಯಯನ ನಡೆಸಿದ್ದು, ಆತಂಕಕಾರಿ ವಿಷಯಗಳನ್ನು ವರದಿಯಲ್ಲಿ ಬಹಿರಂಗ ಪಡಿಸಿದೆ. ಹೌದು, ಬುಧವಾರ ವರ್ಚುವಲ್ ಮೂಲಕ “ ದಿ ವರ್ಲ್ಡ್ ಆಫ್ ಇಂಡಿಯನ್ ಗರ್ಲ್ಸ್-ವಿಂಗ್ಸ್ 2022” ಶೀರ್ಷಿಕೆಯಲ್ಲಿ ಸೇವ್ ದಿ ಚಿಲ್ಡ್ರನ್ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಕೋವಿಡ್ ಸಾಂಕ್ರಮಿಕದ ಕಾರಣ ಬಾಲಕರಿಗಿಂತ ಬಾಲಕರಿಯರೇ ಹೆಚ್ಚಾಗಿ ಶಾಲೆ ತೊರೆದಿದ್ದಾರೆ. ಕೊಳಚೆ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ ಶೇ.67ರಷ್ಟು ಬಾಲಕಿಯರು ಆನ್‌ಲೈನ್ ತರಗತಿಯನ್ನು…

ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ವಂಡರ್‌ಲಾದಲ್ಲಿ ಮಹಿಳೆಯರಿಗೆ ಮಾತ್ರ ಪ್ರವೇಶ

ಬೆಂಗಳೂರು, ಮಾ,02:ಅಂತರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ವಂಡರ್‌ಲಾದಲ್ಲಿ ಮಾರ್ಚ್‌ 8 ರಂದು ಕೇವಲ ಮಹಿಳೆಯರಿಗೆ ಮಾತ್ರ ಪ್ರವೇಶವಿದ್ದು, ಒಂದು ಟಿಕೆಟ್ ಖರೀದಿಸಿದರೆ ಮತ್ತೊಬ್ಬರಿಗೆ ಉಚಿತ ಪ್ರವೇಶ ಘೋಷಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ವಂಡರ್‌ಲಾ ಆ ದಿನದಂದು ಕೇವಲ ಮಹಿಳೆಯರು ಹಾಗೂ ಯುವತಿಯರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. 10 ವರ್ಷ ಒಳಗಿನ ಗಂಡು ಮಕ್ಕಳಿಗೆ ಪ್ರವೇಶವಿದ್ದು, ಉಳಿದಂತೆ ಯಾವ ಪುರುಷರಿಗೂ ಆ ದಿನ ಪ್ರವೇಶವಿರುವುದಿಲ್ಲ. ಇದಷ್ಟೆ ಅಲ್ಲದೆ, ವಂಡರ್‌ಲಾ ರೆಸಾರ್ಟ್‌HBನಲ್ಲಿಯೂ ಸಹ ಮಹಿಳೆಯರಿಗೆ…

ದೇಶದಲ್ಲೇ ವಿನೂತನ ಪು ನೀತ್ಉಪಗ್ರಹ ಅಭಿವೃದ್ಧಿ ಯೋಜನೆಗೆ ಚಾಲನೆ

ಬೆಂಗಳೂರು,ಫೆ,28: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲೆಗಳ ಮಕ್ಕಳೇ ಉಪಗ್ರಹ ಅಭಿವೃದ್ಧಿ ಮಾಡಲಿದ್ದು, ಇದಕ್ಕೆ ದಿವಂಗತ ನಟ ಪುನೀತ್ ರಾಜಕುಮಾರ್ ಗೌರವಾರ್ಥವಾಗಿ ಅವರ ಹೆಸರನ್ನೇ ಇಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. `ರಾಷ್ಟ್ರೀಯ ವಿಜ್ಞಾನ ದಿನ’ದ ಅಂಗವಾಗಿ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಮತ್ತು ಭಾರತೀಯ ತಂತ್ರಜ್ಞಾನ…

