ರಾಜ್ಯ
ಸಚಿವ ಸೋಮಶೇಖರ್ ಕಾರ್ಯಗಳ ಶ್ಲಾಘಿಸಿದ ಉಪೇಂದ್ರ
ಬೆಂಗಳೂರು,ಮೇ,20: ಕೋವಿಡ್ 19 ರ ಈ ಸಂದರ್ಭದಲ್ಲಿ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಿಗೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಇದು ಎಲ್ಲರಿಗೂ ಮಾದರಿಯಾಗಿದೆ ಎಂದು ನಟ, ನಿರ್ದೇಶಕರಾದ ಉಪೇಂದ್ರ ಹೇಳಿದರು ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೃಪಪಟ್ಟ ಕುಟುಂಬಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವೈಯಕ್ತಿಕವಾಗಿ ಕೊಡಮಾಡುವ ತಲಾ ರೂ.1 ಲಕ್ಷಗಳ ಪರಿಹಾರವನ್ನು ನೀಡಿ ಮಾತನಾಡಿದ ಉಪೇಂದ್ರ ಅವರು, ಸಚಿವರಾದ ಸೋಮಶೇಖರ್ ಅವರು ಕೊಟ್ಟಿದ್ದು ತನಗೆ,…