ರಾಜ್ಯ
ಬೆಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ನೇಮಕ
ಬೆಂಗಳೂರು ,ಜೂ,06-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಸಿಎಂ ಸಿದ್ದರಾಮಯ್ಯ ಸಸ್ಪೆಂಡ್ ಮಾಡಿದ್ದು ಆ ಸ್ಥಾನಕ್ಕೆ ರಾತ್ರೋರಾತ್ರಿಯೇ ಬೆಂಗಳೂರಿಗೆ ನೂತನ ಪೊಲೀಸ್ ಕಮೀಷನರ್ ನೇಮಕವೂ ಮಾಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಕರ್ನಾಟಕ ಸರ್ಕಾರವು ಬಿ.ದಯಾನಂದ ಅವರ ಸ್ಥಾನಕ್ಕೆ 1996ರ ಬ್ಯಾಚ್ನ ಐಪಿಎಸ್ ಅಧಿಕಾರಿ, ಬಿಹಾರ ಮೂಲದ ಸೀಮಂತ್ ಕುಮಾರ್ ಸಿಂಗ್…