ರಾಜ್ಯ
ಪ್ರೊ.ವಸಂತ ಕುಷ್ಠಗಿ ನಿಧನ
ಬೆಂಗಳೂರು, ಜೂ,04:ಕನ್ನಡದ ಹಿರಿಯ ಬರಹಗಾರ, ಕವಿ,ಪ್ರೊ. ವಸಂತ ಕುಷ್ಟಗಿ ಅವರು ಇಂದು ನಿಧನರಾಗಿದ್ದಾರೆ. ಕನ್ನಡ ಪುಸ್ತಕಲೋಕಕ್ಕೆ ತಮ್ಮ ಅನನ್ಯ ಕಾವ್ಯ ಪ್ರತಿಭೆಯಿಂದ ಮಹತ್ವದ ಕೊಡುಗೆ ಕೊಟ್ಟ ಲೇಖಕರಲ್ಲಿ ಪ್ರೊಫೆಸರ್ ವಸಂತ ಕುಷ್ಟಗಿ ಅವರೂ ಒಬ್ಬರು. ಕಲ್ಬುರ್ಗಿ ಮೂಲದ ವಸಂತ ಕುಷ್ಟಗಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಎಂ. ಎ. ಪದವಿ ಪಡೆದ ನಂತರ ಬೀದರ್ ನ ಭೂಮಿ ರೆಡ್ಡಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಆನಂತರ ವಿವಿಧ ಕಾಲೇಜುಗಳಲ್ಲಿ ಅನೇಕ ಹಂತದ ಹುದ್ದೆಗಳನ್ನು ನಿರ್ವಹಿಸಿ, ಪ್ರಾಂಶುಪಾಲರಾಗಿ ನಿವೃತ್ತರಾದರು. ರಮನಂದ ತೀರ್ಥ ಸಂಶೋಧನಾ…