Browsing: ರಾಜ್ಯ

ರಾಜ್ಯ

ವಿಜಯನಗರ ಗತವೈಭವ ನೆನಪಿಸಿದ ಹಂಪಿ ಉತ್ಸವ

ವಿಜಯನಗರ ಗತವೈಭವ ನೆನಪಿಸಿದ ಹಂಪಿ ಉತ್ಸವ ವರದಿ- ಅರುಣ್ ಕುಮಾರ್ ಯಾದವ್ ವಿಜಯನಗರ,ಮಾ,01-ಮೂರು ದಿನಗಳ ಕಾಲ ನಡೆಯುವ ಅದ್ದೂರಿ ಹಂಪಿ ಉತ್ಸವಕ್ಕೆ ಚಾಲನೆ ಸಿಕ್ಕಿದ್ದು ಸಾವಿರಾರು ಜನ ಉತ್ಸವದಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಿದ್ದಾರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ವಿಜಯನಗರ ಜಿಲ್ಲಾಡಳಿತ ಜಂಟಿಯಾಗಿ ಸೇರಿ ಮೂರು ದಿನಗಳ ಅದ್ಧೂರಿ ಹಂಪಿ ಉತ್ಸವನನ್ನು ಆಯೋಜಿಸಿದೆ. ವಿಜಯನಗರ ಸಾಮ್ರಾಜ್ಯದ ಗತವೈಭವ ಮರುಸೃಷ್ಟಿಯಾಗಿದೆ. ಕಲ್ಲು ಕಲ್ಲಿನಲ್ಲೂ ಸಂಗೀತ ಮಾರ್ದನಿಸುತ್ತಿದೆ. ಒಂದೊಂದು ಶಿಲ್ಪ ಕಲಾಕೃತಿ ಒಂದೊಂದು ಕತೆ ಹೇಳುತ್ತಿವೆ. ವಿಜಯನಗರ ಹಂಪಿಯಲ್ಲಿ…

ಅರಮನೆ ಮೈದಾನ ಭೂಮಿ ಸ್ವಾಧೀನಕ್ಕೆ ಠೇವಣಿ ಇಡಲು ಸುಪ್ರೀಂ ತಾಕೀತು

ಅರಮನೆ ಮೈದಾನ ಭೂಮಿ ಸ್ವಾಧೀನಕ್ಕೆ ಠೇವಣಿ ಇಡಲು ಸುಪ್ರೀಂ ತಾಕೀತು    by-ಕೆಂಧೂಳಿ ನವದೆಹಲಿ,ಫೆ,೨೮- ಬೆಂಗಳೂರಿನ ಅರಮನೆ ಮೈದಾನದ ಭೂಮಿ ಸ್ವಾದೀನಪಡಿಸಿಕೊಳ್ಳುವ ಸಂಬಂಧ ಕರ್ನಾಟಕ ಸರ್ಕಾರ ೩೪೦೦ ಕೋಟಿಗೂ ಹೆಚ್ಚಿನ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿಹಕ್ಕು (ಟಿಡಿಆರ್) ಪ್ರಮಾಣಪತ್ರವನ್ನು ಒಂದುವಾರದೊಳಗೆ ಠೇವಣಿ ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಗುರುವಾರ ಬೆಂಗಳೂರಿನ ರಮನೆ ಮೈದಾನದ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾದೀನ ಪಡಿಸಿಕೊಳ್ಲುವ ಸಂಬಧ ಸುಪ್ರೀಕೋರ್ಟ್ ಈ ಆದೇಶ ನೀಡಿದೆ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು…

ವಿಧಾನಸೌಧದಲ್ಲಿ ಪುಸ್ತಕ ಮೇಳ ಉದ್ಟಾಟನೆ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ

ವಿಧಾನಸೌಧದಲ್ಲಿ ಪುಸ್ತಕ ಮೇಳ ಉದ್ಟಾಟನೆ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ by-ಕೆಂಧೂಳಿ ಬೆಂಗಳೂರು ಫೆ 27-ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಇದೇ…