ಸಾಮಾಜಿಕ ನ್ಯಾಯ ಪರಿಕಲ್ಪನೆ ಆರಂಭವಾಗಿದ್ದು ಬಸವಣ್ಣನ ಕಾಲದಿಂದ; ರಘುಮೂರ್ತಿ

ಚಳ್ಳಕೆರೆ, ಫೆ,24:ಸಾಮಾಜಿಕ ನ್ಯಾಯದ ಪರಿಕಲ್ಪನೆ 12ನೇ ಶತಮಾನದ ಬಸವಣ್ಣನವರಿಂದ ಲು ಪ್ರಾರಂಭವಾಗಿದೆ ಎಂದು ತಹಶಿಲ್ದಾರ ರಘುಮೂರ್ತಿ ಹೇಳಿದರು. ಚಳ್ಳಕೆರೆ ತಾಲೂಕಿನ ಹಳ್ಳಿ ಗ್ರಾಮದಲ್ಲಿ ಸಾಮಾಜಿಕ ಪರಿಕಲ್ಪನೆಯ ದಿನಾಚರಣೆಯ ಪ್ರಾಸ್ತಾವಿಕವಾಗಿ ಮಾತನಾಡಿ ಬಸವಣ್ಣನವರಿಂದ ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ವರೆಗೂ ಸಮಾಜದಲ್ಲಿ ಇವತ್ತು ಸಮಾನತೆಯ ಬಗ್ಗೆ ಜಾಗೃತಿ ಉಂಟು ಮಾಡಿದರು ಸಮಾಜದಲ್ಲಿ ಶೇಕಡ ನೂರರಷ್ಟು ಪರಿವರ್ತನೆ ಕಾಣದಿರುವುದು ತುಂಬಾ ವಿಷಾದದ ಸಂಗತಿ ಎಂದರು. ಕಾರ್ಲ್ ಮಾರ್ಕ್ಸ್ ಮಾರ್ಟಿನ್ ಲೂಥರ್ ಕಿಂಗ್ ದಯಾನಂದ ಸರಸ್ವತಿ ಸ್ವಾಮಿ ವಿವೇಕಾನಂದ ಜ್ಯೋತಿ…

ಆನ್ ಲೈನ್ ಶಿಕ್ಷಣಕ್ಕೆ ಅನುಮತಿ; ನಿಯಮಾವಳಿ ಸುಧಾರಣೆಗೆ ಸಲಹೆ

ಬೆಂಗಳೂರು,ಫೆ,21: ಮುಕ್ತ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಿದವರಿಗೆ ಉದ್ಯೋಗ ನೇಮಕಾತಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದಂತೆ ನಿಗಾ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸೋಮವಾರ ಇಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಮುಕ್ತ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಾವೇಶದಲ್ಲಿ ‘ಕೋವಿಡ್ ಹಾಗೂ ಎನ್.ಇ.ಪಿ-2020 ಹಿನ್ನೆಲೆಯಲ್ಲಿ ಆನ್ ಲೈನ್ ಡಿಜಿಟಲ್ ಕಲಿಕೆ (ಒ.ಡಿ.ಎಲ್.) ಮತ್ತು ಆನ್ ಲೈನ್ ಕಲಿಕೆ (ಆನ್ ಲೈನ್ ಲರ್ನಿಂಗ್) ಉತ್ತೇಜಿಸಲು ನಿಯಮಾವಳಿಗಳಲ್ಲಿ ಗುಣಾತ್ಮಕ ಸುಧಾರಣೆ’ ಕುರಿತ ವಿಚಾರ ಸಂಕಿರಣವನ್ನು…

