ರಾಜ್ಯ
ಸಿಡಿ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ-ಬೊಮ್ಮಾಯಿ
ಬೆಂಗಳೂರು, ಮೇ ೨೮: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಎಸ್ಐಟಿ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ ಅಲ್ಲದೆ ಎಸ್ಐಟಿ ಮುಖ್ಯಸ್ಥ ಸೋಮೇಂದರ್ ಮುಖರ್ಜಿ ರಜೆ ಮೇಲೆ ತೆರಳಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ ಆರೋಪಿತ ಮಾಜಿ ಸಚಿವರ ಪರವಾಗಿ ಗೃಹ ಸಚಿವರಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ಅವರು ಇಷ್ಟು ದಿನ ಬಿಟ್ಟು ಈಗಾ ಮಾತನಾಡಲು ಕಾರಣ ಇದೆ. ಹೈ ಕೋರ್ಟ್ ನಲ್ಲಿ ರಿಟ್…