ರಾಜ್ಯ
5 ಹಂತಗಳಲ್ಲಿ ಅನ್ ಲಾಕ್; ಅಶೋಕ್
ಬೆಂಗಳೂರು,ಜೂ,09: ಲಾಕ್ ಡೌನ್ ಏಕಾಏಕಿ ತೆರೆಯುತ್ತಿಲ್ಲ, 5 ಹಂತಗಳಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೂನ್ 14ಕ್ಕೆ ಲಾಕ್ ಡೌನ್ ಮುಕ್ತಾಯವಾಗಿ ಅನ್ ಲಾಕ್ ಏಕಾಏಕಿ ಒಂದೇ ಸಲಕ್ಕೆ ಅನ್ ಲಾಕ್ ಆಗುವುದಿಲ್ಲ, ಆ ರೀತಿ ಜನರು ಭಾವಿಸಬೇಡಿ, ಒಂದೇ ಸಲಕ್ಕೆ ತೆರೆದರೆ ಮತ್ತೆ ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ ಎಂದರು. ಯಾವ ರೀತಿ ತೆರೆಯುವುದು, ಮೊದಲ ಹಂತದಿಂದ…