ತ್ರಿಪದಿಗಳ ಮೂಲಕ ಜನಸಮೂಹಕ್ಕೆ ಅರಿವು ಮೂಡಿಸಿದ ಸರ್ಜಜ್ಞ: ರಘುಮೂರ್ತಿ

ಚಳ್ಳಕೆರೆ, ಫೆ,20:ಸರ್ವಜ್ಞ ತನ್ನ ತ್ರಿಪದಿ ಎಂಬ ಮೂರು ಸಾಲುಗಳ ಮೂಲಕ ಬದುಕಿನ ಒಳಿತ ಕೆಡುಕುಗಳ ಬಗ್ಗೆ ಮನಮುಟ್ಟುವಂತೆ ಹೇಳಿರುವುದನ್ನು ಮುನ್ನೂರು ಸಾಲುಗಳಲ್ಲಿ ಹೇಳಬಹುದಾದ–ಬರೆಯಬಹುದಾದ ಅರ್ಥವನ್ನು ತುಂಬಿದ್ದಾರೆ ಎಂದು ತಹಶೀಲ್ದರ್ ಎನ್. ರಘುಮೂರ್ತಿ ಹೇಳಿದರು . ನಗರದ ತಾಲ್ಲೂಕು ಕಚೇರಿಯ ಸಭಾಗಂಣದಲ್ಲಿ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಮತ್ತು ಕುಂಬಾರ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ತ್ರಿಪದಿ ಕವಿ ಸರ್ವಜ್ಞ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವಜ್ಞ ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲುಸುವುದರ ಮೂಲಕ ಕಾರ್ಯಕ್ರಮ ಚಾಲನೆ…

ಶಿವಾಜಿ ಆದರ್ಶಗಳನ್ನು ಮೂಗೂಡಿಸಿಕೊಳ್ಳಲು ಯುವಕರಿಗೆ ಕರೆ

ಚೆಳ್ಳಕೆರೆ,ಫೆ,19:ಶಿವಾಜಿ ಮಹಾರಾಜರು ಹಿಂದೂ ರಾಷ್ಟ್ರದ ಅಸ್ಮಿತೆಯನ್ನು ಕಾಪಾಡಿ ದಂತ ದಿಟ್ಟ ಹಾಗೂ ದೇಶಪ್ರೇಮಿ ರಾಜ ಇವರಿಗೆ ಹಿಂದೂ ರಾಷ್ಟ್ರದ ಕನಸು ಸ್ವರಾಜ್ಯ ಮತ್ತು ಸ್ವಧರ್ಮದ ಭಾವನೆಯನ್ನು ಮೈಗೂಡಿಸಿಕೊಂಡಿದ್ದ ಧೀಮಂತ ನಾಯಕ ಎಂದು ತಹಸೀಲ್ದಾರ್ ರಘು ಮೂರ್ತಿ ಹೇಳಿದರು . ತಾಲೂಕು ಕಚೇರಿಯಲ್ಲಿ ಛತ್ರಪತಿ ಶಿವಾಜಿಯವರ ಜಯಂತೋತ್ಸವ ವನ್ನು ಉದ್ಘಾಟಿಸಿ ಮಾತನಾಡಿ ಇವರು ಪರಕೀಯರ ವಿರುದ್ಧ ಹೋರಾಡುವ ಛ ಲವನ್ನು ಹೊಂದಿದ್ದರು ದೇಶದಲ್ಲಿನ ಭದ್ರತೆಗೆ ಕಂಟಕಪ್ರಾಯರಾಗಿ ದ್ದ ಔರಂಗಜೇಬ್ ಅಲ್ಲಾವುದ್ದೀನ್ ಖಿಲ್ಜಿ ಮಲ್ಲಿಕಾ ಕಾಫ್ ಮುಂತಾದವರನ್ನು ಹುಟ್ಟಡಗಿಸಿದ…

