ರಾಜ್ಯ
ನಿರೀಕ್ಷೆಗಳ ಹುಸಿಗೊಳಿಸಿದ ಸಿಎಂ
ಬೆಂಗಳೂರು, ಮೇ,13:ಮುಖ್ಯಮಂತ್ರಿ ಸುದ್ದಿಗೋಷ್ಠಿ ಕರೆದಿದ್ದಾರೆ ಎಂದರೆ ಬಹುತೇಕ ಸಾಕಷ್ಟು ನಿರೀಕ್ಷೆಗಳಿದ್ದವು ಕೋವಿಡ್ ಸಂಕಷ್ಟದಲ್ಲಿ ಲಾಕ್ ಡೌನ್ ಮಾಡಿದ ಈ ಹೊತ್ತಲ್ಲಿ ಏನಾದರೂ ಆರ್ಥಿಕ ಪ್ಯಾಕೇಜ್ ಪ್ರಕಟಿಸುತ್ತಾರೆ ಎನ್ನುವ ಎಲ್ಲಾ ಆಸೆಗಳಿಗೂ ತಣ್ಣೀರೆರಚಿದ್ದಾರೆ. ಕನಿಷ್ಠ ಜನರ ಬಗ್ಗೆ ಅನುಕಂಪವೂ ಇಲ್ಲದ ಬಿ.ಎಸ್ ಯಡಿಯೂರಪ್ಪ ಜನರ ಸಮಸ್ಯೆಗಳ ಬಗ್ಗೆ ಸೌಜನ್ಯಕ್ಕೂ ಪ್ರಸ್ತಾಪ ಮಾಡದ ಅವರು ಕಠಿಣ ಕ್ರಮದಿಂದ ಕೊರೊನಾ ಸೋಂಕಿತರ ಪ್ರಮಾಣ ಇಳಿಮುಖವಾಗಿದೆ ಎಂದು ಹೇಳಿದರು. ಇನ್ನೂ 18 ವರ್ಷದ ಮೇಲಿನ ಎಲ್ಲಾ ವಯೋಮಾನದವರಿಗೂ ವ್ಯಾಕ್ಸಿನ್ ಹಾಕಲಾಗುತ್ಯದೆ ಎಂದು…