ಯುವಕನಿಂದ ದಾಳಿಗೊಳಗಾಗಿದ್ದ ನೇತ್ರಾವತಿ ಚಿಕಿತ್ಸೆಗೆ ಇಮ್ಮಡಿ ಶ್ರೀಗಳಿಂದ 1ಲಕ್ಷ ದನ ಸಹಾಯ

ಯುವಕನಿಂದ ದಾಳಿಗೊಳಗಾಗಿದ್ದ ನೇತ್ರಾವತಿ ಚಿಕಿತ್ಸೆಗೆ ಇಮ್ಮಡಿ ಶ್ರೀಗಳಿಂದ 1ಲಕ್ಷ ದನ ಸಹಾಯ  by-ಕೆಂಧೂಳಿ ಚಿತ್ರದುರ್ಗ,ಫೆ,27- ಯುವಕನೊಬ್ಬ ನ ದಾಳಿಗೆ ಒಳಗಾಗಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ  ಬಾಗಲಕೋಟ ಜಿಲ್ಲಾ ಹುನಗುಂದ ತಾಲ್ಲೂಕು ಗೂಡುರೂ ಗ್ರಾಮದ 22 ವರ್ಷದ ನೇತ್ರಾವತಿ ವಿ ಗೂಡೂರುತೀ ಚಿಕಿತ್ಸೆ ಗೆ  ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು 1ಲಕ್ಷ  ರೂ, ನೀಡಿದ್ದಾರೆ. ಯುವತಿಗೆ ಪೋಷಕರಿಲ್ಲದ  ಕಾರಣ ತಗಡಿನ ಗುಡಿಸಲು ವಾಸಿಯಾಗಿರುವ ಬಡಕುಟುಂಬದ ಹಿನ್ನೇಲೆಯನ್ನು ಅರಿತ ಅಶೋಕ ಲಿಂಬಾವಳಿ…

ಗುಲ್ಬರ್ಗಾ ವಿ.ವಿ.ಮೇಲೆ ಲೋಕಾಯುಕ್ತ ದಾಳಿ

ಗುಲ್ಬರ್ಗಾ ವಿ.ವಿ.ಮೇಲೆ ಲೋಕಾಯುಕ್ತ ದಾಳಿ by-ಕೆಂಧೂಳಿ ಕಲ್ಬುರ್ಗಿ, ಫೆ,27- ಈಗ ಲೋಕಾಯುಕ್ತರ ಕಣ್ಣು ವಿಶ್ವವಿದ್ಯಾನಿಲಯದ ಕಡೆಯೂ ಬಿದ್ದಿದೆ ,ಬ್ರಹ್ಮಾಂಡ ಭ್ರಷಟಾಚಾರದ ಮಾತುಗಳುಆರೋಪಗಳು ಮಾತ್ರ ಕೇಳಿ ಬರುತ್ತಿದ್ದವು ಆದರೆ ಲೋಕಾಯುಕ್ತ ಪೊಲೀಸರು ದಾಳಿ ಮಾಡುವ ಮೂಲಕ ಅಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಲಕೆಯಲು ಮುಂದಾಗಿದ್ದಾರೆ. ಲೋಕಾಯುಕ್ತ ಎಸ್‌.ಪಿ  ಬಿಕೆ. ಉಮೇಶ್ ನೇತೃತ್ವದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿಳಂಬ ಮತ್ತು ನಕಲಿ ಅಂಕಪಟ್ಟಿ ಹಾಗೂ ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ…

ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ   by-ಕೆಂಧೂಳಿ ಬೆಂಗಳೂರು,ಫೆ,೨೭-: ಹಲವು ಹೊಟೇಲ್ ಗಳು, ಉಪಾಹಾರ ಕೇಂದ್ರಗಳು, ಬೀದಿಬದಿ ತಿನಿಸು ಕೇಂದ್ರಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಮಾದರಿ ಪರೀಕ್ಷೆಗಳಿಂದ ದೃಢಪಟ್ಟಿದೆ. ವಿವಿಧ ತಿನಿಸು ಕೇಂದ್ರಗಳಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು ಶೇಕಡಾ ೫೦ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್, ಉಪಾಹಾರ…

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ by-ಕೆಂಧೂಳಿ ಚಿತ್ರದುರ್ಗ,ಫೆ,24-ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ ರುಪಾಯಿ ಅನುದಾನ ಕಾಯ್ದಿರಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರದ ಮುಂದೆ ಹಕ್ಕೊತ್ತಾಯ ಮಂಡಿಸಿದೆ. ಇಲ್ಲಿನ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್,ಶಾಸಕರುಗಳಾದ ಟಿ.ರಘುಮೂರ್ತಿ, ವೀರೇಂದ್ರ ಪಪ್ಪಿ ಅವರಿಗೆ ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯದ ಪತ್ರ…

ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿ.ಎಂ

ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿ.ಎಂ by-ಕೆಂಧೂಳಿ ಬೆಂಗಳೂರು ಫೆ 24-ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.‌ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ.…

ಉದಯಗಿರಿ ಗಲಭೆಕೋರರನ್ನು ನಿರ್ದಯವಾಗಿ ಶಿಕ್ಷಿಸಿ- ಎಚ್ ಡಿಕೆ ಆಗ್ರಹ

ಉದಯಗಿರಿ ಗಲಭೆಕೋರರನ್ನು ನಿರ್ದಯವಾಗಿ ಶಿಕ್ಷಿಸಿ- ಎಚ್ ಡಿಕೆ ಆಗ್ರಹ by-ಕೆಂಧೂಳಿ ಮೈಸೂರು,ಫೆ,24- ಮುಡಾ‌ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ನಾಲ್ವರು ಆರೋಪಿಗಳ ಅಪರಾಧದ ಕುರಿತು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಲೋಕಾಯುಕ್ತ ಸಂಸ್ಥೆಯನ್ನು ದೇವರೇ ಕಾಪಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಮುಡಾ‌ ಹಗರಣದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ದಾಖಲೆಗಳು ಹಾದಿ ಸರಕಾರ ನಡೆಸುವ ಮುಖ್ಯಮಂತ್ರಿ ತಮಗೆ ಅವರಿಗೆ ಇಷ್ಟಬಂದಂತೆ, ಅನುಕೂಲ ಆಗುವಂತೆ…

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಕ್ಕೆ  ಡಿ.ಕೆ. ಶಿ ಸೂಚನೆ

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಕ್ಕೆ  ಡಿ.ಕೆ. ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಫೆ.24-“ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ” ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್…

ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿ ದಂಡ ಹಾಕಿದ ನ್ಯಾಯಾಲಯ

ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿ ದಂಡ ಹಾಕಿದ ನ್ಯಾಯಾಲಯ by-ಕೆಂಧೂಳಿ ಬೆಂಗಳೂರು,ಫೆ,24-ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿಗಳ ದಂಡ ಹಾಗೂ ಕೇಸು ದಾಖಲಿಸಿದ ದಿನದಿಂದ ದಂಡ ಪಾವತಿಯ ದಿನದವರೆಗೆ ಶೇ.೨೪ರಷ್ಟು ಬಡ್ಡಿಯನ್ನು ಅರ್ಜಿದಾರ ಎನ್.ಕೆ.ಮೋಹನ್ ರಾಂ ಅವರಿಗೆ ತೀರ್ಪು ಪ್ರಕಟಿಸಿದ ಏಳು ದಿನಗಳೊಳಗೆ ನೀಡಬೇಕು ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ ಮತ್ತು ಬೆಂಗಳೂರು ದೂರದರ್ಶನದಲ್ಲಿ ಕ್ಷಮೆ ಕೋರಬೇಕೆಂದು ಬೆಂಗಳೂರಿನ ೧೪ನೇ ನ್ಯಾಯಾಲಯ ಆದೇಶಿಸಿದೆ. ಇದರ ಉಲ್ಲಂಘನೆಯಾದ್ದಲ್ಲಿ ನ್ಯಾಯಾಂಗ ನಿಂದನೆ…

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್ 

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್  by-ಕೆಂಧೂಳಿ ತುಮಕೂರು (ಕುಣಿಗಲ್) ,ಫೆ,23-ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು  ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಅವರು ಇಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ…

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ-ಸಚಿವ ರಾಮಲಿಂಗಾರೆಡ್ಡಿ

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ-ಸಚಿವ ರಾಮಲಿಂಗಾರೆಡ್ಡಿ  by-ಕೆಂಧೂಳಿ ಬೆಂಗಳೂರು,ಫೆ,೨೩- ಇದೇ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ ಐದು ವರ್ಷಗಳಿಂದ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ ಈಗ ಚುನಾವಣೆ ನಡೆಯಲೇ ಬೇಕು ಯಾರಿಗೆ ಇಷ್ಟವಿದೆಯೋ ಇಲ್ಲವೋ ಬರುವ ಮೇ ತಿಂಗಳಲ್ಲಿ ಚುನಾವಣೆಯನ್ನು ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ ಸೆಪ್ಟೆಂಬರ್ ೨೦೨೦ ರಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಗೆ ಚುನಾವಣೆ ನಡೆದಿಲ್ಲ. ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ೨೦೦೧ ರಲ್ಲಿ ಸಮಯಕ್ಕೆ ಸರಿಯಾಗಿ ಚುನಾವಣೆಗಳು…

ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ,ಅಸ್ತು: ಎಂ ಬಿ ಪಾಟೀಲ

ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ,ಅಸ್ತು: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಫೆ,22-ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, `2015-16ನೇ ಸಾಲಿನ ಬಜೆಟ್ಟಿನಲ್ಲೇ ವಿಜಯಪುರವೂ ಸೇರಿದಂತೆ ರಾಜ್ಯದ ಹಲವು…

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಪ್

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಪ್ by-ಕೆಂಧೂಳಿ ಬೆಂಗಳೂರು,ಫೆ,21-ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್‌ ವಿಚಾರಣೆ ಮುಂದೂಡುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ರಿಲೀಪ್ ಸಿಕ್ಕಂತಾಗಿದೆ. ಮಾ.12 ರ ವರೆಗೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ. ಈ ಮೊದಲು ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್‌ಗೆ ರೂಪಾ‌ ಖಾಸಗಿ ದೂರು ಸಲ್ಲಿಸಿದ್ದರು. ಐಎಎಸ್…

ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛ: ಈಶ್ವರ ಖಂಡ್ರೆ

ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛ: ಈಶ್ವರ ಖಂಡ್ರೆ by-ಕೆಂಧೂಳಿ ಬೆಂಗಳೂರು, ಫೆ21- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛವಾಗಿರಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ರಾಜ್ಯದ ಪ್ರಥಮ ಮಹಿಳಾ ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸರ್ಕಾರಿ ನೌಕರಿ ಎಲ್ಲರಿಗೂ ದೊರಕುವುದಿಲ್ಲ. ಅದು ಪ್ರತಿಭಾವಂತರು, ಅದೃಷ್ಟವಂತರಿಗೆ ಮಾತ್ರ ದೊರಕುತ್ತದೆ…

ಒಂದು‌ ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ: ಲಕ್ಷ್ಮೀ ಹೆಬ್ಬಾಳಕರ್

ಒಂದು‌ ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ: ಲಕ್ಷ್ಮೀ ಹೆಬ್ಬಾಳಕರ್ by-ಕೆಂಧೂಳಿ ಬೆಂಗಳೂರು, ಫೆ,21- ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ…

ಪ್ರವಾಸೋದ್ಯಮ ನೀತಿ;ಮೆಚ್ಚುಗೆ ಸೂಚಿಸಿ  ಅಭಿನಂದಿಸಿದ ವಾಣಿಜ್ಯೋದ್ಯಮಿಗಳು

ಪ್ರವಾಸೋದ್ಯಮ ನೀತಿ;ಮೆಚ್ಚುಗೆ ಸೂಚಿಸಿ  ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, by-ಕೆಂಧೂಳಿ ಬೆಂಗಳೂರು, ಫೆ,21-ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೋರಲ ಮೆಚ್ಚುಗೆ ವ್ಯಕ್ತವಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲರೂ ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿದರು. ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಉದ್ಯಮಗಳ ಬೆಳವಣಿಗೆಗೂ ಪೂರಕವಾಗಿದೆ ಎಂದು ಸರ್ಕಾರದ ನಿಲುವು ಮತ್ತು ತೀರ್ಮಾನವನ್ನು ಶ್ಲಾಘಿಸಿದರು.‌

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ: ಚಲುವರಾಯಸ್ವಾಮಿ

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ:  ಚಲುವರಾಯಸ್ವಾಮಿ ಬೆಂಗಳೂರು, ಫೆ,20- ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಗರದ ಬಹುಮಹಡಿಗಳ ಕಟ್ಟಡದ ಐಟಿ ,ಬಿಟಿ ಸಭಾಂಗಣಲ್ಲಿಂದು ಕೃಷಿ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ಅಗ್ರಿ ಸ್ಟಾರ್ಟ್…

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು- ಆರ್‌.ಅಶೋಕ

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು- ಆರ್‌.ಅಶೋಕ by-ಕೆಂಧೂಳಿ ಮಂಡ್ಯ, ಫೆ, 20-ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ ಅವರು ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ…

error: Content is protected !!