ಬಂಜಾರ ಸಮುದಾಯದವಾಸ್ಮಿತೆ ಉಳಿಸಿದ ಸೇವಾಲಾಲ್; ರಘುಮೂರ್ತು

ಚೆಳ್ಳಕೆರೆ,ಫೆ,16: ಸೇವಾಲಾಲ್ ಮಹಾರಾಜ ರವರು ಬಂಜಾರ ಸಮುದಾಯದ ಅಸ್ಮಿತೆಯನ್ನು ಉಳಿಸಿದಂತ ಆದರ್ಶ ಪುರುಷರಿಂದ ತಶಿಲ್ದಾರ್ ಎಂ ರಘುಮೂರ್ತಿ ಹೇಳಿದರು . ಅವರು  ಮಂಗಳವಾರತಾಲೂಕು ಕಚೇರಿಯಲ್ಲಿ 283 ನೇ ಸೇವಾಲಾಲ್ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಾರಾಜ್ ಸೇವಾಲಾಲ್ ಅವರು ತಪಸ್ಸು ಧ್ಯಾನ ಭಕ್ತಿ ಮತ್ತು ಆಧ್ಯಾತ್ಮದಿಂದ ಈ ಸಮಾಜವನ್ನು ಸದೃಡ ಗೊಳಿಸಿದವರು ಬಾಲ ಬ್ರಹ್ಮಚಾರಿಯಾಗಿ ಸಾಧು ಪುರುಷರಾಗಿ ಸಮಾಜಕ್ಕೆ ಧೈರ್ಯ ಸಾಹಸ ಮತ್ತು ಆತ್ಮಸ್ಥೈರ್ಯವನ್ನು ತುಂಬಿದಂತ ಯುಗಪುರುಷ ರೆಂದು ಹೇಳಿ ಪ್ರಸ್ತುತ ಈ ಸಮಾಜದ ಎಲ್ಲ ವ್ಯಕ್ತಿಗಳು…

ಇನ್ನೂ ಜೀತಪದ್ಧತಿ ಜೀವಂತ;ತಹಶಿಲ್ದಾರ್ ರಘುಮೂರ್ತಿ ಕಳವಳ

ತಚೆಳ್ಳಕೆರೆ,ಫೆ,09;ಭಾರತ ದೇಶ ಇಂದು ಬಲಿಷ್ಠಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಕೂಡ ದೇಶದ ಅಲ್ಲಲ್ಲಿ ಜೀತಪದ್ಧತಿಯ ಪ್ರಕರಣಗಳು ಕಂಡುಬರುತ್ತಿರುವುದು ತುಂಬ ವಿಷಾದದ ಸಂಗತಿಎಂದು ತಹಸೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಜೀತ ಪದ್ಧತಿ ನಿರ್ಮೂಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇದು ಪಾಶ್ಚಾತ್ಯ ರೀತಿಯಜೀತ ಪದ್ಧತಿಯು ಭೂಮಾಲೀಕ ಹಾಗೂ ಬೇಸಾಯಗಾರನ ಸಂಬಂಧವನ್ನು ಕ್ರಮಪಡಿಸುವ ಊಳಿಗಮಾನ್ಯಯುಗದ ಒಂದು ಪದ್ಧತಿ ಇದು ಚೀನ, ಈಜಿಪ್ಟ, ಮಧ್ಯಯುಗದ ಯೂರೋಪ್, ಜಪಾನ್, ರಷ್ಯ ಮುಂತಾದ ದೇಶಗಳಲ್ಲಿ ಪ್ರಚಲಿತವಾಗಿತ್ತು. ಇದು ಒಂದೊಂದು ಪ್ರದೇಶದಲ್ಲಿ…

ವೈಜ್ಞಾನಿಕ ನೀರು ಬಳಕೆ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ; ರಘುಮೂರ್ತಿ

ಚಳ್ಳಕೆರೆ, ಫೆ,04:ಒಟ್ಟು ಭೂಮಿಯ ಶೇಕಡ 71ರಷ್ಟು ಪಾದ ನೀರಿನಿಂದ ತುಂಬಿತ್ತು ಈ 71ರಷ್ಟು ನೀರಿನ ಪ್ರದೇಶದಲ್ಲಿ ಶೇಕಡಾ ಮೂರರಷ್ಟು ಮಾತ್ರ ಕುಡಿಯಲು ಯೋಗ್ಯವಾದ ನೀರಿದೆ ಈ ನೀರಿನ ಬಳಕೆಯನ್ನು ವೈಜ್ಞಾನಿಕವಾಗಿ ಬಳಸಿಕೊಳ್ಳುವ ಅನಿವಾರ್ಯತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಚಳ್ಕೆರೆ ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದರು. ಅಟಲ್ ಭೂಜಲ ಯೋಜನೆ ಅನುಷ್ಠಾನ ಕುರಿತಾದ ಗ್ರಾಮ ಸಭೆ ಹಾಗೂ ಕಾರ್ಯಾಗಾರದಲ್ಲಿ ಮಾತನಾಡಿ ಪರಿಸರದಿಂದ ನನಗಿಲ್ಲದೆ ವಾದಂತ ಕಾಡು ಮತ್ತು ಮರಗಿಡಗಳ ದುರ್ಬಳಕೆಯನ್ನು ಮಾಡಿಕೊಂಡ…

ಸರ್ಕಾರಿ ಶಾಲೆಗಳು ದೇವಸ್ಥಾನಕ್ಕಿಂತ ಮಿಗಿಲು;ತಹಶಿಲ್ದಾರ್ ರಘುಮೂರ್ತಿ

ನಾಯಕನಹಟ್ಟಿ,ಫೆ,03ಸರ್ಕಾರಿ ಶಾಲೆ ಮತ್ತು ಕಛೇರಿಗಳು ದೇವಸ್ಥಾನಕ್ಕಿಂತ ಮಿಗಿಲು ಇವುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಉತ್ತಮ ನಿರ್ವಹಣೆ ಮಾಡಿದಾಗ ದೇವಸ್ಥಾನದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದ ರೂ ನಾಯಕನಹಟ್ಟಿ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವಂತ ಶೌಚಾಲಯ ಮತ್ತು ಸಾಂಸ್ಕೃತಿಕ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಖಾಸಗಿ ಶಾಲೆಗಳ ಜೊತೆಗೆ ಸರ್ಕಾರಿ ಶಾಲೆಗಳು ಕೂಡ ಮೂಲಭೂತ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿದಾಗ ದೇಶದ ಅಭಿವೃದ್ಧಿಗೆ…

ಶೌಚಾಲಯ ಗೋಡೆ ಎತ್ತರಕ್ಕೆ ಕರವೇ ಮನವಿ

ವರದಿಗಾರರು ಬೀರು ಬೆನ್ನೂರ ನಿಡಗುಂದಿ ನಿಡಗುಂದಿ,ಫೆ02 : ಕರ್ನಾಟಕ ರಕ್ಷಣಾ ವೇದಿಕೆ ಅರಳದಿನ್ನಿ ಮತ್ತು ಆಲಮಟ್ಟಿ ಘಟಕದ ವತಿಯಿಂದ ಅರಳದಿನ್ನಿ ಗ್ರಾಮದಲ್ಲಿನ ಸಾರ್ವಜನಿಕ ಮಹಿಳಾ ಶೌಚಾಲಯದ ಗೋಡೆಯನ್ನು ಎತ್ತರ ಹೆಚ್ಚಿಸಲು ಆಲಮಟ್ಟಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮಂಜುನಾಥ್ ಹಿರೇಮಠ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು. ಆಲಮಟ್ಟಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಅರಳದಿನ್ನಿ ಗ್ರಾಮದಲ್ಲಿ ಹೆಣ್ಣುಮಕ್ಕಳಿಗೋಸ್ಕರ ಒಂದು ಹೊಸ ಶೌಚಾಲಯ ನಿರ್ಮಾಣಕ್ಕಾಗಿ ನಮ್ಮ ಸಂಘಟನೆಯಿಂದ ಮತ್ತು ಊರಿನ ಗ್ರಾಮಸ್ಥರಿಂದ ಹಲವಾರು ಬಾರಿ ಮನವಿ…

ಮಹಾತ್ಮಗಾಂಧೀಜಿ ತ್ಯಾಗಕ್ಕೆ ಬೆಲೆಕಟ್ಟಲಾಗದು; ರಘುಮೂರ್ತಿ

ಚಳ್ಳಕೆರೆ, ಜ30;ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯ ಹಿನ್ನೆಲಯಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ. ಭಾರತ ದೇಶದ ರಕ್ಷ ಣೆಯಲ್ಲಿ ಪ್ರಾಣ ತೆತ್ತು ಹುತಾತ್ಮರಾದ ಜವಾನರೆಷ್ಟೋ ಮಂದಿ ಅದರಲ್ಲಿ ಮಹಾತ್ಮ ಗಾಂಧೀಜಿಯವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು . ನಗರದ ಹೊರವಲಯದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಲ್ಲಿನ ವಸತಿ ಶಾಲೆಯ ಮಕ್ಕಳೊಂದಿಗೆ ಎರಡು ನಿಮಿಷ…

1 5 6 7 8 9 17
error: Content is protected !!